ಸಂತ ಕವಿ ಸರ್ವಜ್ಞ ನಮ್ಮ ಕನ್ನಡದ ಆಸ್ತಿ : ಶ್ರೀಕಂಠ
ವಿಜಯ ದರ್ಪಣ ನ್ಯೂಸ್…. ಸಂತ ಕವಿ ಸರ್ವಜ್ಞ ನಮ್ಮ ಕನ್ನಡದ ಆಸ್ತಿ : ಶ್ರೀಕಂಠ ತಾಂಡವಪುರ ಫೆಬ್ರುವರಿ 20 ಸಂತ ಕವಿ ಸರ್ವಜ್ಞ ಜಯಂತಿಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಆಚರಿಸಲಾಯಿತು ಮೈಸೂರು ನಂಜನಗೂಡು ಊಟಿ ರಸ್ತೆ ಕಪಿ ನದಿ ಬಳಿ ಇರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕುಂಬಾರರ ಜನಾಂಗದ ತಾಲೂಕು ಅಧ್ಯಕ್ಷ ಮರಿ ಶೆಟ್ಟರು ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು ಇದೇ ಸಂದರ್ಭದಲ್ಲಿ…
ಸರ್ವಜ್ಞರ ವಿಚಾರ, ಮೌಲ್ಯ ಅಳವಡಿಸಿಕೊಳ್ಳಿ: ಸಿ.ಎನ್.ಮಂಜೇಗೌಡ
ವಿಜಯ ದರ್ಪಣ ನ್ಯೂಸ್…. ಸರ್ವಜ್ಞರ ವಿಚಾರ, ಮೌಲ್ಯ ಅಳವಡಿಸಿಕೊಳ್ಳಿ: ಸಿ.ಎನ್.ಮಂಜೇಗೌಡ ತಾಂಡವಪುರ ಫೆಬ್ರುವರಿ 20 ಸಂತ ಕವಿ ಸರ್ವಜ್ಞರ ವಿಚಾರಧಾರೆಗಳು ಹಾಗೂ ವಚನಗಳು, ತ್ರಿಪದಿಗಳಲ್ಲಿರುವ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕಬಹುದು ಎಂದು ವಿಧಾನ ಪರಿಷತ್ತಿನ ಶಾಸಕರಾದ ಸಿ.ಎನ್.ಮಂಜೇಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಜ್ಞ ಎಂದರೆ ಎಲ್ಲವನ್ನು…
ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ
ವಿಜಯ ದರ್ಪಣ ನ್ಯೂಸ್….. ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ ಶಿಡ್ಲಘಟ್ಟ : ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ವೃತ್ತದಲ್ಲಿನ ಅಂಗಡಿಯೊಂದರ ಬಳಿ ಕಾಫಿ ಕುಡಿಯಲೆಂದು ಸ್ನೇಹಿತರ ಜತೆ ಕುಳಿತಿದ್ದ ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರ ಗುಂಪೊಂದು ಏಕಾ ಏಕಿ ದಾಳಿ ನಡೆಸಿ ಪೊರಕೆ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನಮ್ಮ ಜಾತಿಯನ್ನು ಬಯ್ಯುತ್ತೀಯಾ ಎಂದು ಮಹಿಳೆಯೊಬ್ಬಳು ಕೈಯ್ಯಲ್ಲಿ ಪೊರಕೆ ಹಿಡಿದು ಬಂದು ಕಾಂಗ್ರೆಸ್ ಮುಖಂಡ ವಸಂತಾಚಾರಿ ಅವರ ಮೇಲೆ ಪೊರಕೆಯಿಂದಲೆ ಹಲ್ಲೆ ನಡೆಸಿದಳು ,ಜತೆಗೆ…
ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು , ಫೆಬ್ರವರಿ 20, : ಬೆಂಗಳೂರು ಭೇಟಿಗಾಗಿ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ಗೌರವಾನ್ವಿತ ನೆದರ್ಲ್ಯಾಂಡ್ಸ್ ನ ಪ್ರಧಾನಿಗಳು ಇಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್…
ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯವಾಗಿ ಸ್ವಾಗತ
ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯವಾಗಿ ಸ್ವಾಗತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ , ಫೆಬ್ರವರಿ 19, : ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು ಗೌರವಾನ್ವಿತ ನೆದರ್ ಲ್ಯಾಂಡ್ಸ್ ಪ್ರಧಾನಿಗಳನ್ನು ಎಸಿಎಸ್ ಗೌರವ ಗುಪ್ತ ಅವರು ಹೂ…
ರೈತರ ಹಿತಕ್ಕಾಗಿ ಅಮೆರಿಕ ಒಪ್ಪಂದ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ವಿಜಯ ದರ್ಪಣ ನ್ಯೂಸ್… ರೈತರ ಹಿತಕ್ಕಾಗಿ ಅಮೆರಿಕ ಒಪ್ಪಂದ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗುಬ್ಬಿ, ಫೆಬ್ರವರಿ 19: ರೈತ ಪರ ಆಲೋಚನೆ ಮಾಡದ ರಾಹುಲ್ ಗಾಂಧಿ ಕೆಲಸವೇ ಬರೀ ಟೀಕೆ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ತಾಲ್ಲೂಕಿನ ಕಳ್ಳಿಪಾಳ್ಯ ಗೇಟ್ ಬಳಿ ಜೆಡಿಎಸ್ ಕಾರ್ಯಕರ್ತರನ್ನು ಭೇಟಿ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಪರ ಕೆಲಸಗಳನ್ನು ಎಂದೂ ಮಾಡಿಲ್ಲ. ವಿಷಯವಂತೂ ಮೊದಲೇ ತಿಳಿಯಲ್ಲ, ಯಾರೋ ಹೇಳುತ್ತಾರೆ ರಾಹುಲ್…
ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗಾಂಧೀಜಿ ಹೆಸರು ಉಳಿವಿಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ
ವಿಜಯ ದರ್ಪಣ ನ್ಯೂಸ್….. ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗಾಂಧೀಜಿ ಹೆಸರು ಉಳಿವಿಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ತಾಂಡವಪುರ ಫೆಬ್ರವರಿ 19: ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮರಳಿ ತರುವಂತೆ ದೇಶದೆಲ್ಲೆಡೆ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಹೋರಾಟವನ್ನು ಬೆಂಬಲಿಸಿ ಚಾಮುಂಡೇಶ್ವರಿ ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ನೂರಾರು ಮಂದಿ ಭಾಗವಹಿಸಿ ಬಿಜೆಪಿ ವಿರುದ್ಧ…
ಅಂಗನವಾಡಿಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಜಿ. ಪ್ರಭು
ವಿಜಯ ದರ್ಪಣ ನ್ಯೂಸ್…. ಅಂಗನವಾಡಿಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಜಿ. ಪ್ರಭು ಚಿಕ್ಕಬಳ್ಳಾಪುರ,ಫೆ.19 :ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ 320 ಅಂಗನವಾಡಿಗಳಿಗೆ ಮುಂದಿನ ಒಂದು ತಿಂಗಳ ಒಳಗಾಗಿ ನಿವೇಶನ ಗುರ್ತಿಸಿ ನೀಡುವಂತಹ ಕೆಲಸ ಆಗಬೇಕು, ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ಏಕೀಕೃತ ಜಿಲ್ಲಾ ಮಟ್ಟದ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ,ಪ್ರಗತಿ ಪರಿಶೀಲನೆ ನಡೆಸಿ…
ಯಶಸ್ವಿಯಾಗಿ ನಡೆದ ಜೆಡಿಎಸ್ ಬಿಎಲ್ಎ 2 ಕಾರ್ಯಾಗಾರ
ವಿಜಯ ದರ್ಪಣ ನ್ಯೂಸ್….. ಯಶಸ್ವಿಯಾಗಿ ನಡೆದ ಜೆಡಿಎಸ್ ಬಿಎಲ್ಎ 2 ಕಾರ್ಯಾಗಾರ 1950 ಜನತಾ ಪ್ಯ್ದೆರಾತಿನಿಧ್ಯ ಕಾಯ್ದಯ ಸೆಕ್ಷನ್ 13ಬಿ (2) ರ ಅಡಿಯಲ್ಲಿ ಬಿಎಲ್ಒ ಗಳನ್ನು ಸರ್ಕಾರಿ/ಅರೆ ಸರ್ಕಾರಿ/ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಂದ ನೇಮಿಸಲಾಗುತ್ತದೆ, ಸಾಮಾನ್ಯವಾಗಿ, ಒಬ್ಬ ಬಿಎಲ್ಒ ಮತದಾರರ ಪಟ್ಟಿಯ ಒಂದು ಭಾಗಕ್ಕೆ ಜವಾಬ್ದಾರರಾಗಿರುತ್ತಾರೆ, 2006 ರಿಂದ ಆಯೋಗವು ಮತದಾರರ ಪಟ್ಟಿಯ ನಿಷ್ಠೆಯನ್ನು ಖಚಿತಪಡಿಸಿಕೊಳ್ಳಲು ಜವಾಬ್ದಾರ ರಾಗಿರುವ ಬಿಎಲ್ಒ ಗಳನ್ನು ನೇಮಿಸುವ ಪರಿಕಲ್ಪನೆ ಯನ್ನು ಪರಿಚಯಿಸಿದೆ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಎಚ್.ಎನ್.ದೇವರಾಜ್ ತಿಳಿಸಿದರು. ಅವರು…
ಸ್ವಾಮಿಯೇ…….. ಶರಣಂ ಅಯ್ಯಪ್ಪ………
ವಿಜಯ ದರ್ಪಣ ನ್ಯೂಸ್…. ಸ್ವಾಮಿಯೇ…….. ಶರಣಂ ಅಯ್ಯಪ್ಪ……… ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ ಮತ್ತೆ ಸುಪ್ರೀಂಕೋರ್ಟಿನಲ್ಲಿ ವಾದ ವಿವಾದ ಪ್ರಾರಂಭವಾಗಿದೆ. ಕೇಂದ್ರ ಮತ್ತು ಕೇರಳ ಸರ್ಕಾರಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸ್ವತಃ ಅಯ್ಯಪ್ಪ ಸ್ವಾಮಿ ಇದ್ದಿದ್ದರೆ ಹೇಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು ಎಂಬ ಕಲ್ಪನೆ…… ನಾನು ಅಯ್ಯಪ್ಪ ………. ಶಬರಿಮಲೆಯಿಂದ ನೇರವಾಗಿ ಮಾತನಾಡುತ್ತಿದ್ದೇನೆ………. ನನ್ನ ಎಲ್ಲಾ ಭಕ್ತರಿಗೂ ಆಶೀರ್ವಾದ ಮಾಡುತ್ತಾ…………. ಪ್ರೀತಿಯ ನನ್ನ…
