ಸತ್ಸಂಗದಿಂದ ಜ್ಞಾನವನ್ನು ಪಡೆಯಬೇಕು: ಮಂಜುಳ ವೆಂಕಟೇಶ್
ವಿಜಯ ದರ್ಪಣ ನ್ಯೂಸ್… ಸತ್ಸಂಗದಿಂದ ಜ್ಞಾನವನ್ನು ಪಡೆಯಬೇಕು: ಮಂಜುಳ ವೆಂಕಟೇಶ್ ವಿಜಯಪುರ: ಪಟ್ಟಣವು ದೇವಾಲಯ ನಗರಿ ಎಂದು ಪ್ರಸಿದ್ದಿ ಪಡೆದಿದ್ದು ಅನೇಕ ಧಾರ್ಮಿಕ ಸತ್ಸಂಗ ಕಾರ್ಯಕ್ರಮಗಳು ಯಶಸ್ವಿಯಾಗಿ ಮೂಡಿ ಬರುತ್ತಿವೆ ಎಂದು ಬಣ್ಣಿಸುತ್ತಾ ಸತ್ಸಂಗದಲ್ಲಿ ಭಾಗವಹಿಸಿ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಸಿದ್ದಿಯನ್ನು ಪಡೆಯಬೇಕೆಂದು ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮಂಜುಳ ವೆಂಕಟೇಶ್ ತಿಳಿಸಿದರು. ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ದ ಅರ್ಜುನ ನಿರ್ಮಿಸಿರುವ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣ ಯತೀಂದ್ರ ಸತ್ಸಂಗ ಸೇವಾ ಟ್ರಸ್ಟ್ ಆಶ್ರಯದಲ್ಲಿ…
ಶೂಟೌಟ್ ಅಟ್ ಆಸ್ಟ್ರೇಲಿಯಾ……
ವಿಜಯ ದರ್ಪಣ ನ್ಯೂಸ್… ಶೂಟೌಟ್ ಅಟ್ ಆಸ್ಟ್ರೇಲಿಯಾ…… ಶೂಟೌಟ್ ಗಳೆಂಬ ಹೊಸ ಬ್ರೇಕಿಂಗ್ ನ್ಯೂಸ್ ಗಳ ಜಗತ್ತಿನಲ್ಲಿ ಬದುಕುತ್ತಿರುವ ನಾವು ನೀವು….. ಆಫ್ರಿಕಾದ ಕೆಲವು ದೇಶಗಳಲ್ಲಿ ದಿನನಿತ್ಯ ಈ ರೀತಿಯ ಶೂಟೌಟ್ ಗಳು ನಡೆಯುತ್ತಲೇ ಇರುತ್ತದೆ. ಮಧ್ಯಪ್ರಾಚ್ಯದ ದೇಶಗಳಲ್ಲಿ ಈ ಶೂಟ್ ಔಟ್ ಪ್ರತಿ ಕ್ಷಣದ ಘಟನೆಗಳು. ಅಮೆರಿಕಾದಲ್ಲಂತೂ ಇತ್ತೀಚೆಗೆ ಶೂಟ್ ಔಟ್ ಗಳೆಂಬುದು ಅತ್ಯಂತ ಸಹಜವಾಗುತ್ತಿದೆ. ಭಾರತದ ಪುಲ್ವಾಮಾ, ಪೆಹಲ್ಗಾವ್ ಗಳಂತೆ ಬಾಂಬು ಬಂದೂಕುಗಳ ಶಬ್ದ ಆಗಾಗ ಕೇಳಿ ಬರುತ್ತಲೇ ಇದೆ. ಫ್ರಾನ್ಸ್, ಇಂಗ್ಲೆಂಡ್ ಗಳಲ್ಲಿ…
ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು
* ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 11 ದೌರ್ಜನ್ಯ ಪ್ರಕರಣಗಳು ದಾಖಲು ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಡಿ 17 : ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ…
ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ
ವಿಜಯ ದರ್ಪಣ ನ್ಯೂಸ್…. ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ ಬೆಂಗಳೂರು, ಡಿಸೆಂಬರ್ 16, 2025: ಭಾರತದಲ್ಲಿ ಆಧುನಿಕ ಹೋಮಿಯೋಪತಿಯ ಮುಂಚೂಣಿಯಲ್ಲಿರುವ ಡಾ.ಬಾತ್ರಾಸ್ ಚರ್ಮದ ಪುನಶ್ಚೇತನ ಮತ್ತು ಭಾರತದಲ್ಲಿಯೇ ಪ್ರಪ್ರಥಮ ಚಿಕಿತ್ಸೆ ಡಾ.ಬಾತ್ರಾಸ್ ಎಕ್ಸ್.ಒ.ಡರ್ಮಾ ಪರಿಚಯಿಸಿದೆ. ಇದು ವಯಸ್ಸಾಗುವಿಕೆ ಮತ್ತು ಪಿಗ್ಮೆಂಟೇಷನ್ ನಿರೋಧಕ ಆರೈಕೆಗೆ ಹೋಮಿಯೋಪತಿ ಮತ್ತು ಚರ್ಮದ ಎಕ್ಸೊಸೋಮ್ ತಂತ್ರಜ್ಞಾನವನ್ನು ಒಟ್ಟಿಗೆ ತಂದಿದೆ. ಈ ಚುಚ್ಚುಮದ್ದಲ್ಲದ, ಒಳ ಸೇರಿಸುವಿಕೆ ಇಲ್ಲದ ಮತ್ತು ನೋವುರಹಿತ ಚಿಕಿತ್ಸೆಯನ್ನು ಜನರಿಗೆ ವಯಸ್ಸಾಗದ,…
ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿಸೆಂಬರ್ .15: ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ…
ಕರ್ನಾಟಕ ಅತ್ಯಂತ ಶಿಸ್ತುಬದ್ಧ ಮತ್ತು ಬ್ಲೂ-ಚಿಪ್ ಕ್ರಿಪ್ಟೊ ಮಾರುಕಟ್ಟೆಗಳಲ್ಲಿ ಒಂದಾಗಿದೆ: ಕಾಯಿನ್ ಸ್ವಿಚ್ ವಾರ್ಷಿಕ ವರದಿ
ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಅತ್ಯಂತ ಶಿಸ್ತುಬದ್ಧ ಮತ್ತು ಬ್ಲೂ-ಚಿಪ್ ಕ್ರಿಪ್ಟೊ ಮಾರುಕಟ್ಟೆಗಳಲ್ಲಿ ಒಂದಾಗಿದೆ: ಕಾಯಿನ್ ಸ್ವಿಚ್ ವಾರ್ಷಿಕ ವರದಿ ಕರ್ನಾಟಕ, ಡಿಸೆಂಬರ್ 15, 2025: ಭಾರತದ ಅತ್ಯಂತ ದೊಡ್ಡ ಕ್ರಿಪ್ಟೊ ಟ್ರೇಡಿಂಗ್ ಪ್ಲಾಟ್ ಫಾರಂ ಕಾಯಿನ್ ಸ್ವಿಚ್ ಇಂದು ತನ್ನ “ಇಂಡಿಯಾಸ್ ಕ್ರಿಪ್ಟೊ ಪೋರ್ಟ್ ಫೋಲಿಯೊ: ಹೌ ಇಂಡಿಯಾ ಇನ್ವೆಸ್ಟ್ಸ್(ಭಾರತದ ಕ್ರಿಪ್ಟೊ ಪೋರ್ಟ್ ಫೋಲಿಯೊ: ಭಾರತ ಹೇಗೆ ಹೂಡಿಕೆ ಮಾಡುತ್ತದೆ) ಎಂಬ ವರದಿಯ 2025ರ ಆವೃತ್ತಿ ಬಿಡುಗಡೆ ಮಾಡಿದ್ದು 2.5 ಕೋಟಿಗೂ ಹೆಚ್ಚು ಹೂಡಿಕೆದಾರರಿಂದ ಒಳನೋಟಗಳನ್ನು…
ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ
ವಿಜಯ ದರ್ಪಣ ನ್ಯೂಸ್…. ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ ದೇವನಹಳ್ಳಿ: ನಮ್ಮ ಸಾಂಸ್ಕೃತಿಕ ಸೊಗಡಿನ ಸಂಗೀತ,ಚಿತ್ರಕಲೆ ಮತ್ತು ನೃತ್ಯ ಸೇರಿದಂತೆ ಮೊದಲಾದ ಪ್ರತಿಭೆಗಳು ಒಳಗೊಂಡಂತೆ ಇಂದಿನ ಮಕ್ಕಳು ಮತ್ತು ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಸಲಹೆ ನೀಡಿದರು. ದೇವನಹಳ್ಳಿ ತಾಲೂಕಿನ ಅಂಜನಾದ್ರಿ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ…
ಫೇಸ್ಬುಕ್ ಪರಿಚಯದಿಂದ ಹಣದ ಆಸೆಗೆ ದಾರಿ ತಪ್ಪಿದ ಘಟನೆ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ವಿಜಯ ದರ್ಪಣ ನ್ಯೂಸ್… ಫೇಸ್ಬುಕ್ ಪರಿಚಯದಿಂದ ಹಣದ ಆಸೆಗೆ ದಾರಿ ತಪ್ಪಿದ ಘಟನೆ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಡಿಕೇರಿ, ಡಿ.13: ಫೇಸ್ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಹಣದ ಅವಶ್ಯಕತೆ ಹೇಳಿ ಹಣ ಪಡೆದು ನಂತರ ಯುವಕನನ್ನು ಬ್ಲ್ಯಾಕ್ಮೇಲ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಗಂಭೀರ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಘಟನೆ : ದೂರುದಾರ ಮಹದೇವ ಹೆಚ್.ಪಿ. ಅವರು ನೀಡಿದ ದೂರಿನ ಪ್ರಕಾರ, ರಚನಾ ಎಂಬ…
ಭಾರತದ ದಿನಚರಿ…….ವಿಶೇಷ ಲೇಖನ: ವಿವೇಕಾನಂದ ಎಚ್ ಕೆ
ವಿಜಯ ದರ್ಪಣ ನ್ಯೂಸ್…. ಭಾರತದ ದಿನಚರಿ……. ವಿಶೇಷ ಲೇಖನ: ವಿವೇಕಾನಂದ ಎಚ್ ಕೆ ಸಾಮಾನ್ಯವಾಗಿ ಸ್ವಲ್ಪ ಹೆಚ್ಚು ಕಡಿಮೆ ಬೆಳಗಿನ 6 ಗಂಟೆಗೆ ಭಾರತ ನಿದ್ದೆಯಿಂದ ಎದ್ದು ಕಣ್ಣ ರೆಪ್ಪೆ ತೆರೆಯುತ್ತದೆ. ( ಆ – ಮುಂಜಾನೆಯ 3/4/5 ಗಂಟೆಯ ಹೊತ್ತಿಗೆಲ್ಲಾ ಏಳುವ ಅಥವಾ ರಾತ್ರಿ ಇಡೀ ಕೆಲಸ ಮಾಡುವ ಅನೇಕ ಜನರು ಇದ್ದಾರೆ ) ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಒಂದು ರೀತಿಯಲ್ಲಿ ಸಿದ್ದರಾಗುತ್ತಾರೆ. ಕೆಲವರು ಸ್ವಯಂ ಆಗಿ ಮತ್ತೆ ಕೆಲವರು ಪೋಷಕರ ಸಹಾಯದಿಂದ ತಯಾರಾಗುತ್ತರೆ….
ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ
ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ ಶಿಡ್ಲಘಟ್ಟ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನಗರದ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 498 ಪ್ರಕರಣಗಳು ಇತ್ಯರ್ಥಗೊಂಡು 3 ಕೋಟಿ 8 ಲಕ್ಷ 94 ಸಾವಿರ 753 ರೂ ಪಾವತಿಸಲಾಗಿದೆ. ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು,ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ,…
