ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್
ವಿಜಯ ದರ್ಪಣ ನ್ಯೂಸ್….. ಆಸರೆ” ಪುಸ್ತಕ ಹಾಗೂ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಂಡವಪುರ ಡಿಸೆಂಬರ್ 27 ಡೋಲು ನಗಾರಿಗಳೊಂದಿಗೆ ಶಾಸಕರನ್ನು ಸ್ವಾಗತ ಕೋರಿದ ಪ್ರತಿಭಾ ಕಾರಂಜಿ ಮಕ್ಕಳು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲಿಕೆಗೆ ಉತ್ತೇಜನ್ನು ನೀಡುವ ಉದ್ದೇಶದಿಂದ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಆಸರೆ ಪುಸ್ತಕ ಆಸರೆಯಾಗಿದೆ ಎಂದು ಶಾಸಕ ದರ್ಶನ್ ದ್ರುವ…
ಅಭಿಮಾನಿಗಳ ಅತಿರೇಕ…. ಹುಚ್ಚುತನದ ಪರಮಾವಧಿ…..
ವಿಜಯ ದರ್ಪಣ ನ್ಯೂಸ್…. ಅಭಿಮಾನಿಗಳ ಅತಿರೇಕ…. ಹುಚ್ಚುತನದ ಪರಮಾವಧಿ….. ಯಾರ್ರೀ ಅದು ಡಚ್ಚ – ಕಿಚ್ಚ. ( ದರ್ಶನ್ – ಸುದೀಪ್ ) + ( ಡೆವಿಲ್ – ಮಾರ್ಕ್ )…….. ಅವರ ಅಭಿಮಾನಿಗಳ ಯುದ್ಧವಂತೆ….. ಸಾಮಾಜಿಕ ಜಾಲತಾಣಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಇದು ಬಹುದೊಡ್ಡ ಚರ್ಚೆಯಂತೆ….. ಯಾಕಪ್ಪಾ, ಏನಾಗಿದೆ ಸಮಸ್ಯೆ, ಪ್ರಾಕೃತಿಕ ವಿಕೋಪ ನಿಯಂತ್ರಿಸಲು ಈ ಜಗಳವೇ ? ಆರ್ಥಿಕ ಕುಸಿತ ತಡೆಯಲು ಈ ಕುತಂತ್ರಗಳೇ ? ರಾಜ್ಯ ದೇಶದ ಘನತೆ ಕಾಪಾಡಲು ಈ ಬೈದಾಟಗಳೇ…
ಎಲ್ಲಾ ಧರ್ಮ ಪ್ರೀತಿಸುವ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು : ಆಲೂರು ಹನುಮಂತರಾಯಪ್ಪ
ವಿಜಯ ದರ್ಪಣ ನ್ಯೂಸ್…. ಎಲ್ಲಾ ಧರ್ಮ ಪ್ರೀತಿಸುವ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು : ಆಲೂರು ಹನುಮಂತರಾಯಪ್ಪ ಹಿರಿಯೂರು: ನಮ್ಮ ಭಾರತದೇಶವು ಸರ್ವ ಧರ್ಮಗಳ ಸಮನ್ವಯತೆಯನ್ನು ಕಾಯ್ದುಕೊಂಡಿರುವ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಹಾಗೂ ಧರ್ಮೀ ಯರನ್ನು ಗೌರವಿಸುತ್ತದೆ, ಈ ನಿಟ್ಟಿನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಹೀಗೆ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಾಗೂ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕೆಂಬ ಉದ್ದೇಶ ದಿಂದ ನಮ್ಮ ಶಾಲೆಯಲ್ಲಿ ಇಂದು ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ವಾಣಿ ವಿಲಾಸ ವಿದ್ಯಾ…
ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ
ವಿಜಯ ದರ್ಪಣ ನ್ಯೂಸ್….. ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಸಚಿವರಿಂದ ಅವರಿಂದ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 25: ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಆಹಾರ ನಾಗರಿಕ ಸರಬರಾಜು,ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ,…
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 23: ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾಹಿತಿ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ…
ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ
ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಡಿಸೆಂಬರ್ .23: ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು ಆಗ ಮಾತ್ರ ನಿಮ್ಮ ಹಕ್ಕನ್ನು ನೀವು ಕೇಳಿ ಪಡೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್…
ಒಳ್ಳೆತನದಿಂದ ಕಾರ್ಯನಿರ್ವಹಿಸಿ ನಿಮ್ಮನ್ನು ಜನರು ನೆನಪಿಸಿಕೊಳ್ಳುತ್ತಾರೆ: ನಿವೃತ್ತ ಐಎಎಸ್ ಅಧಿಕಾರಿ ಅಮರ ನಾರಾಯಣ
ವಿಜಯ ದರ್ಪಣ ನ್ಯೂಸ್…. ಅಧಿಕಾರಿಗಳು ಸೌಜನ್ಯ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಒಳ್ಳೆತನದಿಂದ ಕಾರ್ಯನಿರ್ವಹಿಸಿ ನಿಮ್ಮನ್ನು ಜನರು ನೆನಪಿಸಿಕೊಳ್ಳುತ್ತಾರೆ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 23 : ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಈ ದಿನ ಬಹಳ ವಿಶೇಷವಾದ ದಿನ ನಮ್ಮ ರೈತರ ದಿನವನ್ನಾಗಿ ದೇಶದಾದ್ಯಂತ ಆಚರಿಸಲಾಗುತ್ತದೆ. ಮುಖ್ಯವಾಗಿ ರೈತರು ನಿಮ್ಮ ಕಚೇರಿಗೆ ಬಂದಾಗ ಉತ್ತಮ ಮನಸ್ಥಿತಿಯಿಂದ ಮುಗುಳ್ನಗುತ್ತಾ ಮಾತನಾಡಿಸಿ, ಏಕೆಂದರೆ ಅವರು ನಮಗೆ ಅನ್ನ ನೀಡುವ ದೇವರು….
ಕಳ್ಳರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು ವಶಪಡಿಸಿಕೊಂಡ ಪೊಲೀಸರು
ವಿಜಯ ದರ್ಪಣ ನ್ಯೂಸ್… ಕಳ್ಳರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು ವಶಪಡಿಸಿಕೊಂಡ ಪೊಲೀಸರು ಶಿಡ್ಲಘಟ್ಟ : ನಗರದ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯಾದ ಮುಬಾರಕ್ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಮೂವರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾಹಿಲ್ ಶಾರುಖ್ ಪಾಷಾ(25),ಸಾಹಿಲ್ ಪಾಷ (24) ಹಾಗೂ ಇನಾಯತ್ ಪಾಷಾ(54) ಬಂಧಿತರು. ಈ ಮೂವರು ನಗರದ ಫಿಲೇಚರ್ ಕ್ವಾಟರ್ಸ್…
ಭೀಮ ಗೋಲ್ಡ್ ಪೈವೇಟ್ ಲಿಮಿಟೆಡ್ ಘೋಷಿಸುತ್ತದೆ ‘ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್’ ಹಬ್ಬದ ಸೀಸನ್ನಲ್ಲಿ ಎನ್ಆರ್ಐ ಗ್ರಾಹಕರನ್ನು ಆಕರ್ಷಿಸುವ ವಿಶೇಷ ಡೈಮಂಡ್ ಅಭಿಯಾನ
ವಿಜಯ ದರ್ಪಣ ನ್ಯೂಸ್… ಭೀಮ ಗೋಲ್ಡ್ ಪೈವೇಟ್ ಲಿಮಿಟೆಡ್ ಘೋಷಿಸುತ್ತದೆ ‘ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್’ ಹಬ್ಬದ ಸೀಸನ್ನಲ್ಲಿ ಎನ್ಆರ್ಐ ಗ್ರಾಹಕರನ್ನು ಆಕರ್ಷಿಸುವ ವಿಶೇಷ ಡೈಮಂಡ್ ಅಭಿಯಾನ ಬೆಂಗಳೂರು, ಡಿಸೆಂಬರ್ 22, 2025: ಶುದ್ಧತೆ ಹಾಗೂ ನಂಬಿಕೆಗೆ ಹೆಸರಾದ ಭಾರತದ ಐಕಾನಿಕ್ ಜ್ಯುವೆಲ್ಲರಿ ಸಂಸ್ಥೆಯಾದ ಭೀಮ ಹಬ್ಬದ ಮತ್ತು ರಜಾದಿನಗಳ ಸಂದರ್ಭದಲ್ಲಿ ವಿದೇಶಗಳಿಂದ ಭಾರತಕ್ಕೆ ಮರಳುವ ಅನಿವಾಸಿ ಭಾರತೀಯರನ್ನು (NRI) ಗಮನದಲ್ಲಿಟ್ಟುಕೊಂಡು, ತನ್ನ ವಿಶೇಷ ಡೈಮಂಡ್ ಅಭಿಯಾನವಾದ ‘ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್’ ಅನ್ನು…
ಸಂಸತ್ತು ಮತ್ತು ವಿಧಾನಸಭಾ ಅಧಿವೇಶನಗಳು……
ವಿಜಯ ದರ್ಪಣ ನ್ಯೂಸ್… ಸಂಸತ್ತು ಮತ್ತು ವಿಧಾನಸಭಾ ಅಧಿವೇಶನಗಳು…… ಇಷ್ಟೊಂದು ಹೊಸ ಅಥವಾ ತಿದ್ದುಪಡಿ ಮಸೂದೆಗಳ ಅವಶ್ಯಕತೆ ಇದೆಯೇ…. ಬೀಳುತ್ತಿರುವ ಗೋಡೆಯನ್ನು ಹಿಡಿದು ನಿಲ್ಲಿಸುವುದೇ ಒಂದು ದೊಡ್ಡ ಮತ್ತು ನಿರಂತರ ಕೆಲಸವಾದರೆ ಅದರ ಮೇಲೆ ಕಟ್ಟಡವನ್ನು ಕಟ್ಟುವುದು ಹೇಗೆ ? ಯಾವಾಗ ? ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ನೋಡಿದರೆ, ಅಧಿವೇಶನಗಳಲ್ಲಿ ಅವರು ಮಂಡಿಸುತ್ತಿರುವ ವಿವಿಧ ಹೊಸ ಮತ್ತು ತಿದ್ದುಪಡಿ ಮಸೂದೆಗಳನ್ನು ನೋಡಿದರೆ ಇದು ಮತ್ತೆ ಮತ್ತೆ ನೆನಪಾಗುತ್ತಿದೆ. ಏಕೆಂದರೆ ಪ್ರತಿಬಾರಿಯೂ ಸರ್ಕಾರಗಳು, ವಿರೋಧ…
