ಪಾರದರ್ಶಕ ಸೇವೆಗೆ ತಂತ್ರಜ್ಞಾನ ಬಳಕೆಯ ಅರಿವು ಅವಶ್ಯಕ: ನಿವೃತ್ತ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್
ವಿಜಯ ದರ್ಪಣ ನ್ಯೂಸ್….. ಭೂಮಿ@25 ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಕಾರ್ಯಗಾರ ಪಾರದರ್ಶಕ ಸೇವೆಗೆ ತಂತ್ರಜ್ಞಾನ ಬಳಕೆಯ ಅರಿವು ಅವಶ್ಯಕ: ನಿವೃತ್ತ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 21: ಕಂದಾಯ ಸೇವೆಗಳನ್ನು ಪಾರದರ್ಶಕವಾಗಿ ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊಸ ಕಾನೂನುಗಳು, ನಿಯಮಗಳು ಮತ್ತು ತಾಂತ್ರಿಕ ಬದಲಾವಣೆಗಳ ಕುರಿತು ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್…
ಪಂಚಾಯಿತಿಗಳ ಆದಾಯ ಸದ್ಬಳಕೆ ಆಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ ಅಭಿಮತ
ವಿಜಯ ದರ್ಪಣ ನ್ಯೂಸ್….. ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸವಲತ್ತು ವಿತರಣೆ ಕಾರ್ಯಕ್ರಮ ಪಂಚಾಯಿತಿಗಳ ಆದಾಯ ಸದ್ಬಳಕೆ ಆಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ ಅಭಿಮತ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.21: ರಾಜ್ಯದ ಶ್ರೀಮಂತ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಆದಾಯ ಬರಲಿದ್ದು, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಸೇರಿದಂತೆ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಪಂಚಾಯಿತಿ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ…
ಹಾಸ್ಟೆಲ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ : ಸಚಿವ ಕೆ ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…… ದೇವನಹಳ್ಳಿ ಟೌನ್ ನಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ ಹಾಸ್ಟೆಲ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ : ಸಚಿವ ಕೆ ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ .21: ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯಗಳ ಜೊತೆಗೆ ಓದಲು ಒಳ್ಳೆಯ ವಾತಾವರಣ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಸಮಾಜ…
ಶಿವಾಜಿ – ಟಿಪ್ಪು…..
ವಿಜಯ ದರ್ಪಣ ನ್ಯೂಸ್….. ಶಿವಾಜಿ – ಟಿಪ್ಪು….. ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ…….. ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ ಮುಂದೆ ಮೆರವಣಿಗೆ ಮಾಡುತ್ತಲೇ ಸಾಗಿ, ಯಾರಿಗೂ ಹೆದರಬೇಡಿ ಇದು ನಿಮ್ಮ ನೆಲ…… ನೀವು ಮಸೀದಿ ಒಳಗಿಂದ ಚಪ್ಪಲಿ ಕಲ್ಲು ಎಸೆಯುತ್ತಲೇ ಇರಿ, ಯಾರಿಗೂ ಭಯಪಡಬೇಡಿ ಇದು ನಿಮ್ಮ ನೆಲ…. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಚರ್ಚೆಗಳು ನಡೆಯುತ್ತಲೇ ಇರಲಿ…… ಅತ್ತಕಡೆ ಚೀನಾ ದೇಶ ಉತ್ಪಾದನಾ ಕ್ಷೇತ್ರದಲ್ಲಿ, ತಂತ್ರಜ್ಞಾನದಲ್ಲಿ, ಕೃತಕ ಬುದ್ಧಿಮತ್ತೆಯಲ್ಲೂ…
ಜೆಡಿಎಸ್ನಿಂದ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು
ವಿಜಯ ದರ್ಪಣ ನ್ಯೂಸ್…. ಜೆಡಿಎಸ್ನಿಂದ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು ದೇವನಹಳ್ಳಿ: ಇತ್ತೀಚೆಗೆ ದೇವನಹಳ್ಳಿ ಹೋಸಕೋಟೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮರಣಕ್ಕೀಡಾದ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಯುವಕ ಗಗನ್ ಅವರ ನಿವಾಸಕ್ಕೆ ನಿಕಟಪೂರ್ವ ಶಾಸಕ ಎಲ್.ಎನ್ ನಿಸರ್ಗ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೇಂದ್ರ ಸಚಿವರು ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮುಖಂಡರು, ಮೃತರ ಪೋಷಕರಿಗೆ…
ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ : ಪ್ರಾಂಶುಪಾಲ ಉಮೇಶ್ ಚಂದ್ರ
ವಿಜಯ ದರ್ಪಣ ನ್ಯೂಸ್…. ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ : ಪ್ರಾಂಶುಪಾಲ ಉಮೇಶ್ ಚಂದ್ರ ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನ ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ರಾಷ್ಟ್ರದ ಗಮನ ಸೆಳೆದಿದೆ ಎಂದು ಪ್ರಾಂಶುಪಾಲ ಉಮೇಶ್ ಚಂದ್ರ ಪ್ರಜಾಪತಿ ತಿಳಿಸಿದ್ದಾರೆ. ಜೆ. ಎನ್. ವಿ. ಯ ಸೆಂಟರ್ ಆಫ್ ಎಕ್ಸಲೆನ್ಸ್ (COE) ವಿಭಾಗದ ದ್ವಿತೀಯ ಪಿಯುಸಿ ಓದುತ್ತಿರುವ 194 ವಿದ್ಯಾರ್ಥಿಗಳು ಜೆ.ಇ.ಇ. ಮೈನ್ಸ್ ಪರೀಕ್ಷೆಗೆ…
ಸಂತ ಕವಿ ಸರ್ವಜ್ಞ ನಮ್ಮ ಕನ್ನಡದ ಆಸ್ತಿ : ಶ್ರೀಕಂಠ
ವಿಜಯ ದರ್ಪಣ ನ್ಯೂಸ್…. ಸಂತ ಕವಿ ಸರ್ವಜ್ಞ ನಮ್ಮ ಕನ್ನಡದ ಆಸ್ತಿ : ಶ್ರೀಕಂಠ ತಾಂಡವಪುರ ಫೆಬ್ರುವರಿ 20 ಸಂತ ಕವಿ ಸರ್ವಜ್ಞ ಜಯಂತಿಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಆಚರಿಸಲಾಯಿತು ಮೈಸೂರು ನಂಜನಗೂಡು ಊಟಿ ರಸ್ತೆ ಕಪಿ ನದಿ ಬಳಿ ಇರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕುಂಬಾರರ ಜನಾಂಗದ ತಾಲೂಕು ಅಧ್ಯಕ್ಷ ಮರಿ ಶೆಟ್ಟರು ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು ಇದೇ ಸಂದರ್ಭದಲ್ಲಿ…
ಸರ್ವಜ್ಞರ ವಿಚಾರ, ಮೌಲ್ಯ ಅಳವಡಿಸಿಕೊಳ್ಳಿ: ಸಿ.ಎನ್.ಮಂಜೇಗೌಡ
ವಿಜಯ ದರ್ಪಣ ನ್ಯೂಸ್…. ಸರ್ವಜ್ಞರ ವಿಚಾರ, ಮೌಲ್ಯ ಅಳವಡಿಸಿಕೊಳ್ಳಿ: ಸಿ.ಎನ್.ಮಂಜೇಗೌಡ ತಾಂಡವಪುರ ಫೆಬ್ರುವರಿ 20 ಸಂತ ಕವಿ ಸರ್ವಜ್ಞರ ವಿಚಾರಧಾರೆಗಳು ಹಾಗೂ ವಚನಗಳು, ತ್ರಿಪದಿಗಳಲ್ಲಿರುವ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕಬಹುದು ಎಂದು ವಿಧಾನ ಪರಿಷತ್ತಿನ ಶಾಸಕರಾದ ಸಿ.ಎನ್.ಮಂಜೇಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಜ್ಞ ಎಂದರೆ ಎಲ್ಲವನ್ನು…
ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ
ವಿಜಯ ದರ್ಪಣ ನ್ಯೂಸ್….. ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ ಶಿಡ್ಲಘಟ್ಟ : ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ವೃತ್ತದಲ್ಲಿನ ಅಂಗಡಿಯೊಂದರ ಬಳಿ ಕಾಫಿ ಕುಡಿಯಲೆಂದು ಸ್ನೇಹಿತರ ಜತೆ ಕುಳಿತಿದ್ದ ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರ ಗುಂಪೊಂದು ಏಕಾ ಏಕಿ ದಾಳಿ ನಡೆಸಿ ಪೊರಕೆ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನಮ್ಮ ಜಾತಿಯನ್ನು ಬಯ್ಯುತ್ತೀಯಾ ಎಂದು ಮಹಿಳೆಯೊಬ್ಬಳು ಕೈಯ್ಯಲ್ಲಿ ಪೊರಕೆ ಹಿಡಿದು ಬಂದು ಕಾಂಗ್ರೆಸ್ ಮುಖಂಡ ವಸಂತಾಚಾರಿ ಅವರ ಮೇಲೆ ಪೊರಕೆಯಿಂದಲೆ ಹಲ್ಲೆ ನಡೆಸಿದಳು ,ಜತೆಗೆ…
ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು , ಫೆಬ್ರವರಿ 20, : ಬೆಂಗಳೂರು ಭೇಟಿಗಾಗಿ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ಗೌರವಾನ್ವಿತ ನೆದರ್ಲ್ಯಾಂಡ್ಸ್ ನ ಪ್ರಧಾನಿಗಳು ಇಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್…
