ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಬಿ ಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್….. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣ ದಾಸರಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬಹು ದಿನಗಳ ಹಿಂದೆ ಡಾಂಬರು ಹಾಕಿದ್ದು, ರಸ್ತೆ ಹಾಳಾಗಿ ಸಂಚಾರಕ್ಕೆ ತೊಡಕಾಗಿತ್ತು ಹಾಗಾಗಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣಕ್ಕೆ ಮನವಿ ಮಾಡಿದ್ದರು ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣದಾಸರ ಹಳ್ಳಿಗೆ 70 ಲಕ್ಷ ರೂ.ಗಳ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆ, ಅಭಿವೃದ್ಧಿ…
2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ
ವಿಜಯ ದರ್ಪಣ ನ್ಯೂಸ್…. 2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ ಡಾ.ಜಯಮಾಲಾ, ಸಾ.ರಾ.ಗೋವಿಂದುಗೆ ಡಾ.ರಾಜ್ಪ್ರಶಸ್ತಿ ಎಂ.ಎಸ್.ಸತ್ಯು, ಶಿವರುದ್ರಯ್ಯಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರಗತಿ ಅಶ್ವತ್ಥ, ಸುಂದರರಾಜ್ ಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ಬೆಂಗಳೂರು, ಜನವರಿ 10 : ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ಪ್ರಶಸ್ತಿಗಳು ಇವುಗಳಾಗಿವೆ. ಹಿರಿಯ ನಟಿ ಡಾ.ಜಯಮಾಲಾ, ಸಾ.ರಾ.ಗೋವಿಂದು…
ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ
ವಿಜಯ ದರ್ಪಣ ನ್ಯೂಸ್…. ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ ಶಿಡ್ಲಘಟ್ಟ : ಪೊಲೀಸರು ದಂಡ ಹಾಕಿ ಕೇಸು ಹಾಕುತ್ತಾರೆ ಎಂದು ಭಯಪಟ್ಟು ಹೆಲ್ಮೆಟ್ ಧರಿಸುವ ಬದಲು ನಮ್ಮ ಪ್ರಾಣ ರಕ್ಷಣೆಗೆ ಹೆಲ್ಮೆಟ್ ಧರಿಸಬೇಕು ಹಾಗು ನಿಮ್ಮನ್ನು ನಂಬಿರುವ ನಿಮ್ಮ ಹೆತ್ತವರು ಅವಲಂಬಿತರ ಹಿತ ದೃಷ್ಟಿಯಿಂದ ಹೆಲ್ಮೆಟ್ ಧರಿಸಬೇಕು ಎಂದು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಎಸ್.ಐ ಶ್ಯಾಮಲಾ ತಿಳಿಸಿದರು. ತಾಲ್ಲೂಕಿನ ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ ಮೂಡಿಸಿ ಅವರು ಮಾತನಾಡಿದರು. 18 ವರ್ಷಕ್ಕೆ…
ಕಪಿಲಾ ನದಿ ಪ್ರವಾಹಕ್ಕೆ ತಡೆಗೋಡೆ ಕಟ್ಟಲು ಅನುದಾನಕ್ಕೆ ಡಿಸಿಎಂ ಗೆ ಮನವಿ : ಶಾಸಕ ಧ್ರುವ ನಾರಾಯಣ್
ವಿಜಯ ದರ್ಪಣ ನ್ಯೂಸ್…. ಕಪಿಲಾ ನದಿ ಪ್ರವಾಹಕ್ಕೆ ತಡೆಗೋಡೆ ಕಟ್ಟಲು ಅನುದಾನಕ್ಕೆ ಡಿಸಿಎಂ ಗೆ ಮನವಿ : ಶಾಸಕ ಧ್ರುವ ನಾರಾಯಣ್ ತಾಂಡವಪುರ ಜನವರಿ 09 : ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹುಲ್ಲಹಳ್ಳಿ ಹೋಬಳಿ ವ್ಯಾಪ್ತಿಯ ಶ್ರೀ ಮಹದೇವತಾತ ಅವರ ಐಕ್ಯಸ್ಥಳವಾದ ಶ್ರೀ ಸಂಗಮ ಕ್ಷೇತ್ರದಲ್ಲಿ, ಕಪಿಲಾ ನದಿ ಹಾಗೂ ನುಗು ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಗಟ್ಟುವ ಉದ್ದೇಶದಿಂದ ರಕ್ಷಣಾತ್ಮಕ ತಡೆಗೋಡೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಉಪಮುಖ್ಯಮಂತ್ರಿ …
ಗಣರಾಜ್ಯೋತ್ಸವ ದಿನಾಚರಣೆಗೆ ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಎಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಜನವರಿ 26 ರಂದು 77 ನೇ ಗಣರಾಜ್ಯೋತ್ಸವ ದಿನಾಚರಣೆ ………………………………………… ಗಣರಾಜ್ಯೋತ್ಸವ ದಿನಾಚರಣೆಗೆ ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ. 8: 77 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜನವರಿ 26…
ಕಲ್ಯಾಣಿಗೆ ನೀರು ತುಂಬಿಸಲು ಸ್ವಂತ ಹಣದಿಂದ ಕೊಳವೆಬಾವಿ ಕೊರೆಸಿ ನೀರು ಒದಗಿಸಿದ ಗ್ರಾಮ ಪಂಚಾಯಿತಿ ಸದಸ್ಯರು
ವಿಜಯ ದರ್ಪಣ ನ್ಯೂಸ್…. ಕಲ್ಯಾಣಿಗೆ ನೀರು ತುಂಬಿಸಲು ಸ್ವಂತ ಹಣದಿಂದ ಕೊಳವೆಬಾವಿ ಕೊರೆಸಿ ನೀರು ಒದಗಿಸಿದ ಗ್ರಾಮ ಪಂಚಾಯಿತಿ ಸದಸ್ಯರು ಶಿಡ್ಲಘಟ್ಟ : ಶಾಸಕ ಬಿ.ಎನ್.ರವಿಕುಮಾರ್ ನೂರಾರು ವರ್ಷಗಳ ಕಾಲ ಇತಿಹಾಸ ಇರುವಂತಹ ಚಿಕ್ಕದಾಸರಹಳ್ಳಿಯ ಬೂನಿಳ ಸಮೇತ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಕಲ್ಯಾಣಿಯಲ್ಲಿ ಸುಮಾರು 20 ವರ್ಷಗಳಿಂದ ನೀರಿಲ್ಲದೆ ಬತ್ತಿ ಹೋಗಿದ್ದು , ಇದನ್ನು ಮನಗಂಡ ಚಿಕ್ಕದಾಸರಹಳ್ಳಿಯ ಗ್ರಾಮ ಪಂಚಾಯಿತಿಯ ಸದಸ್ಯರು ಸ್ವಂತ ಹಣದಿಂದ ಬೋರವೆಲ್ ಕೊರೆಸಿ ಕಲ್ಯಾಣಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬ್ಯಾಟರಾಯ ಸ್ವಾಮಿಯ ಆಶೀರ್ವಾದದಿಂದ…
ರೈತರ ಅಹವಾಲುಗಳ ತ್ವರಿತ ವಿಲೇವಾರಿಗೆ ಕ್ರಮ: ಡಿ.ಸಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಕುಂದುಕೊರತೆಗಳ ಸಭೆ ರೈತರ ಅಹವಾಲುಗಳ ತ್ವರಿತ ವಿಲೇವಾರಿಗೆ ಕ್ರಮ: ಡಿ.ಸಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 7, : ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಜಿಲ್ಲೆಯ ರೈತರ ಕುಂದುಕೊರತೆಗಳ ಸಭೆ ಆಯೋಜಿಸಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿ ಅವರ ಅಹವಾಲು ಸ್ವೀಕರಿಸಲಾಯಿತು. ರೈತರು ಜಮೀನುಗಳ ಫವತಿ ಖಾತೆ, ಪೋಡಿ ದುರಸ್ತಿ, ಪಹಣಿಯಲ್ಲಿ ಹೆಸರು ಬದಲಾವಣೆ…
ಹೆಲ್ಮೆಟ್ ಕಾನೂನಿನ ಭಯಕ್ಕಲ್ಲ, ಜೀವ ರಕ್ಷಣೆಗೆ : ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ
ವಿಜಯ ದರ್ಪಣ ನ್ಯೂಸ್…. ಹೆಲ್ಮೆಟ್ ಕಾನೂನಿನ ಭಯಕ್ಕಲ್ಲ, ಜೀವ ರಕ್ಷಣೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ ಶಿಡ್ಲಘಟ್ಟ : ಹೆಲ್ಮೆಟ್ ಧರಿಸುವುದು ಕೇವಲ ಕಾನೂನಿನ ಕಾರಣಕ್ಕಲ್ಲ ,ನಿಮ್ಮ ಅಮೂಲ್ಯ ಜೀವ ಉಳಿಸಿಕೊಳ್ಳಲು ಅಪಘಾತದಲ್ಲಿ ಕೈಕಾಲಿಗೆ ಚಿಕಿತ್ಸೆ ಸಾಧ್ಯವಾದರೂ ತಲೆಗೆ ಗಾಯವಾದರೆ ಜೀವ ಉಳಿಯುವುದು ಕಷ್ಟ ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ ಅವರು ಆತಂಕ ವ್ಯಕ್ತಪಡಿಸಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ –ಜನವರಿ 2026ರ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ…
ಸಾಮಾಜಿಕ ಜಾಲತಾಣಗಳ ಬರಹ ಕಿರು ಓದಿನ ಓದುಗರಿಗಿದು ಸಕಾಲ
ವಿಜಯ ದರ್ಪಣ ನ್ಯೂಸ್…. ಸಾಮಾಜಿಕ ಜಾಲತಾಣಗಳ ಬರಹ ಕಿರು ಓದಿನ ಓದುಗರಿಗಿದು ಸಕಾಲ ವಾಟ್ಸಪ್ನಲ್ಲಿ ಅವೆಷ್ಟೋ ಅಪರೂಪದ ಸಂಗತಿಗಳು ಬರುತ್ತವೆ. ಟೆಕ್ಟ್ ಮೆಸೇಜ್, ವೀಡಿಯೋ, ಫೋಟೋಗಳು, ಇನ್ನೇನೋ ಲಿಂಕ್ಸ್… ಓದುವುದಕ್ಕೆ ನೋಡುವುದಕ್ಕೆ ಅದೆಷ್ಟು ಸಂಗತಿಗಳು, ಅಬ್ಬಾ, ಪರಿಚಯದ ಹಿರಿಯರೊಬ್ಬರು ಹೇಳುತ್ತಿದ್ದರು. ಎಷ್ಟನ್ನೆಲ್ಲ ನೋಡುವುದು, ಏನೆಲ್ಲಾ ಓದುವುದು? ಹಾಗೆ ಓದಿದರೂ ಪುಸ್ತಕವೊಂದನ್ನು ಕುಳಿತು ಓದಿದ ಅನುಭವ ವಾಗುವುದಿಲ್ಲ, ಇದು ಅವರ ಮುಂದಿದ್ದ ಸಮಸ್ಯೆ. ಹೌದು, ಜಗತ್ತು ಕಿರಿದಾಗಿದೆ. ಹೀಗಾಗಿ ನಮ್ಮ ಅಂಗೈ ಗೇನೇ ಓದಿನ ಸರಕೂ ಸೇರಿದಂತೆ ಬಹಳಷ್ಟು…
ಸೂಲಿಬೆಲೆಯಲ್ಲಿ ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ: ಆಪಾದಿತರ ಮೇಲೆ ಕಾನೂನು ಕ್ರಮ
ವಿಜಯ ದರ್ಪಣ ನ್ಯೂಸ್… ಸೂಲಿಬೆಲೆಯಲ್ಲಿ ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ: ಆಪಾದಿತರ ಮೇಲೆ ಕಾನೂನು ಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 06, : ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಮಗುವೊಂದನ್ನು ವಾಮಾಚಾರಕ್ಕೆ ಬಲಿ ಕೊಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ತಮಾನ ವರದಿಯನ್ನು ಆಧರಿಸಿ ತಡರಾತ್ರಿ ಪ್ರಕರಣದಲ್ಲಿ ಭಾಗಿಯಾದ ಎ1 ಮತ್ತು ಎ4 ಆಪಾದಿತರಾದ ಸೈಯದ್ ಇಮ್ರಾನ್ ಮತ್ತು ಮಂಜುಳ ಇವರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ…
