Featured posts

Latest posts

All
technology
science

ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ

ವಿಜಯ ದರ್ಪಣ ನ್ಯೂಸ್… ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ, ಪರಿಶೀಲನೆ ಮಾಲಿನ್ಯ…

ಮೌನ……………

ವಿಜಯ ದರ್ಪಣ ನ್ಯೂಸ್… ಮೌನ…………… ಬಿಗ್ ಬಾಸ್ ಎಂಬ ಕಾರ್ಯಕ್ರಮ ಕೆರಳಿಸಿದ್ದ ಉದ್ವೇಗದ…

ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್

ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ…

ನಮ್ಮ ಮಗನ ನೆನಪು ಈ ಶಾಲೆಯ ಮಕ್ಕಳ ನಗುವಿನಲ್ಲಿ ಕಾಣಬೇಕು:  ಭಾವುಕರಾದ ಚೇತನ್ ಪೋಷಕರು 

ವಿಜಯ ದರ್ಪಣ ನ್ಯೂಸ್…. ನಮ್ಮ ಮಗನ ನೆನಪು ಈ ಶಾಲೆಯ ಮಕ್ಕಳ ನಗುವಿನಲ್ಲಿ ಕಾಣಬೇಕು:  ಭಾವುಕರಾದ ಚೇತನ್ ಪೋಷಕರು ಶಿಡ್ಲಘಟ್ಟ : ನಮ್ಮ ಮಗನ ನೆನಪು ಈ ಶಾಲೆಯ ಮಕ್ಕಳ ನಗುವಿನಲ್ಲಿ ಕಾಣಬೇಕು ಎಂಬ ಉದ್ದೇಶದಿಂದ ಈ ಪುಟ್ಟ ಸೇವೆ ಮಾಡಿದ್ದೇವೆ ಎಂದು ಚೇತನ್ ಅವರ ಪೋಷಕರು ಭಾವುಕರಾಗಿ ತಿಳಿಸಿದರು. ತಾಲ್ಲೂಕಿನ ಬಸವಾಪಟ್ಟಣ ಗ್ರಾಮದ ಆಂಜಿನಪ್ಪ ಮತ್ತು ನೇತ್ರಾವತಿ ದಂಪತಿ. ತಮ್ಮ ಪುತ್ರ ದಿ.ಚೇತನ್ ಅವರ 4ನೇ ವರ್ಷದ ಸ್ಮರಣಾರ್ಥವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ

ವಿಜಯ ದರ್ಪಣ ನ್ಯೂಸ್… ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ, ಪರಿಶೀಲನೆ ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ   ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಜ.20 ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ ಕಾರ್ಖಾನೆಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ…

Read More

ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ಧಿ ಉಳ್ಳ ಜನ ಜಾಗೃತಿ ಸುತ್ತೂರು ಜಾತ್ರೆಗೆ ತೆರೆ

ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ಧಿ ಉಳ್ಳ ಜನ ಜಾಗೃತಿ ಸುತ್ತೂರು ಜಾತ್ರೆಗೆ ತೆರೆ ತಾಂಡವಪುರ: ಜನವರಿ -ಕಳೆದ ಆರು ದಿನಗಳಿಂದ ಜರುಗಿದ ಇತಿಹಾಸ ಪ್ರಸಿದ್ಧ ಉಳ್ಳ ಐತಿಹಾಸಿಕ ಜನಜಾಗೃತಿ ಸುತ್ತೂರು ಜಾತ್ರೆಗೆ ಇಂದು ಕೂಡ ಲಕ್ಷ ಲಕ್ಷ ಮಂದಿ ಭಕ್ತರು ಪಾಲ್ಗೊಂಡು ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಸ್ವಾಮೀಜಿಯವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪೂಜಿ ಸಲ್ಲಿಸಿ ಸ್ವಾಮೀಜಿ ಅವರ ಕೃಪೆಗೆ ಪಾತ್ರರಾದರು ಅವರು ಇಂದು ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ವರುಣ…

Read More

ಶ್ರಮಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ : ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಗೌಡ 

ವಿಜಯ ದರ್ಪಣ ನ್ಯೂಸ್….   ಶ್ರಮಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ : ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಗೌಡ ಶಿಡ್ಲಘಟ್ಟ : ಶ್ರಮಿಕರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ, ಅವರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕಾರ್ಯ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಜಿ.ಅಮೃತಾ ಗೌಡ ತಿಳಿಸಿದರು. ನಗರದ ಶ್ರೀವಾಸವಿ ಕಲ್ಯಾಣ ಮಂಟಪದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಸಂಘಟಿತ ಕಾರ್ಮಿಕರ ನೋಂದಣಿ, ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ಹಿರಿಯ ಕಾರ್ಮಿಕರ…

Read More

ಮೌನ……………

ವಿಜಯ ದರ್ಪಣ ನ್ಯೂಸ್… ಮೌನ…………… ಬಿಗ್ ಬಾಸ್ ಎಂಬ ಕಾರ್ಯಕ್ರಮ ಕೆರಳಿಸಿದ್ದ ಉದ್ವೇಗದ ಕಾತುರತೆ ಈ ಸಮಾಜದ ಮೌಲ್ಯಗಳ ಕುಸಿತದ ಒಂದು ಉದಾಹರಣೆ ಅಷ್ಟೇ. ಇರಲಿ ಬದಲಾವಣೆ ಜಗದ ನಿಯಮ. ಆದರೆ ಆ ಬದಲಾವಣೆ ಪ್ರಗತಿಪರವಾಗಿರಲಿ, ಪ್ರಭುದ್ಧವಾಗಿರಲಿ, ಜೀವನಮಟ್ಟ ಸುಧಾರಣೆಯತ್ತ ಇರಲಿ, ನೆಮ್ಮದಿಯ ಬದುಕಿನತ್ತ ಸಾಗಲಿ ಎಂದು ಆಶಿಸುತ್ತಾ…… ಬಹುತೇಕ ನಮ್ಮ ದಿನನಿತ್ಯದ ಚಟುವಟಿಕೆಗಳು ಪ್ರಕ್ಷುಬ್ಧವಾಗಿಯೇ ಸಾಗುತ್ತಿದೆ. ದೇಹ ಮತ್ತು ಮನಸ್ಸುಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುತ್ತದೆ. ಈ ಸಂದರ್ಭದಲ್ಲಿ ಮೌನ ಎಂಬ ಭಾವನೆಯೊಂದಿದೆ ಎಂದು ನೆನಪಿಸಿಕೊಳ್ಳುತ್ತಾ, ಅದು…

Read More

ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜನವರಿ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ…

Read More

ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್

ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್ ಪಾಂಡವಪುರ ಜನವರಿ 19 ಸುತ್ತೂರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸುತ್ತೂರು ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶಾಸಕ ರಿಜ್ವಾನ್ ಹರ್ಷದ್ ಚಾಲನೆ ನೀಡಿ ಇಂತಹ ಕುಸ್ತಿ ಪಂದ್ಯಾವಳಿಗಳು ಮನುಷ್ಯನ ಆರೋಗ್ಯಕ್ಕೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಅವರು ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ…

Read More

ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ: ಸಚಿವರಿಂದ ಚಾಲನೆ ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ. 19: ಆಧುನಿಕ ಜೀವನ ಶೈಲಿಯಿಂದ ಮುನುಷ್ಯನ ಆಯಸ್ಸು ಕ್ಷೀಣಿಸುತ್ತಿದೆ, ನಮ್ಮ ಆರೋಗ್ಯವನ್ನು ಸಮತೋಲನದಿಂದ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಪದ್ದತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದೆ, ದಿನಂಪ್ರತಿ ನವಣೆ, ಸಜ್ಜೆ, ಉದ್ದು, ರಾಗಿ ಮತ್ತು ಜೋಳದಂತ ಸಿರಿಧಾನ್ಯ ಆಹಾರ ಸೇವನೆ ರೂಡಿಸಿಕೊಳ್ಳುವದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ…

Read More

ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ

ವಿಜಯ ದರ್ಪಣ ನ್ಯೂಸ್… ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಶಿಡ್ಲಘಟ್ಟ : ಚಿಮುಲ್ ಚುನಾವಣೆ ಸ್ಪರ್ಧೆಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲದೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು, ಪಕ್ಷದ ವರಿಷ್ಠರಾದ ದೇವೇಗೌಡತು ಮತ್ತು ಕುಮಾರಸ್ವಾಮಿ ಅವರ ಸೂಚನೆಯಂತೆ ಮೈತ್ರಿ ಮುಂದುವರೆಯಲಿದೆ ಬುಧವಾರ ನಮ್ಮೆಲ್ಲಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ಮೇಲೂರು ಗೃಹಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮತ್ತು ಡೇರಿಗಳ ಡೆಲಿಗೇಟ್ಸ್…

Read More

ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ.

ವಿಜಯ ದರ್ಪಣ ನ್ಯೂಸ್…. ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ. ಶಿಡ್ಲಘಟ್ಟ : ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಂತಾದ ಮೌಲ್ಯಗಳನ್ನು ಅಮ್ಮ ಕಲಿಸುತ್ತಿದ್ದರು ನಾವು ಯಾರೂ ಹಿಂದುಳಿಯಲಿಲ್ಲ, ಎಲ್ಲರೂ ಎತ್ತರದ ಸ್ತರಕ್ಕೆ ಏರಿದೆವು ಎಂದು ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ತಿಳಿಸಿದರು. ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ನವೋದಯ ಶಾಲೆ, ಕಪಿಲಮ್ಮ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ನವಸೌರಭ’ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು….

Read More