ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ
..ವಿಜಯ ದರ್ಪಣ ನ್ಯೂಸ್…. ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ವಿಜಯಪುರ, ದೇವನಹಳ್ಳಿ ತಾಲ್ಲೂಕು : ಇತಿಹಾಸ ಪ್ರಸಿದ್ದ ಶ್ರೀಧರ್ಮರಾಯಸ್ವಾಮಿ ದ್ರೌಮ್ಮನವರ 87 ನೇ ವರ್ಷದ ಹೂವಿನ ಕರಗ ಮಹೋತ್ಸವ ವಿಜೃಂಭಣೆ ಯಿಂದ ನಡೆಯಿತು. ಶ್ರೀಧರ್ಮ ರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವದ ತಿಗಳ ಜನಾಂಗದ ಎಲ್ಲರೂ ಒಟ್ಟಾರೆ ಸೇರಿ 87ನೇ ವರ್ಷದ ಹೂವಿನ ಕರಗ ಆಯೋಜಿಸಲಾಗಿತ್ತು. ಕರಗ ಹೊತ್ತು ಪೂಜಾರಿ ಭೀಮಾಣ್ಣ, ದೇವಾಲಯದಿಂದ ಹೊರಟು ನೃತ್ಯಕ್ಕಾಗಿ ಏರ್ಪಡಿಸಿದ್ದ ವೇದಿಕೆಯ ಮೇಲೇ ರಿದರು ವಾದ್ಯ…
ಯುವಕರ ದಂಗೆ……
ವಿಜಯ ದರ್ಪಣ ನ್ಯೂಸ್….. ಯುವಕರ ದಂಗೆ…… ನಿರುದ್ಯೋಗ ದಂಗೆ, ಕೆಪಿಎಸ್ಸಿ ಪರೀಕ್ಷಾ ಅಕ್ರಮ, ಎರಡೂವರೆ ಲಕ್ಷ ಸರ್ಕಾರಿ ಉದ್ಯೋಗಗಳ ಭರ್ತಿ ಇಲ್ಲ, ಧೀರ್ಘಕಾಲದಿಂದ ಅತಿಯಾದ ಭ್ರಷ್ಟಾಚಾರ, ನಿಧಾನವಾಗಿ ಕುಸಿಯುತ್ತಿರುವ ಆಡಳಿತ ವ್ಯವಸ್ಥೆ, ಇವುಗಳ ಆಳದಲ್ಲಿ ಅಡಗಿರುವ ಸತ್ಯ, ಮೇಲ್ನೋಟದ ಭ್ರಮೆ, ಆಡಳಿತ ಸುಧಾರಣಾ ಆಯೋಗದ ವೈಫಲ್ಯ ನಮ್ಮ ಮೌನ……. ಈ ಎಲ್ಲಾ ಅಂಶಗಳು ಒಂದಕ್ಕೊಂದು ಪೂರಕವಾಗಿ ವ್ಯವಸ್ಥೆಯ ಅಧೋಗತಿಗೆ ಕಾರಣವಾಗಿದೆ. ನಿರುದ್ಯೋಗ ಸಮಸ್ಯೆ ತುಂಬಾ ಗಂಭೀರವಾಗಿ, ಬೃಹದಾಕಾರವಾಗಿ ಬೆಳೆಯುತ್ತಿದೆ. ಪರೀಕ್ಷಾ ಅಕ್ರಮಗಳು ಎಲ್ಲೇ ಮೀರಿ ಪತ್ತೆ ಹಚ್ಚಲಾಗದಂತೆ…
ಚಿನ್ನದ ಆಸೆ ತೋರಿಸಿ 20 ಲಕ್ಷ ಹಣ ದೋಚಿದ ದರೋಡೆಕೋರರು
ವಿಜಯ ದರ್ಪಣ ನ್ಯೂಸ್….. ಚಿನ್ನದ ಆಸೆ ತೋರಿಸಿ 20 ಲಕ್ಷ ಹಣ ದೋಚಿದ ದರೋಡೆಕೋರರು ವಿಜಯಪುರ: ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಬಳಿಯ ಖಾಸಗೀ ಲೇಔಟ್ ನಲ್ಲಿ ಆಂಧ್ರ ಮೂಲದ ಇಬ್ಬರು ವ್ಯಕ್ತಿಗಳಿಗೆ ಚಿನ್ನದ ಆಸೆ ತೋರಿಸಿ 20 ಲಕ್ಷ ಎಗರಿಸಿದ ಘಟನೆ ವೆಂಕಟಗಿರಿಕೋಟೆ ಬಳಿ ನಡೆದಿದೆ. ಕಳೆದ ದಿನಗಳಿಂದ ಚಿನ್ನದ ಬೆಲೆ ದುಬಾರಿಯಾದ ಕಾರಣ ಇಂದು ದರೋಡೆಕೋರರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದರ ಬೆನ್ನಲ್ಲೇ ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬುವವರಿಗೆ 6 ಮಂದಿ ದರೋಡೆ…
ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ: ರಾಜೀವ್ ಗೌಡ
ವಿಜಯ ದರ್ಪಣ ನ್ಯೂಸ್… ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ: ರಾಜೀವ್ ಗೌಡ ಶಿಡ್ಲಘಟ್ಟ : ಪುರಾಣ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇವಾಲಯದ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಸಮುದಾಯದವರಿದ್ದು ದೇವರ ಕೃಪೆಯಿಂದ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಶುಭ ಹಾರೈಸಿದರು . ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಪುರಾಣ ಪ್ರಸಿದ್ದ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆದಿದ್ದು ರಾಜೀವ್ ಗೌಡರು ಕುಟುಂಬ…
ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ
.ವಿಜಯ ದರ್ಪಣ ನ್ಯೂಸ್….. ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ ತಾಂಡವಪುರ ಮಾರ್ಚ್ 4 ಮೈಸೂರು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಆಶ್ರಯ ಮನೆ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ವಿತರಿಸಿದರು ತಾಲೂಕು ಆಡಳಿತ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಇದೆ ವೇಳೆ ನಮಗೆ ನಿವೇಶನದ ಸಮಸ್ಯೆ…
ರಂಜಾನ್ ಉಪವಾಸದ ಹೊತ್ತಿನಲ್ಲಿ……
ವಿಜಯ ದರ್ಪಣ ನ್ಯೂಸ್…. ರಂಜಾನ್ ಉಪವಾಸದ ಹೊತ್ತಿನಲ್ಲಿ…… ಭಾರತೀಯ ಮುಸ್ಲಿಮರ ಬಗ್ಗೆ ಒಂದು ಅಭಿಪ್ರಾಯ…….. ಧರ್ಮದ ಆಧಾರದಲ್ಲಿ ನಿರ್ಧರಿಸಬೇಕೆ ? ಸಂವಿಧಾನದ ಆಧಾರದ ಮೇಲೆ ನಿರ್ಧರಿಸಬೇಕೆ ? ಸತ್ಯ ಮತ್ತು ಸಮನ್ವಯದ ಆಧಾರದ ಮೇಲೆ ನಿರ್ಧರಿಸಬೇಕೆ ? ನೈತಿಕತೆಯ ಆಧಾರದ ಮೇಲೆ ನಿರ್ಧರಿಸಬೇಕೆ ? ಅವರ ನಡವಳಿಕೆಗಳ ಆಧಾರದ ಮೇಲೆ ನಿರ್ಧರಿಸಬೇಕೆ ? ಐತಿಹಾಸಿಕ ಮತ್ತು ಜಾಗತಿಕ ಪರಿಸ್ಥಿತಿಯ ಮೇಲೆ ನಿರ್ಧರಿಸಬೇಕೆ ? ದೇಶದ ಶಾಂತಿ ಸುವ್ಯವಸ್ಥೆಯ ಆಧಾರದ ಮೇಲೆ ನಿರ್ಧರಿಸಬೇಕೆ ? ಹೀಗೆ ನಾನಾ ಪ್ರಶ್ನೆಗಳು…
ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ
ವಿಜಯ ದರ್ಪಣ ನ್ಯೂಸ್…. ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ ಶಿಡ್ಲಘಟ್ಟ : ಯೋಗಿ ಕೈವಾರ ನಾರೇಯಣಪ್ಪ ತಾತಯ್ಯನವರು ನಮ್ಮ ನಿಮ್ಮಂತೆ ಸಾಮಾನ್ಯರಾಗಿದ್ದು ಸಹಜವಾದ ಸಾಂಸಾರಿಕ ಬದುಕನ್ನು ನಡೆಸುತ್ತಿದ್ದರಾದರೂ ನಂತರ ಅವರ ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಮಹನೀಯರಾಗಿ ಇತಿಹಾಸದ ಪುಟಗಳಲ್ಲಿ ಅವರು ಅಜರಾಮರರಾಗಿದ್ದಾರೆ.ಎಂದು ತಹಸೀಲ್ದಾರ್ ಗಗನಸಿಂಧು ತಿಳಿಸಿದರು. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮದಲ್ಲಿ…
ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ
ವಿಜಯ ದರ್ಪಣ ನ್ಯೂಸ್…. ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ ಶಿಡ್ಲಘಟ್ಟ : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು. ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು…
ಕೈವಾರ ತಾತಯ್ಯನವರ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಕೈವಾರ ತಾತಯ್ಯನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮಾ.03: ಜಿಲ್ಲಾಡಳಿತ ಭವನದಲ್ಲಿ ಜರುಗಿದ ಕೈವಾರ ತಾತಯ್ಯ (ಶ್ರೀ ಯೋಗಿ ನಾರೇಯಣ ಯತೀಂದ್ರ) ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ (ಶ್ರೀ ಯೋಗಿ ನಾರೇಯಣ…
ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಬಲವರ್ಧನೆ ಮಾಡೋಣ : ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ
ವಿಜಯ ದರ್ಪಣ ನ್ಯೂಸ್….. ದೇವನಹಳ್ಳಿಯಲ್ಲಿ ನಡೆದ ಜೆಡಿಎಸ್ ಸಂಘಟನಾ ಸಭೆ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಬಲವರ್ಧನೆ ಮಾಡೋಣ : ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ದೇವನಹಳ್ಳಿ ಮಾರ್ಚ್ 02: ಯಾವುದೇ ಭಿನ್ನಾಭಿಪ್ರಾಯಗಳು ಇದ್ದರೂ ಸಹ ಅವುಗಳನ್ನು ಸರಿಪಡಿಸಿಕೊಂಡು ಒಗ್ಗಟ್ಟಿನಿಂದ ಹೋಗಬೇಕು ಹಾಗೂ ಪಕ್ಷವನ್ನು ಸಂಘಟಬೇಕೆಂದು ಮಾಜಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದಲ್ಲಿ ಇರುವ ಅಂಬೇಡ್ಕರ್ ಭವನದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಪದಾಧಿಕಾರಿಗಳ ಪುನರ್ ನೇಮಕ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಏನೇ ಭಿನ್ನಾಭಿಪ್ರಾಯಗಳಿದ್ದರೂ…
