Featured posts

Latest posts

All
technology
science

ಕರ್ನಾಟಕರತ್ನ ಪುನೀತ್ ರಾಜಕುಮಾರ್  ದತ್ತಿ ಸಾಹಿತ್ಯ ಸಂಸ್ಕೃತಿ ಪ್ರಶಸ್ತಿ  ಗೆ ಆಹ್ವಾನ

ವಿಜಯ ದರ್ಪಣ ನ್ಯೂಸ್…. ಕರ್ನಾಟಕರತ್ನ ಪುನೀತ್ ರಾಜಕುಮಾರ್  ದತ್ತಿ ಸಾಹಿತ್ಯ ಸಂಸ್ಕೃತಿ ಪ್ರಶಸ್ತಿ  ಗೆ ಆಹ್ವಾನ ಬೆಂಗಳೂರು : 2025 ರ ಸಾಲಿನಲ್ಲಿ ಕೊಡಮಾಡುವ ಸಾಹಿತಿಗಳು ,ಸಂಸ್ಕೃತಿ ಚಿಂತಕರು, ಸಮಾಜ ಸೇವಕ ಶ್ರೀ ಶಶಿಕಾಂತ್ ರಾವ್ ಅವರು ನೀಡಿರುವ * ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಯುವ ಸಾಹಿತ್ಯ ದತ್ತಿ ಪ್ರಶಸ್ತಿ* ಗೆ 40/45 ವಯೋಮಾನದ ಯುವ ಬರಹಗಾರರ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯನ್ನು ಇಬ್ಬರಿಗೆ ಕೊಡುವುದರ ಜೊತೆಗೆ ನಗದು, ಶಾಲು ಫಲ,ಪಲಕ ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು ದಿನಾಂಕ :08/02/2026…

Read More

ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಎಂ ಬಿ ಪಾಟೀಲ

ವಿಜಯ ದರ್ಪಣ ನ್ಯೂಸ್…. ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಎಂ ಬಿ ಪಾಟೀಲ ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ…

Read More

ಜನವರಿ 15 ರಿಂದ 20 ರವರೆಗೆ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಜನವರಿ 15 ರಿಂದ 20 ರವರೆಗೆ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ 25 ಲಕ್ಷ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ತಾಂಡವಪುರ ಜನವರಿ 12 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಸುತ್ತೂರು ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಸುತ್ತೂರು ಜಾತ್ರಾ ಮಹೋತ್ಸವ ಇದೆ ತಿಂಗಳು ಜನವರಿ 15 ರಿಂದ 20 ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದ್ದು ಈ ಜಾತ್ರಾ ಮಹೋತ್ಸವ ಸಾರ್ವಜನಿಕರಿಗೆ ಬರುವಂತ ಭಕ್ತಾದಿಗಳಿಗೆ…

Read More

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ 2026-28ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರು ಪ್ರಮಾಣಪತ್ರ ನೀಡಿದರು. ಇದೇ ಸಂದರ್ಭದಲ್ಲಿ  ನೂತನ ಅಧ್ಯಕ್ಷ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ. ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದರು. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ…

Read More

ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ…..

ವಿಜಯ ದರ್ಪಣ ನ್ಯೂಸ್….. ಜನವರಿ – 12……. ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ….. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿದಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು ”…

Read More

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಬೃಹತ್ ಉಚಿತ ತಪಾಸಣಾ ಶಿಬಿರ

ವಿಜಯ ದರ್ಪಣ ನ್ಯೂಸ್……. ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಬೃಹತ್ ಉಚಿತ ತಪಾಸಣಾ ಶಿಬಿರ ಬೆಂಗಳೂರು: ಚಾಮರಾಜು ಕಲ್ಯಾಣ ಮಂಟಪದಲ್ಲಿ ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟಿಡ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆಯನ್ನು ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ರವರು, ಜಯನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜು, ಅಧ್ಯಕ್ಷ ಡಿ.ಆರ್.ವಿಜಯಸಾರಥಿರವರು, ಉಪಾಧ್ಯಕ್ಷ ರಂಗಧಾಮ ಶೆಟ್ಟಿರವರು, ನಿರ್ದೇಶಕರುಗಳು ದೀಪ ಬೆಳಗಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು….

Read More

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ: ಸಂಸದ ಡಾ.ಕೆ.ಸುಧಾಕರ್‌

ವಿಜಯ ದರ್ಪಣ ನ್ಯೂಸ್….. ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ: ಸಂಸದ ಡಾ.ಕೆ.ಸುಧಾಕರ್‌ ಹಿಂದೆ ರಾಜಕೀಯ ತೀರ್ಮಾನಗಳೇ ಹೆಚ್ಚು, ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 10, ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ…

Read More

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್….. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣ ದಾಸರಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬಹು ದಿನಗಳ ಹಿಂದೆ ಡಾಂಬರು ಹಾಕಿದ್ದು, ರಸ್ತೆ ಹಾಳಾಗಿ ಸಂಚಾರಕ್ಕೆ ತೊಡಕಾಗಿತ್ತು ಹಾಗಾಗಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣಕ್ಕೆ ಮನವಿ ಮಾಡಿದ್ದರು ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣದಾಸರ ಹಳ್ಳಿಗೆ 70 ಲಕ್ಷ ರೂ.ಗಳ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆ, ಅಭಿವೃದ್ಧಿ…

Read More

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ವಿಜಯ ದರ್ಪಣ ನ್ಯೂಸ್…. 2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ ಡಾ.ಜಯಮಾಲಾ, ಸಾ.ರಾ.ಗೋವಿಂದುಗೆ ಡಾ.ರಾಜ್‍ಪ್ರಶಸ್ತಿ ಎಂ.ಎಸ್.ಸತ್ಯು, ಶಿವರುದ್ರಯ್ಯಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರಗತಿ ಅಶ್ವತ್ಥ, ಸುಂದರರಾಜ್ ಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ಬೆಂಗಳೂರು, ಜನವರಿ 10 : ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ಪ್ರಶಸ್ತಿಗಳು ಇವುಗಳಾಗಿವೆ. ಹಿರಿಯ ನಟಿ ಡಾ.ಜಯಮಾಲಾ, ಸಾ.ರಾ.ಗೋವಿಂದು…

Read More

ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ

ವಿಜಯ ದರ್ಪಣ ನ್ಯೂಸ್…. ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ ಶಿಡ್ಲಘಟ್ಟ : ಪೊಲೀಸರು ದಂಡ ಹಾಕಿ ಕೇಸು ಹಾಕುತ್ತಾರೆ ಎಂದು ಭಯಪಟ್ಟು ಹೆಲ್ಮೆಟ್ ಧರಿಸುವ ಬದಲು ನಮ್ಮ ಪ್ರಾಣ ರಕ್ಷಣೆಗೆ ಹೆಲ್ಮೆಟ್ ಧರಿಸಬೇಕು ಹಾಗು ನಿಮ್ಮನ್ನು ನಂಬಿರುವ ನಿಮ್ಮ ಹೆತ್ತವರು ಅವಲಂಬಿತರ ಹಿತ ದೃಷ್ಟಿಯಿಂದ ಹೆಲ್ಮೆಟ್ ಧರಿಸಬೇಕು ಎಂದು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಎಸ್.ಐ ಶ್ಯಾಮಲಾ ತಿಳಿಸಿದರು. ತಾಲ್ಲೂಕಿನ ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ ಮೂಡಿಸಿ ಅವರು ಮಾತನಾಡಿದರು. 18 ವರ್ಷಕ್ಕೆ…

Read More