ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು
ವಿಜಯ ದರ್ಪಣ ನ್ಯೂಸ್….. ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು ಶಿಡ್ಲಘಟ್ಟ : ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಕರೆಯುತ್ತಾರೆ ಹಾಗಾಗಿ ಜಿಲ್ಲಾಧ್ಯಂತ ಇರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭೂ ದಾಖಲೆಗಳ ಗಣಕೀಕರಣ ಕಾರ್ಯ ಪರಿಶೀಲನೆ ನಡೆಸಿ…
ಬೆಂಗಳೂರಿನಲ್ಲಿ ಫೆಬ್ರವರಿ 6 ರಿಂದ ಮೂರು ದಿನ ‘ಜವಳಿ’ ಹಬ್ಬ! ಎಫ್ & ಎ ಶೋ ಮತ್ತು ಸಿದ್ಧ ಉಡುಪುಗಳ ಮೇಳಕ್ಕೆ ವೇದಿಕೆ ಸಿದ್ಧ!
ವಿಜಯ ದರ್ಪಣ ನ್ಯೂಸ್….. ಬೆಂಗಳೂರಿನಲ್ಲಿ ಫೆಬ್ರವರಿ 6 ರಿಂದ ಮೂರು ದಿನ ‘ಜವಳಿ’ ಹಬ್ಬ! ಎಫ್ & ಎ ಶೋ ಮತ್ತು ಸಿದ್ಧ ಉಡುಪುಗಳ ಮೇಳಕ್ಕೆ ವೇದಿಕೆ ಸಿದ್ಧ! ವೈಟ್ಫೀಲ್ಡ್ನ ಕೆಟಿಪಿಒ ಟ್ರೇಡ್ ಸೆಂಟರ್ನ ಹಾಲ್ ಬಿನಲ್ಲಿ ಆಯೋಜಿಸಲಾಗಿದೆ ಬೆಂಗಳೂರು, ಫೆಬ್ರವರಿ 3, 2026 : ಬಹುನಿರೀಕ್ಷಿತ ಜವಳಿ ವಾಣಿಜ್ಯ ಪ್ರದರ್ಶನಗಳಿಗೆ ಬೆಂಗಳೂರು ಸಜ್ಜಾಗಿದೆ. ಫೆಬ್ರವರಿ 6, 7 ಮತ್ತು 8 ರಂದು ಎಫ್&ಎ ಶೋ (ಜವಳಿ ಮತ್ತು ಪರಿಕರಗಳ ವಾಣಿಜ್ಯ ಪ್ರದರ್ಶನ) ಹಾಗೂ ಎಎಸ್ಎಫ್ (ಸಿದ್ಧ…
ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ವಾರ್ಷಿಕೋತ್ಸವ
ವಿಜಯ ದರ್ಪಣ ನ್ಯೂಸ್….. ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ವಾರ್ಷಿಕೋತ್ಸವ ತಾಂಡವಪುರ ಫೆಬ್ರುವರಿ 3 ಮೈಸೂರು ಜಿಲ್ಲೆ ಕಡಕೋಳ ಗ್ರಾಮದ ಕಾಳಿ ಬೀರೇಶ್ವರ ದೇವಾಲಯ ಬಳಿ ಇರುವ ಬಿಕೆಟಿ ಪಬ್ಲಿಕ್ ಶಾಲೆಯಲ್ಲಿ 9ನೇ ವರ್ಷದ ಶಾಲಾ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಮೂಡ ಮಾಜಿ ಅಧ್ಯಕ್ಷರಾದ ಕೆ ಮರೇಗೌಡರವರು ಈ ಶಾಲೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುತ್ತಿದ್ದು ಈ…
ಮೈಸೂರಿನಲ್ಲಿ ಹಿಂದೂ ಸಮಾಜೋತ್ಸವ ಅದ್ದೂರಿ ಮೆರವಣಿಗೆ
ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ ಹಿಂದೂ ಸಮಾಜೋತ್ಸವ ಅದ್ದೂರಿ ಮೆರವಣಿಗೆ ತಾಂಡವಪುರ ಫೆಬ್ರವರಿ 3 ಮೈಸೂರಿನ ಲಕ್ಷ್ಮಿಪುರಂ ವಸತಿ ಶಂಕರ ಮಠ ಭಾಗದಲ್ಲಿ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಸಂಭ್ರಮಿಸಿದರು. ರಾಮಾನುಜ ರಸ್ತೆಯಲ್ಲಿರುವ ವೀರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಕಂಸಾಳೆ ನಂದಿ ಕುಣಿತ, ಕಲಾತಂಡಗಳು ಪ್ರದರ್ಶನ ಗಮನ ಸೆಳೆಯಿತು, ನಂತರ ಶಂಕರ ಮಠದ ಶ್ರೀ ಸಚ್ಚಿದಾನಂದ ವಿಲಾಸ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ…
ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ
ವಿಜಯ ದರ್ಪಣ ನ್ಯೂಸ್…. ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.02 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿ ಮಳೆಗಾಲ ಸಂದರ್ಭದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಕಟ್ಟಡದ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಣೆ ಮಾಡಿ ಪುನರ್…
ಕೆಐಡಿಬಿ ಕಚೇರಿ ಬಳಿ ರೈತರ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೆಐಡಿಬಿ ವಿರುದ್ಧ ರೈತರ ಆಕ್ರೋಶ
ವಿಜಯ ದರ್ಪಣ ನ್ಯೂಸ್….. ಕೆಐಡಿಬಿ ಕಚೇರಿ ಬಳಿ ರೈತರ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೆಐಡಿಬಿ ವಿರುದ್ಧ ರೈತರ ಆಕ್ರೋಶ ತಾಂಡವಪರ: ಫೆಬ್ರವರಿ 3 ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಭೂಮಿ ಕಳೆದುಕೊಂಡಿರುವ ರೈತರಿಗೆ ಉದ್ಯೋಗ ನೀಡಬೇಕು, ಅವರಿಗೆ ನಿವೇಶನ ನೀಡಬೇಕು ಮತ್ತು ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕೆ.ಐ.ಡಿ.ಬಿ ಕಚೇರಿ ಮುಂಭಾಗ ಅಹೋರಾತ್ರಿ ಅನಿರ್ಧಿಷ್ಟಾವದಿ ಧರಣಿ ಕೈಗೊಂಡು ಆಕ್ರೋಶ…
ಹಿಂದೂ ಧರ್ಮ ಉಳಿಯಲು ಸಂಕಲ್ಪ ಮಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿಗೆ ಮನವಿ :ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…….. ರಾಜಾಜಿನಗರದಲ್ಲಿ ಬೃಹತ್ ವಿರಾಟ್ ಹಿಂದೂ ಸಮಾವೇಶ ಹಿಂದೂ ಧರ್ಮ ಉಳಿಯಲು ಸಂಕಲ್ಪ ಮಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿಗೆ ಮನವಿ : ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿ ಬೆಂಗಳೂರು: ಬಸವೇಶ್ವರನಗರ ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ರಾಜಾಜಿನಗರದ ಮಂಜುನಾಥನಗರದಲ್ಲಿ ಬೃಹತ್ ಹಿಂದೂ ಸಮಾವೇಶ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿರವರು, ಶಾಸಕ ಎಸ್.ಸುರೇಶ್ ಕುಮಾರ್ ರವರು, ವಿಜ್ಞಾನಿ ರಘೋತ್ತಮರಾವ್, ಸಂಘದ…
ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ
ವಿಜಯ ದರ್ಪಣ ನ್ಯೂಸ್….. ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ ತಾಂಡವಪುರ ಫೆಬ್ರವರಿ 1 ದಕ್ಷಿಣ ಕಾಶಿ ಎಂದೆ ಹೆಸರುವಾಸಿಯಾಗಿರುವ ನಂಜನಗೂಡಿನ ಇತಿಹಾಸ ಹೊಂದಿರುವ ಶ್ರೀಕಂಠೇಶ್ವರ ದೇವಾಲಯಕ್ಕೆ ಹುಣ್ಣಿಮೆ ಮತ್ತು ರಜಾದಿನ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರ್ಶನ ಪಡೆದರು. ಸರ್ಕಾರದ ಶ್ರೀ ಶಕ್ತಿ ಯೋಜನೆ ಪರಿಣಾಮವಾಗಿ ಹೆಚ್ಚಾಗಿ ಮಹಿಳಾಭಕ್ತರೇಹಲವಾರು ಜಿಲ್ಲೆಗಳು ಗ್ರಾಮಗಳು ತಾಲೂಕುಗಳಿಂದ ಬಂದಂತಹ ಭಕ್ತಾದಿಗಳು ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಕಪಿಲಾ ನದಿಯಲ್ಲಿ ಮಿಂದು ಗಂಗೆ ಪೂಜೆ ಸಲ್ಲಿಸಿದರು. ಭಕ್ತಾದಿಗಳು ಕಪಿಲಾ…
. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್
ವಿಜಯ ದರ್ಪಣ ನ್ಯೂಸ್…… ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್ ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿ ಮತ್ತು ವೈದ್ಯ ಡಾ.ಕೆ.ಬಿ. ಸೂರ್ಯಕುಮಾರ್ ರವರು ರಚಿಸಿದ “ವೈದ್ಯ ಕಂಡ ವಿಸ್ಮಯ ” ವಿಭಿನ್ನ ವಿಶ್ವದ ಇಣುಕು ನೋಟ ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ…
ಅಭಿವೃದ್ಧಿ ಭಾರತಕ್ಕೆ ಶಿಕ್ಷಣವೇ ಶಕ್ತಿ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ವಿಜಯ ದರ್ಪಣ ನ್ಯೂಸ್…… ಅಭಿವೃದ್ಧಿ ಭಾರತಕ್ಕೆ ಶಿಕ್ಷಣವೇ ಶಕ್ತಿ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ :ತಾಂಡವಪುರ ಮೈಸೂರು ಜನವರಿ 31 : ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಸಾಧನೆಗಾಗಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಸಮಾಜದ ಕಲ್ಯಾಣಕ್ಕಾಗಿಯೂ ಬಳಸಬೇಕೆಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ೨೧ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೂರ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ, ಯಾಂತ್ರೀಕೃತಗೊಳಿಸುವಿಕೆ, ಡಿಜಿಟಲ್ ಕ್ರಾಂತಿ…
