Featured posts

Latest posts

All
technology
science

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು…

ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್…….

ವಿಜಯ ದರ್ಪಣ ನ್ಯೂಸ್…. ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್……. ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಎಲ್ಲರಿಗೂ ನೆನಪಿಸುತ್ತಾ……… ಜನವರಿ 3 ಮತ್ತು ಜನವರಿ 4 ಶೈಕ್ಷಣಿಕ ಕ್ಷೇತ್ರದ ಇಬ್ಬರು ಮಹಾನ್ ವ್ಯಕ್ತಿಗಳ ಜನುಮದಿನ. ಒಬ್ಬರು ಭಾರತದಲ್ಲಿ ಮಹಿಳಾ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ಅಕ್ಷರದವ್ವ ಎಂದೇ ಹೆಸರಾದ ಭಾರತದ ಮೊದಲ ಮಹಿಳಾ ಶಿಕ್ಷಕಿ…

Read More

ಸಾಧಕ ಜಿಬಿಎ-ಪಾಲಿಕೆಗಳ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ

ವಿಜಯ ದರ್ಪಣ ನ್ಯೂಸ್…. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ನಿಯಮಿತ 112ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಸಾಧಕ ಜಿಬಿಎ-ಪಾಲಿಕೆಗಳ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಬೆಂಗಳೂರು: ಪುಟ್ಟಣ್ಣ ಚೆಟ್ಟಿ ಪುರಭವನ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ನಿಯಮಿತ 112ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ, ಜಿಬಿಎ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಸಮಾರಂಭ. ಹಿರಿಯ ನಟಿಯರುಗಳಾದ…

Read More

ಸಡಗರ ಸಂಭ್ರಮದಿಂದ ನಡೆದು ಶ್ರೀರಾಮಲಿಂಗೇಶ್ವರಸ್ವಾಮಿ  ಬ್ರಹ್ಮರಥೋತ್ಸವ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದು ಶ್ರೀರಾಮಲಿಂಗೇಶ್ವರಸ್ವಾಮಿ  ಬ್ರಹ್ಮರಥೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನಲ್ಲರಾಳ್ಳಹಳ್ಳಿ ಬಳಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀರಾಮಲಿಂಗೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ನೆರವೇರಿತು. ಚಿತ್ರಾವತಿ ನದಿ ತಟದಲ್ಲಿ ನೆಲೆಸಿರುವ ರಾಮಲಿಂಗನಬೋಡು (ಬೆಟ್ಟ) ಮೇಲೆ ನೆಲೆನಿಂತ ಶ್ರೀರಾಮಲಿಂಗೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವಕ್ಕೆ ನಾನಾ ಕಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾಗಿ ದೇವರ ದರ್ಶನ ಪಡೆದರು. ಬ್ರಹ್ಮ ರಥೋತ್ಸವ ಅಂಗವಾಗಿ ಸ್ವಾಮಿಗೆ ಹೂವಿನ ಅಲಂಕಾರ ಮಾಡಿ ಮಹಾ ಮಂಗಳಾರತಿ ಮಾಡಿ ತೀರ್ಥ…

Read More

ಹಿರಿಯರು ನಡೆದ ಮಾರ್ಗದಲ್ಲಿ ನಾವು ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ  ಭಾಗಿಯಾಗಬೇಕು:  ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ 

ವಿಜಯ ದರ್ಪಣ ನ್ಯೂಸ್…..  ಹಿರಿಯರು ನಡೆದ ಮಾರ್ಗದಲ್ಲಿ ನಾವು ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ  ಭಾಗಿಯಾಗಬೇಕು:ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಶಿಕ್ಷಣಕ್ಕೆ ನಮ್ಮೆಲ್ಲರ ಬದುಕನ್ನು ಬದಲಿಸಬಲ್ಲ ಶಕ್ತಿ ಇರುವುದು ಎನ್ನುವ ಮಂತ್ರವನ್ನು ಅರಿತು ಕಳೆದ ೪೦ ವರ್ಷಗಳ ಹಿಂದೆಯೆ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದ ಬಿ.ಎಂ.ಮೂರ್ತಿ ಮತ್ತು ಸ್ನೇಹಿತರ ದೂರದೃಷ್ಟಿ ಕಾರ್ಯ ಶ್ಲಾಘನೀಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿ…

Read More

ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ !

ವಿಜಯ ದರ್ಪಣ ನ್ಯೂಸ್…. ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ ! ಮೈಸೂರು ತಾಂಡವಪುರ ಜನವರಿ 2: ನಾನು ಬಿಜೆಪಿ ಬಿಡುವುದಿಲ್ಲ. ಆದರೆ,ಇನ್ನು ಎಂದೂ ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರಿವ ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

Read More

ಯಾವುದು ನ್ಯಾಯ……

ವಿಜಯ ದರ್ಪಣ ನ್ಯೂಸ್…. ಯಾವುದು ನ್ಯಾಯ…… ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ ಮಾಧ್ಯಮ ಚರ್ಚೆಗಳು, ಬೆಂಗಳೂರಿನ ಕೋಗಿಲು ಬಳಿಯ ಕೆಲವು ಅಕ್ರಮ ಮನೆಗಳನ್ನು ಹೊಡೆದುರುಳಿಸಿದ ಘಟನೆ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಒಡೆದ ಕೆಲವೇ ದಿನಗಳಲ್ಲಿ ಅವರಿಗೆ ಪುನರ್ವಸತಿ ಕಲ್ಪಿಸುವ, ಹೊಸ ಮನೆಯ ಸೌಕರ್ಯ ಒದಗಿಸುವ ಭರವಸೆ ಸರ್ಕಾರ ನೀಡಿದೆ. ಆ ಪುನರ್ವಸತಿ ಬೇಡವೆಂದೋ, ಅಲ್ಲಿನ ನಿವಾಸಿಗಳು ಬಾಂಗ್ಲಾದೇಶದ ಅಕ್ರಮ ವಲಸಿಗರೆಂದೋ…

Read More

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್   ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 2 : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಂಗೀತ, ನೃತ್ಯ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಇಂದು ದೇವನಹಳ್ಳಿ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ,…

Read More

ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು

ವಿಜಯ ದರ್ಪಣ ನ್ಯೂಸ್…. ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು ತಾಂಡವಪುರಮೈಸೂರು: ಜನವರಿ 12025 ನೇ ಸಂವತ್ಸರ ಮುಗಿದು 2026 ನೇ ಸಂವತ್ಸರಕ್ಕೆ ಕಾಲಿಟ್ಟ ಇಂದು ಸಾಂಸ್ಕೃತಿಕ ನಗರ ಮೈಸೂರು ಸೇರಿದಂತೆ ಜಿಲ್ಲೆಯಜನತೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮುಂಜಾನೆ ಎದ್ದು ಮೈಸೂರಿನ ಅದಿ ದೇವತೆ,ನಾಡದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನಕ್ಕೆ ಸಹಸ್ರಾರು ಜನ ದಾಂಗುಡಿ ಇಟ್ಟಿದ್ದರು. ಹೊಸ ವರ್ಷದ ಮೊದಲ ದಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ಕೊಟ್ಟು ವರ್ಷ ಪೂರ್ತಿ ದೇವರು ಸ್ನನ್ಮಂಗಳವನ್ನುಟು…

Read More

ಜಿಲ್ಲಾಡಳಿತ ಭವನದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜನವರಿ.01 : ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಉದ್ಘಾಟಿಸಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಿಲ್ಲಿಸಿದರು. ನಂತರ ಮಾತನಾಡಿ ವಾಸ್ತು ಶಿಲ್ಪದ ಹರಿಕಾರ…

Read More

ಶ್ರೀ ದ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ

ವಿಜಯ ದರ್ಪಣ ನ್ಯೂಸ್…. ಶ್ರೀ ದ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ  ವೈಕುಂಠ ಏಕಾದಶಿ ವಿಜಯಪುರ ಡಿಸೆಂಬರ್ 30 : ಪಟ್ಟಣದ ಪುರಾತನ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಬ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವಿಷ್ಣುವಿನ ಸ್ಮರಣೆಯೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿದವು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪುರಸಭಾ ಸದಸ್ಯ ವಿ ನಂದಕುಮಾ‌ರ್, ವೈಕುಂಠ ಏಕಾದಶಿಯು ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಪರಮ ಪವಿತ್ರ ದಿನ. ಈ ದಿನ ಉಪವಾಸವಿದ್ದು ಭಕ್ತಿಯಿಂದ ಪೂಜೆ ಸಲ್ಲಿಸುವುದರಿಂದ…

Read More