Featured posts

Latest posts

All
technology
science

ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳ ಪರಿಶೀಲಿಸಿದ ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳ ಪರಿಶೀಲಿಸಿದ ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ತಾಲ್ಲೂಕಿನ ಸಾದಲಿ ಬಳಿಯ ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಶಾಸಕರಾದ ಬಿ.ಎನ್‌.ರವಿಕುಮಾರ್ ಅವರು ಚರ್ಚಿಸಿದರು. ರಾಮಸಮುದ್ರ ಕೆರೆ ಕೋಡಿ ಹರಿದಾಗ ಕೆರೆಯ ಕೆಳಗಡೆ ಇರುವ ರಸ್ತೆಯು ಸಂಚರಿಸಲು ಆಗದೆ ಇರುವ ಸಮಸ್ಯೆಯನ್ನು ಬಗೆ ಹರಿಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದರು. ಕೆರೆ ಸುತ್ತಮುತ್ತಲಿನ…

Read More

ಕೆಲವು ಸಮಸ್ಯೆಗಳಿಗೆ ಪರಿಹಾರ ನಮ್ಮಲ್ಲೇ ಇದೆ………

ವಿಜಯ ದರ್ಪಣ ನ್ಯೂಸ್… ಕೆಲವು ಸಮಸ್ಯೆಗಳಿಗೆ ಪರಿಹಾರ ನಮ್ಮಲ್ಲೇ ಇದೆ……… ಟ್ರಾಫಿಕ್ ಸಮಸ್ಯೆ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ, ಕಸದ ಸಮಸ್ಯೆ, ನೀರಿನ ಸಮಸ್ಯೆ ಮುಂತಾದ ಮೂಲಭೂತ ಸಮಸ್ಯೆಗಳ ಬಗ್ಗೆ, ಅದಕ್ಕೆ ಇರುವ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಎಲ್ಲರೂ ಆಗಾಗ ಮಾತನಾಡುತ್ತಲೇ ಇರುತ್ತಾರೆ. ಟ್ರಾಫಿಕ್ ಸಮಸ್ಯೆಗೆ ಫ್ಲೈ ಓವರ್, ಅಂಡರ್ ಪಾಸ್, ಮೆಟ್ರೋ, ಮೋನೋ, ಸಾರ್ವಜನಿಕ ಸಾರಿಗೆ, ಸಬ್ ಅರ್ಬನ್ ರೈಲು, ಇದೀಗ ಸುರಂಗ ಮಾರ್ಗ ಮುಂತಾದ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಹೇಳುತ್ತಾರೆ. ಕಸದ ಸಮಸ್ಯೆಗೆ ಬೇರೆ…

Read More

ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್… ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.5: ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೆ ಸಮೀಪ ಇರುವ ಸಣ್ಣ ಕೆರೆಯಲ್ಲಿ ಪುರಸಭೆ ವತಿಯಿಂದ ನೂತನವಾಗಿ ಪ್ರಾರಂಭಿಸಿರುವ ದೋಣಿ ವಿಹಾರಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಸ್ವತಃ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಸಚಿವರು ಸಂತಸ ವ್ಯಕ್ತಪಡಿಸಿದರು. ನಂತರ ಮಾತನಾಡಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸುವ…

Read More

ಬದುಕೊಂದು ಕವಿತೆ, ಬದುಕಿನ ಕವಿತೆ………

ವಿಜಯ ದರ್ಪಣ ನ್ಯೂಸ್… ಬದುಕೊಂದು ಕವಿತೆ, ಬದುಕಿನ ಕವಿತೆ……… ಬರುವವರಿಗೆ ಸ್ವಾಗತ, ಹೋಗುವವರಿಗೆ ವಂದನೆಗಳು, ಮೆಚ್ಚುವವರಿಗೆ ಧನ್ಯವಾದಗಳು, ಟೀಕಿಸುವವರಿಗೆ ನಮಸ್ಕಾರಗಳು, ಅಭಿಮಾನಿಸುವವರಿಗೆ ಕೃತಜ್ಞತೆಗಳು, ಅಸೂಯೆಪಡುವವರಿಗೆ ಸಹಾನುಭೂತಿಗಳು, ಪ್ರೀತಿಸುವವರಿಗೆ ನಗು, ದ್ವೇಷಿಸುವವರಿಗೆ ನಿರ್ಲಕ್ಷ್ಯ, ಸಹಾಯ ಮಾಡುವವರಿಗೆ ಸಲಾಂ, ತೊಂದರೆ ಕೊಡುವವರಿಗೆ ಗುಡ್ ಬೈ, ಆತ್ಮೀಯರಿಗೊಂದಷ್ಟು ಅಪ್ಪುಗೆ, ಪರಿಚಿತರಿಗೊಂದಷ್ಟು ಸಲುಗೆ, ಪ್ರೋತ್ಸಾಹಿಸುವವರಿಗೆ ನಮನಗಳು, ಕಾಲೆಳೆಯುವವರಿಗೆ ತಿರಸ್ಕಾರಗಳು, ಜೊತೆಯಾಗುವವರಿಗೆ ಯಶಸ್ಸಾಗಲಿ, ದೂರಾಗುವವರಿಗೆ ಒಳ್ಳೆಯದಾಗಲಿ, ಗೆದ್ದವರಿಗೆ ಅಭಿನಂದನೆಗಳು, ಸೋತವರಿಗೆ ಹಿತ ನುಡಿಗಳು, ಆಳವಾಗಿ ಪ್ರೀತಿಸುವವರು ಒಂದಷ್ಟು ಜನ, ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು…

Read More

ಸಾರ್ವಜನಿಕರ ಬಹುದಿನಗಳ ಕನಸು ಸಾಕಾರ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. 13 ಕೋಟಿ ರೂ ವೆಚ್ಚದಲ್ಲಿ ಕ್ರಿಡಾಂಗಣ ಅಭಿವೃದ್ಧಿ ಸಾರ್ವಜನಿಕರ ಬಹುದಿನಗಳ ಕನಸು ಸಾಕಾರ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್. 03: ದೇವನಹಳ್ಳಿ ತಾಲ್ಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರುತ್ತಿದ್ದು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 13 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಾಸ್ಕೇಟ್ ಬಾಲ್ ಕೋರ್ಟ್ ವಾಲಿಬಾಲ್ ಕೋರ್ಟ್, ಕಬ್ಬಡ್ಡಿ ಕೋರ್ಟ್, ವಾಕಿಂಗ್ ಪಾತ್ ಸೇರಿ ಅಗತ್ಯ ಸೌಲಭ್ಯಗಳ ಕಾಮಗಾರಿಗಳು ನಡೆಯಲಿವೆ ಎಂದು ಆಹಾರ ನಾಗರಿಕ ಸರಬರಾಜು…

Read More

ಇವರೆಂತಹ ಸ್ವಾಮಿಗಳು, ಪರಿವರ್ತನೆಯ ಅಗತ್ಯವಿದೆ…….

ವಿಜಯ ದರ್ಪಣ ನ್ಯೂಸ್… ಇವರೆಂತಹ ಸ್ವಾಮಿಗಳು, ಪರಿವರ್ತನೆಯ ಅಗತ್ಯವಿದೆ……. ಹಿಂದೂ ಧರ್ಮದ ಅಥವಾ ಮತದ ಅಥವಾ ಜೀವನ ವಿಧಾನದ ಅಥವಾ ಭಾರತೀಯ ಧಾರ್ಮಿಕ – ಆಧ್ಯಾತ್ಮಿಕ ಜೀವನದ , ಸ್ವಾಮೀಜಿ – ಮಹರ್ಷಿ – ಗುರೂಜಿ – ಮಠಾಧಿಪತಿ – ಪೀಠಾಧಿಪತಿ – ಧರ್ಮಾಧಿಕಾರಿ ಎಂಬ ಪರಿಕಲ್ಪನೆಯನ್ನು ಬದಲಾಯಿಸೋಣವೇ ? ಅಥವಾ ಆ ರೀತಿಯ ವ್ಯಕ್ತಿಗಳ ವ್ಯಕ್ತಿತ್ವಗಳನ್ನು ಪುನರ್ ರೂಪಿಸೋಣವೇ ? ಈ ಪ್ರಶ್ನೆ ಮೂಡಲು ಕಾರಣ ಇತ್ತೀಚೆಗೆ ಕಾವಿಧಾರಿ ಸ್ವಾಮಿಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು…

Read More

ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ನವಂಬರ್ 1 : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಆಚರಣೆ ಮಾಡಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಭಾಷೆ ಉಳಿಸುವ ಹೋರಾಟಗಳು ನಡೆಯುತ್ತಲೇ ಇವೆ. ಮೈಸೂರು ಮತ್ತು ಬೆಂಗಳೂರು…

Read More

ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿದೆ. ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಾರ್ಯ ಗ್ರಾಮಸ್ಥರು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು….

Read More

ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು 

ವಿಜಯ ದರ್ಪಣ ನ್ಯೂಸ್… ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಶಿಡ್ಲಘಟ್ಟ : ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಜತೆಗೆ ಕೈ ಮತ್ತು ಬಾಯಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಅಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ತಿಳಿಸಿದರು. ನಗರದಲ್ಲಿ ಶ್ರೀ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದ ಸಮು ದಾಯ ಭವನದ ಸಭಾಂಗಣದಲ್ಲಿ ನಡೆದ…

Read More

ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ೭೦ ನೇ ಕನ್ನಡ ರಾಜ್ಯೋತ್ಸವ ಆಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ   ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಮೇಬರ್ ೦೧: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ ೧.೨೦ ಎಕರೆ ಜಾಗವನ್ನು ಗುರ್ತಿಸಿಲಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ನಾಗರೀಕ ಸರಬರಾಜು…

Read More