ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್… ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ,ಕೋಲಾರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಜಗದ್ಗುರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭರವಸೆ ನೀಡಿದರು. ತಾಲ್ಲೂಕಿನ ಆನೂರು ಗ್ರಾಮದ ದೇವರಾಜ್…
ಇಂಡಿಗೋ ಅವ್ಯವಸ್ಥೆ….. ನಾವೂ ಜವಾಬ್ದಾರರು……
ವಿಜಯ ದರ್ಪಣ ನ್ಯೂಸ್… ಇಂಡಿಗೋ ಅವ್ಯವಸ್ಥೆ….. ನಾವೂ ಜವಾಬ್ದಾರರು…… ವೇಗ, ಸ್ಪರ್ಧೆ, ಶೀಘ್ರ ಫಲಿತಾಂಶದ ನಿರೀಕ್ಷೆ, ದುರಾಸೆ, ತಾಳ್ಮೆ ಇಲ್ಲದಿರುವುದು, ವಿವೇಚನೆ ಮತ್ತು ಪ್ರಬುದ್ಧತೆ ಕಳೆದುಕೊಂಡಿರುವುದು, ಉದಾಸೀನತೆ, ಸ್ವಾರ್ಥ, ಸಮಗ್ರ ಚಿಂತನೆಯ ಕೊರತೆ, ಆಡಳಿತಗಾರರ ಅವಾಸ್ತವಿಕ ನಿರ್ಧಾರಗಳು, ಭದ್ರತೆಯ ಬಗೆಗಿನ ಆತಂಕ ಈ ಎಲ್ಲವುಗಳ ಒಟ್ಟು ಮೊತ್ತವೇ ವಿಮಾನಯಾನ ಸಂಸ್ಥೆ ಇಂಡಿಗೋ ಅವಾಂತರ…… ಈ ರೀತಿಯ ಅವಾಂತರಗಳು ದಿಢೀರ್ ಎಂದು ಉದ್ಭವವಾದಂತೆ ಮೇಲ್ನೋಟಕ್ಕೆ ಅನಿಸಿದರೂ ಇದರ ಹಿಂದೆ ತುಂಬಾ ಕಾಲದಿಂದ ಬೆಳೆದು ಬಂದ ಅಧಿಕಾರಿಗಳ ಮಾನಸಿಕ ಸ್ಥಿತಿ,…
ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು
ವಿಜಯ ದರ್ಪಣ ನ್ಯೂಸ್… ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಡಿ.08: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…
ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಮಳ್ಳೂರಾಂಭದೇವಿಯ ರಥೋತ್ಸವ
ವಿಜಯ ದರ್ಪಣ ನ್ಯೂಸ್… ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಮಳ್ಳೂರಾಂಭದೇವಿಯ ರಥೋತ್ಸವ ಶಿಡ್ಲಘಟ್ಟ : ಪುರಾತನ ದೇವಾಲಯ ಶ್ರೀಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ದವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು,ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು. ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಳ್ಳೂರಾಂಭದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು, ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು,…
ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್
ವಿಜಯ ದರ್ಪಣ ನ್ಯೂಸ್… ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್ ಹೈನುಗಾರರು ಹಾಗೂ ಹೂ ಬೆಳೆಗಾರರ ಕಲ್ಯಾಣಕ್ಕೆ ಎರಡು ಮಸೂದೆ ನವದೆಹಲಿ, ಡಿಸೆಂಬರ್ 5, ಶುಕ್ರವಾರ ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7 ಕೋಟಿ ಡೇರಿ ಆಧಾರಿತ…
ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು
ವಿಜಯ ದರ್ಪಣ ನ್ಯೂಸ್… ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು ಶಿಡ್ಲಘಟ್ಟ : ತಾಲ್ಲೂಕಿನಾದ್ಯಂತ ‘ದಿತ್ವಾ’ ಚಂಡಮಾರುತದ ಪರಿಣಾಮ ವಿಪರೀತ ಚಳಿ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ ಮಳೆಯ ನೀರು ತೆನೆಗಳಲ್ಲೇ ತುಂಬಿಕೊಂಡಿರುವುದರಿಂದ ಈಗಾಗಲೇ ನಿಂತಿದ್ದ ಪೈರುಗಳು ನೆಲಕ್ಕೊರಗಿವೆ. ಹಲವು ರೈತರ ಹೊಲಗಳಲ್ಲಿ ಇಳುವರಿ ಬರದೇ, ಕೊಯ್ಲು ಮಾಡಲಾಗದೆ ರೈತರು ತೊಂದರೆ ಅನುಭವಿಸುವಂತಾಗಿದೆ. ದಿತ್ವಾ ಚಂಡಮಾರುತದ ಪರಿಣಾಮವಾಗಿ ಕಳೆದ ಎರಡು ದಿನಗಳ ಹಿಂದೆ ಅಕಾಲಿಕ ಮಳೆಯಾಗುತ್ತಿದ್ದು, ರೈತರ ಜೀವನಕ್ಕೆ ತೀವ್ರ ಸಂಕಷ್ಟ…
ಮಹನೀಯರ ಬೆಳಗಿನ ಸಂದೇಶಗಳು……
ವಿಜಯ ದರ್ಪಣ ನ್ಯೂಸ್…. ಮಹನೀಯರ ಬೆಳಗಿನ ಸಂದೇಶಗಳು…… ಬೆಳಗಿನ ಶುಭೋದಯ, ರಾತ್ರಿಯ ಶುಭ ರಾತ್ರಿಗಳು, ವಿವಿಧ ಸಂದರ್ಭಗಳ ಶುಭಾಶಯ ಸಂದೇಶಗಳು…….. ಸಾಮಾಜಿಕ ಜಾಲತಾಣಗಳ ಅಭಿವೃದ್ಧಿಯೊಂದಿಗೆ ಮೊಬೈಲ್ ಹೊಂದಿರುವ ಅನೇಕರು ದಿನದ ವಿವಿಧ ಸಮಯದಲ್ಲಿ ಮುಖ್ಯವಾಗಿ ಬೆಳಗಿನ ಹೊತ್ತು ಸ್ನೇಹಿತರುಗಳಿಗೆ, ಹಿತೈಷಿಗಳಗೆ, ಪ್ರೀತಿ ಪಾತ್ರರಿಗೆ ಕಳುಹಿಸುವ ಬಹುತೇಕ Good Morning, Good night Message ಗಳು, ಮಹಾನ್ ವ್ಯಕ್ತಿಗಳು ಹೇಳಿರುವ Quotation…
ಘಾಟಿ ಸುಬ್ರಮಣ್ಯ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ವಿಜಯ ದರ್ಪಣ ನ್ಯೂಸ್…. ಡಿ.25 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಘಾಟಿ ಸುಬ್ರಮಣ್ಯ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.03:- ದೊಡ್ಡಬಳ್ಳಾಪುರದ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ…
ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್
ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್ ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಡಿಸೆಂಬರ್ 2 ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸುಧಾರಣೆ ಆಗುತ್ತದೆ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಅವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರದ ಹುರ ಗ್ರಾಮದಲ್ಲಿ…
ಓದು ಮತ್ತು ಬರೆಯುವ ಹವ್ಯಾಸ……
ವಿಜಯ ದರ್ಪಣ ನ್ಯೂಸ್…. ಓದು ಮತ್ತು ಬರೆಯುವ ಹವ್ಯಾಸ…… ಇತ್ತೀಚೆಗೆ ನನಗೂ ಪುಸ್ತಕ ಬರೆಯುವ ಆಸೆಯಾಗುತ್ತಿದೆ. ಬಹಳಷ್ಟು ಜನರು, ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ, ಬರೆಯುತ್ತಲು ಇದ್ದಾರೆ. ಆ ಪುಸ್ತಕಗಳ ಶೀರ್ಷಿಕೆಗಳೇ ನನಗೊಂದು ಅದ್ಭುತ, ಆಶ್ಚರ್ಯ, ಕುತೂಹಲಕರ…… ಎಂತೆಂತಹ ಹೆಸರುಗಳು, ಅದನ್ನು ಓದುತ್ತಿದ್ದರೆ ಯಾವುದೋ ಮಾಯಾ ಲೋಕದಲ್ಲಿದ್ದಂತೆ ಭಾಸವಾಗುತ್ತದೆ. ಕೆಲವರು ಕಾವ್ಯವನ್ನು, ಮತ್ತೆ ಕೆಲವರು ಕಥೆ ಕಾದಂಬರಿಗಳನ್ನು, ಇನ್ನೊಂದಷ್ಟು ಜನ ಪ್ರಬಂಧಗಳನ್ನು, ಮತ್ತೊಂದಷ್ಟು ಜನ ಅಂಕಣಗಳನ್ನು, ಮತ್ತೆ ಕೆಲವರು ವೈಚಾರಿಕ ಲೇಖನಗಳನ್ನು, ಇನ್ನು ಹಲವರು ಆತ್ಮಕಥೆಗಳನ್ನು, ಬೇರೆಯವರು ಅವರವರಿಗೆ…
