Editor VijayaDarpana

ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಕೆ.ನಾಗಣ್ಣ ಗೌಡ

ವಿಜಯ ದರ್ಪಣ ನ್ಯೂಸ್….. ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಕೆ.ನಾಗಣ್ಣ ಗೌಡ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾ5 : ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ…

Read More

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ…….

ವಿಜಯ ದರ್ಪಣ ನ್ಯೂಸ್…. ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ……. ” ನೀವು ಕಷ್ಟದಲ್ಲಿದ್ದೀರಾ ? ಹಾಗಾದರೆ ಚಿಂತೆ ಬಿಡಿ. ನಿಮ್ಮ ಬಳಿ ಇರುವ ಚಿನ್ನವನ್ನು ನಮ್ಮ ಬಳಿ ಅಡವಿಡಿ. ಕೇವಲ ಐದೇ ನಿಮಿಷದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುತ್ತೇವೆ. ನೀವು ಆರಾಮವಾಗಿರಿ…..” ” ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. ( ಗಿರವಿ ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು…

Read More

ಯಾವುದು ಮುಖ್ಯ

ವಿಜಯ ದರ್ಪಣ ನ್ಯೂಸ್…. ಯಾವುದು ಮುಖ್ಯ ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಆಂಗ್ಲ ಭಾಷಾ ಉಪನ್ಯಾಸಕರು ಸ ಪ ಪೂ ಕಾಲೇಜು ಹಿರೇಬಾಗೇವಾಡಿ – ೫೯೧೧೦೯ ತಾ:ಜಿ: ಬೆಳಗಾವಿ ಮೊ: ೯೪೪೯೨೩೪೧೪೨ ನಮ್ಮಲ್ಲಿ ಎಷ್ಟೆಲ್ಲ ಸಂಪತ್ತಿದೆ ಸೌಲಭ್ಯಗಳಿವೆ ಎನ್ನುವದು ಮುಖ್ಯವಲ್ಲ. ಬದಲಾಗಿ ನಾವು ಅವುಗಳನ್ನು ಹೇಗೆ ಬಳಸಿಕೊಳ್ಳುತ್ತಿದ್ದೇವೆ ಎನ್ನುವದು ಮುಖ್ಯ. ಇರುವದೆಲ್ಲವನ್ನೂ ಸದ್ವಿನಿಯೊಗಪಡಿಸಿಕೊಳ್ಳುತ್ತಿದ್ದೇವೆಯೇ? ದುಡಿದ ಹಣ ಸತ್ಪಾತ್ರಕ್ಕೆ ಸಲ್ಲತ್ತಿದೆಯೇ? ಎಂಬ ಅಂಶ ಪ್ರಮುಖವಾದುದು. ಬಳಕೆಯ ವಿಧಾನ ಅತ್ಯುತ್ತಮ ರೀತಿಯಲ್ಲಿ ಇರುವದೆ? ಅಥವಾ ಬದಲಾಯಿಸಬೇಕೆ? ಎಂಬ ಪ್ರಶ್ನೆಗಳನ್ನು ನಮಗೆ…

Read More

ಬಿಸಿಗಾಳಿ ಆತಂಕ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ

ವಿಜಯ ದರ್ಪಣ ನ್ಯೂಸ್…. ಬಿಸಿಗಾಳಿ ಆತಂಕ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.16 : ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಮುಂಬರುವ ದಿನಗಳಲ್ಲಿ ಬಿಸಿ ಗಾಳಿ (ಹೀಟ್ ವೇವ್) ಬೀಸುವ ಸಾಧ್ಯತೆ ಇರುವ ಕಾರಣ ಮಕ್ಕಳು ಸೇರಿದಂತೆ ಜನ- ಜಾನುವಾರುಗಳು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ…

Read More

ನಟ್ಟು – ಬೋಲ್ಟು – ಸಿನಿಮಾ – ಜನ – ಸಮಾಜ – ಮನಸ್ಸು..

ವಿಜಯ ದರ್ಪಣ ನ್ಯೂಸ್…. ನಟ್ಟು – ಬೋಲ್ಟು – ಸಿನಿಮಾ – ಜನ – ಸಮಾಜ – ಮನಸ್ಸು.. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ನಟ್ಟು – ಬೋಲ್ಟು, ಕನ್ನಡ ಚಿತ್ರರಂಗದವರ ಬೇಜವಾಬ್ದಾರಿ, ಉಪಮುಖ್ಯಮಂತ್ರಿ ಶಿವಕುಮಾರ್ ಅವರ ದುರಹಂಕಾರ, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯ ಕೊರತೆ……. ಭಾರತದ ಮಟ್ಟಿಗೆ ರಾಜಕೀಯ, ಧರ್ಮ, ಸಿನಿಮಾ ಮತ್ತು ಕ್ರಿಕೆಟ್ ಒಂದು ರೀತಿಯಲ್ಲಿ ತೀವ್ರ ಭಾವೋತ್ಕಷ ಅಥವಾ ಭಾವನೆಗಳ ಉತ್ತುಂಗ ಅಥವಾ ಅತಿರೇಕಕ್ಕೆ ಕೊಂಡೊಯ್ಯುವ ಕ್ಷೇತ್ರಗಳಾಗಿವೆ. ಸಾಮಾನ್ಯ…

Read More

ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮಾ.03: ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ

ವಿಜಯ ದರ್ಪಣ ನ್ಯೂಸ್…. ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ ಬೆಂಗಳೂರು ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡಲು ಸಿದ್ಧರಾಗಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ ಕಣಕ್ಕೆ ಇಳಿಸೋಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಸೂಚಿಸಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು….

Read More

ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್…….

ವಿಜಯ ದರ್ಪಣ ನ್ಯೂಸ್…. ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್……. ಅಮೆರಿಕಾದ ಘನತೆಗೆ ಧಕ್ಕೆ ತರುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್ ಸೇರಿದಂತೆ ಅವರ ಕೆಲವು ಸಲಹೆಗಾರರ ತಂಡ…… ಈ ಭೂಮಿಯ ಮೇಲೆ ಈ ಕ್ಷಣದಲ್ಲಿ ಅಸ್ತಿತ್ವದಲ್ಲಿರುವ ಸುಮಾರು 200 ಕ್ಕೂ ಹೆಚ್ಚು ದೇಶಗಳಲ್ಲಿ ಅತ್ಯಂತ ಹೆಚ್ಚು ಬಲಿಷ್ಠ ದೇಶ ಅಮೆರಿಕ ಸಂಯುಕ್ತ ಸಂಸ್ಥಾನ. ಆಧುನಿಕ ವಿಶ್ವದಲ್ಲಿ ಜಾಗತಿಕವಾಗಿ ದೊಡ್ಡಣ್ಣ ಎಂದೇ ಹೆಸರಾಗಿದೆ. ಆರ್ಥಿಕವಾಗಿ, ಸೈನಿಕವಾಗಿ, ವೈಜ್ಞಾನಿಕವಾಗಿ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನದಲ್ಲಿ, ವ್ಯಾಪಾರ, ವ್ಯವಹಾರಗಳಲ್ಲಿ ಜೊತೆಗೆ…

Read More

ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು…….

ವಿಜಯ ದರ್ಪಣ ನ್ಯೂಸ್…. ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು……. ಕರ್ನಾಟಕದ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವರಿಗೆ ಸ್ವಲ್ಪ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಹೇಳೋಣವೇ…….. ನಿಜ, ಇದು ಅವರ ಕರ್ತವ್ಯ. ಅದಕ್ಕಾಗಿ ಅವರು ಸರ್ಕಾರಿ ಸಂಬಳವನ್ನು ಪಡೆಯುತ್ತಾರೆ. ಆದರು ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಈ ಕೆಲಸ ಮಾಡುತ್ತಿರುವುದಕ್ಕೆ ಅವರನ್ನು ಪ್ರೋತ್ಸಾಹಿಸುವುದು ನಮ್ಮ ಸಣ್ಣ ಜವಾಬ್ದಾರಿ ಎಂದು ಭಾವಿಸುತ್ತಾ……. ಇತ್ತೀಚಿನ ಕೆಲವು ತಿಂಗಳುಗಳಿಂದ ಆರೋಗ್ಯ ಇಲಾಖೆ ಆಹಾರ ಕಲಬೆರಕೆ, ಆಹಾರದಲ್ಲಿ ವಿಷಯುಕ್ತ ರಾಸಾಯನಿಕಗಳ ಪತ್ತೆ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು, ಬಣ್ಣದ…

Read More

ಸದ್ಗುರು ಜಗ್ಗಿ ವಾಸುದೇವ್……..

ವಿಜಯ ದರ್ಪಣ ನ್ಯೂಸ್…. ಸದ್ಗುರು ಜಗ್ಗಿ ವಾಸುದೇವ್…….. ಜಗತ್ತಿನ ಇತಿಹಾಸದಲ್ಲಿ ಭಾರತದ ಆಧ್ಯಾತ್ಮಿಕತೆಗೆ ಸಾಕಷ್ಟು ತೂಕವಿದೆ. ಇಲ್ಲಿ ಬೆಳೆದ ಆಧ್ಯಾತ್ಮಿಕ ಚಿಂತಕರು ಬದುಕಿನ ನೆಮ್ಮದಿಗೆ, ಸಾರ್ಥಕತೆಗೆ ಸಾಕಷ್ಟು ದಾರಿಗಳನ್ನು ತಿಳಿಸಿಕೊಟ್ಟಿದ್ದಾರೆ….. ಬುದ್ಧರಿಂದ ಸಿದ್ದೇಶ್ವರ ಸ್ವಾಮಿಗಳವರೆಗೆ, ಹಾಗೆಯೇ ಪೌರಾಣಿಕ ರಾಮ, ಕೃಷ್ಣ ಮುಂತಾದ ಹಲವಾರು ವ್ಯಕ್ತಿಗಳ ಮೂಲಕ ಆಧ್ಯಾತ್ಮಿಕವನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಲಾಗುತ್ತದೆ….. ರಾಮಕೃಷ್ಣ ಪರಮಹಂಸ, ರಮಣ ಮಹರ್ಷಿಗಳು ಮತ್ತು ಸ್ವಾಮಿ ವಿವೇಕಾನಂದರು ಆ ಸಾಲಿನಲ್ಲಿ ಅತಿ ಎತ್ತರದಲ್ಲಿ ಕಾಣುತ್ತಾರೆ….. ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು…

Read More