Featured posts

Latest posts

All
technology
science

ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್…. ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್…

ಯಾರು ಮೊದಲು….

ವಿಜಯ ದರ್ಪಣ ನ್ಯೂಸ್….. ಯಾರು ಮೊದಲು…. ಜಾಗತೀಕರಣ, ಮುಕ್ತ ಮಾರುಕಟ್ಟೆ ಅಂತ್ಯವಾಗುವತ್ತಾ ವಿಶ್ವ.…

ಸಮಾಜವನ್ನು ಜಾಗೃತಗೊಳಿಸುವ ಪ್ರಬಲ ಮಾಧ್ಯಮ ರಂಗಭೂಮಿ: ವಿ ಎನ್ ಮಲ್ಲಿಕಾರ್ಜುನ ಸ್ವಾಮಿ

ವಿಜಯ ದರ್ಪಣ ನ್ಯೂಸ್…… ಸಮಾಜವನ್ನು ಜಾಗೃತಗೊಳಿಸುವ ಪ್ರಬಲ ಮಾಧ್ಯಮ ರಂಗಭೂಮಿ: ವಿ ಎನ್ ಮಲ್ಲಿಕಾರ್ಜುನ ಸ್ವಾಮಿ ಮೈಸೂರು: ರಂಗಭೂಮಿ ಕಲೆ ಮಾತ್ರವಲ್ಲದೇ, ಚಳವಳಿಯ ರೂಪದಲ್ಲಿ ಮನುಷ್ಯನನ್ನು ಸದಾ ಜಾಗೃತವನ್ನಾಗಿಸುವ, ಸಮಾಜದ ಓರೆ-ಕೋರೆಗೆಳನ್ನು ತಿದ್ದುವ ಪ್ರಬಲ ಮಾಧ್ಯಮ ವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು. ನಗರದ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾದರಂಗ ರಂಗಸಂಭ್ರಮ ನಾಟಕೋತ್ಸವ-2026 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತು ಜಗತ್ತಿನಾ ದ್ಯಂತ ಮರಣ ಮೃದಂಗ ದನಿ ಮೇಲೈಸುತ್ತಿವೆ. ಕೆಲವರಿಗೆ…

Read More

ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್…. ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಪಕ್ಷದ ಕಾರ್ಯಕರ್ತರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಮೂಡಿಸುವುದು, ಸಾಂಘಿಕ ಶಕ್ತಿಯನ್ನು ವೃದ್ಧಿಸುವುದು ಮತ್ತು ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ನಗರದ ಬಿಜೆಪಿ ಸೇವಾಸೌಧದಲ್ಲಿ ಪಂ.ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ಜಿಲ್ಲಾಮಟ್ಟದ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಭಾರತೀಯ ಜನತಾ ಪಾರ್ಟಿ ತನ್ನ ಕಾರ್ಯಕರ್ತರಿಗೆ ಹಮ್ಮಿಕೊಂಡಿರುವ ತರಬೇತಿ…

Read More

ಎನ್‌ಡಿಎ ಅಧಿಕಾರಕ್ಕೆ ತರಲು ಶ್ರಮವಹಿಸಿ ಕಾರ್ಯಕರ್ತರಿಗೆ ಎಚ್.ಡಿ. ಕುಮಾರಸ್ವಾಮಿ ಕರೆ

ವಿಜಯ ದರ್ಪಣ ನ್ಯೂಸ್….. ಮೈತ್ರಿ ಬಗ್ಗೆ ಯಾರೂ ಮಾತನಾಡಬೇಡಿ ಎನ್‌ಡಿಎ ಅಧಿಕಾರಕ್ಕೆ ತರಲು ಶ್ರಮವಹಿಸಿ ಕಾರ್ಯಕರ್ತರಿಗೆ ಎಚ್.ಡಿ. ಕುಮಾರಸ್ವಾಮಿ ಕರೆ ಬೆಂಗಳೂರು: ಬೆಂಗಳೂರು ನಗರದಲ್ಲಿ ಎನ್‌ಡಿಎ ಇ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಿ ಯಾರೂ ಮೈತ್ರಿ ಬಗ್ಗೆ ಮಾತನಾಡಬೇಡಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ  ಗ್ರೇಟರ್ ಬೆಂಗಳೂರು ಜೆಡಿಎಸ್ ಸಂಘಟನೆಗೆ ಸಂಬಂಧಿಸಿದಂತೆ ಎಲ್ಲ 28 ವಿಧಾನಸಭೆ ಕ್ಷೇತ್ರಗಳ…

Read More

ಯಾರು ಮೊದಲು….

ವಿಜಯ ದರ್ಪಣ ನ್ಯೂಸ್….. ಯಾರು ಮೊದಲು…. ಜಾಗತೀಕರಣ, ಮುಕ್ತ ಮಾರುಕಟ್ಟೆ ಅಂತ್ಯವಾಗುವತ್ತಾ ವಿಶ್ವ. ಸಂಕುಚಿತ ನಾಯಕರ ಕೈಯಲ್ಲಿ ಬಲಿಷ್ಠ ದೇಶಗಳ ಆಡಳಿತ ವ್ಯವಸ್ಥೆ…… ಸಹಜ ಬುದ್ದಿಮತ್ತೆ ನಾಶವಾಗಿ ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ನಾವು…. ಅಮೆರಿಕ ಮೊದಲು ಡೊನಾಲ್ಡ್ ಟ್ರಂಪ್, ಇಲ್ಲ, ಇಲ್ಲಾ ಚೀನಾ ಮೊದಲು ಷಿ ಜಿನ್ ಪಿಂಗ್, ಇಲ್ಲ, ಇಲ್ಲಾ ರಷ್ಯಾ ಮೊದಲು ವ್ಲಾದಿಮಿರ್ ಪುಟಿನ್, ಇಲ್ಲ, ಇಲ್ಲಾ ಭಾರತ ಮೊದಲು ನರೇಂದ್ರ ಮೋದಿ, ಇಲ್ಲ, ಇಲ್ಲಾ ಇಸ್ರೇಲ್ ಮೊದಲು, ಬೆಂಜಮಿನ್ ನೆತನ್ಯಾಹು, ಇಲ್ಲ, ಇಲ್ಲಾ…

Read More

ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ: ಶಿವಾನಂದ ತಗಡೂರು

ವಿಜಯ ದರ್ಪಣ ನ್ಯೂಸ್…… ಕೆಯುಡಬ್ಲೂಜೆ: ಮುಂಬಯಿ ಘಟಕ ಪದಾಧಿಕಾರಿಗಳ ಪದಗ್ರಹಣ ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ: ಶಿವಾನಂದ ತಗಡೂರು ಮುಂಬಯಿ: ಪತ್ರಕರ್ತರ ವೃತ್ತಿಯೇ ಸವಾಲಿನದ್ದು. ಅದನ್ನು ಧೈರ್ಯ ಮತ್ತು ನಿಷ್ಠೆಯಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು. ಮುಂಬಯಿ ಅಂಧೇರಿ ಪೂರ್ವದ ಕ್ಲಬ್ ಹೌಸ್‌ನ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮಹಾರಾಷ್ಟ್ರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರ…

Read More

ಮಕ್ಕಳಿಗೆ ವಿಜ್ಞಾನದ ಅರಿವು ಮುಖ್ಯ : ಎಂ. ಸತೀಶ್ ಕುಮಾರ್ 

ವಿಜಯ ದರ್ಪಣ ನ್ಯೂಸ್…… ಮಕ್ಕಳಿಗೆ ವಿಜ್ಞಾನದ ಅರಿವು ಮುಖ್ಯ : ಎಂ. ಸತೀಶ್ ಕುಮಾರ್ ವಿಜಯಪುರ ದೇವನಹಳ್ಳಿ ತಾಲ್ಲೂಕು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯ ಎಂದು ಪ್ರಗತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಸತೀಶ್ ಕುಮಾರ್ ತಿಳಿಸಿದರು. ಪಟ್ಟಣದ ಪ್ರಗತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಮೇಳ ಹಾಗೂ ವಿದ್ಯಾರ್ಥಿಗಳ ಪೋಷಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಪಾಠದ ಜೊತೆ ಸಮಾನ್ಯ ಜ್ಞಾನ ಮತ್ತು ವಿಜ್ಞಾನದ…

Read More

ದೆಹಲಿಯಲ್ಲಿ ಅಂತಾರಾಷ್ಟ್ರೀಯ100 ವಿಮಾನಗಳ ಹಾರಾಟ ರದ್ದು

ವಿಜಯ ದರ್ಪಣ ನ್ಯೂಸ್….. ದೆಹಲಿಯಲ್ಲಿ ಅಂತಾರಾಷ್ಟ್ರೀಯ100 ವಿಮಾನಗಳ ಹಾರಾಟ ರದ್ದು ನವದೆಹಲಿ, ಮಾ.2: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಮಧ್ಯೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನಿಷ್ಠ 100 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮಕ್ಕೆ ಹೋಗುವ ವಿಮಾನಗಳು ದಿನವೂ ಸತತ ಎರಡನೇ ದಿನವೂ ದುರ್ಬಲಗೊಂಡಿರುವುದರಿಂದ, ಪರ್ಯಾಯ ಮಾರ್ಗಗಳನ್ನು ನೋಡಲು ಟಿಕೆಟ್ ಕೌಂಟರ್ ಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರಿಂದ ನೂರಾರು ರದ್ದತಿಗಳನ್ನು ಮುಂಚಿತವಾಗಿ ಘೋಷಿಸಲಾಗಿದ್ದರೂ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. “ಸಂಜೆಯವರೆಗೆ, ಕನಿಷ್ಠ 100 ವಿಮಾನಗಳು…

Read More

ಮಕ್ಕಳು  ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…… ಮಕ್ಕಳು  ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಶಿಡ್ಲಘಟ್ಟ : ಇಂದಿನ ತಲೆಮಾರಿನ ಮಕ್ಕಳಿಗೆ ಅತಿಯಾಗಿ ಮೊಬೈಲ್‌ ನೀಡುವುದು ಅವರ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟಂತೆ ಮೊಬೈಲ್‌ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ ವೀರ ಸಿಂಹಾಸನ ಸಂಸ್ಥಾನ ಬೆಳ್ಳವಿಯ ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು : ಶಾಸಕ ಬಿ.ಎನ್. ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು : ಶಾಸಕ ಬಿ.ಎನ್. ರವಿಕುಮಾರ್ ಶಿಡ್ಲಘಟ್ಟ : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಇಡೀ ಜಿಲ್ಲೆಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು ಎಂಬ ಗುರಿಯನ್ನು ನೀಡಲಾಗಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರಿನ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನಾದ್ಯಂತ SSLC ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿದ್ದು ಮಾರ್ಚ್-18ರಿಂದ ಪರೀಕ್ಷೆಗಳು ಆರಂಭಗೊಳಲಿವೆ ,ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು…

Read More

ಲೆಕ್ಕ…….

ವಿಜಯ ದರ್ಪಣ ನ್ಯೂಸ್…. ಲೆಕ್ಕ……. ಲೆಕ್ಕ ಕೊಡಬೇಕಾಗಿಲ್ಲ ನಾವು ಯಾರಿಗೂ, ಯಾವುದಕ್ಕೂ, ನಮ್ಮ ಮನಸ್ಸಾಕ್ಷಿಗೆ ಹೊರತುಪಡಿಸಿ…… ಲೆಕ್ಕ ಕೊಡಲು ನಮ್ಮ ಬದುಕೇನು ಹಣಕಾಸು ಉದ್ಯಮವಲ್ಲ, ತೆರಿಗೆ ಕಟ್ಟಲು ಜೀವನವೇನು ವ್ಯಾಪಾರವಲ್ಲ……. ಹೊಟ್ಟೆಪಾಡಿನ ಕಾಯಕಕ್ಕೆ ಲೆಕ್ಕ ಕೊಡುತ್ತಲೇ ಇದ್ದೇವೆ, ತೆರಿಗೆ ಕಟ್ಟುತ್ತಲೇ ಇದ್ದೇವೆ, ಆದರೆ ಮನುಷ್ಯ ಸಂಬಂಧಗಳಿಗೆ ಬೆಲೆ ಕಟ್ಟಲಾಗದು, ತೆರಿಗೆ ವಿಧಿಸಲಾಗದು……, ಈ ಜೀವನದಲ್ಲಿ ಅನೇಕ ಸಂಬಂಧಗಳನ್ನು ನಿಭಾಯಿಸಿದ್ದೇವೆ, ಆ ಸಂಬಂಧಗಳ ಘನತೆ, ಗೌರವ, ಸ್ವಾಭಿಮಾನ ಕಾಪಾಡಿದ್ದೇವೆ, ಆದರೆ ಅದಕ್ಕಾಗಿ ಯಾರಿಗೆ ಲೆಕ್ಕ ಕೊಡುವುದು, ಯಾರು ಅದನ್ನು…

Read More