Featured posts

Latest posts

All
technology
science

ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು

ವಿಜಯ ದರ್ಪಣ ನ್ಯೂಸ್….. ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು…

ಹಸಿರೆ ಉಸಿರು ಟ್ರಸ್ಟ್” ವತಿಯಿಂದ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ 

ವಿಜಯ ದರ್ಪಣ ನ್ಯೂಸ್…. ಹಸಿರೆ ಉಸಿರು ಟ್ರಸ್ಟ್” ವತಿಯಿಂದ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಶಿಡ್ಲಘಟ್ಟ : ಬೆಂಗಳೂರು ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ದಿನಾಂಕ “ಹಸಿರೆ ಉಸಿರು ಟ್ರಸ್ಟ್” ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ವೈಭವದಿಂದ ಜರುಗಿತು. ಈ ವೇದಿಕೆಯಲ್ಲಿ ಚಲನಚಿತ್ರ ನಟ ಹಾಗೂ ಗಾಯಕ ಸಿ.ಎನ್. ಮುನಿರಾಜ್ ರವರಿಗೆ ಅವರ ಕಲಾ ಸೇವೆಯನ್ನು ಪರಿಗಣಿಸಿ, ರಾಜ್ಯ ಮಟ್ಟದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಪ್ರಶಸ್ತಿ ನೀಡಿ…

Read More

ರಂಗಭೂಮಿ ಕಲೆಯನ್ನು ಬೆಳೆಸಿ ಉಳಿಸಿ ಪ್ರೋತ್ಸಾಹ ನೀಡಿ: ಗ್ರಾ. ಪಂ. ಸದಸ್ಯ ಎನ್ ಚಂದ್ರು

ವಿಜಯ ದರ್ಪಣ ನ್ಯೂಸ್…… ರಂಗಭೂಮಿ ಕಲೆಯನ್ನು ಬೆಳೆಸಿ ಉಳಿಸಿ ಪ್ರೋತ್ಸಾಹ ನೀಡಿ: ಗ್ರಾ. ಪಂ. ಸದಸ್ಯ ಎನ್ ಚಂದ್ರು ತಾಂಡವಪುರ ಫೆಬ್ರವರಿ 4 ಇತ್ತೀಚಿನ ದಿನಗಳಲ್ಲಿ ರಂಗಭೂಮಿ ಕಲೆ ನಶಿಸಿಹೋಗುತ್ತಿದ್ದು ಈ ರಂಗಭೂಮಿಕತೆಯನ್ನು ಪೌರಾಣಿಕ ನಾಟಕಗಳ ಮೂಲಕ ರಂಗಭೂಮಿ ಕಲಾವಿದರನ್ನು ಕಲೆಯನ್ನು ಬೆಳೆಸಿ ಉಳಿಸಿ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ರಂಗಭೂಮಿಕಲೆಯನ್ನು ಮತ್ತೊಮ್ಮೆ ಬೆಳೆಸಲು ಕಲಾಭಿಮಾನಿಗಳು ಪ್ರೋತ್ಸಾಹ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎನ್ ಚಂದ್ರು ಕಲಾಭಿಮಾನಿಗಳಲ್ಲಿ ಮನವಿ ಮಾಡಿದರು. ಅವರು ಮೈಸೂರು ಜಿಲ್ಲೆ, ನಂಜನಗೂಡು…

Read More

ಮೌನವಾಗಿ ಆಕರ್ಷಿಸಿ

ವಿಜಯ ದರ್ಪಣ ನ್ಯೂಸ್…. ಮೌನವಾಗಿ ಆಕರ್ಷಿಸಿ ಲೇಖನ ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: 9449234142 ಮಾತು ಆಡಿದರೆ ಹೋಯ್ತು ಮುತ್ತು ಒಡೆದರೆ ಹೋಯ್ತು ಎಂಬ ಗಾದೆ, ಶಬ್ದಗಳು ಮಾನವನ ಬದುಕಿನಲ್ಲಿ ಬಹು ದೊಡ್ಡ ಪಾತ್ರ ವಹಿಸುತ್ತವೆ ಎಂಬ ಸಂಗತಿಯನ್ನು ಒತ್ತಿ ಹೇಳುತ್ತದೆ. ಆಡುವ ಶಬ್ದಗಳಿಗೆ ತುಂಬಾ ಬೆಲೆಯಿದೆ ಅವು ಪರಿಣಾಮಕಾರಿ ಎಂದು ತಿಳಿದವರು ಬಹಳ. ಮೌನವೂ ಒಂದು ಭಾಷೆ ಎಂದು ತಿಳಿದವರು ವಿರಳ. ಮಾತಿಗೆ ಹೇಗೆ ಬೆಲೆಯಿದೆಯೋ ಹಾಗೆಯೇ ಮೌನಕ್ಕೂ ಬೆಲೆಯಿದೆ ಎಂದು ಎಷ್ಟೋ…

Read More

ಫೆ.21 ರಂದು ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ವಿಜಯ ದರ್ಪಣ ನ್ಯೂಸ್….. ಫೆ.21 ರಂದು ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಫೆ.02: ರಾಸಾಯನಿಕ ಸೋರಿಕೆ ದುರಂತಗಳನ್ನು ತಡೆಗಟ್ಟುವುದು ಹಾಗೂ ವಿಪತ್ತು ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಬಂಧ ಫೆಬ್ರವರಿ 21 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ‘ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ’ ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ…

Read More

ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು

ವಿಜಯ ದರ್ಪಣ ನ್ಯೂಸ್….. ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು ಶಿಡ್ಲಘಟ್ಟ : ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಕರೆಯುತ್ತಾರೆ ಹಾಗಾಗಿ ಜಿಲ್ಲಾಧ್ಯಂತ ಇರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭೂ ದಾಖಲೆಗಳ ಗಣಕೀಕರಣ ಕಾರ್ಯ ಪರಿಶೀಲನೆ ನಡೆಸಿ…

Read More

ಬೆಂಗಳೂರಿನಲ್ಲಿ ಫೆಬ್ರವರಿ 6 ರಿಂದ ಮೂರು ದಿನ ‘ಜವಳಿ’ ಹಬ್ಬ! ಎಫ್ & ಎ ಶೋ ಮತ್ತು ಸಿದ್ಧ ಉಡುಪುಗಳ ಮೇಳಕ್ಕೆ ವೇದಿಕೆ ಸಿದ್ಧ! 

ವಿಜಯ ದರ್ಪಣ ನ್ಯೂಸ್….. ಬೆಂಗಳೂರಿನಲ್ಲಿ ಫೆಬ್ರವರಿ 6 ರಿಂದ ಮೂರು ದಿನ ‘ಜವಳಿ’ ಹಬ್ಬ! ಎಫ್ & ಎ ಶೋ ಮತ್ತು ಸಿದ್ಧ ಉಡುಪುಗಳ ಮೇಳಕ್ಕೆ ವೇದಿಕೆ ಸಿದ್ಧ! ವೈಟ್‌ಫೀಲ್ಡ್‌ನ ಕೆಟಿಪಿಒ ಟ್ರೇಡ್‌ ಸೆಂಟರ್‌ನ ಹಾಲ್‌ ಬಿನಲ್ಲಿ ಆಯೋಜಿಸಲಾಗಿದೆ ಬೆಂಗಳೂರು, ಫೆಬ್ರವರಿ 3, 2026 : ಬಹುನಿರೀಕ್ಷಿತ ಜವಳಿ ವಾಣಿಜ್ಯ ಪ್ರದರ್ಶನಗಳಿಗೆ ಬೆಂಗಳೂರು ಸಜ್ಜಾಗಿದೆ. ಫೆಬ್ರವರಿ 6, 7 ಮತ್ತು 8 ರಂದು ಎಫ್‌&ಎ ಶೋ (ಜವಳಿ ಮತ್ತು ಪರಿಕರಗಳ ವಾಣಿಜ್ಯ ಪ್ರದರ್ಶನ) ಹಾಗೂ ಎಎಸ್‌ಎಫ್‌ (ಸಿದ್ಧ…

Read More

ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ವಾರ್ಷಿಕೋತ್ಸವ

ವಿಜಯ ದರ್ಪಣ ನ್ಯೂಸ್….. ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ವಾರ್ಷಿಕೋತ್ಸವ ತಾಂಡವಪುರ ಫೆಬ್ರುವರಿ 3 ಮೈಸೂರು ಜಿಲ್ಲೆ ಕಡಕೋಳ ಗ್ರಾಮದ ಕಾಳಿ ಬೀರೇಶ್ವರ ದೇವಾಲಯ ಬಳಿ ಇರುವ ಬಿಕೆಟಿ ಪಬ್ಲಿಕ್ ಶಾಲೆಯಲ್ಲಿ 9ನೇ ವರ್ಷದ ಶಾಲಾ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಮೂಡ ಮಾಜಿ ಅಧ್ಯಕ್ಷರಾದ ಕೆ ಮರೇಗೌಡರವರು ಈ ಶಾಲೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುತ್ತಿದ್ದು ಈ…

Read More

ಮೈಸೂರಿನಲ್ಲಿ ಹಿಂದೂ ಸಮಾಜೋತ್ಸವ ಅದ್ದೂರಿ ಮೆರವಣಿಗೆ

ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ ಹಿಂದೂ ಸಮಾಜೋತ್ಸವ ಅದ್ದೂರಿ ಮೆರವಣಿಗೆ ತಾಂಡವಪುರ ಫೆಬ್ರವರಿ 3 ಮೈಸೂರಿನ ಲಕ್ಷ್ಮಿಪುರಂ ವಸತಿ ಶಂಕರ ಮಠ ಭಾಗದಲ್ಲಿ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಸಂಭ್ರಮಿಸಿದರು. ರಾಮಾನುಜ ರಸ್ತೆಯಲ್ಲಿರುವ ವೀರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಕಂಸಾಳೆ ನಂದಿ ಕುಣಿತ, ಕಲಾತಂಡಗಳು ಪ್ರದರ್ಶನ ಗಮನ ಸೆಳೆಯಿತು, ನಂತರ ಶಂಕರ ಮಠದ ಶ್ರೀ ಸಚ್ಚಿದಾನಂದ ವಿಲಾಸ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ…

Read More

ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್….  ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.02 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿ ಮಳೆಗಾಲ ಸಂದರ್ಭದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಕಟ್ಟಡದ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಣೆ ಮಾಡಿ ಪುನರ್…

Read More

ಕೆಐಡಿಬಿ ಕಚೇರಿ ಬಳಿ ರೈತರ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೆಐಡಿಬಿ ವಿರುದ್ಧ ರೈತರ ಆಕ್ರೋಶ

ವಿಜಯ ದರ್ಪಣ ನ್ಯೂಸ್….. ಕೆಐಡಿಬಿ ಕಚೇರಿ ಬಳಿ ರೈತರ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೆಐಡಿಬಿ ವಿರುದ್ಧ ರೈತರ ಆಕ್ರೋಶ ತಾಂಡವಪರ: ಫೆಬ್ರವರಿ 3 ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಭೂಮಿ ಕಳೆದುಕೊಂಡಿರುವ ರೈತರಿಗೆ ಉದ್ಯೋಗ ನೀಡಬೇಕು, ಅವರಿಗೆ ನಿವೇಶನ ನೀಡಬೇಕು ಮತ್ತು ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕೆ.ಐ.ಡಿ.ಬಿ ಕಚೇರಿ ಮುಂಭಾಗ ಅಹೋರಾತ್ರಿ ಅನಿರ್ಧಿಷ್ಟಾವದಿ ಧರಣಿ ಕೈಗೊಂಡು ಆಕ್ರೋಶ…

Read More