ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದು ಭಕ್ತ ಸಾಗರ : ಭಕ್ತಾದಿಗಳಿಗೆ 24 ಗಂಟೆ ಪ್ರಸಾದ
ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದು ಭಕ್ತ ಸಾಗರ : ಭಕ್ತಾದಿಗಳಿಗೆ 24 ಗಂಟೆ ಪ್ರಸಾದ ತಾಂಡವಪುರ ಫೆಬ್ರುವರಿ 16 ಮೈಸೂರು ಜಿಲ್ಲೆ ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕಗಳು ನೆರವೇರಿದವು ನಾನಾ ಜಿಲ್ಲೆಗಳಿಂದ ಆಗಮಿಸಿದ ಭಕ್ತಾದಿಗಳು ದೇವಾಲಯದ ಮುಂದೆ ರಾತ್ರಿ ಇಡಿ ಶಿವಧಾನ್ಯ ಮಾಡುವ ಮೂಲಕ ಶಿವರಾತ್ರಿ ಆಚರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಶಿವ ಪಾರ್ವತಿ…
ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ:ಸಚಿವ ಕೆ.ಎಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ:ಸಚಿವ ಕೆ.ಎಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.13 : ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಕಂಪನಿ ಮುಖ್ಯಸ್ಥರಿಗೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್…
ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ
ವಿಜಯ ದರ್ಪಣ ನ್ಯೂಸ್…. ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ ತಾಂಡವಪುರ ಫೆಬ್ರವರಿ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಚಿಕ್ಕಯ್ಯನ ಛತ್ರ ಗ್ರಾಮದ ಬಳಿ ಇರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಭಕ್ತ ಸಾಗರ ಹರಿದುಬಂದು ದೇವರಿಗೆ ವಿಶೇಷ ಪೂರಿ ಸಲ್ಲಿಸಿ. ರಾತ್ರಿಯಲ್ಲ ಜಾಗರಣೆ ಮಾಡಿ ಪ್ರಸಾದ ಸ್ವೀಕರಿಸಿದರು….
ಜಿಲ್ಲಾಡಳಿತ ಭವನದಲ್ಲಿ ಶ್ರೀ ಸಂತ ಸೇವಾಲಾಲ್ ಅವರ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಶ್ರೀ ಸಂತ ಸೇವಾಲಾಲ್ ಅವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.16 : ಸಂತ ಸೇವಾಲಾಲ್ ಒಬ್ಬ ಪವಾಡ ಪುರುಷ. ಬಂಜಾರ ಸಮುದಾಯದ ಸಾಧಕರು. ಸಂತ ಸೇವಾಲಾಲ್ ಮಹಾರಾಜರು ಪ್ರತಿ ಬಂಜಾರ ಕುಟುಂಬಂದ ಪೂಜ್ಯಾ ಸಂಕೇತ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಶ್ರೀ ಸಂತ ಸೇವಾಲಾಲ್ ಅವರನ್ನ ಸ್ಮರಿಸಿದರು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್……..
ವಿಜಯ ದರ್ಪಣ ನ್ಯೂಸ್…. ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್…….. ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ ಜನರಿದ್ದಾರೆ. ನಮ್ಮ ನಿಮ್ಮ ನಡುವೆ ದೇವಸ್ಥಾನದ ಪೂಜೆ ಪುನಸ್ಕಾರ ಮಾಡುವ ಪೂಜಾರಿಗಳು, ಮಸೀದಿಗಳ ಮುಲ್ಲಾ ಮೌಲ್ವಿಗಳು, ಚರ್ಚುಗಳ ಫಾದರ್ ಸಿಸ್ಟರುಗಳು, ಬೌದ್ದ ಸನ್ಯಾಸಿಗಳು, ಜೈನ ಮುನಿಗಳು, ಸಿಖ್ ಗುರುಗಳು ಮತ್ತು ಇನ್ನೂ ಈ ರೀತಿಯ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು. ಆಶ್ರಮಗಳು, ಮಠಗಳು, ಧಾರ್ಮಿಕ ಕೇಂದ್ರಗಳು, ಯೋಗ ಧ್ಯಾನ ಶಿಬಿರಗಳು ಇತ್ಯಾದಿಗಳನ್ನು ಸ್ಥಾಪಿಸಿಕೊಂಡು…
ಹೆಚ್ಚು ವರ್ಷ ಬದುಕೋಣ, ಉತ್ತಮವಾಗಿ ಯೋಜಿಸೋಣ: ಭಾರತದಲ್ಲಿ ಹಿರಿಯರ ಆರೈಕೆಯ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಸ್ಟಾರ್ ಯೂನಿಯನ್ ಡೈ-ಇಚಿ ಲೈಫ್ ಇನ್ಶೂರೆನ್ಸ್ ಮತ್ತು ಅಂತಾರಾ ಕೈಜೋಡನೆ
ವಿಜಯ ದರ್ಪಣ ನ್ಯೂಸ್…. ಹೆಚ್ಚು ವರ್ಷ ಬದುಕೋಣ, ಉತ್ತಮವಾಗಿ ಯೋಜಿಸೋಣ: ಭಾರತದಲ್ಲಿ ಹಿರಿಯರ ಆರೈಕೆಯ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಸ್ಟಾರ್ ಯೂನಿಯನ್ ಡೈ-ಇಚಿ ಲೈಫ್ ಇನ್ಶೂರೆನ್ಸ್ ಮತ್ತು ಅಂತಾರಾ ಕೈಜೋಡನೆ ಬೆಂಗಳೂರು: ಹಿರಿಯರ ಆರೈಕೆ ಸೇವೆಗಳು ಮತ್ತು ಉತ್ಪನ್ನಗಳ ಲಭ್ಯತೆ ಕುರಿತು ಜಾಗೃತಿ ಹೆಚ್ಚಿಸಲು ಮತ್ತು ಅವುಗಳಿಗೆ ಪ್ರವೇಶ ಸುಲಭಗೊಳಿಸಲು, ಭಾರತದ ವೇಗವಾಗಿ ಬೆಳೆಯುತ್ತಿರುವ ಮತ್ತು ಪ್ರಮುಖ ಜೀವ ವಿಮಾ ಸಂಸ್ಥೆಗಳಲ್ಲಿ ಒಂದಾದ ಸ್ಟಾರ್ ಯೂನಿಯನ್ ಡೈ-ಇಚಿ ಲೈಫ್ ಇನ್ಶೂರೆನ್ಸ್ (ಎಸ್ಯುಡಿ ಲೈಫ್) ಸಂಸ್ಥೆಯು, ಭಾರತದ…
ಹಿರಿಯ ಗಾಯಕಿ ಗೀತಾ ಪಟ್ನಾಯಕ್ ನಿಧನ
ವಿಜಯ ದರ್ಪಣ ನ್ಯೂಸ್….. ಹಿರಿಯ ಗಾಯಕಿ ಗೀತಾ ಪಟ್ನಾಯಕ್ ನಿಧನ ಕಟಕ್: ಒಡಿಯಾ ಸಂಗೀತ ಲೋಕದಲ್ಲಿ ಹೆಸರುವಾಸಿಯಾಗಿದ್ದ, ಹಿರಿಯ ಗಾಯಕಿ ಗೀತಾ ಪಟ್ನಾಯಕ್ (73) ಅವರು ಭಾನುವಾರ (ಫೆ.15) ಸಂಜೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಬೈನ್ ಸ್ಟೋಕ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕಳೆದ ಗುರುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಗೀತಾ ಅವರು ಹಠಾತ್ ಅನಾರೋಗ್ಯಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ಭುವನೇಶ್ವರದ…
ಶಿಕ್ಷಕನಿಂದ ” ಬ್ಯಾಡ್ ಟಚ್ ” : ಶಿಕ್ಷಕನ ವಿರುದ್ಧ ಮಕ್ಕಳ ಸಹಾಯವಾಣಿಗೆ ವಿದ್ಯಾರ್ಥಿನಿಯಿಂದ ದೂರು
ವಿಜಯ ದರ್ಪಣ ನ್ಯೂಸ್…. ಶಿಕ್ಷಕನಿಂದ ” ಬ್ಯಾಡ್ ಟಚ್ ” : ಶಿಕ್ಷಕನ ವಿರುದ್ಧ ಮಕ್ಕಳ ಸಹಾಯವಾಣಿಗೆ ವಿದ್ಯಾರ್ಥಿನಿಯಿಂದ ದೂರು ಶಿಡ್ಲಘಟ್ಟ : ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಶಿಕ್ಷಕನಿಂದಾಗುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. ನನ್ನೊಂದಿಗೆ ‘ಬ್ಯಾಡ್ ಟಚ್’ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆಂದು ಶಿಕ್ಷಕನ ವಿರುದ್ಧ ಅಪ್ರಾಪ್ತಯೊಬ್ಬಳು ಮಕ್ಕಳ ಸಹಾಯವಾಣಿ ಸಿಬ್ಬಂದಿ ಬಳಿ ದೂರಿದ್ದಾಳೆ. ಶಾಲೆಗೆ ಭೇಟಿ ನೀಡಿದ ಸಹಾಯವಾಣಿ ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಬಳಿ ಶಿಕ್ಷಕ ತನ್ನೊಂದಿಗೆ…
ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ: ಜಯದೇವ್
ವಿಜಯ ದರ್ಪಣ ನ್ಯೂಸ್… ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ: ಜಯದೇವ್ ತಾಂಡವಪುರ ಫೆಬ್ರುವರಿ 14: ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ ಗಾಂಧಿವಾದಿ ಜಯದೇವ್ ಅಭಿಪ್ರಾಯ ವ್ಯಕ್ತಪಡಿಸಿದರು ಪಟ್ಟರು.ಬದನವಾಳು ಸತ್ಯಾಗ್ರಹದ ಸತ್ಯಾಗ್ರಹಿಗಳ ಸಮಾಲೋಚನಾ ಸಭೆ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಜರುಗಿತು. ಸಭೆಯಲ್ಲಿ ಗಾಂಧಿವಾದಿಗಳಾದ ಪ್ರಸನ್ನ, ಜಯದೇವ್, ತುಮಕೂರಿನಿಂದ ಯತಿರಾಜ್, ಚಾಮರಾಜನಗರದಿಂದ ವೆಂಕಟರಾಜು, ಪುಣಜೂರು ದೊರೆಸ್ವಾಮಿ, ಎ.ಡಿ. ಸಿಲ್ವಾ, ತಗಡೂರು ಮೋಹನ್, ಬದನವಾಳು ಮಹದೇವಪ್ಪ, ಉಮಾಶಂಕರ್, ಬೆಂಗಳೂರಿನಿಂದ ಪವಿತ್ರ ಮುದ್ದಯ್ಯ, ಗ್ರಾಮ ಸೇವಾ ಸಂಘದಿಂದ ಲಾವಣ್ಯ,…
ವಿಜೃಂಭಣೆಯಿಂದ ಜರುಗಿದ ಗದ್ದೆ ಮಸಣಮ್ಮ ದೇವಿಯ ಪೂಜಾ ಮಹೋತ್ಸವ: ಭಕ್ತರಿಗೆ ಅನ್ನ ಸಂತರ್ಪಣೆ
ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ಜರುಗಿದ ಗದ್ದೆ ಮಸಣಮ್ಮ ದೇವಿಯ ಪೂಜಾ ಮಹೋತ್ಸವ: ಭಕ್ತರಿಗೆ ಅನ್ನ ಸಂತರ್ಪಣೆ ತಾಂಡವಪುರ ಫೆಬ್ರವರಿ 14 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧಿ ಉಳ್ಳ ಗದ್ದೆ ಮಸಣಮ್ಮ ದೇವಿಯ ನಾಲ್ಕನೇ ವರ್ಷದ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಪ್ರಸಾದ ವಿನಿಯೋಗ ಮಾಡಲಾಯಿತು ಗ್ರಾಮದ ಗದ್ದೆ ಮಸಣಮ್ಮ ದೇವಿಯ ಭಕ್ತ ಮಂಡಳಿಯವರು ಈ ಪೂಜಾ…
