” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್…
ವಿಜಯ ದರ್ಪಣ ನ್ಯೂಸ್…. ” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್… ಅರ್ಥವಾಯಿತೆ ? ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು ನಮ್ಮ ಸಮಾಜದ ವಾಸ್ತವಕ್ಕೆ ಸರಿಹೊಂದಬಹುದಾದ ಸರಳ ಅರ್ಥ ನೀಡುವ ಪ್ರಯತ್ನ. ಇದು ಎಲ್ಲಾ ವಯಸ್ಸಿನ, ಎಲ್ಲಾ ಪ್ರದೇಶದ, ಎಲ್ಲಾ ವರ್ಗಗಳಿಗೂ ಅನ್ವಯಿಸುವ ಮಾತು. ಆದರೂ ಹೆಚ್ಚಾಗಿ ಯುವ ವಯಸ್ಸಿನವರಿಗೆ ತುಂಬಾ ಎಚ್ಚರಿಕೆಯ ಅರ್ಥ ಕೊಡುತ್ತದೆ. ಮೊದಲಿಗೆ ಕೆಟ್ಟವರು ಎಂದರೆ ಯಾರು ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸಾಮಾನ್ಯವಾಗಿ…
ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ
ವಿಜಯ ದರ್ಪಣ ನ್ಯೂಸ್…. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿ ಆಯ್ಕೆ ವಿಷಯವಾಗಿ ರಾಜ್ಯ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ನಿರೀಕ್ಷೆಯಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರ ಗೌಡ ಅವರಿಗೆ ಒಲಿದಿದೆ ಕಳೆದ ಒಂದು ವರ್ಷದಿಂದಲೂ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೀಕಲ್ ರಾಮಚಂದ್ರಗೌಡ ಅವರ ಹೆಸರು ಕೇಳಿ ಬರುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟ…
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…. ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜೂನ್ 12: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ…
ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಲಕ್ಷ್ಮಣ ರಾಮು ಕುರಣಿ
ವಿಜಯ ದರ್ಪಣ ನ್ಯೂಸ್…. ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಲಕ್ಷ್ಮಣ ರಾಮು ಕುರಣಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್,12 :ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ ಗೌರವಾನ್ವಿತ 5 ನೇ ಅಪರ ಜಿಲ್ಲಾ ಮತ್ತು…
ಮಾನವೀಯತೆ ಕಳೆದು ಹೋಗುವ ಮುನ್ನ…….
ವಿಜಯ ದರ್ಪಣ ನ್ಯೂಸ್….. ಮಾನವೀಯತೆ ಕಳೆದು ಹೋಗುವ ಮುನ್ನ……. ಮಾನವೀಯತೆ ಕಳೆದು ಹೋಗುವ ಮುನ್ನ……. ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ, ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ ಸ್ವರೂಪದಲ್ಲಿ ಉಳಿಸಬೇಕಾದ ಅನಿವಾರ್ಯತೆ ಈಗ ಅತ್ಯಂತ ಪ್ರಮುಖ ವಿಷಯವಾಗಬೇಕಿದೆ…….. ಅಭಿವೃದ್ಧಿಯ, ಆಧುನಿಕತೆಯ, ತಾಂತ್ರಿಕ ಪ್ರಗತಿಯ ಲಾಭಗಳನ್ನು ನಾವು ಪಡೆಯಬೇಕಾದರೆ ಮಾನವೀಯ ಮೌಲ್ಯಗಳ ಉಳಿವು ಮತ್ತು ಬೆಳವಣಿಗೆ ಬಹುಮುಖ್ಯ ಅಂಶ. ಇಲ್ಲದಿದ್ದರೆ ಎಲ್ಲಾ ಪ್ರಗತಿಯು…
ಜಿಲ್ಲಾ ಮಟ್ಟದ ಮಾವು ಮತ್ತು ಹಲಸು ಮಾರಾಟ ಮೇಳ: ಸಿಇಒ ಡಾ.ಕೆ.ಎನ್ ಅನುರಾಧ
ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ:ಜೂ.13 ರಿಂದ 15 ವರೆಗೆ ಜಿಲ್ಲಾ ಮಟ್ಟದ ಮಾವು ಮತ್ತು ಹಲಸು ಮಾರಾಟ ಮೇಳ: ಸಿಇಒ ಡಾ.ಕೆ.ಎನ್ ಅನುರಾಧ ರಿಯಾಯಿತಿ ದರದಲ್ಲಿ ಹಣ್ಣುಗಳ ಮಾರಾಟ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಜೂನ್ 12: ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ಕಾರ್ಯಕ್ರಮವನ್ನು ಜೂನ್ 13 ರಿಂದ 15 ರವರೆಗೆ ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ,…
ರೈತರು, ರಾಸಾಯನಿಕ ಗೊಬ್ಬರಗಳ ಬಳಕೆ ಬಿಟ್ಟು, ಸಾವಯವ ಕೃಷಿಯತ್ತ ಗಮನಹರಿಸಿ : ವಿಶ್ವನಾಥ್
ವಿಜಯ ದರ್ಪಣ ನ್ಯೂಸ್….. ರೈತರು, ರಾಸಾಯನಿಕ ಗೊಬ್ಬರಗಳ ಬಳಕೆ ಬಿಟ್ಟು, ಸಾವಯವ ಕೃಷಿಯತ್ತ ಗಮನಹರಿಸಿ : ವಿಶ್ವನಾಥ್ ಶಿಡ್ಲಘಟ್ಟ : ರೈತರು, ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿಕೊಂಡು, ಸಾವಯವ ಕೃಷಿಯತ್ತ ಗಮನಹರಿಸಿದರೆ, ಬೆಳೆಗಳಿಗೆ ತಗುಲಬಹುದಾದ ರೋಗಗಳನ್ನು ನಿಯಂತ್ರಣಕ್ಕೆ ತರುವುದರ ಜೊತೆಗೆ, ಭೂಮಿಯ ಫಲವತ್ತತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಉತ್ತಮ ಇಳುವರಿಯ ಬೆಳೆಗಳನ್ನೂ ಬೆಳೆಯಬಹುದಾಗಿದೆ ಎಂದು ಸಾವಯವ ಕೃಷಿಯ ಬಗ್ಗೆ ಮಾಹಿತಿಯನ್ನು ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿಯ (ಬೇಸಾಯ ಶಾಸ್ತ್ರ) ವಿಜ್ಞಾನಿ ವಿಶ್ವನಾಥ್ ತಿಳಿಸಿದರು. ತಾಲ್ಲೂಕಿನ…
ಗೂಡಿನಲ್ಲೊಂದು ಗೂಡು!: ಜಯಶ್ರೀ. ಜೆ. ಅಬ್ಬಿಗೇರಿ ಬೆಳಗಾವಿ
ವಿಜಯ ದರ್ಪಣ ನ್ಯೂಸ್….. ಗೂಡಿನಲ್ಲೊಂದು ಗೂಡು!: ಜಯಶ್ರೀ. ಜೆ. ಅಬ್ಬಿಗೇರಿ ಬೆಳಗಾವಿ ‘ನಿರಂತರ ಸಂತೋಷವೆಂಬುದಿಲ್ಲ ಕೇವಲ ಸಂತಸದ ಕ್ಷಣಗಳಿವೆ.’ ಎನ್ನುವುದು ಬಲ್ಲವರ ಮಾತು. ಇಂಥ ಸಂತಸದ ಕ್ಷಣಗಳನ್ನು ದಕ್ಕಿಸಿಕೊಳ್ಳಲು ಸ್ವಂತದ್ದೊಂದು ಗೂಡು (ಹೋಮ್ ಸ್ವೀಟ್ ಹೋಮ್) ಕಟ್ಟಲೇಬೇಕೆಂದು ಮುಂದಾಗುತ್ತೇವೆ. ಸ್ವಂತದ್ದೊಂದು ಮನೆ ಕಟ್ಟಿಕೊಳ್ಳುವುದು ಬದುಕಿನ ಪರಮೋಚ್ಚ ಗುರಿ. ಆ ಗುರಿ ಮುಟ್ಟಲು ಬ್ಯಾಂಕ್ ಲೋನ್ಗೆ ಅರ್ಜಿ ಸಾಲದ್ದಕ್ಕೆ ಸಂಬಂಧಿಕರು ಸ್ನೇಹಿತರು ಪರಿಚಿತರ ಹತ್ತಿರ ಸಾಲ. ಮನೆಯಾಕೆಯ ಸಾಮಾನು ಅಡವಿಡುವುದು ಇನ್ನೂ ಏನೇನೋ ನಡೆಯುತ್ತವೆ. ಇದನ್ನೆಲ್ಲ ಅರಿತ ನಮ್ಮ…
ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್… ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ತಾಂಡವಪುರ ಜೂನ್ 10 ಕಬ್ಬಿನ ಎಫ್ಆರ್ಪಿ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ತಾಲ್ಲೂಕು ದಂಡಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ರವರ ನೇತೃತ್ವದಲ್ಲಿ ರೈತರ ಹಕ್ಕು ಒತ್ತಾಯ ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಪ್ರತಿಭಟನೆಯಲ್ಲಿ ಮಾತನಾಡಿದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ರವರು ಟನ್ ಕಬ್ಬಿ…
ಪುರಾತತ್ವ ಇಲಾಖೆಯಿಂದ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್
ವಿಜಯ ದರ್ಪಣ ನ್ಯೂಸ್… ಪುರಾತತ್ವ ಇಲಾಖೆಯಿಂದ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್ ಶಿಡ್ಲಘಟ್ಟ : ಪುರಾತತ್ವ ಇಲಾಖೆಯಿಂದ ಶಿಡ್ಲಘಟ್ಟ ತಾಲ್ಲೂಕಿನ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್, ಸ್ಥಳೀಯರಾದ ಎ.ಎಂ.ತ್ಯಾಗರಾಜ್ ಮತ್ತು ಅರುಣ್ ಕುಮಾರ್ ಅವರ ನೆರವಿನಿಂದ ಸುಮಾರು 1,100 ವರ್ಷಗಳಷ್ಟು ಹಿಂದಿನ ಮೂರು ವೀರಗಲ್ಲುಗಳನ್ನು ಹುಡುಕಿದ್ದಾರೆ. ತಾಲ್ಲೂಕಿನ ಹಂಡಿಗನಾಳ ಗ್ರಾಮದ ಹೊರವಲಯದಲ್ಲಿ ಗಂಗರ ಕಾಲದ, ಸುಮಾರು 9 ರಿಂದ 10ನೇ ಶತಮಾನದ ಅಪರೂಪದ ಮೂರು -ವೀರಗಲ್ಲುಗಳನ್ನು ಪತ್ತೆಹಚ್ಚಲಾಗಿದೆ. ಮೂರು ವೀರಗಲ್ಲುಗಳಲ್ಲಿಯೂ ಕುಂಬದ ಚಿತ್ರವಿರುವುದರಿಂದ ಇವುಗಳು…