ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಬಿ ಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಪುರಸಬೆ ಅವಧಿಯ 2 ವರೆ ದಶಕಗಳಿಂದಲೂ ನಗರದಲ್ಲಿ ಕಾಡುತ್ತಿದ್ದ ನಗರದ ಎಲ್ಲಾ 31ವಾರ್ಡ್ಗಳ ನಾಗರಿಕರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅತಿ ಶೀಘ್ರದಲ್ಲೆ ಶಾಶ್ವತವಾದ ಪರಿಹಾರ ನೀಡಿ ನಗರಕ್ಕೆ ಕಾಡುತ್ತಿದ್ದ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ಮೇಲೂರಿನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ವಿವರ ನೀಡಿ ಅವರು…
ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್
ವಿಜಯ ದರ್ಪಣ ನ್ಯೂಸ್…. ಸುರಕ್ಷಿತ ಅಂತರ್ಜಾಲ ದಿನ ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಫೆಬ್ರವರಿ 10: ಪ್ರತಿ ದಿನ ನಾವು ಒಂದಲ್ಲ ಒಂದು ರೀತಿಯಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೇವೆ ಅದರಿಂದ ಎಷ್ಟು ಉಪಯೋಗ ಇದೆಯೇ ಅಷ್ಟೇ ಅಪಾಯ ಇದ್ದು ಆನ್ಲೈನ್ ನಲ್ಲಿ ತೋರುವ ಆಸೆ ಆಮಿಷಗಳಿಗೆ ಬಲಿಯಾಗದಿರಿ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಅವರು ತಿಳಿಸಿದರು. ಇಂದು ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್…
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಬೇಟಿ ಮಾಡಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಬೇಟಿ ಮಾಡಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1446 ಕೋಟಿ ರೂ ಗಳ ಬಿಡುಗಡೆಗೆ ಮನವಿ ನವದೆಹಲಿ10. ಮಾನ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕರ್ನಾಟಕ ಸರ್ಕಾರವು ಕನಿಷ್ಠ ಬೆಂಬಲ ಬೆಲೆ…
ಅಹಿಂದ ವರ್ಗದ ನಿಗಮ ಮಂಡಳಿಗಳಿಗೆ 300 ಕೋಟಿ ರೂ ಮೀಸಲಿಡಲು ಆಗ್ರಹ
ವಿಜಯ ದರ್ಪಣ ನ್ಯೂಸ್…. ಅಹಿಂದ ವರ್ಗದ ನಿಗಮ ಮಂಡಳಿಗಳಿಗೆ 300 ಕೋಟಿ ರೂ ಮೀಸಲಿಡಲು ಆಗ್ರಹ ತಾಂಡವಪುರ ಫೆಬ್ರವರಿ 10 ರಾಜ್ಯ ಸರ್ಕಾರ ಬಜೆಟ್ನಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಅಹಿಂದ ವರ್ಗದ ಎಲ್ಲಾ ನಿಗಮ ಮಂಡಳಿಗೆ ಕನಿಷ್ಠ 300 ಕೋಟಿ ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟ ಮನವಿ ಮಾಡಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿ ಗಾರರೊಂದಿಗೆ ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್.ನಾಗೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಅಹಿಂದ ವರ್ಗದ ಜನರಿಂದ…
ನನ್ನ ತಪ್ಪಿನ ಅರಿವಾಗಿ ಸಾರ್ವಜನಿಕ ಕ್ಷಮೆ ಕೇಳಿದ್ದೇನೆ: ರಾಜೀವ್ ಗೌಡ
ವಿಜಯ ದರ್ಪಣ ನ್ಯೂಸ್….. ನನ್ನ ತಪ್ಪಿನ ಅರಿವಾಗಿ ಸಾರ್ವಜನಿಕ ಕ್ಷಮೆ ಕೇಳಿದ್ದೇನೆ: ರಾಜೀವ್ ಗೌಡ ಶಿಡ್ಲಘಟ್ಟ : ನನ್ನ ಉಸಿರು ಇರುವ ತನಕ ನಿಮ್ಮೊಂದಿಗೆ ಇಡೀ ನನ್ನ ಕುಟುಂಬ ಇರಲಿದೆ ನೀವು ನನ್ನೊಂದಿಗೆ ಇರುವ ತನಕ ನನ್ನ ವಿರುದ್ಧ ನೂರಲ್ಲ ಸಾವಿರ ಷಡ್ಯಂತ್ರಗಳು ನಡೆದರೂ ಎದುರುವವನಲ್ಲ,ನಾನು ಇನ್ನೊಬ್ಬರ ಮನಸ್ಸಿಗೆ ಘಾಸಿ ಆಗುವಂತೆ ಮಾತನಾಡಿದೆ ಆ ನಂತರ ನನ್ನ ತಪ್ಪಿನ ಅರಿವಾಗಿ ನಾನು ನನ್ನ ತಪ್ಪಿಗೆ ಸಾರ್ವಜನಿಕ ಕ್ಷಮೆ ಕೇಳಿದ್ದೇನೆ ಎಂದು ಎಬಿಡಿ ಟ್ರಸ್ಟ್ ಅಧ್ಯಕ್ಷ ರಾಜೀವ್…
ಕಳ್ಳರ ಸಂತೆಯಲ್ಲಿ ನಿಂತು……
ವಿಜಯ ದರ್ಪಣ ನ್ಯೂಸ್…. ಕಳ್ಳರ ಸಂತೆಯಲ್ಲಿ ನಿಂತು…… ಸರಗಳ್ಳರು, ಜೇಬುಗಳ್ಳರು, ಮನೆಗಳ್ಳರು, ಮೊಬೈಲ್ ಕಳ್ಳರು, ಎಟಿಎಂ ಕಳ್ಳರು, ವಾಹನಗಳ್ಳರು, ಡೀಸೆಲ್, ಪೆಟ್ರೋಲ್ಗಳರು, ಬ್ಯಾಂಕ್ ದರೋಡೆಕೋರರು, ಬೀದಿಗಳ್ಳರು, ತೋಟದ ಹಣ್ಣು, ತರಕಾರಿ ಕಳ್ಳರು, ಕಂಬಿ ಕಳ್ಳರು, ನೀರು ಕಳ್ಳರು, ವಿದ್ಯುತ್ ಕಳ್ಳರು, ಖೋಟಾ ನೋಟು ತಯಾರಕರು,, ಕಳ್ಳಬಟ್ಟಿ ತಯಾರಕರು, ಆಹಾರ ಕಲಬೆರಕೆ ಮಾಡುವವರು, ಬಸ್ಸು, ರೈಲು ಟಿಕೆಟ್ ಪಡೆಯದೆ ಪ್ರಯಾಣಿಸುವವರು, ಹುಂಡಿ ಕಳ್ಳರು, ಚಿನ್ನ, ಬೆಳ್ಳಿ ಕಳ್ಳರು,….. ಹೀಗೆ ಸಾಂಪ್ರದಾಯಿಕ ಕಳ್ಳರು ಬಹಳ ಹಿಂದಿನಿಂದಲೂ ಸಮಾಜದಲ್ಲಿ ತಮ್ಮ ಕೈಚಳಕ…
ನೀವು ಅದೃಷ್ಟಶಾಲಿಗಳು ಆಗಬೇಕೆ?
ವಿಜಯ ದರ್ಪಣ ನ್ಯೂಸ್…. ಗೆಲುವು -ಗೆಲುವು ನೀವು ಅದೃಷ್ಟಶಾಲಿಗಳು ಆಗಬೇಕೆ? ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು, ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ …? :…
ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ
ವಿಜಯ ದರ್ಪಣ ನ್ಯೂಸ್… ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.09: ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ.9 ರಿಂದ 13ರ ವರೆಗೆ ಜಿಲ್ಲೆಯಾ ಎಲ್ಲಾ ಬ್ಯಾಂಕ್ ಗಳಲ್ಲಿ ಐದು ದಿನಗಳ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಪ್ತಾಹದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…
ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ
ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂ.ಗ್ರಾ.ಜಿಲ್ಲೆ ಫೆ.07: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ ಚುನಾವಣಾಧಿಕಾರಿ ಹಾಗೂ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಚುನಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯಂತೆ ಕರ್ನಾಟಕ ಗ್ರಾಮ…
ಮಕ್ಕಳ ಶಿಕ್ಷಣ-ರಕ್ಷಣೆ ಕುರಿತ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ: ಶಶಿಧರ್ ಕೋಸಂಬೆ
ವಿಜಯ ದರ್ಪಣ ನ್ಯೂಸ್…. ದೊಡ್ಡಬಳ್ಳಾಪುರ ನಗರದಲ್ಲಿ ರಾಜ್ಯದ ಮೊದಲ ಮಕ್ಕಳ ವಿಶೇಷ ನಗರ ಸಭೆ ಆಯೋಜನೆ ಮಕ್ಕಳ ಶಿಕ್ಷಣ-ರಕ್ಷಣೆ ಕುರಿತ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ: ಶಶಿಧರ್ ಕೋಸಂಬೆ ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಲು ಪೂರಕ ವಾತಾವರಣ ಸೃಷ್ಠಿಯಾಗಬೇಕು. ಹಾಗೂ ಸಮಾಜದಲ್ಲಿ ಪ್ರತಿಯೊಂದು ಮಗು ಅತ್ಯಂತ ಗೌರವ ಪೂರ್ವಕ, ಘನತೆಯಿಂದ ಜೀವಿಸುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕು, ರಕ್ಷಣೆ ಹಕ್ಕು ಮತ್ತು ಭಾಗವಹಿಸುವಿಕೆ ಹಕ್ಕುಗಳನ್ನು ಹೊಂದಿರುತ್ತಾರೆ. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸಮಸ್ಯೆ…
