Featured posts

Latest posts

All
technology
science

ಮೌನ……………

ವಿಜಯ ದರ್ಪಣ ನ್ಯೂಸ್… ಮೌನ…………… ಬಿಗ್ ಬಾಸ್ ಎಂಬ ಕಾರ್ಯಕ್ರಮ ಕೆರಳಿಸಿದ್ದ ಉದ್ವೇಗದ…

ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್

ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ…

ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ

ವಿಜಯ ದರ್ಪಣ ನ್ಯೂಸ್… ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ…

ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ.

ವಿಜಯ ದರ್ಪಣ ನ್ಯೂಸ್…. ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ…

ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ ನವದೆಹಲಿ / ಬೆಂಗಳೂರು, ಜನವರಿ 22 : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, *ಸಿರಿಧಾನ್ಯದಿಂದ ಮೈಕ್ರೋಚಿಪ್* ವರೆಗೆ (*ಮಿಲ್ಲೆಟ್ ಟು ಮೈಕ್ರೋಚಿಪ್*) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26…

Read More

ಮೌನ……………

ವಿಜಯ ದರ್ಪಣ ನ್ಯೂಸ್… ಮೌನ…………… ಬಿಗ್ ಬಾಸ್ ಎಂಬ ಕಾರ್ಯಕ್ರಮ ಕೆರಳಿಸಿದ್ದ ಉದ್ವೇಗದ ಕಾತುರತೆ ಈ ಸಮಾಜದ ಮೌಲ್ಯಗಳ ಕುಸಿತದ ಒಂದು ಉದಾಹರಣೆ ಅಷ್ಟೇ. ಇರಲಿ ಬದಲಾವಣೆ ಜಗದ ನಿಯಮ. ಆದರೆ ಆ ಬದಲಾವಣೆ ಪ್ರಗತಿಪರವಾಗಿರಲಿ, ಪ್ರಭುದ್ಧವಾಗಿರಲಿ, ಜೀವನಮಟ್ಟ ಸುಧಾರಣೆಯತ್ತ ಇರಲಿ, ನೆಮ್ಮದಿಯ ಬದುಕಿನತ್ತ ಸಾಗಲಿ ಎಂದು ಆಶಿಸುತ್ತಾ…… ಬಹುತೇಕ ನಮ್ಮ ದಿನನಿತ್ಯದ ಚಟುವಟಿಕೆಗಳು ಪ್ರಕ್ಷುಬ್ಧವಾಗಿಯೇ ಸಾಗುತ್ತಿದೆ. ದೇಹ ಮತ್ತು ಮನಸ್ಸುಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುತ್ತದೆ. ಈ ಸಂದರ್ಭದಲ್ಲಿ ಮೌನ ಎಂಬ ಭಾವನೆಯೊಂದಿದೆ ಎಂದು ನೆನಪಿಸಿಕೊಳ್ಳುತ್ತಾ, ಅದು…

Read More

ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜನವರಿ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ…

Read More

ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್

ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್ ಪಾಂಡವಪುರ ಜನವರಿ 19 ಸುತ್ತೂರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸುತ್ತೂರು ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶಾಸಕ ರಿಜ್ವಾನ್ ಹರ್ಷದ್ ಚಾಲನೆ ನೀಡಿ ಇಂತಹ ಕುಸ್ತಿ ಪಂದ್ಯಾವಳಿಗಳು ಮನುಷ್ಯನ ಆರೋಗ್ಯಕ್ಕೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಅವರು ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ…

Read More

ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ: ಸಚಿವರಿಂದ ಚಾಲನೆ ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ. 19: ಆಧುನಿಕ ಜೀವನ ಶೈಲಿಯಿಂದ ಮುನುಷ್ಯನ ಆಯಸ್ಸು ಕ್ಷೀಣಿಸುತ್ತಿದೆ, ನಮ್ಮ ಆರೋಗ್ಯವನ್ನು ಸಮತೋಲನದಿಂದ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಪದ್ದತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದೆ, ದಿನಂಪ್ರತಿ ನವಣೆ, ಸಜ್ಜೆ, ಉದ್ದು, ರಾಗಿ ಮತ್ತು ಜೋಳದಂತ ಸಿರಿಧಾನ್ಯ ಆಹಾರ ಸೇವನೆ ರೂಡಿಸಿಕೊಳ್ಳುವದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ…

Read More

ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ

ವಿಜಯ ದರ್ಪಣ ನ್ಯೂಸ್… ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಶಿಡ್ಲಘಟ್ಟ : ಚಿಮುಲ್ ಚುನಾವಣೆ ಸ್ಪರ್ಧೆಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲದೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು, ಪಕ್ಷದ ವರಿಷ್ಠರಾದ ದೇವೇಗೌಡತು ಮತ್ತು ಕುಮಾರಸ್ವಾಮಿ ಅವರ ಸೂಚನೆಯಂತೆ ಮೈತ್ರಿ ಮುಂದುವರೆಯಲಿದೆ ಬುಧವಾರ ನಮ್ಮೆಲ್ಲಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ಮೇಲೂರು ಗೃಹಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮತ್ತು ಡೇರಿಗಳ ಡೆಲಿಗೇಟ್ಸ್…

Read More

ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ.

ವಿಜಯ ದರ್ಪಣ ನ್ಯೂಸ್…. ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ. ಶಿಡ್ಲಘಟ್ಟ : ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಂತಾದ ಮೌಲ್ಯಗಳನ್ನು ಅಮ್ಮ ಕಲಿಸುತ್ತಿದ್ದರು ನಾವು ಯಾರೂ ಹಿಂದುಳಿಯಲಿಲ್ಲ, ಎಲ್ಲರೂ ಎತ್ತರದ ಸ್ತರಕ್ಕೆ ಏರಿದೆವು ಎಂದು ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ತಿಳಿಸಿದರು. ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ನವೋದಯ ಶಾಲೆ, ಕಪಿಲಮ್ಮ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ನವಸೌರಭ’ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು….

Read More

ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ ಸುತ್ತೂರಿನ ವಿಜೃಂಭಣೆಯಿಂದ ಜರುಗಿದ ರಥೋತ್ಸವ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್…. ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ ಸುತ್ತೂರಿನ ವಿಜೃಂಭಣೆಯಿಂದ ಜರುಗಿದ ರಥೋತ್ಸವ ಹರಿದು ಬಂದ ಭಕ್ತ ಸಾಗರ ತಾಂಡವಪುರ ಜನವರಿ 17 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರೆ ಮಹೋತ್ಸವದಲ್ಲಿ ಶನಿವಾರ ಬೆಳಿಗ್ಗೆ 11.00ಕ್ಕೆ ಪೂಜೆ ಸಲ್ಲಿಸಿ ರಥೋತ್ಸವ ವಿಜೃಂಭಣೆಯಿಂದ ಜರಗಿದ್ದು ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥೋತ್ಸವಕ್ಕೆ ಹಣ್ಣು ದವನ ಎಸೆದು ಪುನೀತರಾದರು ರಥೋತ್ಸವಕ್ಕೆ ಸುತ್ತೂರು…

Read More

ನಗರಸಭೆ ಪೌರಾಯುಕ್ತೆ ಅಮೃತ ಗೌಡ ರವರಿಗೆ ಬಾಗೀನ ನೀಡಿ ಧೈರ್ಯ ತುಂಬಿದ ಕರವೇ ಸಿಂಹ ಸೇನೆ ಪದಾಕಾರಿಗಳು

ವಿಜಯ ದರ್ಪಣ ನ್ಯೂಸ್…. ನಗರಸಭೆ ಪೌರಾಯುಕ್ತೆ ಅಮೃತ ಗೌಡ ರವರಿಗೆ ಬಾಗೀನ ನೀಡಿ ಧೈರ್ಯ ತುಂಬಿದ ಕರವೇ ಸಿಂಹ ಸೇನೆ ಪದಾಕಾರಿಗಳು ಶಿಡ್ಲಘಟ್ಟ : ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯ ಜಿಲ್ಲಾ ಕಾರ್ಯಕರ್ತರು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಅರಿಶಿನ ಕುಂಕುಮ ಫಲ ತಾಂಬೂಲ ರೇಷ್ಮೆ ಸೀರೆ ನೀಡಿ ಸಾಂತ್ವನ ಹೇಳಿದರಲ್ಲದೆ ನಾವೆಲ್ಲರೂ ನಿಮ್ಮ ಜತೆಗಿದ್ದೇವೆ ಎಂದು ಧೈರ್ಯ ತುಂಬಿದರು. ಕರವೇ ಸಿಂಹ ಸೇನೆ ಅಧ್ಯಕ್ಷ ಶ್ರೀನಿವಾಸ ಗೌಡ ಹಾಗೂ ಮಹಿಳಾ ಕಾರ್ಯಕರ್ತರು ನಗರಸಭೆ…

Read More

ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ…..

ವಿಜಯ ದರ್ಪಣ ನ್ಯೂಸ್……. ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ….. ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ……. ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ ಎದುರಿಸುತ್ತಿದೆ. ಶಿಕ್ಷಣ – ಉದ್ಯೋಗ – ಆರೋಗ್ಯ – ಮದುವೆ – ಕುಟುಂಬದ ನಿರ್ವಹಣೆ ‌- ಸಾಮಾಜಿಕ ಜವಾಬ್ದಾರಿ – ಮಾನವೀಯ ಮೌಲ್ಯಗಳ ನಿರ್ವಹಣೆ – ವೈಯಕ್ತಿಕ…

Read More