ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಚಿಂತನೆ ರೂಢಿಸಿಕೊಳ್ಳಿ: ಶಶಿಧರ ಕೋಸಂಬೆ
ವಿಜಯ ದರ್ಪಣ ನ್ಯೂಸ್…. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಚಿಂತನೆ ರೂಢಿಸಿಕೊಳ್ಳಿ: ಶಶಿಧರ ಕೋಸಂಬೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ.21: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸಮಾಜದ ಕುರಿತು ಚಿಂತನೆ, ಕಾಳಜಿ ವಹಿಸಬೇಕು. ಇದರಿಂದ ನಮ್ಮ ಸಮಾಜ ಹಾಗೂ ದೇಶ ಅಭಿವೃದ್ಧಿ ಸಾಧಿಸಲು ಪೂರಕಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ…
ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಸಿದ್ದಗಂಗಾ ಶ್ರೀಗಳ 7ನೇ ವರ್ಷದ ಪುಣ್ಯಸ್ಮರಣೆ
ವಿಜಯ ದರ್ಪಣ ನ್ಯೂಸ್….. ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಸಿದ್ದಗಂಗಾ ಶ್ರೀಗಳ 7ನೇ ವರ್ಷದ ಪುಣ್ಯಸ್ಮರಣೆ : ತಾಂಡವಪುರ ಜನವರಿ 21 ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ದಿ.ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶ್ರೀರಾಮ ಗೆಳೆಯರ ಬಳಗದಿಂದ ದಾಸೋಹ ದಿನ ಆಚರಣೆ ಮೂಲಕ ನಡೆಸಲಾಯಿತು. ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಪುಷ್ಪ ನಮನ ಸಲ್ಲಿಸಿದರು. ಬಳಗದ ಅಧ್ಯಕ್ಷ ಸಂದೀಪ್ ಚಂದ್ರಶೇಖರ್ ಮಾತನಾಡಿ, “ನಡೆದಾಡುವ ದೇವರು, ಅಭಿನವ…
ರೇಷ್ಮೆ ಗೂಡು ಮಾರುಕಟ್ಟೆಯ ಎಲ್ಲ ಗೋದಾಮುಗಳಲ್ಲಿ ಸುತ್ತಾಡಿ ರೇಷ್ಮೆಗೂಡಿನ ಗುಣಮಟ್ಟ ವೀಕ್ಷಣೆ ಮಾಡಿದ ಮಹಿಳಾ ರೈತರು
ವಿಜಯ ದರ್ಪಣ ನ್ಯೂಸ್….. ರೇಷ್ಮೆ ಗೂಡು ಮಾರುಕಟ್ಟೆಯ ಎಲ್ಲ ಗೋದಾಮುಗಳಲ್ಲಿ ಸುತ್ತಾಡಿ ರೇಷ್ಮೆಗೂಡಿನ ಗುಣಮಟ್ಟ ವೀಕ್ಷಣೆ ಮಾಡಿದ ಮಹಿಳಾ ರೈತರು ಶಿಡ್ಲಘಟ್ಟ : ಕೃಷಿ ಅಧ್ಯಯನ ಪ್ರವಾಸಕ್ಕೆಂದು ಬಂದಿದ್ದ 50ಕ್ಕೂ ಹೆಚ್ಚು ಮಂದಿ ಮಹಿಳಾ ರೈತರು ರೇಷ್ಮೆ ಗೂಡು ಮಾರುಕಟ್ಟೆಯ ಎಲ್ಲ ಗೋದಾಮುಗಳಲ್ಲಿ ಸುತ್ತಾಡಿ ರೇಷ್ಮೆಗೂಡಿನ ಗುಣಮಟ್ಟ, ಹರಾಜಿನಲ್ಲಿ ಸಿಕ್ಕ ಬೆಲೆ ಬಗ್ಗೆ ರೈತರಿಂದ, ರೀಲರ್ ದಂತೆ ಚಿತ್ರದುರ್ಗ ಜಿಲ್ಲೆಯ ಆಸು ಪಾಸಿನಲ್ಲಿ ಬಿತ್ತನೆಗೂಡು ಬೆಳೆಯಲಿದ್ದು, ನಮ್ಮಲ್ಲಿ ಮಿಶ್ರತಳಿ ರೇಷ್ಮೆಗೂಡು ಬೆಳೆಯು ವುದಿಲ್ಲ, ಇಲ್ಲಿ ಉತ್ತಮ ಗುಣಮಟ್ಟದ…
ನಮ್ಮ ಮಗನ ನೆನಪು ಈ ಶಾಲೆಯ ಮಕ್ಕಳ ನಗುವಿನಲ್ಲಿ ಕಾಣಬೇಕು: ಭಾವುಕರಾದ ಚೇತನ್ ಪೋಷಕರು
ವಿಜಯ ದರ್ಪಣ ನ್ಯೂಸ್…. ನಮ್ಮ ಮಗನ ನೆನಪು ಈ ಶಾಲೆಯ ಮಕ್ಕಳ ನಗುವಿನಲ್ಲಿ ಕಾಣಬೇಕು: ಭಾವುಕರಾದ ಚೇತನ್ ಪೋಷಕರು ಶಿಡ್ಲಘಟ್ಟ : ನಮ್ಮ ಮಗನ ನೆನಪು ಈ ಶಾಲೆಯ ಮಕ್ಕಳ ನಗುವಿನಲ್ಲಿ ಕಾಣಬೇಕು ಎಂಬ ಉದ್ದೇಶದಿಂದ ಈ ಪುಟ್ಟ ಸೇವೆ ಮಾಡಿದ್ದೇವೆ ಎಂದು ಚೇತನ್ ಅವರ ಪೋಷಕರು ಭಾವುಕರಾಗಿ ತಿಳಿಸಿದರು. ತಾಲ್ಲೂಕಿನ ಬಸವಾಪಟ್ಟಣ ಗ್ರಾಮದ ಆಂಜಿನಪ್ಪ ಮತ್ತು ನೇತ್ರಾವತಿ ದಂಪತಿ. ತಮ್ಮ ಪುತ್ರ ದಿ.ಚೇತನ್ ಅವರ 4ನೇ ವರ್ಷದ ಸ್ಮರಣಾರ್ಥವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ
ವಿಜಯ ದರ್ಪಣ ನ್ಯೂಸ್… ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ, ಪರಿಶೀಲನೆ ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಜ.20 ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ ಕಾರ್ಖಾನೆಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ…
ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ಧಿ ಉಳ್ಳ ಜನ ಜಾಗೃತಿ ಸುತ್ತೂರು ಜಾತ್ರೆಗೆ ತೆರೆ
ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ಧಿ ಉಳ್ಳ ಜನ ಜಾಗೃತಿ ಸುತ್ತೂರು ಜಾತ್ರೆಗೆ ತೆರೆ ತಾಂಡವಪುರ: ಜನವರಿ -ಕಳೆದ ಆರು ದಿನಗಳಿಂದ ಜರುಗಿದ ಇತಿಹಾಸ ಪ್ರಸಿದ್ಧ ಉಳ್ಳ ಐತಿಹಾಸಿಕ ಜನಜಾಗೃತಿ ಸುತ್ತೂರು ಜಾತ್ರೆಗೆ ಇಂದು ಕೂಡ ಲಕ್ಷ ಲಕ್ಷ ಮಂದಿ ಭಕ್ತರು ಪಾಲ್ಗೊಂಡು ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಸ್ವಾಮೀಜಿಯವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪೂಜಿ ಸಲ್ಲಿಸಿ ಸ್ವಾಮೀಜಿ ಅವರ ಕೃಪೆಗೆ ಪಾತ್ರರಾದರು ಅವರು ಇಂದು ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ವರುಣ…
ಶ್ರಮಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ : ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಗೌಡ
ವಿಜಯ ದರ್ಪಣ ನ್ಯೂಸ್…. ಶ್ರಮಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ : ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಗೌಡ ಶಿಡ್ಲಘಟ್ಟ : ಶ್ರಮಿಕರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ, ಅವರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಜಿ.ಅಮೃತಾ ಗೌಡ ತಿಳಿಸಿದರು. ನಗರದ ಶ್ರೀವಾಸವಿ ಕಲ್ಯಾಣ ಮಂಟಪದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಸಂಘಟಿತ ಕಾರ್ಮಿಕರ ನೋಂದಣಿ, ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ಹಿರಿಯ ಕಾರ್ಮಿಕರ…
ಮೌನ……………
ವಿಜಯ ದರ್ಪಣ ನ್ಯೂಸ್… ಮೌನ…………… ಬಿಗ್ ಬಾಸ್ ಎಂಬ ಕಾರ್ಯಕ್ರಮ ಕೆರಳಿಸಿದ್ದ ಉದ್ವೇಗದ ಕಾತುರತೆ ಈ ಸಮಾಜದ ಮೌಲ್ಯಗಳ ಕುಸಿತದ ಒಂದು ಉದಾಹರಣೆ ಅಷ್ಟೇ. ಇರಲಿ ಬದಲಾವಣೆ ಜಗದ ನಿಯಮ. ಆದರೆ ಆ ಬದಲಾವಣೆ ಪ್ರಗತಿಪರವಾಗಿರಲಿ, ಪ್ರಭುದ್ಧವಾಗಿರಲಿ, ಜೀವನಮಟ್ಟ ಸುಧಾರಣೆಯತ್ತ ಇರಲಿ, ನೆಮ್ಮದಿಯ ಬದುಕಿನತ್ತ ಸಾಗಲಿ ಎಂದು ಆಶಿಸುತ್ತಾ…… ಬಹುತೇಕ ನಮ್ಮ ದಿನನಿತ್ಯದ ಚಟುವಟಿಕೆಗಳು ಪ್ರಕ್ಷುಬ್ಧವಾಗಿಯೇ ಸಾಗುತ್ತಿದೆ. ದೇಹ ಮತ್ತು ಮನಸ್ಸುಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುತ್ತದೆ. ಈ ಸಂದರ್ಭದಲ್ಲಿ ಮೌನ ಎಂಬ ಭಾವನೆಯೊಂದಿದೆ ಎಂದು ನೆನಪಿಸಿಕೊಳ್ಳುತ್ತಾ, ಅದು…
ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ…
ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್
ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್ ಪಾಂಡವಪುರ ಜನವರಿ 19 ಸುತ್ತೂರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸುತ್ತೂರು ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶಾಸಕ ರಿಜ್ವಾನ್ ಹರ್ಷದ್ ಚಾಲನೆ ನೀಡಿ ಇಂತಹ ಕುಸ್ತಿ ಪಂದ್ಯಾವಳಿಗಳು ಮನುಷ್ಯನ ಆರೋಗ್ಯಕ್ಕೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಅವರು ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ…
