ಫೆಬ್ರವರಿ 8 ಕ್ಕೆ ರಾಜ್ಯ ಮಟ್ಟದ 10 ನೇ ಯುವಜನ ಸಮ್ಮೇಳನ ಸಾಧಕರಿಗೆ ಪ್ರಶಸ್ತಿ ಪ್ರದಾನ :ಡಾ.ಎಸ್. ರಾಮಲಿಂಗೇಶ್ವರ
ವಿಜಯ ದರ್ಪಣ ನ್ಯೂಸ್….. ಫೆಬ್ರವರಿ 8 ಕ್ಕೆ ರಾಜ್ಯ ಮಟ್ಟದ 10 ನೇ ಯುವಜನ ಸಮ್ಮೇಳನ ಸಾಧಕರಿಗೆ ಪ್ರಶಸ್ತಿ ಪ್ರದಾನ :ಡಾ.ಎಸ್. ರಾಮಲಿಂಗೇಶ್ವರ ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಇದೇ ಫೆಬ್ರವರಿ 8 ನೇ ತಾರೀಖು ಭಾನುವಾರ ಬೆಳಗ್ಗೆ 9: 00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ರಾಜ್ಯ ಮಟ್ಟದ 10 ನೇ ಯುವಜನ ಸಮ್ಮೇಳನ ಆಯೋಜಿಸಿದೆ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ರಾಮಲಿಂಗೇಶ್ವರ ( ಸಿಸಿರಾ) ತಿಳಿಸಿದ್ದಾರೆ ….
ತಂದೆ ತಾಯಿ ಸೇವೆ ಮಾಡುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕರ್ತವ್ಯ : ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…… ತಂದೆ ತಾಯಿ ಸೇವೆ ಮಾಡುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕರ್ತವ್ಯ : ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿ ಶಿಡ್ಲಘಟ್ಟ : ತಂದೆ ತಾಯಿಗಿಂತ ಮಿಗಿಲಾದ ದೇವರಿಲ್ಲ ಅವರ ಸೇವೆಗೈದರೆ ಪರಮೇಶ್ವರನು ಮೆಚ್ಚಲಿದ್ದು ಅವರ ಮಾರ್ಗದರ್ಶಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕರ್ತವ್ಯ ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿ ತಿಳಿಸಿದರು. ನಗರದ ಹನುಮಂತಪುರ ಗೇಟ್ನಲ್ಲಿರುವ ಬಿ.ಜಿ.ಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ಮಾತಾ ಪಿತೃ ವಂದನಾ” ಕಾರ್ಯಕ್ರಮದಲ್ಲಿ ಆಶೀರ್ವಚನ…
ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ
ವಿಜಯ ದರ್ಪಣ ನ್ಯೂಸ್…. ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ ತಾಂಡವಪುರ ಫೆಬ್ರವರಿ ಆರು ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಮಟ ಮಟ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಹಲ್ಲಿನ ವ್ಯವಸ್ಥೆ ನುಡಿ ಅಧಿಕಾರಿಗಳನ್ನು ತೋರಟೆಗೆ ತೆಗೆದುಕೊಂಡು ಚಳಿ ಬಿಡಿಸಿದರು. ಶಾಸಕ ದರ್ಶನ್ ಧ್ರುವನಾರಾಯಣ್ ರವರು ದಿಢೀರ್ ಭೇಟಿಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ತಬ್ಬಿಬ್ಬಾಗಿ ನಿಂತರು….
ಪತ್ರಕರ್ತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಕಾರ: ರಾಜು ತಳವಾರ
‘ವಿಜಯ ದರ್ಪಣ ನ್ಯೂಸ್……. ಪತ್ರಕರ್ತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಕಾರ: ರಾಜು ತಳವಾರ ವಿಕ ಸುದ್ದಿಲೋಕ ರಾಯಬಾಗ ವಿದ್ಯಾರ್ಥಿಗಳು ಸತತ ಅಧ್ಯಯನದಿಂದ ಉನ್ನತ ಗುರಿಯತ್ತ ಸಾಗಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ರಾಜು ತಳವಾರ ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ತಾಲೂಕು ಮಾತನಾಡಿದ ಅವರು, “ಪತ್ರಕರ್ತರ ಮಕ್ಕಳ ಉನ್ನತ ಮಟ್ಟದ ಶಿಕ್ಷಣಕ್ಕಾಗಿ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರ, ಗಮನಕ್ಕೆ ತಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…
ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ:ಡಿಸಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ:ಡಿಸಿ ಎ.ಬಿ ಬಸವರಾಜು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.05: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ (Foxcon) ಸಂಸ್ಥೆ ರವರು ರೂ.03 ಕೋಟಿಯ ಸಿ.ಇ.ಆರ್ (ಕಾರ್ಪೋರೇಟ್ ಎನ್ವಿರಾನ್ಮೆಂಟ್ ರೆಸ್ಪಾನ್ಸಿಬಲ್) ಅನುದಾನದಡಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…
ಕರ್ನಾಟಕವನ್ನು ನೀರಾವರಿ ಬಿಕ್ಕಟ್ಟಿನಿಂದ ರಕ್ಷಿಸಿ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ವಿಜಯ ದರ್ಪಣ ನ್ಯೂಸ್….. ಕರ್ನಾಟಕವನ್ನು ನೀರಾವರಿ ಬಿಕ್ಕಟ್ಟಿನಿಂದ ರಕ್ಷಿಸಿ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನವದೆಹಲಿ ಫೆಬ್ರವರಿ 04: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಫೆಬ್ರವರಿ 2026ರಲ್ಲಿ ರಾಜ್ಯಸಭೆಯಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳು ಮತ್ತು ಕಾವೇರಿ ನೀರು ಹಂಚಿಕೆ ಕುರಿತಂತೆ ಗದ್ಗದಿತರಾಗಿ ಪ್ರಬಲ ಹೋರಾಟ ಮಾಡಿದರು. ಕಳೆದ 65 ವರ್ಷಗಳಿಂದ ನೀರಿಗಾಗಿ ಹೋರಾಡುತ್ತಿರುವುದಾಗಿ ತಿಳಿಸಿದ ಅವರು, ಜೀವನದ ಕೊನೆಯ ಹಂತದಲ್ಲಿರುವ ತನಗೆ ರಾಜ್ಯದ ರೈತರ ಹಿತರಕ್ಷಣೆ ಮತ್ತು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ…
ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್….. ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 04: ರೇಷ್ಮೆಇಲಾಖೆ ವತಿಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಗತಿ ಪರ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ರೇಷ್ಮೆಬೆಳೆಗಾರರು ಕನಿಷ್ಠ 1.00 ಎಕರೆ ಹಿಪ್ಪುನೇರಳೆ ವಿಸ್ತೀರ್ಣ ಹೊಂದಿರಬೇಕು. ಪ್ರತ್ಯೇಕ ಹುಳುಸಾಕಾಣಿಕಾ ಮನೆ ಹೊಂದಿರಬೇಕು. 100 ರೇಷ್ಮೆ ಮೊಟ್ಟೆಗೆ ಸರಾಸರಿ…
ಕಸ ಸುರಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಲು ಗೋಡೆಗಳ ಮೇಲೆ ಕಲಾ ಚಿತ್ರಗಳನ್ನು ಬರೆಯಲಾಗಿದೆ : ಪೌರಾಯುಕ್ತೆ ಜೆ ಅಮೃತ ಗೌಡ
ವಿಜಯ ದರ್ಪಣ ನ್ಯೂಸ್…… ಕಸ ಸುರಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಲು ಗೋಡೆಗಳ ಮೇಲೆ ಕಲಾ ಚಿತ್ರಗಳನ್ನು ಬರೆಯಲಾಗಿದೆ : ಪೌರಾಯುಕ್ತೆ ಜೆ ಅಮೃತ ಗೌಡ ಶಿಡ್ಲಘಟ್ಟ : ನಗರದ ಕೆಲ ಭಾಗಗಳಲ್ಲಿ ನಿರಂತರವಾಗಿ ಸಾರ್ವಜನಿಕರು ಕಸ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿ ಯಾರೂ ಕಸ ಹಾಕಬಾರದು ಎಂಬ ಸಂದೇಶ ನೀಡುವ ಉದ್ದೇಶದಿಂದ ಗೋಡೆಗಳ ಮೇಲೆ ಅರ್ಥಪೂರ್ಣ ಕಲಾ ಚಿತ್ರಗಳು ಹಾಗೂ ಜಾಗೃತಿ ಸಂದೇಶಗಳನ್ನು ಬರೆಯಲಾಗಿದೆ ಎಂದು ಪೌರಾಯುಕ್ತೆ ಜಿ.ಅಮೃತಾ ಗೌಡ ತಿಳಿಸಿದರು. ನಗರದಲ್ಲಿ ಸೌಂದರ್ಯ ಕಾಪಾಡುವ ಜತೆಗೆ ಸಾರ್ವಜನಿಕರಲ್ಲಿ…
ರಾಣೆಬೆನ್ನೂರಲ್ಲಿ ಶ್ರೀ ಪಾಂಡುರಂಗ- ರುಕ್ಕುಮಾಯಿ ಡಿಂಡಿ ಉತ್ಸವ
ವಿಜಯ ದರ್ಪಣ ನ್ಯೂಸ್…… ರಾಣೆಬೆನ್ನೂರಲ್ಲಿ ಶ್ರೀ ಪಾಂಡುರಂಗ- ರುಕ್ಕುಮಾಯಿ ಡಿಂಡಿ ಉತ್ಸವ ರಾಣೆಬೆನ್ನೂರು ಫೆಬ್ರವರಿ 4 : ಮಾನವ ಜನ್ಮ ಬಹುದೊಡ್ಡದು ಅದು ಹಾಳು ಮಾಡಿಕೊಳ್ಳಬೇಡಿ ಎನ್ನುವ ಮಾತುಗಳು ಸಾರ್ವಕಾಲಿಕ ಸತ್ಯವಾಗಿವೆ. ಪ್ರತಿಯೊಬ್ಬ ದೇವರು ಧರ್ಮ ಆರಾಧನೆ ಮತ್ತು ಸಂಸ್ಕಾರ ಅರಿತು ನಡೆದರೆ ಮಾನವ ಜನ್ಮ ಸದಾಕಾಲ ಸಾರ್ಥಕವಾಗುವುದು ಎಂದು ಶ್ರೀ ಕ್ಷೇತ್ರ ಪಂಡರಾಪುರ ಹ.ಭ.ಪ. ಶ್ರೀ ಯಶವಂತ ಮಹಾರಾಜ ಬೋಧಲೆ ಹೇಳಿದರು. ಅವರು ಇಲ್ಲಿನ ದೊಡ್ಡಪೇಟೆ ಭಾವಸಾರ ಕ್ಷತ್ರಿಯ ಸಮಾಜವು, ಆಯೋಜಿಸಿದ್ದ ಶ್ರೀ ಪಾಂಡುರಂಗ- ರುಕ್ಕುಮಾಯಿ…
ಫೆಬ್ರವರಿ 6 ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ
ವಿಜಯ ದರ್ಪಣ ನ್ಯೂಸ್…… ಫೆಬ್ರವರಿ 6 ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ ಮೈಸೂರು ತಾಂಡವಪುರ ಫೆಬ್ರವರಿ 4: ಕರ್ನಾಟಕ ರಾಜ್ಯ ಮಟ್ಟದ ಕುಸ್ತಿ ಸಂಘ ಹಾಗೂ ಜಿಲ್ಲಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 6 ರಿಂದ 8 ರವರೆಗೆ ನಂಜನಗೂಡಿನ ಊಟಿ ರಸ್ತೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನಾ ಅಧ್ಯಕ್ಷ ಪೈ.ಪ್ರಸನ್ನ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಭವನದಲ್ಲಿ ಸುದ್ದಿಗಾರರೊಡನೆ…
