ನಾಳೆ ವಿರಾಜಪೇಟೆಯಲ್ಲಿ ಬೃಹತ್ ಹಿಂದೂ ಸಂಗಮ..
ವಿಜಯ ದರ್ಪಣ ನ್ಯೂಸ್…. ನಾಳೆ ವಿರಾಜಪೇಟೆಯಲ್ಲಿ ಬೃಹತ್ ಹಿಂದೂ ಸಂಗಮ.. ಹಿಂದೂ ಸಮಾಜದ ಸಂಘಟನೆ, ಸ್ವಾವಲಂಭಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಿಂದೂ ಸಮಾಜವೇ ಒಟ್ಟುಗೂಡಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿರಾಜಪೇಟೆಯಲ್ಲಿ ಆಯೋಜಿಸುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಹೇಳಿದರು. ಹಿಂದೂ ಸಂಗಮ ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಸುವ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ವಿರಾಜಪೇಟೆ ನಗರದ ಹಿಂದೂ ಸಂಗಮ…
ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ
ವಿಜಯ ದರ್ಪಣ ನ್ಯೂಸ್…… ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ ತಾಂಡವಪುರ ಫೆಬ್ರವರಿ 24 ಪರಂಪರೆಕ ಕಾರ್ಖಾನೆ ರೇಷ್ಮೆ ನೂಲು ತೆಗೆಯುವ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿ ಕೆಲಸವನ್ನು ಬಂದ್ ಮಾಡಿ, ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಯದುವೀರ್ ಒಡೆಯರ್ ಬೆಂಬಲ ವ್ಯಕ್ತಪಡಿಸಿದರು ಅವರು ಇಂದು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…
ಲಖನೌನ ವಿವಿಯೊಂದಿಗೆ ಜೆಎಸ್ಎಸ್ ಒಂಡಬಂಡಿಕೆ
ವಿಜಯ ದರ್ಪಣ ನ್ಯೂಸ್…. ಲಖನೌನ ವಿವಿಯೊಂದಿಗೆ ಜೆಎಸ್ಎಸ್ ಒಂಡಬಂಡಿಕೆ ತಾಂಡವಪುರ ಫೆಬ್ರುವರಿ 24: ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿಯು ಲಖನೌನ ಸಿಎಸ್ಐಆರ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟಾಕ್ಸಿಕಾಲಜಿ ರಿಸರ್ಚ್ ಸಂಸ್ಥೆಯೊಂದಿಗೆ ಅನುವಾದಾತ್ಮಕ ವಿಷಶಾಸ್ತ್ರ, ಪರಿಸರ ಆರೋಗ್ಯ ಹಾಗೂ ಸಂಬಂಧಿತ ಜೀವವಿಜ್ಞಾನ ಕ್ಷೇತ್ರಗಳಲ್ಲಿ ಸಹಯೋಗಿ ಸಂಶೋಧನೆಯನ್ನು ಬಲಪಡಿಸಲು ಒಪ್ಪಂದ ಪತ್ರಕ್ಕೆ ಸಹಿ ಹಾಕಿತು. ಈ ಒಪ್ಪಂದವು ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಶಾಶ್ವತತೆಯ ರಾಷ್ಟ್ರೀಯ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಂಯುಕ್ತ ಸಂಶೋಧನೆ, ಸಾಮರ್ಥ್ಯ ವೃದ್ಧಿ, ಅಧ್ಯಾಪಕ-ವಿದ್ಯಾರ್ಥಿ ವಿನಿಮಯ…
ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ
ವಿಜಯ ದರ್ಪಣ ನ್ಯೂಸ್….. ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.24: ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ. ದಿನಾಂಕ 13.2.2025 ರಂದು ನೆಲಮಂಗಲ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ…
ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು: ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು: ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಸರ್ಕಾರದಿಂದ ಸಿಗುವ ಈ ಸವಲತ್ತುಗಳ ಸದುಪಯೋಗ ಪಡಿಸಿಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ 24…
ಸ್ವದೇಶಿ ಕರಕುಶಲ ವಸ್ತು ತಯಾರಿಕೆಗೆ ಉತ್ತೇಜನ ಅಗತ್ಯ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…… ಪಿ.ಎಂ ವಿಶ್ವಕರ್ಮ ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಸ್ವದೇಶಿ ಕರಕುಶಲ ವಸ್ತು ತಯಾರಿಕೆಗೆ ಉತ್ತೇಜನ ಅಗತ್ಯ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.24: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೆರವಿನಿಂದ ಸಾಂಪ್ರದಾಯಿಕ ಕರಕುಶಲ ವಸ್ತುಗಳು ಸ್ವದೇಶಿಯಾಗಿ ತಯಾರಿಕೆಗೆ ಆದ್ಯತೆ ನೀಡಿ, ತಯಾರಿಸಿದ ಕರಕುಶಲ ವಸ್ತುಗಳ ಮಾರಾಟಕ್ಕೆ ಉತ್ತಮ ಮಾರುಕಟ್ಟೆ ಕಲ್ಪಿಸುವ ಮೂಲಕ ಇದರ ಸದುಪಯೋಗ ಎಲ್ಲ ವರ್ಗದ ಕರಕುಶಲ ಜನರು ಪಡೆದುಕೊಳ್ಳುವಂತಾಗಬೇಕು ಎಂದು ಆಹಾರ ನಾಗರೀಕ…
ಶಿಡ್ಲಘಟ್ಟದಲ್ಲಿ, ಕಾಂಗ್ರೆಸ್ ಪಕ್ಷದವರೇ, ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಪರ್ವ ಶುರುವಾಗಿದೆ.
ವಿಜಯ ದರ್ಪಣ ನ್ಯೂಸ್…… ಶಿಡ್ಲಘಟ್ಟದಲ್ಲಿ, ಕಾಂಗ್ರೆಸ್ ಪಕ್ಷದವರೇ, ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಪರ್ವ ಶುರುವಾಗಿದೆ. ಶಿಡ್ಲಘಟ್ಟ: ಶಿಡ್ಲಘಟ್ಟ ತಾಲೂಕು, ರಾಜಕೀಯವಾಗಿ, ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಕಾಲವೊಂದಿತ್ತು. ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ ನಡೆಸುವುದು ಎಂದರೆ, ಅಸಾಧ್ಯವಾದ ಕೆಲಸ ಆದರೂ, ಪಕ್ಷದ ಗೌರವ ಉಳಿಸುವುದಕ್ಕಾದರೂ ಸ್ಪರ್ಧಿಸಬೇಕು ಎನ್ನುವಷ್ಟರ ಮಟ್ಟಿಗೆ, ವಿರೋಧ ಪಕ್ಷದ ನಾಯಕರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಕಾಲವಿತ್ತು. ಆದರೆ, ಕಾಲಚಕ್ರ ಉರುಳುತ್ತಿದ್ದಂತೆ, ಕಾಂಗ್ರೆಸ್ ಪಕ್ಷದವರೇ ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಕಾಲ ಬಂದಿದೆ. ಇತ್ತಿಚೆಗೆ…
ವಿಕಸಿತ ಭಾರತಕ್ಕೆ ಪೀಣ್ಯ ಕೈಗಾರಿಕೆಗಳ ಕೊಡುಗೆ ಅಗತ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ವಿಜಯ ದರ್ಪಣ ನ್ಯೂಸ್…… ವಿಕಸಿತ ಭಾರತಕ್ಕೆ ಪೀಣ್ಯ ಕೈಗಾರಿಕೆಗಳ ಕೊಡುಗೆ ಅಗತ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು: ಜಗತ್ತಿಗೆ ಬೇಕಾದ ಬೇಡಿಕೆಯ ವಸ್ತುಗಳನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕು ಕೌಶಲ್ಯ ಆಧಾರಿತ ಉದ್ಯೋಗ ಜಾಸ್ತಿಯಾಗಲಿದೆ. ನವೀಕರಿಸಬಹುದಾದ ಶಕ್ತಿ ಮತ್ತು ಎಐ ಟೆಕ್ನಾಲಜಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ’ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪೀಣ್ಯ ಕೈಗಾರಿಕಾ ಸಂಘದ ಸಭಾಂಗಣದಲ್ಲಿ 2026 ರ ಕೇಂದ್ರ ಬಜೆಟ್ ಘೋಷಣೆ…
ಸಿದ್ದಗಂಗೆಯ ಗೋಸಲಶ್ರೀ ಪ್ರಶಸ್ತಿ ಶಾಂತಕುಮಾರ್ ಮೂಲಕ ತಾಲೂಕಿಗೆ ಸಂದ ಗೌರವ : ಎನ್.ಎಸ್.ನಟರಾಜು
ವಿಜಯ ದರ್ಪಣ ನ್ಯೂಸ್…… ಸಿದ್ದಗಂಗೆಯ ಗೋಸಲಶ್ರೀ ಪ್ರಶಸ್ತಿ ಶಾಂತಕುಮಾರ್ ಮೂಲಕ ತಾಲೂಕಿಗೆ ಸಂದ ಗೌರವ : ಎನ್.ಎಸ್.ನಟರಾಜು ನೆಲಮಂಗಲ : ಸಮಾಜಮುಖಿಯಾದ ಕೆಲಸಗಳನ್ನು ನಿಸ್ವಾರ್ಥದಿಂದ ಮಾಡಿದಾಗ ಮಾತ್ರದ ಜನಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ, ಸಮಾಜವನ್ನು ಕಟ್ಟುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿರಬೇಕು ಎಂದು ಅಖಿಲ ಭಾರತವೀರಶೈವ ಲಿಂಗಾಯತ ಮಹಾಸಭಾ ಕೇಂದ್ರಘಟಕದ ಮಾಜಿ ನಿರ್ದೇಶಕ ಎನ್.ಎಸ್.ನಟರಾಜು ಕರೆನೀಡಿದರು. ನಗರದ ಭಿನ್ನಮಂಗಲ ವಿನಾಯಕನಗರದಲ್ಲಿರುವ ಅಖಿಲ ಭಾರತವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಕೊಂಡಿದ್ದ ಎನ್.ಎಸ್.ಶಾಂತಕುಮಾರ್ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಷರ…
” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..
ವಿಜಯ ದರ್ಪಣ ನ್ಯೂಸ್….. ” ಮೊಬೈಲ್ ಬಿಡಿ – ಪುಸ್ತಕ ಹಿಡಿ “…….. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ. ಮಕ್ಕಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಸಂಸ್ಕೃತಿಯನ್ನು ಹೆಚ್ಚು ಮಾಡುವುದು ಇದರ ಮೂಲ ಉದ್ದೇಶ. ಈಗಾಗಲೇ ಅನೇಕ ಶಿಕ್ಷಕರು, ಸಾಮಾಜಿಕ ಹೋರಾಟಗಾರರು, ಮನೋವೈದ್ಯರು, ಕೆಲವು ಪೋಷಕರು ಈ ಅಭಿಯಾನವನ್ನು ತಮ್ಮ ತಮ್ಮ ಮಟ್ಟದಲ್ಲಿ, ಸಾಧ್ಯವಾದ ಕಡೆಯಲ್ಲೆಲ್ಲಾ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಅದರ ಮುಂದುವರಿದ ಭಾಗವಾಗಿ ಸರ್ಕಾರವೇ ದೊಡ್ಡ ಮಟ್ಟದಲ್ಲಿ…
