Featured posts

Latest posts

All
technology
science

ಪ್ರೀತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಿ : ಡಿವೈಎಸ್ಪಿ ಪಿ. ಮುರಳಿಧರ್ 

ವಿಜಯ ದರ್ಪಣ ನ್ಯೂಸ್…. ಪ್ರೀತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಿ : ಡಿ.ವೈ.ಎಸ್ಪಿ.ಪಿ. ಮುರಳಿಧರ್ ಶಿಡ್ಲಘಟ್ಟ : ಭೂಮಿ ಮೇಲೆ ಬಂದ ನಂತರ ನಾವೆಲ್ಲರೂ ಮನುಷ್ಯರೆ, ಪ್ರೀತಿ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಗೌರಿ ಗಣೇಶ ಹಬ್ಬವನ್ನು ಆಚರಿಸಲು ಸಹಕರಿಸಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿ.ವೈ.ಎಸ್ಪಿ.ಪಿ. ಮುರಳಿಧರ್ ತಿಳಿಸಿದರು. ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಾಂತಿ ಸಭೆಯನ್ನ ಉದ್ದೇಶಿಸಿ…

Read More

ಅಭಿವೃದ್ದಿಯ ಹರಿಕಾರ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಎ ಬಿ ಬಸವರಾಜು 

ವಿಜಯ ದರ್ಪಣ ನ್ಯೂಸ್….  ಅಭಿವೃದ್ದಿಯ ಹರಿಕಾರ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಎ ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,20 : ಬಡವರ, ಹಿಂದುಳಿದವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಕರ್ನಾಟಕ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಡಿ.ದೇವರಾಜ ಅರಸು ಅವರ…

Read More

ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು……..

ವಿಜಯ ದರ್ಪಣ ನ್ಯೂಸ್….. ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು…….. ಎಂದಿನಂತೆ ಬೆಳಗಿನ 4 ಗಂಟೆಗೆ ಎದ್ದವನು ಅಂದಿನ ಬರಹಗಳನ್ನು ಬರೆದು Post ಮಾಡಿ 5/30 ಕ್ಕೆ ಸರಿಯಾಗಿ ಮನೆಯಿಂದ ಹೊರಟೆ….. ತುಂತುರು ಹನಿಗಳ ನಡುವೆ ತೂರಿಬಂದ ತಣ್ಣನೆಯ ಗಾಳಿ ಮೈಸೋಕಿಸಿ ರೋಮಾಂಚನ ಉಂಟುಮಾಡಿತು. ಆಹ್ಲಾದಕರ ವಾತಾವರಣ ಗಿಡಮರಗಳ ನಡುವಿನಿಂದ ತೂರಿಬಂದ ಪಕ್ಷಿಗಳ ಕಲರವ – ಮಂದಿರದಿಂದ ಭಕ್ತಿಗೀತೆ ಮಸೀದಿಯಿಂದ ನಮಾಜು, ಚರ್ಚಿನಿಂದ ಪ್ರಾರ್ಥನೆ ಮೂಡಿ ಬರುತ್ತಿದ್ದು ಸಂಗೀತದ ರಸಾನುಭವ ಮುದನೀಡಿತು……… ಬೆಳಗ್ಗೆ ಸೇವಿಸಿದ್ದ ಅಸ್ಸಾಂನ ರುಚಿ ರುಚಿಯಾದ ಮಸಾಲಾ…

Read More

ಅರಿವು ಕೇಂದ್ರಗಳು ಓದುಗರ ಸ್ನೇಹಿಯಾಗಬೇಕು: ಸಿಇಓ ಡಾ.ಕೆ.ಎನ್.ಅನುರಾಧ

ವಿಜಯ ದರ್ಪಣ ನ್ಯೂಸ್…. ಅರಿವು ಕೇಂದ್ರಗಳು ಓದುಗರ ಸ್ನೇಹಿಯಾಗಬೇಕು: ಸಿಇಓ ಡಾ.ಕೆ.ಎನ್.ಅನುರಾಧ ಅರಿವು ಕೇಂದ್ರಗಳಿಗೆ ಅಲೆಕ್ಸಾ ಮತ್ತು ಬುಕ್ಸ್ ಕಿಟ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಆಗಸ್ಟ್19 : ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯಕವಾಗಿದೆ. ಇತಿಹಾಸ,ಕಲೆ,ವಿಜ್ಞಾನ,ಪ್ರಯೋಗ, ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಓದಲು ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ನೂರು ಪುಸ್ತಕಗಳಿರುವ ಕಿಟ್ ಮತ್ತು ದೃಷ್ಟಿ ಸವಾಲಿರುವವರಿಗೆ ಹೆಚ್ಚು ಉಪಯುಕ್ತವಾಗುವ ಅಲೆಕ್ಸಾವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್…

Read More

ರಾಮ್ಕೋ ಸಿಮೆಂಟ್ಸ್ ಲಿಮಿಟೆಡ್ನಿಂದ “ಹಾರ್ಡ್ ವರ್ಕರ್” ಅನಾವರಣ – ನಿರ್ಮಾಣ ರಾಸಾಯನಿಕ ಉತ್ಪನ್ನ ಸರಣಿಗೆ ಹೊಸ ಗುರುತು

ವಿಜಯ ದರ್ಪಣ ನ್ಯೂಸ್….. ರಾಮ್ಕೋ ಸಿಮೆಂಟ್ಸ್ ಲಿಮಿಟೆಡ್ನಿಂದ “ಹಾರ್ಡ್ ವರ್ಕರ್” ಅನಾವರಣ – ನಿರ್ಮಾಣ ರಾಸಾಯನಿಕ ಉತ್ಪನ್ನ ಸರಣಿಗೆ ಹೊಸ ಗುರುತು ಆಗಸ್ಟ್ 19, 2025: ರಾಮ್ಕೋ ಸಿಮೆಂಟ್ಸ್ ಲಿಮಿಟೆಡ್ ಇಂದು ತನ್ನ ನಿರ್ಮಾಣ ರಾಸಾಯನಿಕ ಉತ್ಪನ್ನ ಪೋರ್ಟ್ಫೋಲಿಯೋಗೆ ಹೊಸ ಗುರುತು “ಹಾರ್ಡ್ ವರ್ಕರ್” ಅನ್ನು ಘೋಷಣೆ ಮಾಡಿದೆ. ಅನ್ವೇಷಣೆ, ಸಾಮರ್ಥ್ಯ ಮತ್ತು ವಿಶ್ವಾಸವನ್ನು ಪ್ರತಿನಿಧಿಸುವ “ಹಾರ್ಡ್ ವರ್ಕರ್” ಹೆಸರು ಕಂಪನಿಯ ಭರವಸೆಯಾದ “ಸರಿಯಾದ ಅಪ್ಲಿಕೇಶನ್ಗೆ ಸರಿಯಾದ ಉತ್ಪನ್ನಗಳು” ಎಂಬ ಭರವಸೆಗೆ ಪೂರಕವಾಗಿದೆ. “ಹಾರ್ಡ್ ವರ್ಕರ್” ಅಡಿಯಲ್ಲಿನ…

Read More

ಬೀದಿ ನಾಯಿಗಳ ಸಮಸ್ಯೆ ಮತ್ತು ನಿಯಂತ್ರಣ……..

ವಿಜಯ ದರ್ಪಣ ನ್ಯೂಸ್…. ಬೀದಿ ನಾಯಿಗಳ ಸಮಸ್ಯೆ ಮತ್ತು ನಿಯಂತ್ರಣ…….. ಬೀದಿ ನಾಯಿಗಳ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸಬೇಕೆ ? ಅದು ಅರ್ಜಿ ವಿಚಾರಣೆ ಮಾಡಿ ಆದೇಶ ಹೊರಡಿಸಬೇಕೆ ? ಅದರ ಅವಶ್ಯಕತೆ ಇದೆಯೇ ? ಬೀದಿ ನಾಯಿಗಳ ಸಮಸ್ಯೆ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಅಷ್ಟೊಂದು ಮಾಹಿತಿ ಇರುತ್ತದೆಯೇ ? ಅವರು ಅಷ್ಟೊಂದು ಆಳವಾಗಿ ಬೀದಿ ನಾಯಿಗಳ ಬಗ್ಗೆ ಅಧ್ಯಯನ ಮಾಡಿರುತ್ತಾರೆಯೇ ಅಥವಾ ಕಾನೂನಿನ ಪ್ರಕಾರ ಏನಾದರೂ ಪರಿಹಾರ ಸಿಗಬಹುದು ಎಂದು ಅರ್ಜಿದಾರರು…

Read More

ಸ್ವಚ್ಚಂದ – ಸ್ವತಂತ್ರ – ಮುಕ್ತ – ಬದುಕು.

ವಿಜಯ ದರ್ಪಣ ನ್ಯೂಸ್… ಸ್ವಚ್ಚಂದ – ಸ್ವತಂತ್ರ – ಮುಕ್ತ – ಬದುಕು. ” Looking ugly and madness is the ultimate status (Freedom ) of mind ” ” ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ ಹಂತ ” ಎಂಬ ಅರ್ಥದ ಇಂಗ್ಲೀಷ್ ನಾಣ್ಣುಡಿಯೊಂದು ಬಹಳ ಹಿಂದೆ ಓದಿದ ನೆನಪು….. ವ್ಯಾವಹಾರಿಕ ಜಗತ್ತಿನಲ್ಲಿ ಇದು ಅಷ್ಟಾಗಿ ಅನ್ವಯವಾಗುವುದಿಲ್ಲ. ಏಕೆಂದರೆ ಇಲ್ಲಿ ಮುಖವಾಡಗಳೇ ಹೆಚ್ಚಿನ ಪ್ರಾಮುಖ್ಯತೆ…

Read More

ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಜಿಲ್ಲೆ, ಆಗಸ್ಟ್ 18: ಶೋಷಿತರ ಅಭಿವೃದ್ಧಿಯ ಹರಿಕಾರ ಎಂದೇ ಕರೆಯುವ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ಟೌನ್ ನ ಡಿ.ದೇವರಾಜ ಅರಸು ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ…

Read More

ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..

ವಿಜಯ ದರ್ಪಣ ನ್ಯೂಸ್…. ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..   ಎಂತಹ ಅತ್ಯದ್ಭುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ ರೀತಿಯ ಅನುಭವಗಳು ಅದರಲ್ಲಿ ಅಡಕವಾಗಿದೆ. ಬಹುತೇಕ ಸಕಲಕಲಾವಲ್ಲಬ…….. ಹೇಗೆ ಅದೊಂದು ಅದ್ಬುತ ಪಾತ್ರವೋ, ಶಕ್ತಿಶಾಲಿಯೋ ಹಾಗೆಯೇ ಕೃಷ್ಣನ ಪ್ರತಿ ನಡೆಯನ್ನು ಅಷ್ಟೇ ತೀಕ್ಷ್ಣವಾಗಿ ಪ್ರಶ್ನಿಸುತ್ತಾ ಸಾಗಬಹುದು. ಕೆಲವುಗಳಿಗೆ…

Read More

ಹುಚ್ಚರ ಸಂತೆಯಲ್ಲಿ ನಿಂತು……

ವಿಜಯ ದರ್ಪಣ ನ್ಯೂಸ್…. ಹುಚ್ಚರ ಸಂತೆಯಲ್ಲಿ ನಿಂತು…… ಕಾಲ ಬದಲಾಗಿದೆ, ತಂತ್ರಜ್ಞಾನ ಅಭಿವೃದ್ಧಿ ಹೊಂದಿದೆ. ಜನರ ಬಾಯಿ ಮತ್ತು ಮನಸ್ಸು ದೊಡ್ಡದಾಗಿದೆ. ಜ್ಞಾನ ಅಪಾರವಾಗಿ ಬೆಳೆದು ಮೆದುಳಿನಿಂದ ಆಚೆ ಹೊರಚಾಚುತ್ತಿದೆ. ಆದ್ದರಿಂದ ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಯಾವುದೇ ದೊಡ್ಡ ಅಪರಾಧಿಗಳಿಗೆ ಪೊಲೀಸ್ ತನಿಖೆಯಾಗಲಿ, ಸಿಐಡಿ, ಸಿಓಡಿ ತನಿಖೆಯಾಗಲಿ ಅಥವಾ ವಿಶೇಷ ತನಿಖಾ ತಂಡಗಳ ಅವಶ್ಯಕತೆಯೇ ಇಲ್ಲ. ಜೊತೆಗೆ ಅಪರಾಧಿಗಳನ್ನು ಶಿಕ್ಷಿಸಲು ನ್ಯಾಯಾಲಯಗಳ ಅವಶ್ಯಕತೆಯೂ ಇಲ್ಲ. ಏಕೆಂದರೆ ಅದು ತುಂಬಾ ತಡವಾಗಿ ತೀರ್ಪು ನೀಡುತ್ತದೆ ಮತ್ತು ಕಾನೂನುಗಳನ್ನು…

Read More