ಕಳ್ಳರ ಸಂತೆಯಲ್ಲಿ ನಿಂತು……
ವಿಜಯ ದರ್ಪಣ ನ್ಯೂಸ್…. ಕಳ್ಳರ ಸಂತೆಯಲ್ಲಿ ನಿಂತು…… ಸರಗಳ್ಳರು, ಜೇಬುಗಳ್ಳರು, ಮನೆಗಳ್ಳರು, ಮೊಬೈಲ್ ಕಳ್ಳರು, ಎಟಿಎಂ ಕಳ್ಳರು, ವಾಹನಗಳ್ಳರು, ಡೀಸೆಲ್, ಪೆಟ್ರೋಲ್ಗಳರು, ಬ್ಯಾಂಕ್ ದರೋಡೆಕೋರರು, ಬೀದಿಗಳ್ಳರು, ತೋಟದ ಹಣ್ಣು, ತರಕಾರಿ ಕಳ್ಳರು, ಕಂಬಿ ಕಳ್ಳರು, ನೀರು ಕಳ್ಳರು, ವಿದ್ಯುತ್ ಕಳ್ಳರು, ಖೋಟಾ ನೋಟು ತಯಾರಕರು,, ಕಳ್ಳಬಟ್ಟಿ ತಯಾರಕರು, ಆಹಾರ ಕಲಬೆರಕೆ ಮಾಡುವವರು, ಬಸ್ಸು, ರೈಲು ಟಿಕೆಟ್ ಪಡೆಯದೆ ಪ್ರಯಾಣಿಸುವವರು, ಹುಂಡಿ ಕಳ್ಳರು, ಚಿನ್ನ, ಬೆಳ್ಳಿ ಕಳ್ಳರು,….. ಹೀಗೆ ಸಾಂಪ್ರದಾಯಿಕ ಕಳ್ಳರು ಬಹಳ ಹಿಂದಿನಿಂದಲೂ ಸಮಾಜದಲ್ಲಿ ತಮ್ಮ ಕೈಚಳಕ…
ನೀವು ಅದೃಷ್ಟಶಾಲಿಗಳು ಆಗಬೇಕೆ?
ವಿಜಯ ದರ್ಪಣ ನ್ಯೂಸ್…. ಗೆಲುವು -ಗೆಲುವು ನೀವು ಅದೃಷ್ಟಶಾಲಿಗಳು ಆಗಬೇಕೆ? ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು, ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ …? :…
ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ
ವಿಜಯ ದರ್ಪಣ ನ್ಯೂಸ್… ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.09: ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ.9 ರಿಂದ 13ರ ವರೆಗೆ ಜಿಲ್ಲೆಯಾ ಎಲ್ಲಾ ಬ್ಯಾಂಕ್ ಗಳಲ್ಲಿ ಐದು ದಿನಗಳ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಪ್ತಾಹದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…
ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ
ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂ.ಗ್ರಾ.ಜಿಲ್ಲೆ ಫೆ.07: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ ಚುನಾವಣಾಧಿಕಾರಿ ಹಾಗೂ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಚುನಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯಂತೆ ಕರ್ನಾಟಕ ಗ್ರಾಮ…
ಮಕ್ಕಳ ಶಿಕ್ಷಣ-ರಕ್ಷಣೆ ಕುರಿತ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ: ಶಶಿಧರ್ ಕೋಸಂಬೆ
ವಿಜಯ ದರ್ಪಣ ನ್ಯೂಸ್…. ದೊಡ್ಡಬಳ್ಳಾಪುರ ನಗರದಲ್ಲಿ ರಾಜ್ಯದ ಮೊದಲ ಮಕ್ಕಳ ವಿಶೇಷ ನಗರ ಸಭೆ ಆಯೋಜನೆ ಮಕ್ಕಳ ಶಿಕ್ಷಣ-ರಕ್ಷಣೆ ಕುರಿತ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ: ಶಶಿಧರ್ ಕೋಸಂಬೆ ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಲು ಪೂರಕ ವಾತಾವರಣ ಸೃಷ್ಠಿಯಾಗಬೇಕು. ಹಾಗೂ ಸಮಾಜದಲ್ಲಿ ಪ್ರತಿಯೊಂದು ಮಗು ಅತ್ಯಂತ ಗೌರವ ಪೂರ್ವಕ, ಘನತೆಯಿಂದ ಜೀವಿಸುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕು, ರಕ್ಷಣೆ ಹಕ್ಕು ಮತ್ತು ಭಾಗವಹಿಸುವಿಕೆ ಹಕ್ಕುಗಳನ್ನು ಹೊಂದಿರುತ್ತಾರೆ. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸಮಸ್ಯೆ…
ಭೂಮಾಪಕ ಎಚ್.ಸಿ.ಚಂದ್ರಶೇಖರ್ ಮೂರ್ತಿ ಅಮಾನತು
ವಿಜಯ ದರ್ಪಣ ನ್ಯೂಸ್….. ಭೂಮಾಪಕ ಎಚ್.ಸಿ.ಚಂದ್ರಶೇಖರ್ ಮೂರ್ತಿ ಅಮಾನತು ಶಿಡ್ಲಘಟ್ಟ : ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾ ಣಕ್ಕೆಂದು ಗುರುತಿಸಿದ್ದ ಜಾಗದ ಬಳಿ ಹಿಡು ವಳಿದಾರರೊಬ್ಬರಿಗೆ ಅನುಕೂಲ ಆಗುವಂತೆ ಕಾನೂನು ಬಾಹಿರವಾಗಿ ಹದ್ದುಬಸ್ತು ಅಳತೆ ಕಾರ್ಯ ಮಾಡಿದ ಭೂಮಾಪಕ ಎಚ್.ಸಿ.ಚಂದ್ರಶೇಖರ್ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ. ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಬಳಿ ಸುಮಾರು 180 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕೆಂದು ಗುರುತಿಸಿರುವ ಜಾಗದ ಬಳಿ ಸರ್ವೆ ನಂ.178ರ ಹಿಡುವಳಿದಾರಿಗೆ ಅನುಕೂಲವಾಗುವಂತೆ ಕಾನೂನುಬಾಹಿರವಾಗಿ…
ಜೀವ ನುಂಗಿದ ಗಾಳಿಪಟ ಹಾರಿಸುವ ಮಾಂಜಾ ದಾರ…….
ವಿಜಯ ದರ್ಪಣ ನ್ಯೂಸ್…… ಜೀವ ನುಂಗಿದ ಗಾಳಿಪಟ ಹಾರಿಸುವ ಮಾಂಜಾ ದಾರ……. ನನ್ನ ಹಳೆಯ ದ್ವಿಚಕ್ರವಾಹನದಲ್ಲಿ ಹೆಲ್ಮೆಟ್ ಹಾಕಿಕೊಂಡೇ ಮಗಳನ್ನು ಕರೆತರಲು ಹೋಗುತ್ತಿದ್ದೆ. ಇನ್ನೇನು ಸ್ವಲ್ಪವೇ ದೂರದಲ್ಲಿತ್ತು ನಾನು ತಲುಪಬೇಕಾಗಿದ್ದ ಸ್ಥಳ. ಇದ್ದಕ್ಕಿದ್ದಂತೆ ಕತ್ತಿನ ಬಳಿ ಏನೋ ಚುಚ್ಚಿದಂತಾಯಿತು. ನಿಧಾನವಾಗಿ ಗಾಡಿ ನಿಲ್ಲಿಸಬೇಕೆಂದು ಬ್ರೇಕ್ ಹಾಕಿದೆ. ತಕ್ಷಣ ರಕ್ತ ರಸ್ತೆಗೆ ಚಿಮ್ಮಿತು. ಬಟ್ಟೆಯ ಮೇಲೆಲ್ಲಾ ರಕ್ತ ಸುರಿಯುತ್ತಿತ್ತು. ಅದನ್ನು ನೋಡಿ ಭಯ ಮತ್ತು ಗಾಬರಿ ಒಟ್ಟಿಗೆ ಆಯಿತು. ಕತ್ತು ಸರಿಯಾಗಿ ನಿಲ್ಲುತ್ತಿಲ್ಲ, ಒಂದು ಕಡೆ ವಾಲುತ್ತಿದೆ. ಅಯ್ಯೋ…
ಹೈನುಗಾರಿಕೆ ಅವಲಂಬಿತರು ಆರ್ಥಿಕವಾಗಿ ಸದೃಢರನ್ನಾಗಿಸುವ ಕೆಲಸ ನಿಮ್ಮಿಂದ ಆಗಬೇಕು: ಲೋಕೇಶ್ ಗೌಡ
ವಿಜಯ ದರ್ಪಣ ನ್ಯೂಸ್….. ಹೈನುಗಾರಿಕೆ ಅವಲಂಬಿತರು ಆರ್ಥಿಕವಾಗಿ ಸದೃಢರನ್ನಾಗಿಸುವ ಕೆಲಸ ನಿಮ್ಮಿಂದ ಆಗಬೇಕು: ಲೋಕೇಶ್ ಗೌಡ ಶಿಡ್ಲಘಟ್ಟ : ನಮ್ಮ ಬಾಗದಲ್ಲಿ ಹೈನುಗಾರಿಕೆಯನ್ನು ಸಾಕಷ್ಟು ಕುಟುಂಬಗಳು ನಡೆಸುತ್ತಿದ್ದು ಈ ಕುಟುಂಬಗಳನ್ನು ಆರ್ಥಿಕವಾಗಿ ಇನ್ನಷ್ಟು ಸದೃಢರನ್ನಾಗಿಸುವ ಕೆಲಸ ನಿಮ್ಮಿಂದ ಆಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಳುವನಹಳ್ಳಿ ಲೋಕೇಶ್ ಗೌಡ ತಿಳಿಸಿದರು. ಚಿಮುಲ್ ನಿರ್ದೇಶಕರ ಚುನಾವಣೆಯಲ್ಲಿ ವಿಜೇತರಾದ ತಾಲ್ಲೂಕಿನ ಬಂಕ್ ಮುನಿಯಪ್ಪ ಹಾಗೂ ಹುಜುಗೂರು ರಾಮಣ್ಣ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ನಂತರ ಅವರೊಂದಿಗೆ…
ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬಾರದು: ಯತೀಂದ್ರ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…. ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬಾರದು: ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಫೆಬ್ರುವರಿ ಆರು ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶುಕ್ರವಾರ ಡಾ.ಎಚ್.ಸಿ. ಮಹದೇವಪ್ಪ ಅಭಿಮಾನಿಗಳ ಬಳಗದ ಎಂಟನೇ ವಾರ್ಷಿಕೋತ್ಸವ, ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರ ಪದಗ್ರಹಣ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಸಮಾರಂಭವನ್ನು ಸಂವಿಧಾನ…
ನಂಜನಗೂಡು ಕುಸ್ತಿಗೆ ಹೆಸರುವಾಸಿ : ಶಾಸಕ ದರ್ಶನ್ ಧ್ರುವನಾರಾಯಣ
ವಿಜಯ ದರ್ಪಣ ನ್ಯೂಸ್….. ನಂಜನಗೂಡು ಕುಸ್ತಿಗೆ ಹೆಸರುವಾಸಿ : ಶಾಸಕ ದರ್ಶನ್ ಧ್ರುವನಾರಾಯಣ ತಾಂಡವಪುರ ಫೆಬ್ರುವರಿ ಏಳು ದಕ್ಷಿಣ ಕಾಶಿ ನಂಜನಗೂಡು ಹಲವು ಕ್ರೀಡೆಗಳ ಜೊತೆಗೆ ಕುಸ್ತಿ ಪಂದ್ಯಾವಳಿಗಳಿಗೆ ಹೆಸರುವಾಸಿಯಾಗಿದೆ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನಾರಾಯಣ್ ರವರು ಹೇಳಿದರು. ಅವರು ಇಂದು ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಪುರುಷರು ಮತ್ತು ಮಹಿಳೆಯರ ಹೊನಲು -ಬೆಳಕಿನ ಎರಡು ದಿನಗಳ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ನಗರದಲ್ಲಿ ಕುಸ್ತಿ ಪಂದ್ಯಾವಳಿ ಆ ಯೋಜನೆ ಮಾಡುವಂತೆ ಕಳೆದ…
