Headlines

Featured posts

Latest posts

All
technology
science

ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ …

ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ

ವಿಜಯ ದರ್ಪಣ ನ್ಯೂಸ್…. ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ…

ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ

ವಿಜಯ ದರ್ಪಣ ನ್ಯೂಸ್… ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ ಶಿಡ್ಲಘಟ್ಟ : ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ ಶೇ 60ರಷ್ಟು ಮಂದಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಕೃಷಿ ಪ್ರಧಾನ ದೇಶ ನಮ್ಮದು ಆದರೆ ಸರ್ಕಾರಗಳು ರೈತರಿಗೆ ಕೊಡಬೇಕಾದ ಮಾನ್ಯತೆಯನ್ನು, ಆಧ್ಯತೆಯನ್ನು ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಅವರು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕಿನ ಹಂಡಿಗನಾಳದ ಶ್ರೀವೀರಣ್ಣಸ್ವಾಮಿ, ಶ್ರೀಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್…

Read More

ದೇವನಹಳ್ಳಿ ಪದವಿ ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ದೇವನಹಳ್ಳಿ ಪದವಿ ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 15: ಒಂದು ತಿಂಗಳಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗೇಟ್ ಇಂದ ಕಾಲೇಜಿನವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ಹಾಗೂ ಕಾಲೇಜು ಮುಂಭಾಗ ಬಸ್ ನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ಮೇರೆಗೆ ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು . 2025-26 ನೇ…

Read More

ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ ತಾಂಡವಪುರ ನವಂಬರ್ 17 ಕಡೆಕಾರ್ತಿಕ ಮಾಸದ ಪ್ರಯುಕ್ತ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ಮೈಸೂರಿನ ಊಟಿ ರಸ್ತೆ ಚಿಕ್ಕಯ್ಯನ ಚಿತ್ರ ಗ್ರಾಮದ ಬಳಿ ಇರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ…

Read More

ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ

ವಿಜಯ ದರ್ಪಣ ನ್ಯೂಸ್…. ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಶಿಡ್ಲಘಟ್ಟ : ಮಕ್ಕಳು ವೈಜ್ಞಾನಿಕ ,ಪ್ರಶ್ನೆ ಮಾಡುವ ,ಚಿಂತನೆ ಮನೋಭಾವ ಬೆಳೆಸಿಕೊಳ್ಳಬೇಕು ,ಮಕ್ಕಳ ಮನಸ್ಸು ಶುದ್ಧ ಬೆಣ್ಣೆಯಂತಹದ್ದು, ಜೇಡಿ ಮಣ್ಣನ್ನು ಸುಂದರ ಆಕಾರವಾಗಿ ರೂಪಿಸುವಂತೆ, ಶಿಕ್ಷಕರು ಉತ್ತಮ ವಿಚಾರ, ಸ್ವಯಂ ಅಭಿವ್ಯಕ್ತಿ, ಆಲೋಚನಾ ಕ್ರಮಗಳು, ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಆರೋಹಣ ವಿಜ್ಞಾನ ಮತ್ತು ಕುತೂಹಲದೊಂದಿಗೆ ಅಭ್ಯುದಯ ಎಂಬ ಮೂರು ದಿನಗಳ…

Read More

ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ತಾಂಡವಪುರ ನವಂಬರ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ರವರು ಚಾಲನೆ ನೀಡಿದರು ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಜಿ ಮರಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸುತ್ತೂರು…

Read More

ಬೆಂಗಳೂರಿಗೆ ಹೊಸ ಆಭರಣ: ‘ಜವೇರಿ ಬ್ರೋಸ್ಡೈಮಂಡ್ಸ್ & ಗೋಲ್ಡ್’ – ದಕ್ಷಿಣ ಭಾರತದಲ್ಲಿ ಹೆಜ್ಜೆಗುರುತು ವಿಸ್ತರಣೆ

ವಿಜಯ ದರ್ಪಣ ನ್ಯೂಸ್… ಬೆಂಗಳೂರಿಗೆ ಹೊಸ ಆಭರಣ: ‘ಜವೇರಿ ಬ್ರೋಸ್ಡೈಮಂಡ್ಸ್ & ಗೋಲ್ಡ್’ – ದಕ್ಷಿಣ ಭಾರತದಲ್ಲಿ ಹೆಜ್ಜೆಗುರುತು ವಿಸ್ತರಣೆ ಕುಟುಂಬ ಆಧರಿತ ಆಭರಣ ಮನೆ ಕರ್ನಾಟಕಕ್ಕೆ ಕಾಲಿಟ್ಟಿದ್ದು, ಇದು ಕೌಶಲಮತ್ತು ಪಾರಂಪರಿಕ ವಿನ್ಯಾಸ ಪರಂಪರೆಯ ಮಿಶ್ರಣವಾಗಿದೆ ಬೆಂಗಳೂರು, ನವೆಂಬರ್ 14, 2025: ದಕ್ಷಿಣ ಭಾರತದ ಅತ್ಯಂತ ವಿಶ್ವಾಸಾರ್ಹವಾದ ಉತ್ತಮ ಆಭರಣ ಮಳಿಗೆಗಳ ಹೆಸರುಗಳಲ್ಲಿ ಒಂದಾದ ಜವೇರಿ ಬ್ರೋಸ್ ಡೈಮಂಡ್ಸ್ & ಗೋಲ್ಡ್ ಇದೀಗ ಬೆಂಗಳೂರಿನ ಸದಾಶಿವನಗರದಲ್ಲಿ ತನ್ನ ಮೊದಲ ವಿಶೇಷ ಮಳಿಗೆಯನ್ನು ಉದ್ಘಾಟಿಸಿದೆ. ಇದು ಕಲಾತ್ಮಕತೆ,…

Read More

ನವಂಬರ್.14 ರಂದು ಮಕ್ಕಳ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ನವೆಂಬರ್ .14 ರಂದು ಮಕ್ಕಳ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ  ಜಿಲ್ಲೆ, ನವೆಂಬರ್ 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯನ್ನು ನವೆಂಬರ್ 14 ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆ…

Read More

ಜನಗಣತಿ-2027 ಕ್ಕೆ ಅಗತ್ಯ ಪೂರ್ವ ತಯಾರಿ:ಡಿಸಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್… ಜನಗಣತಿ-2027 ಕ್ಕೆ ಅಗತ್ಯ ಪೂರ್ವ ತಯಾರಿ:ಡಿಸಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ‌ ಜಿಲ್ಲೆ ನ‌.12:- 2027 ಕ್ಕೆ ಜನಗಣತಿ ಶುರುವಾಗಲಿದ್ದು ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ-2027 ಕ್ಕೆ ಸಂಬಂಧಿಸಿದಂತೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ…

Read More

18ನೇ ಶತಮಾನದ ದಿಟ್ಟ ಹೋರಾಟಗಾರ್ತಿ ಓಬವ್ವ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ 18ನೇ ಶತಮಾನದ ದಿಟ್ಟ ಹೋರಾಟಗಾರ್ತಿ ಓಬವ್ವ: ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 11 : 18ನೇ ಶತಮಾನದ ದಿಟ್ಟ ಹೋರಾಟಗಾರ್ತಿ, ಚಿತ್ರದುರ್ಗದ ಕೋಟೆಗೆ ನುಸುಳುತ್ತಿದ್ದ ನೂರಾರು ಶತ್ರು ಸೈನಿಕರ ತಲೆಗೆ ಒನಕೆಯಿಂದ ಒಡೆದು ವೀರಾವೇಶದಿಂದ ಹೋರಾಡಿ ಹುತಾತ್ಮರಾದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ಸಚಿವ ಕೆ.ಹೆಚ್….

Read More

ಭಯೋತ್ಪಾದಕರ ವಿರುದ್ಧದ ಯುದ್ಧ……….

ವಿಜಯ ದರ್ಪಣ ನ್ಯೂಸ್… ಭಯೋತ್ಪಾದಕರ ವಿರುದ್ಧದ ಯುದ್ಧ………. ರಕ್ತ ಕುದಿಯುತ್ತಿದೆ…… ಮುಯ್ಯಿಗೆ ಮುಯ್ಯಿ….. ಸೇಡಿಗೆ ಸೇಡು…… ಪಾಕಿಸ್ತಾನ ಧ್ವಂಸ ಮಾಡೋಣ…… ಭಯೋತ್ಪಾದಕರಿಗೆ ಪಾಠ ಕಲಿಸೋಣ…… ಇದೇ ಅವರ ಕೊನೆಯ ಯಶಸ್ಸಾಗಲಿ….. ಎಂದು ಹೇಳುತ್ತಿರುವ ನನ್ನ ಗೆಳೆಯರೆ, ದಯವಿಟ್ಟು ತಾಳ್ಮೆಯಿಂದ ಗಮನಿಸಿ…. ಕಿರಾತಕ – ರಾಕ್ಷಸ ಭಯೋತ್ಪಾದಕರನ್ನು ಮತ್ತು ಅವರ ಬೆಂಬಲಿಗರನ್ನು ಹುಡುಕಿಕೊಂಡು ಹೋಗಿ ಅವರನ್ನು ಸಂಪೂರ್ಣ ನಾಶ ಮಾಡುವುದನ್ನು ಮನುಷ್ಯತ್ವ ಇರುವ ಯಾರೂ ತಡೆಯುವುದಿಲ್ಲ ಮತ್ತು ಅದಕ್ಕೆ ಪೂರ್ಣ ಬೆಂಬಲ ಕೊಡುತ್ತಾರೆ. ಆದರೆ, ಅದು ಸೈನ್ಯ ಮಾತ್ರದಿಂದ…

Read More