Featured posts

Latest posts

All
technology
science

ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್….  ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.02 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿ ಮಳೆಗಾಲ ಸಂದರ್ಭದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಕಟ್ಟಡದ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಣೆ ಮಾಡಿ ಪುನರ್…

Read More

ಕೆಐಡಿಬಿ ಕಚೇರಿ ಬಳಿ ರೈತರ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೆಐಡಿಬಿ ವಿರುದ್ಧ ರೈತರ ಆಕ್ರೋಶ

ವಿಜಯ ದರ್ಪಣ ನ್ಯೂಸ್….. ಕೆಐಡಿಬಿ ಕಚೇರಿ ಬಳಿ ರೈತರ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೆಐಡಿಬಿ ವಿರುದ್ಧ ರೈತರ ಆಕ್ರೋಶ ತಾಂಡವಪರ: ಫೆಬ್ರವರಿ 3 ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಭೂಮಿ ಕಳೆದುಕೊಂಡಿರುವ ರೈತರಿಗೆ ಉದ್ಯೋಗ ನೀಡಬೇಕು, ಅವರಿಗೆ ನಿವೇಶನ ನೀಡಬೇಕು ಮತ್ತು ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕೆ.ಐ.ಡಿ.ಬಿ ಕಚೇರಿ ಮುಂಭಾಗ ಅಹೋರಾತ್ರಿ ಅನಿರ್ಧಿಷ್ಟಾವದಿ ಧರಣಿ ಕೈಗೊಂಡು ಆಕ್ರೋಶ…

Read More

ಹಿಂದೂ ಧರ್ಮ ಉಳಿಯಲು ಸಂಕಲ್ಪ ಮಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿಗೆ ಮನವಿ :ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…….. ರಾಜಾಜಿನಗರದಲ್ಲಿ ಬೃಹತ್ ವಿರಾಟ್ ಹಿಂದೂ ಸಮಾವೇಶ ಹಿಂದೂ ಧರ್ಮ ಉಳಿಯಲು ಸಂಕಲ್ಪ ಮಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿಗೆ ಮನವಿ : ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿ ಬೆಂಗಳೂರು: ಬಸವೇಶ್ವರನಗರ ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ರಾಜಾಜಿನಗರದ ಮಂಜುನಾಥನಗರದಲ್ಲಿ ಬೃಹತ್ ಹಿಂದೂ ಸಮಾವೇಶ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿರವರು, ಶಾಸಕ ಎಸ್.ಸುರೇಶ್ ಕುಮಾರ್ ರವರು, ವಿಜ್ಞಾನಿ ರಘೋತ್ತಮರಾವ್, ಸಂಘದ…

Read More

ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ

ವಿಜಯ ದರ್ಪಣ ನ್ಯೂಸ್….. ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ ತಾಂಡವಪುರ  ಫೆಬ್ರವರಿ 1 ದಕ್ಷಿಣ ಕಾಶಿ ಎಂದೆ ಹೆಸರುವಾಸಿಯಾಗಿರುವ ನಂಜನಗೂಡಿನ ಇತಿಹಾಸ ಹೊಂದಿರುವ ಶ್ರೀಕಂಠೇಶ್ವರ ದೇವಾಲಯಕ್ಕೆ ಹುಣ್ಣಿಮೆ ಮತ್ತು ರಜಾದಿನ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರ್ಶನ ಪಡೆದರು. ಸರ್ಕಾರದ ಶ್ರೀ ಶಕ್ತಿ ಯೋಜನೆ ಪರಿಣಾಮವಾಗಿ ಹೆಚ್ಚಾಗಿ ಮಹಿಳಾಭಕ್ತರೇಹಲವಾರು ಜಿಲ್ಲೆಗಳು ಗ್ರಾಮಗಳು ತಾಲೂಕುಗಳಿಂದ ಬಂದಂತಹ ಭಕ್ತಾದಿಗಳು ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಕಪಿಲಾ ನದಿಯಲ್ಲಿ ಮಿಂದು ಗಂಗೆ ಪೂಜೆ ಸಲ್ಲಿಸಿದರು. ಭಕ್ತಾದಿಗಳು ಕಪಿಲಾ…

Read More

. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್…… ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್ ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿ ಮತ್ತು ವೈದ್ಯ ಡಾ.ಕೆ.ಬಿ. ಸೂರ್ಯಕುಮಾರ್ ರವರು ರಚಿಸಿದ “ವೈದ್ಯ ಕಂಡ ವಿಸ್ಮಯ ” ವಿಭಿನ್ನ ವಿಶ್ವದ ಇಣುಕು ನೋಟ ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ…

Read More

ಅಭಿವೃದ್ಧಿ ಭಾರತಕ್ಕೆ ಶಿಕ್ಷಣವೇ ಶಕ್ತಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ವಿಜಯ ದರ್ಪಣ ನ್ಯೂಸ್…… ಅಭಿವೃದ್ಧಿ ಭಾರತಕ್ಕೆ ಶಿಕ್ಷಣವೇ ಶಕ್ತಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ :ತಾಂಡವಪುರ ಮೈಸೂರು ಜನವರಿ 31 : ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಸಾಧನೆಗಾಗಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಸಮಾಜದ ಕಲ್ಯಾಣಕ್ಕಾಗಿಯೂ ಬಳಸಬೇಕೆಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ೨೧ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೂರ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ, ಯಾಂತ್ರೀಕೃತಗೊಳಿಸುವಿಕೆ, ಡಿಜಿಟಲ್ ಕ್ರಾಂತಿ…

Read More

ಮಾನಸಿಕ ದೃಢತೆಯನ್ನು ಕಾಪಾಡುವುದು ಹೇಗೆ…… ಹೋರಾಡ ಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……..

ವಿಜಯ ದರ್ಪಣ ನ್ಯೂಸ್…. ಮಾನಸಿಕ ದೃಢತೆಯನ್ನು ಕಾಪಾಡುವುದು ಹೇಗೆ…… ಹೋರಾಡ ಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ…….. ಇತ್ತೀಚಿನ ವರ್ಷಗಳಲ್ಲಿ ಅನೇಕ ವ್ಯಕ್ತಿಗಳು ತುಂಬಾ ಕಷ್ಟಪಟ್ಟು ಮೇಲೆ ಬಂದು, ಒಂದು ಬೃಹತ್ ಆರ್ಥಿಕ ಸಾಮ್ರಾಜ್ಯವನ್ನು ಸ್ಥಾಪಿಸಿಕೊಂಡು, ತದನಂತರ ಯಾವುದೋ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಪ್ರೇಮಿಗಳು, ವಿದ್ಯಾರ್ಥಿಗಳು, ಅನೈತಿಕ ಸಂಬಂಧಗಳು, ಮಾನಸಿಕ ಅಸ್ವಸ್ಥರು, ಸಾಲಗಾರರು, ಕೆಲವು ರೈತರು, ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದರ ಜೊತೆಗೆ ಈ ರೀತಿ ಬೃಹತ್ ಸಾಮ್ರಾಜ್ಯದ ವ್ಯಕ್ತಿಗಳು ಸಹ…

Read More

ಕೃಷಿ ಇಲಾಖೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…… ಕೃಷಿ ಇಲಾಖೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ತಾಂಡವಪುರ ಮೈಸೂರು ಜನವರಿ 31 : ಕೃಷಿಇಲಾಖೆಯಲ್ಲಿ ಸಮರ್ಪಕ ಸೇವೆ ಸಿಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಶನಿವಾರ ನಂಜನಗೂಡಿನ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಕೃಷಿ ಅಧಿಕಾರಿ ವಿರುದ್ಧ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಕೃಷಿಗೆ ಬೇಕಾದ ಪರಿಕರಗಳು,…

Read More

ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!!

ವಿಜಯ ದರ್ಪಣ ನ್ಯೂಸ್….. ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!! ಹದವಾದ ಭೂಮಿಯಲ್ಲಿ ಹೂವಿನ ಬೀಜವನ್ನು ಬಿತ್ತಿ, ಅದಕ್ಕೆ ಬೇಕಾದ ನೀರನ್ನು ಹನಿಸಿ. ಗೊಬ್ಬರ ಪೂರೈಸುತ್ತವೆ. ಒಟ್ಟಿನಲ್ಲಿ ಅದಕ್ಕೆ ಬೇಕಾದ ರಕ್ಷಣೆಯನ್ನು ಒದಗಿಸುತ್ತೇವೆ. ಆದೊಂದು ದಿನ ಚಿಗುರೊಡೆಯುತ್ತದೆ ಸಸಿಯಾಗುತ್ತದೆ. ನಂತರ ಗಿಡವಾಗುತ್ತದೆ. ಮುಂದೊಂದು ದಿನ ಮೊಗೊಂದು ಹಿಗ್ಗಿ ಹಿಗ್ಗಿ ಸುಂದರ ಮುಂಜಾವಿನಲ್ಲಿ ಅರಳಿ ನಿಲ್ಲುತ್ತದೆ. ಗಿಡದ ನೆತ್ತಿಯ ಮೇಲಿನ ನಗುವ ಹೂ ಕಂಡು ನಮ್ಮ ತುಟಿಯಂಚಿನಲ್ಲಿ ನಗೆ ಹೂ ಅರಳುತ್ತದೆ. ಬೀಜವನ್ನು ಬೀಜವಾಗಿಯೇ ಬಿಟ್ಟಿದ್ದರೆ ಅದು ಹೂವಾಗಿ ಅರಳುತ್ತಿರಲಿಲ್ಲ. ನಮ್ಮ…

Read More

ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಾಂಡವಪುರ ಜನವರಿ 30ಪೋಲಿಸಿನವರಿಂದ ದಂಡ ತಪ್ಪಿಸಲು ಮಾತ್ರ ಹೆಲ್ಮೆಟ್ ಹಾಕಬೇಕು ಎನ್ನುವುದು ತಪ್ಪು.ಅಪಘಾತಗಳಿಂದ ಅಮ್ಮ ಅಮೂಲ್ಯ ಜೀವಿಗಳು ಉಳಿಯಲು ಹೆಲ್ಮೆಟ್ ಧರಿಸಿ ಪ್ರಾಣ ರಕ್ಷಿಸಿಕೊಳ್ಳಿ ಎಂದು ಮೈಸೂರು ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಅವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು…

Read More