ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ ಸುತ್ತೂರಿನ ವಿಜೃಂಭಣೆಯಿಂದ ಜರುಗಿದ ರಥೋತ್ಸವ ಹರಿದು ಬಂದ ಭಕ್ತ ಸಾಗರ
ವಿಜಯ ದರ್ಪಣ ನ್ಯೂಸ್…. ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ ಸುತ್ತೂರಿನ ವಿಜೃಂಭಣೆಯಿಂದ ಜರುಗಿದ ರಥೋತ್ಸವ ಹರಿದು ಬಂದ ಭಕ್ತ ಸಾಗರ ತಾಂಡವಪುರ ಜನವರಿ 17 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರೆ ಮಹೋತ್ಸವದಲ್ಲಿ ಶನಿವಾರ ಬೆಳಿಗ್ಗೆ 11.00ಕ್ಕೆ ಪೂಜೆ ಸಲ್ಲಿಸಿ ರಥೋತ್ಸವ ವಿಜೃಂಭಣೆಯಿಂದ ಜರಗಿದ್ದು ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥೋತ್ಸವಕ್ಕೆ ಹಣ್ಣು ದವನ ಎಸೆದು ಪುನೀತರಾದರು ರಥೋತ್ಸವಕ್ಕೆ ಸುತ್ತೂರು…
ನಗರಸಭೆ ಪೌರಾಯುಕ್ತೆ ಅಮೃತ ಗೌಡ ರವರಿಗೆ ಬಾಗೀನ ನೀಡಿ ಧೈರ್ಯ ತುಂಬಿದ ಕರವೇ ಸಿಂಹ ಸೇನೆ ಪದಾಕಾರಿಗಳು
ವಿಜಯ ದರ್ಪಣ ನ್ಯೂಸ್…. ನಗರಸಭೆ ಪೌರಾಯುಕ್ತೆ ಅಮೃತ ಗೌಡ ರವರಿಗೆ ಬಾಗೀನ ನೀಡಿ ಧೈರ್ಯ ತುಂಬಿದ ಕರವೇ ಸಿಂಹ ಸೇನೆ ಪದಾಕಾರಿಗಳು ಶಿಡ್ಲಘಟ್ಟ : ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯ ಜಿಲ್ಲಾ ಕಾರ್ಯಕರ್ತರು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಅರಿಶಿನ ಕುಂಕುಮ ಫಲ ತಾಂಬೂಲ ರೇಷ್ಮೆ ಸೀರೆ ನೀಡಿ ಸಾಂತ್ವನ ಹೇಳಿದರಲ್ಲದೆ ನಾವೆಲ್ಲರೂ ನಿಮ್ಮ ಜತೆಗಿದ್ದೇವೆ ಎಂದು ಧೈರ್ಯ ತುಂಬಿದರು. ಕರವೇ ಸಿಂಹ ಸೇನೆ ಅಧ್ಯಕ್ಷ ಶ್ರೀನಿವಾಸ ಗೌಡ ಹಾಗೂ ಮಹಿಳಾ ಕಾರ್ಯಕರ್ತರು ನಗರಸಭೆ…
ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ…..
ವಿಜಯ ದರ್ಪಣ ನ್ಯೂಸ್……. ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ….. ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ……. ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ ಎದುರಿಸುತ್ತಿದೆ. ಶಿಕ್ಷಣ – ಉದ್ಯೋಗ – ಆರೋಗ್ಯ – ಮದುವೆ – ಕುಟುಂಬದ ನಿರ್ವಹಣೆ - ಸಾಮಾಜಿಕ ಜವಾಬ್ದಾರಿ – ಮಾನವೀಯ ಮೌಲ್ಯಗಳ ನಿರ್ವಹಣೆ – ವೈಯಕ್ತಿಕ…
ಲೇಖನಿಗಳ ನಡುವೆ ಬ್ಯಾಟ್-ಬಾಲ್ ಜಿದ್ದಾಜಿದ್ದಿ: ಕೊಡಗು ಪತ್ರಕರ್ತರ “ಸಂಕ್ರಾಂತಿ ಸಂಭ್ರಮ” ಕ್ರಿಕೆಟ್ ಕೂಟದ ಮುನ್ನೋಟ
ವಿಜಯ ದರ್ಪಣ ನ್ಯೂಸ್….. ಲೇಖನಿಗಳ ನಡುವೆ ಬ್ಯಾಟ್-ಬಾಲ್ ಜಿದ್ದಾಜಿದ್ದಿ: ಕೊಡಗು ಪತ್ರಕರ್ತರ “ಸಂಕ್ರಾಂತಿ ಸಂಭ್ರಮ” ಕ್ರಿಕೆಟ್ ಕೂಟದ ಮುನ್ನೋಟ ಸಮಾಜದ ಕನ್ನಡಿಯಾಗಿ, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿ ಅಹೋರಾತ್ರಿ ದುಡಿಯುವ ಪತ್ರಕರ್ತರ ಬದುಕು ಸದಾ ಸುದ್ದಿಗಳ ಒತ್ತಡ, ಗಡುವುಗಳ ಸವಾಲುಗಳ ನಡುವೆ ಸಾಗುತ್ತದೆ. ಕೊಡಗಿನಂತಹ ಬೆಟ್ಟ-ಗುಡ್ಡಗಳ ನಾಡಿನಲ್ಲಿ ಮಳೆ, ಚಳಿ ಎನ್ನದೆ ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುವ ಪತ್ರಕರ್ತರ ಕ್ಷೇಮ ಮತ್ತು ಅವರ ಕುಟುಂಬದ ಭವಿಷ್ಯದ ದೃಷ್ಟಿಯಿಂದ ಕೊಡಗು ಪತ್ರಕರ್ತರ ಸಂಘ(ರಿ) ಇದರ ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯು…
ಅಧಿಕಾರಿಯನ್ನು ನಿಂದಿಸಿ ಧಮ್ಕಿ ಹಾಕಿರುವ ರಾಜೀವ್ಗೌಡರದ್ದು ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬ : ಮಾಜಿ ಸಂಸದ ಎಸ್.ಮುನಿಸ್ವಾಮಿ
ವಿಜಯ ದರ್ಪಣ ನ್ಯೂಸ್….. ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ ಪ್ರಯುಕ್ತ ಹೆಲ್ಮೆಟ್ ವಿತರಣೆ, ಜಾಗೃತಿ ಜಾಥಾ ಅಧಿಕಾರಿಯನ್ನು ನಿಂದಿಸಿ ಧಮ್ಕಿ ಹಾಕಿರುವ ರಾಜೀವ್ಗೌಡರದ್ದು ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬ : ಮಾಜಿ ಸಂಸದ ಎಸ್.ಮುನಿಸ್ವಾಮಿ ಶಿಡ್ಲಘಟ್ಟ : ಜೀವ ಅಮೂಲ್ಯವಾದ್ದು ಕೇವಲ ಹೆಲ್ಮೆಟ್ ಧರಿಸುವುದು ಮಾತ್ರವಲ್ಲ ಸಂಚಾರಿ ನಿಯಮಗಳನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ಪಾಲಿಸುವ ಮೂಲಕ ನಮ್ಮ ಜೀವ ಉಳಿಸಿಕೊಳ್ಳೋಣ ನಮ್ಮನ್ನು ನಂಬಿರುವ ಕುಟುಂಬದವರ ಹಿತ ಕಾಯೋಣ ಹಾಗೂ ರಾಷ್ಟ್ರೀಯ ಸಂಪತ್ತನ್ನು ಉಳಿಸೋಣ ಬಿಜೆಪಿ ಜಿಲಾಧ್ಯಕ್ಷ ಸೀಕಲ್…
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸತಿಪತಿಗಳಾದ 135 ಜೋಡಿ
ವಿಜಯ ದರ್ಪಣ ನ್ಯೂಸ್… ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸತಿಪತಿಗಳಾದ 135 ಜೋಡಿ ತಾಂಡವಪುರ ಜನವರಿ 16: ಸುಗ್ಗಿ ಸಂಭ್ರಮದೊಡನೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧವುಳ್ಳ ಶಿವರಾತ್ರಿ ಶಿವಯೋಗಿಗಳ ಸುತ್ತೂರು ಜಾತ್ರ ಮಹೋತ್ಸವದಲ್ಲಿ ಸುಮಾರು 135 ಜೋಡಿಗಳು ಸತಪತಿಗಳಾಗಿ ಸ್ವಾಮೀಜಿಗಳ ಸಮ್ಮುಖದಲ್ಲಿ ಸಚಿಪತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಪೈಕಿ 10 ಅಂತರ್ಜಾತಿ ಹಾಗೂ 5 ಹೊರ ರಾಜ್ಯದ ಜೋಡಿಗಳು ಹಸಮಣೆ ಏರಿ ಸಂಭ್ರಮಿಸಿದರು. ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಶುಕ್ರವಾರ…
ಶಿಡ್ಲಘಟ್ಟ ಸರ್ಕಲ್ ನಲ್ಲಿ ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು : ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದ ಬಳಸಿ ಧಮಕಿ
ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ಸರ್ಕಲ್ ನಲ್ಲಿ ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು : ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದ ಬಳಸಿ ಧಮಕಿ ಶಿಡ್ಲಘಟ್ಟ : ನಗರದ ಸರ್ಕಲೊಂದರಲ್ಲಿ “ಕಲ್ಟ್” ಸಿನಿಮಾದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ದ ಬಳಸಿ ಧಮ್ಕಿ ಹಾಕಿದ್ದಾರೆ. ಈ ಆಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ರಾಜೀವ್ ಗೌಡ ವರ್ತನೆಯ ಬಗ್ಗೆ ಅಧಿಕಾರಿಗಳ ವಲಯದಲ್ಲಿ…
ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ಪ್ರಾರಂಭ : ಜಾತ್ರಾ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ
ವಿಜಯ ದರ್ಪಣ ನ್ಯೂಸ್….. ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ಪ್ರಾರಂಭ : ಜಾತ್ರಾ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ ತಾಂಡವಪುರ ಜನವರಿ 14- ಹತ್ತೂರ ಸುತ್ತಿ ನೋಡು ಸುತ್ತೂರ ಜಾತ್ರೆ ನೋಡು ಎಂಬ ನಾಣ್ಣುಡಿಯಂತೆ ವಿಶ್ವ ವಿಖ್ಯಾತ ಇತಿಹಾಸ ಪ್ರಸಿದ್ಧವುಳ್ಳಸುತ್ತೂರು ಜಾತ್ರ ಹಿಂದಿನಿಂದ ಪ್ರಾರಂಭವಾಗಲಿದ್ದು ಜಾತ್ರಮಹೋತ್ಸವದ ಕೇಂದ್ರ ಬಿಂದುವಾದ ಮಹಾ ದಾಸೂಹಕ್ಕೆ ಬುದವಾರ ಮುಂಜಾನೆ ಬೃಹತ್ ಒಲೆಗಳಿಗೆ ಅಗ್ನಿ ಸ್ವರ್ಶ ಮಾಡುವ ಮೂಲಕ ಸುತ್ತೂರು ಪೀಠಾಧ್ಯಕ್ಷ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿದರು….
ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್… ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಮ್ಮ ಭಾಗದ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ನಾನೂ ಒಬ್ಬ ರೈತನಾಗಿ ಸರ್ಕಾರ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದ ಜಂಗಮಕೋಟೆ ಹೋಬಳಿಯ 2823 ಎಕರೆ ಜಮೀನಿನಲ್ಲಿ ಕೃಷಿಯೋಗ್ಯವಾದ 471 ಎಕರೆ ಕೃಷಿ ಭೂಮಿಯನ್ನು ಬಿಡಿಸಿಕೊಟ್ಟಿದ್ದೇನೆ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರಿನಲ್ಲಿ ತಮ್ಮ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು 13 ಹಳ್ಳಿಗಳಲ್ಲಿ 2823 ಎಕರೆ…
ಶಿವಯೋಗಿ ಸಿದ್ಧರಾಮೇಶ್ವರರ ತತ್ವಾದರ್ಶಗಳು ಇಂದಿಗೂ ಜೀವಂತ: ಜಿಲ್ಲಾಧಿಕಾರಿ ಬಸವರಾಜು
ವಿಜಯ ದರ್ಪಣ ನ್ಯೂಸ್…… ಶಿವಯೋಗಿ ಸಿದ್ಧರಾಮೇಶ್ವರರ ತತ್ವಾದರ್ಶಗಳು ಇಂದಿಗೂ ಜೀವಂತ: ಜಿಲ್ಲಾಧಿಕಾರಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜನವರಿ 14, (ಕರ್ನಾಟಕ ವಾರ್ತೆ): ನಮ್ಮ ಕಾಯಕವನ್ನು ಶ್ರದ್ಧೆಯಿಂದ, ನಿಷ್ಟೆಯಿಂದ ನಿಭಾಯಿಸಬೇಕು ಎನ್ನುವ ಸಂದೇಶ ನೀಡಿದ್ದ ಶಿವಯೋಗಿ ಸಿದ್ಧರಾಮೇಶ್ವರರ ತತ್ವಾದರ್ಶಗಳು ಇಂದಿಗೂ ಜೀವಂತ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ತಿಳಿಸಿದರು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಯೋಗಿ…
