ಡಾ.ರಾಜ್ ಕುಮಾರ್ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು
ವಿಜಯ ದರ್ಪಣ ನ್ಯೂಸ್… ಡಾ. ರಾಜಕುಮಾರ್ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು ಶಿಡ್ಲಘಟ್ಟ : ತಮ್ಮ ನಟನಾ ಶಕ್ತಿಯ ಕಲೆಯಿಂದ ಡಾ.ರಾಜ್ಕುಮಾರ್ ಅವರು ಸಮಾಜದ ಹೃದಯವನ್ನು ಮುಟ್ಟಿದ ಅವರು ಕನ್ನಡ ಚಲನಚಿತ್ರರಂಗದ ಮಾತ್ರವಲ್ಲದೆ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು ಎಂದು ವಾಸವಿ ಶಾಲೆಯ ಕಾರ್ಯದರ್ಶಿ ರೂಪಸಿ ರಮೇಶ್ ತಿಳಿಸಿದರು. ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ವರನಟ ಡಾ.ರಾಜ್ಕುಮಾರ್ ಜನ್ಮದಿನಾಚರಣೆ ಹಾಗೂ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು….
ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು
ವಿಜಯ ದರ್ಪಣ ನ್ಯೂಸ್… ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು ಶಿಡ್ಲಘಟ್ಟ : ಉತ್ತಮ ಸಮಾಜದ ನಿರ್ಮಾಣವನ್ನು ಗುರಿಯನ್ನಾಗಿಸಿಕೊಂಡು ಮುಂದಿನ ಪೀಳಿಗೆಯ ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು ಎಂದು ಉಡುಪಿ ಜಿಲ್ಲೆ ಸಾಲಿಗ್ರಾಮದ ವಿವೇಕ ಜಾಗೃತ ಬಳಗದ ಆರ್ತ ಸೇವಕ ಡಿ.ಎಸ್.ಯಶ್ವಂತ್ ತಿಳಿಸಿದರು. ಶಿಡ್ಲಘಟ್ಟ ನಗರದ ಬಿಜೆಪಿ ಕಚೇರಿಯ ಸೇವಾಸೌಧ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾಕ, ವಿವೇಕ ಜಾಗೃತ ಬಳಗ ಹಾಗು ಆರ್ಸಿಜಿ ಫೌಂಡೇಷನ್…
ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.
ವಿಜಯ ದರ್ಪಣ ನ್ಯೂಸ್… ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ. ಜೆಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು ಹೆಚ್ಚಿನ ಜನಸಾಮಾನ್ಯರು ಭಾಗಿಯಾಗಲು ಕರೆ ಪ್ರತಿ ಪಂಚಾಯತಿ ವತಿಯಿಂದ 20 ಸಾವಿರ ಜನಭಾಗಿಯಾಗಲು ಮನವಿ ದೇವನಹಳ್ಳಿ. ಎಪ್ರಿಲ್ 25 ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ರವರು ಇಂದು ದೇವನಹಳ್ಳಿಯ ಪ್ರವಾಸ ಮಂದಿರದಲ್ಲಿ ಮುಖಂಡರೊಂದಿಗೆ ಸಭೆಯನ್ನು ನಡೆಸಿದರು. ನಂತರ…
ಕೃತಕ ಬುದ್ದಿಮತ್ತೆಯಿಂದ ಮಾಧ್ಯಮದಲ್ಲಿ ನೈತಿಕತೆಯೆ ಸವಾಲು: ಪ್ರೊ.ವಾನಳ್ಳಿ
ವಿಜಯ ಕರ್ನಾಟಕ ನ್ಯೂಸ್….. ಕೃತಕ ಬುದ್ದಿಮತ್ತೆಯಿಂದ ಮಾಧ್ಯಮದಲ್ಲಿ ನೈತಿಕತೆಯೆ ಸವಾಲು: ಪ್ರೊ.ವಾನಳ್ಳಿ ದೊಡ್ಡಬಳ್ಳಾಪುರ: ಸಮೂಹ ಮಾಧ್ಯಮದಲ್ಲಿ ಕೃತಕ ಬುದ್ದಿಮತ್ತೆ ಬೆಳೆಯುತ್ತಿದ್ದಂತೆ ವಸ್ತುನಿಷ್ಠತೆ ಮತ್ತು ನೈತಿಕತೆಯ ಕೊರತೆ ಎದುರಿಸುವುದೇ ಸವಾಲಾಗಿದೆ ಎಂದು ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ ನಿರಂಜನ್ ವಾನಳ್ಳಿ ಹೇಳಿದರು. ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆ ಯುಗದಲ್ಲಿ ಸಮೂಹ ಮಾಧ್ಯಮಗಳ ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ…
ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ
ವಿಜಯ ದರ್ಪಣ ನ್ಯೂಸ್…. ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಕದರಿನಾಯಕನಹಳ್ಳಿಯಲ್ಲಿ ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ದೇವಾಲಯದಲ್ಲಿ 3ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಬಿ.ಎನ್ ರವಿಕುಮಾರ್ ಮಾತನಾಡಿ ಓಂ ಶಕ್ತಿ ಅಮ್ಮನವರು ಈ ಭಾಗದಲ್ಲಿ ಶಕ್ತಿ ದೇವತೆಯಾಗಿದ್ದು ಭಕ್ತಾದಿಗಳ ಇಷ್ಟಾರ್ಥಗಳನ್ನು ಪರಿಹರಿಸುತ್ತಿದ್ದು ಉತ್ತಮ ಮಳೆ ,ಬೆಳೆಯಾಗಿ ಜನ,ಜಾನುವಾರಗಳು ಸುಖಶಾಂತಿ ನೆಮ್ಮಂದಿಯಿಂದ ಬಾಳಲಿ ಎಂದು ಓಂಶಕ್ತಿ ಅಮ್ಮನವರಲ್ಲಿ ಪ್ರಾರ್ಥಿಸಿಕೊಂಡಿರುವುದಾಗಿ ತಿಳಿಸಿದರು. ಓಂ ಶಕ್ತಿ ಅಮ್ಮನವರ ದೇವಾಲಯದ 3ನೇ ವಾರ್ಷಿಕೋತ್ಸವದ…
ಸೈನಿಕರ ಜೀವವೂ ಅತ್ಯಮೂಲ್ಯ….
ವಿಜಯ ದರ್ಪಣ ನ್ಯೂಸ್… ಸೈನಿಕರ ಜೀವವೂ ಅತ್ಯಮೂಲ್ಯ…. ಅವರು ಸಹ ತಾಯಿಯ ಕರುಳಿನ ಕುಡಿಗಳೇ, ಸಂಯಮವಿರಲಿ…… ಯಾವುದೋ ಧಾರಾವಾಹಿ, ಸಿನಿಮಾ, ನಾಟಕದ ಭಾವನಾತ್ಮಕ ದೃಶ್ಯಗಳನ್ನು ನೋಡುವಾಗಲೇ ಅಥವಾ ಯಾವುದಾದರೂ ನೋವಿನ, ಸಂಕಷ್ಟದ, ಕಥೆ, ಕಾದಂಬರಿ, ಕವಿತೆ ಓದುವಾಗಲೇ ನಮಗರಿವಿಲ್ಲದಂತೆ ದುಃಖದಿಂದ ಕಣ್ಣಿನಲ್ಲಿ ಧಾರಾಕಾರ ನೀರು ಸುರಿಯುತ್ತದೆ. ಯಾರದೋ ಅಪರಿಚಿತರ ಸಾವು ನಮ್ಮನ್ನು ಕದಡುತ್ತದೆ. ಅಷ್ಟೊಂದು ಭಾವ ಜೀವಿಗಳು ನಾವು. ಆದರೆ ಕಾಶ್ಮೀರದ ಪೆಹಲ್ಗಾವ್ ನಲ್ಲಿ ಆ ಹೆಣ್ಣು ಮಕ್ಕಳು ಮತ್ತು ಪುಟ್ಟ ಮಕ್ಕಳು ತಮ್ಮ ಕಣ್ಣೆದುರೇ ಗಂಡನನ್ನು,…
ಆಕಾಶದಲ್ಲಿ ಮೂಡಲಿದೆ “ಸ್ಮೈಲಿ ಫೇಸ್’!”
ವಿಜಯ ದರ್ಪಣ ನ್ಯೂಸ್ … ಏಪ್ರಿಲ್ 25 ರಂದು ನಡೆಯಲಿದೆ ಖಗೋಳ ವಿಸ್ಮಯ ಆಕಾಶದಲ್ಲಿ ಮೂಡಲಿದೆ “ಸ್ಮೈಲಿ ಫೇಸ್’!” ಅಪರೂಪಕ್ಕೊಮ್ಮೆ ಆಕಾಶದಲ್ಲಿ ಗ್ರಹಗಳ ಸಂಯೋಜನೆಯಿಂದ ಖಗೋಳ ವಿಸ್ಮಯಗಳು ನಡೆಯುವುದುಂಟು. ಅದೇ ರೀತಿ ಏಪ್ರಿಲ್ 25 ಅಂದರೆ ನಾಳೆ ಶುಕ್ರವಾರ ಕೂಡಾ ಖಗೋಳ ವಿಸ್ಮಯವೊಂದು ನಡೆಯಲಿದ್ದು, ತ್ರಿವಳಿ ಗ್ರಹಗಳ ಸಂಯೋಜನೆಯಿಂದ ಆಗಸದಲ್ಲಿ ನಗು ಮುಖ ಬೆಳಗಲಿದೆ. ಶುಕ್ರ, ಶನಿ ಮತ್ತು ಅರ್ಧ ಚಂದ್ರನ ಸಂಯೋಜನೆಯಿಂದ ಆಕಾಶದಲ್ಲಿ ‘ಸ್ಮೈಲಿ ಫೇಸ್’ ಗೋಚರಿಸಲಿದ್ದು, ಇದು ಯಾವ ಸಮಯದಲ್ಲಿ ಕಾಣಿಸಲಿದೆ, ಇದನ್ನು ಹೇಗೆ…
ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್….. ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ ಉಗ್ರರನ್ನು ಸದೆಬಡೆಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು , ಏಪ್ರಿಲ್ 24: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….
ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು
ವಿಜಯ ದರ್ಪಣ ನ್ಯೂಸ್….. ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ಅನುಮತಿ ನೀಡಿರುವುದರ ವಿರುದ್ಧ ಸ್ಥಳೀಯರಿಂದ ನಿರಂತರವಾಗಿ ಪ್ರತಿಭಟನೆಯೂ ನಡೆಯುತಿತ್ತು ಈ ಕುರಿತು ಜನಪ್ರತಿನಿಧಿಗಳು ಕ್ರಷರ್ ಸ್ಥಾಪಿಸುವ ಕುರಿತು ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿರೋಧದ ಮದ್ಯೆಯೂ ಕ್ರಷರ್ ಗೆ ರಸ್ತೆ ಕಾಮಗಾರಿಯನ್ನ ಕ್ವಾರಿ ಮಾಲೀಕರು ನಡೆಸುತಿದ್ದರು. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ…
ವರನಟ ಡಾ.ರಾಜಕುಮಾರ್ ಅವರ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್… ವರನಟ ಡಾ.ರಾಜಕುಮಾರ್ ಅವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 24 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ವರನಟ ಡಾ.ರಾಜಕುಮಾರ್’ ಅವರ 97 ನೇ ಜನ್ಮ ದಿನಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ವರನಟ ಡಾ.ರಾಜ್…