Featured posts

Latest posts

All
technology
science

ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ:…

ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಮಳ್ಳೂರಾಂಭದೇವಿಯ ರಥೋತ್ಸವ  

ವಿಜಯ ದರ್ಪಣ ನ್ಯೂಸ್… ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಮಳ್ಳೂರಾಂಭದೇವಿಯ ರಥೋತ್ಸವ ಶಿಡ್ಲಘಟ್ಟ : ಪುರಾತನ ದೇವಾಲಯ ಶ್ರೀಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ದವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು,ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು. ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಳ್ಳೂರಾಂಭದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು, ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು,…

Read More

ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್

ವಿಜಯ ದರ್ಪಣ ನ್ಯೂಸ್… ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್ ಹೈನುಗಾರರು ಹಾಗೂ ಹೂ ಬೆಳೆಗಾರರ ಕಲ್ಯಾಣಕ್ಕೆ ಎರಡು ಮಸೂದೆ ನವದೆಹಲಿ, ಡಿಸೆಂಬರ್‌ 5, ಶುಕ್ರವಾರ ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7 ಕೋಟಿ ಡೇರಿ ಆಧಾರಿತ…

Read More

ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು

ವಿಜಯ ದರ್ಪಣ ನ್ಯೂಸ್… ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು ಶಿಡ್ಲಘಟ್ಟ : ತಾಲ್ಲೂಕಿನಾದ್ಯಂತ ‘ದಿತ್ವಾ’ ಚಂಡಮಾರುತದ ಪರಿಣಾಮ ವಿಪರೀತ ಚಳಿ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ ಮಳೆಯ ನೀರು ತೆನೆಗಳಲ್ಲೇ ತುಂಬಿಕೊಂಡಿರುವುದರಿಂದ ಈಗಾಗಲೇ ನಿಂತಿದ್ದ ಪೈರುಗಳು ನೆಲಕ್ಕೊರಗಿವೆ. ಹಲವು ರೈತರ ಹೊಲಗಳಲ್ಲಿ ಇಳುವರಿ ಬರದೇ, ಕೊಯ್ಲು ಮಾಡಲಾಗದೆ ರೈತರು ತೊಂದರೆ ಅನುಭವಿಸುವಂತಾಗಿದೆ. ದಿತ್ವಾ ಚಂಡಮಾರುತದ ಪರಿಣಾಮವಾಗಿ ಕಳೆದ ಎರಡು ದಿನಗಳ ಹಿಂದೆ ಅಕಾಲಿಕ ಮಳೆಯಾಗುತ್ತಿದ್ದು, ರೈತರ ಜೀವನಕ್ಕೆ ತೀವ್ರ ಸಂಕಷ್ಟ…

Read More

ಮಹನೀಯರ ಬೆಳಗಿನ ಸಂದೇಶಗಳು……

ವಿಜಯ ದರ್ಪಣ ನ್ಯೂಸ್…. ಮಹನೀಯರ                          ಬೆಳಗಿನ ಸಂದೇಶಗಳು…… ಬೆಳಗಿನ ಶುಭೋದಯ, ರಾತ್ರಿಯ ಶುಭ ರಾತ್ರಿಗಳು, ವಿವಿಧ ಸಂದರ್ಭಗಳ ಶುಭಾಶಯ ಸಂದೇಶಗಳು…….. ಸಾಮಾಜಿಕ ಜಾಲತಾಣಗಳ ಅಭಿವೃದ್ಧಿಯೊಂದಿಗೆ ಮೊಬೈಲ್ ಹೊಂದಿರುವ ಅನೇಕರು ದಿನದ ವಿವಿಧ ಸಮಯದಲ್ಲಿ ಮುಖ್ಯವಾಗಿ ಬೆಳಗಿನ ಹೊತ್ತು ಸ್ನೇಹಿತರುಗಳಿಗೆ, ಹಿತೈಷಿಗಳಗೆ, ಪ್ರೀತಿ ಪಾತ್ರರಿಗೆ ಕಳುಹಿಸುವ ಬಹುತೇಕ Good Morning, Good night Message ಗಳು, ಮಹಾನ್ ವ್ಯಕ್ತಿಗಳು ಹೇಳಿರುವ Quotation…

Read More

ಘಾಟಿ ಸುಬ್ರಮಣ್ಯ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್…. ಡಿ.25 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಘಾಟಿ ಸುಬ್ರಮಣ್ಯ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.03:- ದೊಡ್ಡಬಳ್ಳಾಪುರದ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ…

Read More

ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್ ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಡಿಸೆಂಬರ್ 2 ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸುಧಾರಣೆ ಆಗುತ್ತದೆ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಅವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರದ ಹುರ ಗ್ರಾಮದಲ್ಲಿ…

Read More

ಓದು ಮತ್ತು ಬರೆಯುವ ಹವ್ಯಾಸ……

ವಿಜಯ ದರ್ಪಣ ನ್ಯೂಸ್…. ಓದು ಮತ್ತು ಬರೆಯುವ ಹವ್ಯಾಸ…… ಇತ್ತೀಚೆಗೆ ನನಗೂ ಪುಸ್ತಕ ಬರೆಯುವ ಆಸೆಯಾಗುತ್ತಿದೆ. ಬಹಳಷ್ಟು ಜನರು, ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ, ಬರೆಯುತ್ತಲು ಇದ್ದಾರೆ. ಆ ಪುಸ್ತಕಗಳ ಶೀರ್ಷಿಕೆಗಳೇ ನನಗೊಂದು ಅದ್ಭುತ, ಆಶ್ಚರ್ಯ, ಕುತೂಹಲಕರ…… ಎಂತೆಂತಹ ಹೆಸರುಗಳು, ಅದನ್ನು ಓದುತ್ತಿದ್ದರೆ ಯಾವುದೋ ಮಾಯಾ ಲೋಕದಲ್ಲಿದ್ದಂತೆ ಭಾಸವಾಗುತ್ತದೆ. ಕೆಲವರು ಕಾವ್ಯವನ್ನು, ಮತ್ತೆ ಕೆಲವರು ಕಥೆ ಕಾದಂಬರಿಗಳನ್ನು, ಇನ್ನೊಂದಷ್ಟು ಜನ ಪ್ರಬಂಧಗಳನ್ನು, ಮತ್ತೊಂದಷ್ಟು ಜನ ಅಂಕಣಗಳನ್ನು, ಮತ್ತೆ ಕೆಲವರು ವೈಚಾರಿಕ ಲೇಖನಗಳನ್ನು, ಇನ್ನು ಹಲವರು ಆತ್ಮಕಥೆಗಳನ್ನು, ಬೇರೆಯವರು ಅವರವರಿಗೆ…

Read More

ರಾಮಸಮುದ್ರ ಕೆರೆಯ ನೀರನ್ನು  ಯಾವುದೇ ಕಾರಣಕ್ಕೂ  ಹೊರಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ 

ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯ ನೀರನ್ನು  ಯಾವುದೇ ಕಾರಣಕ್ಕೂ  ಹೊರಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ ಶಿಡ್ಲಘಟ್ಟ : ರಾಮಸಮುದ್ರ ಕೆರೆಯನ್ನು ೧೮೯೯ ರಲ್ಲಿ ಶೇಷಗಿರಿ ಅಯ್ಯಂಗಾರ್, ಕೃಷ್ಣರಾಜೇಂದ್ರ ಒಡೆಯರ್, ವಿಶ್ವೇಶ್ವರಯ್ಯ ಅವರು ನಿರ್ಮಿಸಿದ್ದಾರೆ ,ಸುಮಾರು ೨ ಸಾವಿರಕ್ಕೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೆರೆಯಿಂದ ಶಿಡ್ಲಘಟ್ಟದ ನಗರದ ಜನತೆಗೆ ಕುಡಿಯುವ ಉದ್ದೇಶಕ್ಕಾಗಿ ನೀರು ತೆಗೆದುಕೊಂಡು ಹೋಗಲು ಸಿದ್ಧತೆಗಳು ನಡೆಯುತ್ತಿವೆ, ನಾವು ಯಾವುದೇ ಕಾರಣಕ್ಕೂ ನಮ್ಮ ಕೆರೆಯ ನೀರನ್ನು ಒಂದು ಹನಿಗೂ ಹೊರಗೆ ತೆಗೆದುಕೊಂಡು ಹೋಗುವುದಕ್ಕೆ…

Read More

ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.29: ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು…

Read More

ಓಲೈಕೆ ರಾಜಕಾರಣದಿಂದ ಕನ್ನಡ ಭಾಷೆ ಅಧೋಗತಿಗೆ ತಲುಪಿದೆ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ಅಚರಣೆ ಮಾಡೋಣ :ಸಾ.ರಾ.ಗೋವಿಂದ್

ವಿಜಯ ದರ್ಪಣ ನ್ಯೂಸ್… ರಾಜಾಜಿನಗರದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ನುಡಿ ಹಬ್ಬ ಅಚರಣೆ ಓಲೈಕೆ ರಾಜಕಾರಣದಿಂದ ಕನ್ನಡ ಭಾಷೆ ಅಧೋಗತಿಗೆ ತಲುಪಿದೆ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ಅಚರಣೆ ಮಾಡೋಣ :ಸಾ.ರಾ.ಗೋವಿಂದ್     ಬೆಂಗಳೂರು: ಹಾವನೂರು ವೃತ್ತದಲ್ಲಿ ರಾಜಾಜಿನಗರ ವಿಧಾನಸಭಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಮತ್ತು ನುಡಿ ಹಬ್ಬ ಅಚರಣೆ. ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ್, ಮಾಜಿ ಮಹಾಪೌರರುಗಳಾದ ಜಿ.ಪದ್ಮಾವತಿ, ಜೆ.ಹುಚ್ಚಪ್ಪ, ನಿರ್ಮಾಪಕ ಸಾ.ರಾ.ಗೋವಿಂದು, ಹಿರಿಯ ರಾಜಕಾರಣಿ ಆರ್.ವಿ.ಹರೀಶ್, ಮಾಜಿ ಉಪಮಹಾಪೌರರಾದ…

Read More