ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ
ವಿಜಯ ದರ್ಪಣ ನ್ಯೂಸ್…. ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ ತಾಂಡವಪುರ ಫೆಬ್ರವರಿ 25ಮರಸೇ ಗ್ರಾಮದ ಗ್ರಾಮ ಠಾಣಾ ಜಾಗ ಗುರುತಿಸಿ ಕ್ರಮ ಕೈಗೊಳ್ಳಿ ಗ್ರಾಮಕ್ಕೆ ಸರಿಯಾಗಿ ಸಾರಿಗೆ ಬಸ್ಸು ಬರುವಂತೆ ಗ್ರಾಮಗಳ ಸ್ಮಶಾಣ ಅಭಿವೃದ್ಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಡಾ. ಯತೀಂದ್ರ ಸಿದ್ದರಾಮಯ್ಯನವರಲ್ಲಿ ಗ್ರಾಮಸ್ಥರ ಮನವಿ ಮಾಡಿದರು. ಅವರು ಇಂದು ಮೈಸೂರು ತಾಲೂಕು, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮರಸೇ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಪುರಾತನ ಕಾಲದ ನಾರಾಯಣಸ್ವಾಮಿ…
ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು
ವಿಜಯ ದರ್ಪಣ ನ್ಯೂಸ್…… ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು ಶಿಡ್ಲಘಟ್ಟ : ಇಂದಿನ ಮಕ್ಕಳಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸಿ ಕೊಡಬೇಕಾದ ಅಗತ್ಯತೆ ಇದೆ ಪ್ರಪಂಚದ ಎಲ್ಲಾ ಭಾಗದಿಂದಲೂ ಇಲ್ಲಿನ ಕಲೆಗಳ ತೊಟ್ಟಿಲುಗಳನ್ನು ನೋಡಲು ಬರುವಾಗ ನಮ್ಮ ನಾಡಿನವರೇ ಆದ ನಮಗೆ ಇಲ್ಲಿನ ಕಲೆ ಸಾಹಿತ್ಯದ ಬಗ್ಗೆ ಅಭಿಮಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಶಿಕ್ಷಣ ಇಲಾಖೆ,…
ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……
ವಿಜಯ ದರ್ಪಣ ನ್ಯೂಸ್…… ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು…… ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು ಸಾರಾಸಗಟಾಗಿ ಬೆಂಬಲಿಸುವ ಅಥವಾ ವಿರೋಧಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ಕೆಲವು ಮಹತ್ವದ ಅಂಶಗಳು……. ಮೊದಲಿಗೆ ಉಚಿತವಾಗಿ ನೀಡುತ್ತೇವೆ ಎಂದು ಹೇಳುವ ಯೋಜನೆಗಳ ಬಗ್ಗೆ ನೋಡುವುದಾದರೆ ಮುಖ್ಯವಾಗಿ, ಒಂದಷ್ಟು ಆಹಾರ ಪದಾರ್ಥಗಳು, ಶೈಕ್ಷಣಿಕವಾಗಿ ಉಚಿತ ಬಟ್ಟೆ, ಸೈಕಲ್, ಲ್ಯಾಪ್ಟಾಪ್ ಇತ್ಯಾದಿ, ಒಂದಷ್ಟು ನೀರು, ವಿದ್ಯುತ್, ಸಾರಿಗೆ, ಗ್ಯಾಸ್…
ಹಿಂಸಾತ್ಮಕ ಮನಸ್ಥಿತಿಯತ್ತ ಭಾರತೀಯ ಸಮಾಜ…….
ವಿಜಯ ದರ್ಪಣ ನ್ಯೂಸ್….. ಹಿಂಸಾತ್ಮಕ ಮನಸ್ಥಿತಿಯತ್ತ ಭಾರತೀಯ ಸಮಾಜ……. ಕೋವಿಡ್ ನಂತರ ಜಾಗತಿಕ ವಾತಾವರಣವನ್ನು ಗಮನಿಸಿದರೆ ಇಡೀ ವಿಶ್ವ ಹೆಚ್ಚು ಹಿಂಸಾತ್ಮಕ ಮಾನಸಿಕ ಸ್ಥಿತಿಯನ್ನು ಅಳವಡಿಸಿಕೊಳ್ಳುತ್ತಿರಬೇಕು ಎನಿಸುತ್ತಿದೆ. ವಿಶ್ವಮಟ್ಟದಲ್ಲಿ ಹೇಗಾದರೂ ಆಗಲಿ ಭಾರತ ಮಾತ್ರ ಮೌಲ್ಯಯುತವಾಗಿ ಮುನ್ನಡೆಯುತ್ತಿತ್ತು. ಆದರೆ ಕಳೆದ ಐದಾರು ವರ್ಷಗಳಿಂದ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ. ಎಲ್ಲಿ ನೋಡಿದರಲ್ಲಿ ಹಿಂಸೆ ತನ್ನ ವಿರಾಟ್ ರೂಪ ಪ್ರದರ್ಶಿಸುತ್ತಿದೆ. ಮೊದಲು ಎಲ್ಲೋ ಅಪರೂಪವಾಗುತ್ತಿದ್ದ ಜಗಳ, ಕೊಲೆ, ಗಲಭೆಗಳು ಈಗ ಎಲ್ಲೆಂದರಲ್ಲಿ ವ್ಯಾಪಿಸಿದೆ. ಮೊದಲು ಹೊಡೆದಾಟಗಳು ಶತ್ರುಗಳ ನಡುವೆ, ವೈರಿಗಳ…
ಜನರ ಪಾಲ್ಗೊಳ್ಳುವಿಕೆಯಿಂದ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಿ: ಡಿ.ಆರ್ ಪಾಟೀಲ್
ವಿಜಯ ದರ್ಪಣ ನ್ಯೂಸ್…… ಜನರ ಪಾಲ್ಗೊಳ್ಳುವಿಕೆಯಿಂದ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಿ: ಡಿ.ಆರ್ ಪಾಟೀಲ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆ.24: ಜನರ ಪಾಲ್ಗೊಳ್ಳುವಿಕೆಯ ಮೂಲಕ ಮಾದರಿ ಜಿಲ್ಲಾ ಅಭಿವೃದ್ಧಿ ಯೋಜನೆ ತಯಾರಿಸಿ ಎಂದು ಅಧಿಕಾರಿಗಳಿಗೆ ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್ ಪಾಟೀಲ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ತಳಹಂತದಿಂದ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಕೇಂದ್ರೀಕರಣ…
ನಾಳೆ ವಿರಾಜಪೇಟೆಯಲ್ಲಿ ಬೃಹತ್ ಹಿಂದೂ ಸಂಗಮ..
ವಿಜಯ ದರ್ಪಣ ನ್ಯೂಸ್…. ನಾಳೆ ವಿರಾಜಪೇಟೆಯಲ್ಲಿ ಬೃಹತ್ ಹಿಂದೂ ಸಂಗಮ.. ಹಿಂದೂ ಸಮಾಜದ ಸಂಘಟನೆ, ಸ್ವಾವಲಂಭಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಿಂದೂ ಸಮಾಜವೇ ಒಟ್ಟುಗೂಡಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿರಾಜಪೇಟೆಯಲ್ಲಿ ಆಯೋಜಿಸುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಹೇಳಿದರು. ಹಿಂದೂ ಸಂಗಮ ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಸುವ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ವಿರಾಜಪೇಟೆ ನಗರದ ಹಿಂದೂ ಸಂಗಮ…
ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ
ವಿಜಯ ದರ್ಪಣ ನ್ಯೂಸ್…… ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ ತಾಂಡವಪುರ ಫೆಬ್ರವರಿ 24 ಪರಂಪರೆಕ ಕಾರ್ಖಾನೆ ರೇಷ್ಮೆ ನೂಲು ತೆಗೆಯುವ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿ ಕೆಲಸವನ್ನು ಬಂದ್ ಮಾಡಿ, ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಯದುವೀರ್ ಒಡೆಯರ್ ಬೆಂಬಲ ವ್ಯಕ್ತಪಡಿಸಿದರು ಅವರು ಇಂದು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…
ಲಖನೌನ ವಿವಿಯೊಂದಿಗೆ ಜೆಎಸ್ಎಸ್ ಒಂಡಬಂಡಿಕೆ
ವಿಜಯ ದರ್ಪಣ ನ್ಯೂಸ್…. ಲಖನೌನ ವಿವಿಯೊಂದಿಗೆ ಜೆಎಸ್ಎಸ್ ಒಂಡಬಂಡಿಕೆ ತಾಂಡವಪುರ ಫೆಬ್ರುವರಿ 24: ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿಯು ಲಖನೌನ ಸಿಎಸ್ಐಆರ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟಾಕ್ಸಿಕಾಲಜಿ ರಿಸರ್ಚ್ ಸಂಸ್ಥೆಯೊಂದಿಗೆ ಅನುವಾದಾತ್ಮಕ ವಿಷಶಾಸ್ತ್ರ, ಪರಿಸರ ಆರೋಗ್ಯ ಹಾಗೂ ಸಂಬಂಧಿತ ಜೀವವಿಜ್ಞಾನ ಕ್ಷೇತ್ರಗಳಲ್ಲಿ ಸಹಯೋಗಿ ಸಂಶೋಧನೆಯನ್ನು ಬಲಪಡಿಸಲು ಒಪ್ಪಂದ ಪತ್ರಕ್ಕೆ ಸಹಿ ಹಾಕಿತು. ಈ ಒಪ್ಪಂದವು ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಶಾಶ್ವತತೆಯ ರಾಷ್ಟ್ರೀಯ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಂಯುಕ್ತ ಸಂಶೋಧನೆ, ಸಾಮರ್ಥ್ಯ ವೃದ್ಧಿ, ಅಧ್ಯಾಪಕ-ವಿದ್ಯಾರ್ಥಿ ವಿನಿಮಯ…
ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ
ವಿಜಯ ದರ್ಪಣ ನ್ಯೂಸ್….. ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.24: ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ. ದಿನಾಂಕ 13.2.2025 ರಂದು ನೆಲಮಂಗಲ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ…
ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು: ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು: ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಸರ್ಕಾರದಿಂದ ಸಿಗುವ ಈ ಸವಲತ್ತುಗಳ ಸದುಪಯೋಗ ಪಡಿಸಿಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ 24…
