ಧಾರ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಮಾದರಿ : ಸಚಿವ ಈಶ್ವರ್ ಖಂಡ್ರೆ
ವಿಜಯ ದರ್ಪಣ ನ್ಯೂಸ್…… ಶ್ರೀ ಬಸವೇಶ್ವರ ಯುವಕ ಸಮಿತಿಯಿಂದ ಧರ್ಮಜಾಗೃತಿ ಪಂಚಾಚಾರ್ಯರ ಯುಗಮನೋತ್ಸವ ಧಾರ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಮಾದರಿ : ಸಚಿವ ಈಶ್ವರ್ ಖಂಡ್ರೆ ನೆಲಮಂಗಲ : ಧಾರ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದ್ದು ವೀರಶೈವಲಿಂಗಾಯಿತ ಪರಂಪರೆ ಶ್ರೀಮಂತವಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ನಗರದ ಶ್ರೀ ಜಯದೇವವೀರಶೈವ ಭವನದಲ್ಲಿ ಶ್ರೀ ಬಸವೇಶ್ವರ ಯುವಕ ಸಮಿತಿವತಿಯಿಂದ ಆಯೋಜಿಸಲಾಗಿದ್ದ ಶ್ರೀರೇಣುಕಾಚಾರ್ಯರ ಜಯಂತ್ಯೋತ್ಸವ, ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ…
ಹಾಲಕ್ಕಿ ಒಕ್ಕಲಿಗರ ಸುಗ್ಗಿ ಕುಣಿತ
ವಿಜಯ ದರ್ಪಣ ನ್ಯೂಸ್…. ಹಾಲಕ್ಕಿ ಒಕ್ಕಲಿಗರ ಸುಗ್ಗಿ ಕುಣಿತ ನಾಗರಾಜ ಮಂಜಗುಣಿ ಅಂಕೋಲಾ ಹೋಳಿ ಹಬ್ಬವು ಆಯಾ ಪ್ರದೇಶಗಳಿಗೆ ಅನುಗುಣವಾಗಿ ಆಚರಿಸಲ್ಪಡುತ್ತದೆ .ಕೆಲವು ಕಡೆ ಕೇವಲ ಬಣ್ಣ ಹಚ್ಚುವ ಮೂಲಕ ಸಂಭ್ರಮಿಸಿದರೆ, ಅಂಕೋಲಾದಲ್ಲಿ ಹೋಳಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬ ತಾಲೂಕಿನಲ್ಲಿ ವಿಶೇಷವಾಗಿ ಸುಗ್ಗಿ ಕುಣಿತ ಮಾಡಲಾಗುತ್ತದೆ ಅನಾದಿ ಕಾಲದಿಂದಲೂ ಇದು ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ವಿಶೇಷವಾಗಿ ಬುಡಕಟ್ಟು ಜನಾಂಗವೆಂದೇ ಗುರುತಿಸಲ್ಪಡುವ ಹಾಲಕ್ಕಿ ಒಕ್ಕಲಿಗರು ಇದನ್ನು ಪ್ರದರ್ಶನ ಮಾಡುತ್ತಾರೆ. ಇನ್ನು ನಾಮಧಾರಿ, ಕೋಮಾರಪಂಥ ಸಮಾಜದವರು ಮೂರು…
ರೈತರಿಗೆ ಆರ್ ಟಿ ಸಿ ವಿತರಣೆ ಮಾಡಿದ ಯತೀಂದ್ರ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…. ರೈತರಿಗೆ ಆರ್ ಟಿ ಸಿ ವಿತರಣೆ ಮಾಡಿದ ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಫೆಬ್ರುವರಿ 28 ಸಿದ್ದರಾಮಯ್ಯನ ಹುಂಡಿ ಮಾದಗೆರೆ ಚಟ್ನಳ್ಳಿ ಗ್ರಾಮದ ರೈತರ ಬಹುದಿನಗಳ ಬೇಡಿಕೆಯಾಗಿ ಕನಸಾಗಿ ಉಳಿದಿದ್ದ ರೈತರ ಜಮೀನನ್ನು ದುರಸ್ತಿ ಮಾಡಿ ಮೂರು ಗ್ರಾಮಗಳಾದ ಸಿದ್ದರಾಮಯ್ಯನ ಹುಂಡಿ ಮಾದಿಗೆರೆ ಚಟ್ನಹಳ್ಳಿ ಗ್ರಾಮದ ರೈತರಿಗೆ ವಿಧಾನ ಪರಿಷತ್ ಸದಸ್ಯ ಆದ ಡಾ. ಯತೀಂದ್ರ ಸಿದ್ರಾಮಯ್ಯನವರು ಆರ್ ಟಿ ಸಿ ಗಳನ್ನು ವಿತರಿಸಿದರು ಅವರು ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಸದಸ್ಯರು ಲಲಿತಾದ್ರಿಪುರ…
ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು
ವಿಜಯ ದರ್ಪಣ ನ್ಯೂಸ್…… ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು ಶಿಡ್ಲಘಟ್ಟ : ಪ್ರತಿಯೊಬ್ಬರಲ್ಲಿಯೂ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಬೇಕು ಎಲ್ಲವನ್ನೂ ವೈಜ್ಞಾನಿಕವಾಗಿ ಚಿಂತನೆಗೊಳಪಡಿಸಿ ಮಕ್ಕಳದಿಸೆಯಿದಲೇ ಪ್ರಶ್ನಿಸುವ ಗುಣವನ್ನು ಬೆಳೆಸಬೇಕು ಈ ಮೂಲಕ ಅಂಧಕಾರ, ಮೌಡ್ಯಾಚರಣೆಗಳನ್ನು ತೊಡೆದುಹಾಕಬಹುದು ಎಂದು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಂದರಲಾಲ್ ಬಹುಗುಣ ಇಕೋಕ್ಲಬ್ ಆಶ್ರಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ” ಅಂಗವಾಗಿ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಬೋಧನೆ, ವಿಜ್ಞಾನ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ…
ಮಹಾಪುರುಷರು ಯಾವುದೇ ಸಮುದಾಯಕ್ಕೆ ಸೀಮಿತರಲ್ಲ: ಸಚಿವ ಈಶ್ವರ ಬಿ ಕಂಡ್ರೆ
ವಿಜಯ ದರ್ಪಣ ನ್ಯೂಸ್….. ಮಹಾಪುರುಷರು ಯಾವುದೇ ಸಮುದಾಯಕ್ಕೆ ಸೀಮಿತರಲ್ಲ: ಸಚಿವ ಈಶ್ವರ ಬಿ ಕಂಡ್ರೆ ಬೆಂಗಳೂರು, ಮಾ.1: ಸಮಾಜದಲ್ಲಿ ಸದ್ಭಾವನೆ, ಸಾಮರಸ್ಯ, ಸೋದರತ್ವ, ಸಹಬಾಳ್ವೆ ಬೆಳೆಸಲು ಜಗದ್ಗುರು ರೇಣುಕಾಚಾರ್ಯರಂತಹ ಮಹಾಮಹಿಮರ ಜಯಂತಿಯನ್ನು ಸರ್ಕಾರ ಆಚರಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಸರ್ವರ ಒಳಿತಿಗಾಗಿ, ವಿಶ್ವ ಕಲ್ಯಾಣಕ್ಕಾಗಿ…
ಬೇರೂರು, ದಿ ಪರ್ಪಲ್ ಟರ್ಟಲ್ಸ್ & ಓರ್ಜಾ ವಿಶೇಷ ವೇರ್ಹೌಸ್ ಕ್ಲಿಯರೆನ್ಸ್ ಸೇಲ್ 2026
ವಿಜಯ ದರ್ಪಣ ನ್ಯೂಸ್….. ಬೇರೂರು, ದಿ ಪರ್ಪಲ್ ಟರ್ಟಲ್ಸ್ & ಓರ್ಜಾ ವಿಶೇಷ ವೇರ್ಹೌಸ್ ಕ್ಲಿಯರೆನ್ಸ್ ಸೇಲ್ 2026 ಬೆಂಗಳೂರು, ಫೆಬ್ರವರಿ , 2026 ವಿನ್ಯಾಸ ಪ್ರಿಯರು ಮತ್ತು ಮನೆ ಅಲಂಕಾರ ಆಸಕ್ತರಿಗೆ ಸಂತಸದ ಸುದ್ದಿ! ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಸಂಸ್ಥೆಗಳು ಒಟ್ಟಾಗಿ ವಿಶೇಷ ವೇರ್ಹೌಸ್ ಕ್ಲಿಯರೆನ್ಸ್ ಸೇಲ್ ಆಯೋಜಿಸಿದ್ದು, ಪ್ರೀಮಿಯಂ ಫರ್ನಿಚರ್, ಲೈಟಿಂಗ್, ಔಟ್ಡೋರ್ ವಸ್ತುಗಳು ಮತ್ತು ಮನೆ ಅಲಂಕಾರ ವಸ್ತುಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ವಿಶೇಷ ಸೇಲ್…
ಟಿ ನರಸಿಪುರದ ಕೆ ಎಸ್ ಐ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯನ್ನು ಮುಚ್ಚುವುದಿಲ್ಲ:ಸಂಸದ ಸುನಿಲ್ ಬೋಸ್
ವಿಜಯ ದರ್ಪಣ ನ್ಯೂಸ್…. ಟಿ ನರಸಿಪುರದ ಕೆ ಎಸ್ ಐ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯನ್ನು ಮುಚ್ಚುವುದಿಲ್ಲ:ಸಂಸದ ಸುನಿಲ್ ಬೋಸ್ ಮೈಸೂರು : ತಾಂಡವಪುರ ಫೆಬ್ರವರಿ 28 ಸಾವಿರಾರು ಕಾರ್ಮಿಕರಿಗೆ ಉದ್ಯೋಗ ನೀಡುತ್ತಿರುವ ಪಟ್ಟಣದ ಕೆ ಎಸ್ ಐ ಸಿ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಕಾರ್ಖಾನೆಯ ಅಸ್ಥಿತ್ವಕ್ಕೆ ಅಪಾಯವಿದ್ದರೆ ಸಂಬಂಧಿಸಿದವರೊಂದಿಗೆ ಸಾಧಕ ಪಾದಕಗಳನ್ನು ಚರ್ಚಿಸಿ, ಕ್ರೀಡಾಂಗಣ ನಿರ್ಮಾಣ ಸ್ಥಳವನ್ನು ಬದಲಾವಣೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಂಸದ ಸುನೀಲ್ ಬೋಸ್ ಹೇಳಿದರು….
ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮೀ ಗೋಪಾಲ್, ಉಪಾಧ್ಯಕ್ಷೆಯಾಗಿ ಜಯಮ್ಮ ಮುನಿರಾಜು ಅವಿರೋಧ ಆಯ್ಕೆ
ವಿಜಯ ದರ್ಪಣ ನ್ಯೂಸ್…. ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮೀ ಗೋಪಾಲ್, ಉಪಾಧ್ಯಕ್ಷೆಯಾಗಿ ಜಯಮ್ಮ ಮುನಿರಾಜು ಅವಿರೋಧ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮೀ ಗೋಪಾಲ್, ಉಪಾಧ್ಯಕ್ಷೆಯಾಗಿ ಜಯಮ್ಮ ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಗೆ ಈ ಹಿಂದಿನ ಅಧ್ಯಕ್ಷೆ ಜಯಲಕ್ಷ್ಮೀ ಮುನಿರಾಜು, ಉಪಾಧ್ಯಕ್ಷೆ ನಾಗವೇಣಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮೀ, ಉಪಾಧ್ಯಕ್ಷ ಸ್ಥಾನಕ್ಕೆ ಜಯಮ್ಮ ಇಬ್ಬರೆ ನಾಮಪತ್ರ ಸಲ್ಲಿಸಿದರಿಂದ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ…
ಸಿರಿಧಾನ್ಯ ಆಹಾರ ಸೇವೆಯಿಂದ ಆರೋಗ್ಯ ವೃದ್ದಿ: ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ ಸಿರಿಧಾನ್ಯ ಆಹಾರ ಸೇವೆಯಿಂದ ಆರೋಗ್ಯ ವೃದ್ದಿ: ಸಚಿವ ಮುನಿಯಪ್ಪ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 28 : ಸಿರಿಧಾನ್ಯ ಪದಾರ್ಥಗಳಲ್ಲಿ ಆರೋಗ್ಯ ವೃದ್ಧಿಸುವಂತಹ ಶಕ್ತಿ ಅಡಗಿದೆ. ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಪದಾರ್ಥಗಳನ್ನು ಸೇವನೆ ಮಾಡಿ ಆರೋಗ್ಯ, ಆಯಸ್ಸು ವೃದ್ಧಿಸಿಕೊಳ್ಳಬೇಕು ಎಂದುಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು….
ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ…..
ವಿಜಯ ದರ್ಪಣ ನ್ಯೂಸ್….. ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ….. ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ ಅಭಿಪ್ರಾಯ….
