Editor VijayaDarpana

ಅಪಾಯ – ಎಚ್ಚರ – ಸ್ವಲ್ಪ ಜಾಗೃತರಾಗಿ……

ವಿಜಯ ದರ್ಪಣ ನ್ಯೂಸ್… ಅಪಾಯ – ಎಚ್ಚರ – ಸ್ವಲ್ಪ ಜಾಗೃತರಾಗಿ…… ಎಲ್ಲೆಲ್ಲೂ ರಮ್ಮಿ ಸರ್ಕಲ್, ಡ್ರೀಮ್ ಇಲೆವೆನ್ ಮುಂತಾದ ಜೂಜಾಟಗಳದೇ ಅಬ್ಬರ. ಬಸ್ಸು, ರೈಲು, ಯಾವುದೇ ನಿಲ್ದಾಣಗಳು, ಪಾರ್ಕ್, ಸೋಮಾರಿ ಕಟ್ಟೆಗಳಲ್ಲಿ ಸಾಕಷ್ಟು ಜನ ಈ ಬೆಟ್ಟಿಂಗ್ ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ದೇಶದ ಅತ್ಯಂತ ಪ್ರಖ್ಯಾತ ಜನಪ್ರಿಯ ಸಿನಿಮಾ ನಟ ನಟಿಯರು, ಕ್ರೀಡಾಪಟುಗಳು ಈ ಬೆಟ್ಟಿಂಗ್ ದಂಧೆಯ ರೋಲ್ ಮಾಡೆಲ್ ಗಳಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ಈ ಜೂಜಿನಾಟದಿಂದ ಯಥೇಚ್ಛ ಹಣ ಹರಿದು ಬರುತ್ತಿದೆ. ಸಾಮಾನ್ಯ ಜನರ…

Read More

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ವಿಜಯ ದರ್ಪಣ ನ್ಯೂಸ್…. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ ಬೆಂಗಳೂರು ಮಾರ್ಚ್ 27: ನಿವೃತ್ತ ನ್ಯಾಯಮೂರ್ತಿಗಳಾದ  ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಸಚಿವ ಸಂಪುಟ…

Read More

ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ.

ವಿಜಯ ದರ್ಪಣ ನ್ಯೂಸ್… ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ. ತಾಂಡವಪುರ ಮೈಸೂರು ಮಾರ್ಚ್ 27: ಮೈಸೂರಿನ ನಗರ ವ್ಯಾಪ್ತಿಯಲ್ಲಿ ಬರುವ ಕೆಜಿ ಕೊಪ್ಪಲಿನಲ್ಲಿರುವ ಹೊಸ ನ್ಯಾಯಾಲಯದ ಎದುರು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮೈಸೂರು, ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು  ಡಾ. ಟಿ ಸಿ ಪೂರ್ಣಿಮಾ  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅವರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಮೊದಲು ಮಹಿಳಾ ದಿನಾಚರಣೆಯನ್ನು ಯಾಕೆ ಮಾಡುತ್ತಿದ್ದೇವೆ…

Read More

ನೀವು ಎಲ್ಲಕ್ಕಿಂತ ಹೆಚ್ಚಾಗಿ ಹಣವನ್ನು ಬಯಸುವಿರಾದರೆ ಖರೀದಿಗೆ ಒಳಗಾಗುತ್ತೀರಿ ಮತ್ತು ನಿಮ್ಮ ಇಡೀ ಜೀವನವನ್ನು ಮಾರಿಕೊಳ್ಳುತ್ತೀರಿ ” ……ರೂಮಿ……

ವಿಜಯ ದರ್ಪಣ ನ್ಯೂಸ್…. ” ನೀವು ಎಲ್ಲಕ್ಕಿಂತ ಹೆಚ್ಚಾಗಿ ಹಣವನ್ನು ಬಯಸುವಿರಾದರೆ ಖರೀದಿಗೆ ಒಳಗಾಗುತ್ತೀರಿ ಮತ್ತು ನಿಮ್ಮ ಇಡೀ ಜೀವನವನ್ನು ಮಾರಿಕೊಳ್ಳುತ್ತೀರಿ ” ……ರೂಮಿ…… ರೂಮಿ ಹೇಳುವ ಹಾಗೆ ಇಂದಿನ ದಿನಮಾನಗಳಲ್ಲಿ ಧರ್ಮ, ದೇವರನ್ನು ಸಹ ಹಣಕ್ಕಾಗಿ ನಿರಂತರವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಭಾವಿಸಬಹುದೇ….. ನಿಲ್ಲಿ, ದೇವರುಗಳ ವ್ಯಾಪಾರೀಕರಣ ಪ್ರತ್ಯೇಕವಾಗಿ ಮತ್ತು ಪರೋಕ್ಷವಾಗಿ ವಿವಿಧ ರೀತಿಗಳಲ್ಲಿ ಮಾರಾಟ ಮಾಡುವುದು ಅಥವಾ ಅದನ್ನು ದುರುಪಯೋಗ ಪಡಿಸಿಕೊಳ್ಳುವುದು ಎಲ್ಲಾ ಧರ್ಮಗಳಲ್ಲೂ ಇದೆ……. ಜಗತ್ತಿನ ಕೆಲವೇ ಅದ್ಬುತ ಚಿಂತಕರಲ್ಲಿ ಒಬ್ಬರಾದ ರೂಮಿ…

Read More

ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ

ವಿಜಯ ದರ್ಪಣ ನ್ಯೂಸ್….  ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ. ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ…

Read More

2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…  2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾ.25 : ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ…

Read More

ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ……..

ವಿಜಯ ದರ್ಪಣ ನ್ಯೂಸ್….. ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ…….. ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು ನಿರ್ಲಕ್ಷಿಸಬಹುದೇ ? ಸಂಪ್ರದಾಯವಾದಿಗಳಿಗೆ ಬೇಸರವಾಗಬಹುದೇ ?….. ಇತ್ತೀಚೆಗೆ ಮಾನವೀಯ ಮೌಲ್ಯಗಳ ನೈತಿಕ ಶಿಕ್ಷಣ ಮತ್ತು ಲೈಂಗಿಕ ಶಿಕ್ಷಣ ಪಠ್ಯದಲ್ಲಿ ಕಡ್ಡಾಯಗೊಳಿಸುವ ಬಗ್ಗೆ ಚರ್ಚೆ, ಸಂವಾದಗಳು, ಪ್ರಕ್ರಿಯೆಗಳು ಪ್ರಾರಂಭವಾಗಿದೆ. ಮಾನವೀಯ ಮೌಲ್ಯಗಳ ಕಡ್ಡಾಯಗೊಳಿಸುವ ಬಗ್ಗೆ ಯಾರಿಗೂ ತಕರಾರಿಲ್ಲ. ಆದರೆ ಕೆಲವು ಸಂಪ್ರದಾಯವಾದಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಒಂದಷ್ಟು…

Read More

ಸಾಯೋದಕ್ಕೆ ಒಂದೆರಡು ಕಾರಣಗಳಿದ್ದರೆ ಬದುಕೋಕೆ ಸಾವಿರಾರು ದಾರಿಗಳಿವೆ

ವಿಜಯ ದರ್ಪಣ ನ್ಯೂಸ್…. ಸಾಯೋದಕ್ಕೆ ಒಂದೆರಡು ಕಾರಣಗಳಿದ್ದರೆ ಬದುಕೋಕೆ ಸಾವಿರಾರು ದಾರಿಗಳಿವೆ ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ . ಜಯ್ ನುಡಿ (ವ್ಯಕ್ತಿತ್ವ ವಿಕಸನ ಮಾಲೆ) ಜಯಶ್ರೀ ಜೆ ಅಬ್ಬಿಗೇರಿ ಆಂಗ್ಲ ಭಾಷಾ ಉಪನ್ಯಾಸಕರು ಸ ಪ ಪೂ ಕಾಲೇಜ್ ಹಿರೇಬಾಗೇವಾಡಿ, ಜಿ:ಬೆಳಗಾವಿ ೯೪೪೯೨೩೪೧೪೨  ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ ಒಬ್ಬ ವಿಜಯವಂತ ವ್ಯಕ್ತಿಗೂ ಮತ್ತು ಇತರರಿಗೂ ಇರುವ ವ್ಯತ್ಯಾಸವು ಶಕ್ತಿಯ ಕೊರತೆ ಆಗಿರದೆ ಮನೋ…

Read More

ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್

ವಿಜಯ ದರ್ಪಣ ನ್ಯೂಸ್…. ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್ ಬೆಂಗಳೂರು 25 ಮಾರ್ಚ್‌ 2025: ಯುಎಸ್‌ಡಿ 3 ಬಿಲಿಯನ್ ಸಿಕೆ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಎಚ್‌ಐಎಲ್ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್‌ ಎಂದು ಬ್ರ್ಯಾಂಡ್ ಬದಲಿಸಿರುವುದಾಗಿ ಘೋಷಿಸಿದೆ. ಇದು ಕಂಪನಿಯ ಮಹತ್ವಾಕಾಂಕ್ಷಿ ಬೆಳವಣಿಗೆ ಕಾರ್ಯತಂತ್ರ ಮತ್ತು ವಿಶ್ವದರ್ಜೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸಲು ತನ್ನ ಬದ್ಧತೆಯನ್ನು ಪ್ರತಿಫಲಿಸುತ್ತದೆ. ಭಾರತ ಮತ್ತು ಯುರೋಪ್‌ನಲ್ಲಿ ಕಂಪನಿಯು 32 ಉತ್ಪಾದನೆ ಘಟನೆಗಳನ್ನು ಹೊಂದಿದೆ. 80 ಕ್ಕೂ ಹೆಚ್ಚು ದೇಶಗಳಲ್ಲಿ ಗ್ರಾಹಕರು…

Read More

ಶ್ರೀಶೈಲಕ್ಕೆ ಭಕ್ತರ ಮರಗಾಲು ಪಾದಯಾತ್ರೆ

  ವಿಜಯ ದರ್ಪಣ ನ್ಯೂಸ್….. ಶ್ರೀಶೈಲಕ್ಕೆ ಭಕ್ತರ ಮರಗಾಲು ಪಾದಯಾತ್ರೆ ಆಂಧ್ರಪ್ರದೇಶ: ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪಾದಯಾತ್ರೆ ಆರಂಭವಾಗಿದೆ. ಯುಗಾದಿ ಸಮೀಪಿಸುತ್ತಿದ್ದು, ಲಕ್ಷಾಂತರ ಭಕ್ತರು ಪವಿತ್ರ ದೇಗುಲದತ್ತ ಪ್ರಯಾಣ ಆರಂಭಿಸಿದ್ದಾರೆ. ಇದರಲ್ಲಿ ಕರ್ನಾಟಕದ ವಿವಿಧ ಊರುಗಳಿಂದ ಬಂದ ಭಕ್ತರು ಇದ್ದು, ನೂರಾರು ಕಿಲೋ ಮೀಟರ್ ದೂರ ನಡೆದುಕೊಂಡು ಹೋಗುತ್ತಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಮೂಲಕ ಕೆಲ ಪಾದಯಾತ್ರಿಗಳು ಕಾಲಿಗೆ ಉದ್ದದ ಕೋಲುಗಳನ್ನು ಕಟ್ಟಕೊಂಡು ತೆರಳುತ್ತಿರುವುದು ಕಂಡುಬಂದಿತು. ಇದಕ್ಕೆ ಮರಗಾಲ ನಡಿಗೆ ಅಂತಾ ಕರೆಯಲಾಗುತ್ತದೆ. ಪ್ರತಿ ಹೆಜ್ಜೆಯಲ್ಲೂ ಶಿವನಾಮ ಸ್ಮರಣೆ…

Read More