ಕೊಡಗಿನ ಪ್ರವಾಸೋದ್ಯಮಕ್ಕೆ ಸಿಗಲಿದೆ ಹೆಚ್ಚು ಅವಕಾಶಗಳು…
ವಿಜಯ ದರ್ಪಣ ನ್ಯೂಸ್… ಕೊಡಗಿನ ಪ್ರವಾಸೋದ್ಯಮಕ್ಕೆ ಸಿಗಲಿದೆ ಹೆಚ್ಚು ಅವಕಾಶಗಳು… ಬೆಂಗಳೂರು : ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಹೆಚ್ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ 1,500 ಕೋಟಿ ರೂಪಾಯಿಗಳ ಹೂಡಿಕೆ ಆಕರ್ಷಿಸಲು ಸರ್ಕಾರ ಉದ್ದೇಶಿಸಿದೆ. ಕರ್ನಾಟಕವು ವರ್ಷಕ್ಕೆ 20 ಲಕ್ಷ ವಿದೇಶಿ ಪ್ರವಾಸಿಗರನ್ನು ಸೆಳೆಯಲು ಉದ್ದೇಶಿಸಿದೆ. ಆ ಮೂಲಕ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ…
ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ……
ವಿಜಯ ದರ್ಪಣ ನ್ಯೂಸ್… ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ…… ಜ್ಞಾನದ ಮರು ಪೂರಣ…… ಜ್ಞಾನ – ಬುದ್ದಿ – ತಿಳಿವಳಿಕೆ….. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ……… ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು…. ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ ವಿಶೇಷತೆ ಎಂದರೆ ಅದಕ್ಕೆ ಎರಡನೇ ಪಟ್ಟಿಯಲ್ಲಿಯೂ…
ಕನ್ನಡ – ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ……..
ವಿಜಯ ದರ್ಪಣ ನ್ಯೂಸ್…. ಕನ್ನಡ – ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ…….. ಕನ್ನಡಕ್ಕಾಗಿ ಕೈ ಎತ್ತು ಅದೇ ಕಲ್ಪ ವೃಕ್ಷ…….. ನೀವು ಹಿಂದೂ ಆಗಿರಿ, ಮುಸ್ಲಿಂ ಆಗಿರಿ, ಕ್ರಿಶ್ಚಿಯನ್ ಆಗಿರಿ, ಬೌದ್ದರಾಗಿರಿ, ಜೈನರಾಗಿರಿ, ಬಸವ ಧರ್ಮದವರಾಗಿರಿ, ಸಿಖ್ ಆಗಿರಿ, ಪಾರ್ಸಿಯಾಗಿರಿ ಅಥವಾ ಇನ್ಯಾವುದೇ ಧರ್ಮದವರಾಗಿರಿ….. ನೀವು ಕಾಂಗ್ರೇಸ್ ಆಗಿರಲಿ, ಬಿಜೆಪಿ ಆಗಿರಲಿ, ಜೆಡಿಎಸ್ ಆಗಿರಲಿ, ಕಮ್ಯುನಿಸ್ಟ್ ಆಗಿರಲಿ, ಸಮಾಜವಾದಿ ಪಕ್ಷ ಆಗಿರಲಿ, ಸಂಯುಕ್ತ ಜನತಾದಳ ಆಗಿರಲಿ,…
ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ: ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ?
ವಿಜಯ ದರ್ಪಣ ನ್ಯೂಸ್… ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ: ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ? ಮಡಿಕೇರಿ: ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ ಪತ್ತೆಯಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕೊಲೆ ಪ್ರಕರಣವನ್ನು ಚಾಣಕ್ಷತನದಿಂದ ಭೇದಿಸುವಲ್ಲಿ ಕೊಡಗು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಅತ್ಯಂತ ಕ್ಲಿಷ್ಟಕರವೆನಿಸಿದ್ದ ಅಂತರ್ ರಾಜ್ಯಗಳ ಲಿಂಕ್ ಹೊಂದಿರುವ ಈ ನಿಗೂಢ ಕೊಲೆ ಪ್ರಕರಣದ ಜಾಡನ್ನು ಸಿನಿಮೀಯ…
ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು…….
ವಿಜಯ ದರ್ಪಣ ನ್ಯೂಸ್… ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು……. ಬಿಸಿಯೂಟದ ಕಾರ್ಮಿಕರು ಮನುಷ್ಯರಲ್ಲವೇ ? ಅವರೇನು ಜೀತದಾಳುಗಳೇ ? ಅವರಿಗಾಗುತ್ತಿರುವ ಅನ್ಯಾಯಗಳನ್ನು ಕೇಳುವವರಾರು ? ಬಿಸಿಯೂಟದ ಕಾರ್ಯಕರ್ತರು ಅಂದರೆ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮಾಡುವವರಿಗೆ ಪ್ರತಿ ತಿಂಗಳು ಸರ್ಕಾರ 3700 ರೂಪಾಯಿಗಳನ್ನು ನೀಡುತ್ತಿದೆ. ಇದನ್ನು ಸಂಬಳ ಎನ್ನದೆ ಗೌರವಧನ ಎಂದು ಕರೆಯಲಾಗುತ್ತದೆ……… ಬೆಳಗ್ಗೆ 9 ರಿಂದ ಸುಮಾರು ಮಧ್ಯಾಹ್ನ 3 ಗಂಟೆಯವರೆಗೆ ಅವರು ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಹಾಲು ಕಾಯಿಸಿ ಕೊಡುವುದು, ಮೊಟ್ಟೆ ಬೇಯಿಸುವುದು, ಅಡುಗೆ ಮಾಡುವುದು, ಬಡಿಸುವುದು…
ಸಿಪಿವೈ ಭಗೀರಥ ಅನ್ನುವುದನ್ನ ಬಿಟ್ಟು ಚುನಾವಣೆ ಎದುರಿಸಲಿ : ಮಾಜಿ ಮುಖ್ಯಮಂತ್ರಿ ಸದಾನಂದಗೌಡ
ವಿಜಯ ದರ್ಪಣ ನ್ಯೂಸ್….. ಸಿಪಿವೈ ಭಗೀರಥ ಅನ್ನುವುದನ್ನ ಬಿಟ್ಟು ಚುನಾವಣೆ ಎದುರಿಸಲಿ : ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮಾತನಾಡಿ, ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ ನೀಡಿದೆ. ಕ್ಷೇತ್ರದಲ್ಲಿ ಕೆರೆಗಳನ್ನು ತುಂಬಿಸಿ ಅಭಿವೃದ್ಧಿ ಮಾಡಿದ್ದು ಬಿಜೆಪಿ ಸರ್ಕಾರ. ಈ ನಿಟ್ಟಿನಲ್ಲಿ ಭಗೀರಥ ಬಿಜೆಪಿ ಸರ್ಕಾರವೇ ಹೊರತು ಯೋಗೇಶ್ವರ್ ಭಗೀರಥ ಅಲ್ಲ. ಯೋಗೇಶ್ವರ್ ಅವರು ಕಾಂಗ್ರೆಸ್ ನಲ್ಲಿ ಇದ್ದಾಗ ಕ್ಷೇತ್ರಕ್ಕೆ ಏಕೆ ಅನುದಾನ ತಂದು ಕೆರೆ…
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60 ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್ ಚರ್ಚೆ
ವಿಜಯ ದರ್ಪಣ ನ್ಯೂಸ್… ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60 ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್ ಚರ್ಚೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 26 : ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಭೆಗೆ ತಿಳಿಸಿದ ಸಂಸದ ಡಾ.ಕೆ.ಸುಧಾಕರ್ಉಪನಗರ ರೈಲು, ಚಿಕ್ಕಬಳ್ಳಾಪುರ-ಪುಟ್ಟಪರ್ತಿ, ಚಿಕ್ಕಬಳ್ಳಾಪುರ-ಗೌರಿಬಿದನೂರು, ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ರೈಲು ಯೋಜನೆಗಳ ಬಗ್ಗೆ ಚರ್ಚೆ ಉಪನಗರ ರೈಲು ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60 ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು…
ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಇರಬೇಕು :ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ವಿಜಯ ದರ್ಪಣ ನ್ಯೂಸ್… ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಇರಬೇಕು :ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೆಂಗಳೂರು: ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟರು. ಅವರು ಬೆಂಗಳೂರು ನಗರದ ಕನ್ನಡ ಭವನ ನಯನ ಸಭಾಂಗಣದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ “ಮಾಹಿತಿ ಹಕ್ಕು ದಿನಾಚರಣೆ” ಹಾಗೂ ಸಂಘಟನೆಯ “5 ನೇ ವಾರ್ಷಿಕೋತ್ಸವ”ದ ಅಂಗವಾಗಿ…
ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ: ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ: ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 25, 2024 : ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಡಾ. ಬಿ.ಆರ್…
ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು…… ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ………..
ವಿಜಯ ದರ್ಪಣ ನ್ಯೂಸ್…. ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು…… ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ……….. ಒಬ್ಬ ಅತ್ಯಂತ ಸುಂದರ ಯುವಕ/ ಯುವತಿ ನಮಗೆ ಪರಿಚಯವಾಗುತ್ತಾರೆ. ಕೊನೆಗೆ ಅದು ಆತ್ಮೀಯ ಸ್ನೇಹವಾಗಿ ಮುಂದೆ ವ್ಯಾವಹಾರಿಕ ಸಂಬಂಧವೂ ಏರ್ಪಡುತ್ತದೆ. ಆಗ ಆ ವ್ಯಕ್ತಿ ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿರುವವರೆಗೂ ಆತ ಅಥವಾ ಆಕೆ ಸುಂದರವಾಗಿಯೇ ಕಾಣುತ್ತಾರೆ. ಆದರೆ ಏನೋ ಕಾರಣದಿಂದಾಗಿ ಆ ಸುಂದರ ವ್ಯಕ್ತಿಯಿಂದ ನಮಗೆ ಮೋಸವಾಗುತ್ತದೆ ಎಂದು ಭಾವಿಸಿ. ಆಗ ಯಾವ ಸುಂದರ ವ್ಯಕ್ತಿ…