Editor VijayaDarpana

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ, ಜುಲೈ 14 ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ….

Read More

ಜೈನ ಮುನಿಗಳ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಜೈನ ಸಮುದಾಯ ಮೌನ ಮೆರವಣಿಗೆ.

ವಿಜಯ ದರ್ಪಣ ನ್ಯೂಸ್,                                       ನಾಗಮಂಗಲ, ಮಂಡ್ಯ ಜಿಲ್ಲೆ  ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ ಜೈನ ಮುನಿಗಳ ಹತ್ಯೆ ಖಂಡಿಸಿ ಜೈನ ಸಮುದಾಯದವರು  ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಮೌನ ಮೆರವಣಿಗೆ ನಡೆಸಿದರು. ಬೆಳ್ಳೂರು ಮತ್ತು ದಡಗ ಗ್ರಾಮದ ಜೈನ ಸಮುದಾಯದ ನೂರಾರು ಜನತೆ ಪ್ರಮುಖ…

Read More

ಮಹಿಳೆಯರ ಸಶಕ್ತಿಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ             ಬೆಂಗಳೂರು ಗ್ರಾ ಜಿಲ್ಲೆ  . ಜುಲೈ 11 ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ…

Read More

ಜೀವ ಹೂವಾಗಿದೆ ಭಾವ ಜೇನಾಗಿದೆ : ಜಯಶ್ರೀ.ಜೆ.ಅಬ್ಬಿಗೇರಿ

ಲಹರಿ ಸಂಗಾತಿ ಜಯಶ್ರೀ.ಜೆ.ಅಬ್ಬಿಗೇರಿ ಜೀವ ಹೂವಾಗಿದೆ ಭಾವ ಜೇನಾಗಿದೆ . ಯ ಮನೋಜ, ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ ಸೃಷ್ಟಿಸಿವೆ. ನಿನ್ನ ಬಿಟ್ಟು ಈ ಜೀವಕೆ ಜೀವದುಸಿರು ಕಲ್ಪಿಸಿಕೊಳ್ಳುವುದು ಅಸಾಧ್ಯವೇ ಸರಿ. ನಿನ್ನ ಕಂಡರೆ ಸಾಕು ಈ ತನು ಮನ ತನ್ನಿಂದ ತಾನೆ ಅರಳುವುವು ಕಣೋ. ನಿನ್ನಾಸರೆ ಒಂದಿದ್ದರೆ ಸಾಕು ಬದುಕೆಲ್ಲ…

Read More

ಸೋರುತೀದೆ ಇಂದಿರಾ ಕ್ಯಾಂಟೀನ್ !

ವಿಜಯ ದರ್ಪಣ ನ್ಯೂಸ್, ಮಡಿಕೇರಿ ಜುಲೈ  9 ಮಡಿಕೇರಿ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ನ ಪರಿಸ್ಥಿತಿ ಕೇಳುವವರಿಲ್ಲದಂತಾಗಿದೆ .ಮಡಿಕೇರಿ ನಗರಸಭೆಗೆ ಒಳಪಡುವ ಇಂದಿರಾ ಕ್ಯಾಂಟೀನ ಮೇಲ್ಚಾವಣಿ ಸೋರುತ್ತಿದ್ದು ಕ್ಯಾಂಟೀನ ಒಳಗೆ ಗದ್ದೆಯ ರೀತಿ ಗೋಚರಿಸುತ್ತಿದೆ ಇದರ ಒಳಗೆ ಹೋಗಿ ನೋಡಿದರೆ ಅಲ್ಲಲ್ಲಿ ಮಳೆಯ ನೀರು ಬೀಳುತ್ತಿದ್ದು ಊಟಕ್ಕೆಂದು ಬರುವವರಿಗೆ ತೊಂದರೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಈ ಇಂದಿರಾ ಕ್ಯಾಂಟೀನ್ ನ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಮಡಿಕೇರಿ ನಗರಸಭೆ ಆಡಳಿತ ಮಂಡಳಿಯಾಗಲಿ ಅಧಿಕಾರಿಗಳಾಗಲಿ ಇದರ ಅವ್ಯವಸ್ಥೆಗಳ ಬಗ್ಗೆ ಯಾವುದೇ ಕ್ರಮ…

Read More

ದಕ್ಷಿಣ ಕಾಶ್ಮೀರ ಮಡಿಕೇರಿ ನಗರದಲ್ಲಿರುವ ಹೈಟೆಕ್ ಮಾರುಕಟ್ಟೆಯ ಅವ್ಯವಸ್ಥೆ.

ವಿಜಯ ದರ್ಪಣ ನ್ಯೂಸ್,                              ಮಡಿಕೇರಿ ಜುಲೈ 07  ದಕ್ಷಿಣ ಕಾಶ್ಮೀರ ಎಂದೇ ಪ್ರಖ್ಯಾತಿ ಹೊಂದಿರುವ ಮಂಜಿನ ನಗರಿ ಮಡಿಕೇರಿಯಲ್ಲಿ   ತಾಲ್ಲೂಕಿನ ಹೆಚ್ಚಿನ ಎಲ್ಲ ವರ್ಗದ ಜನರು ಶುಕ್ರವಾರದ ಸಂತೆಯ ದಿನ ತಮ್ಮ ದಿನನಿತ್ಯದ ಬದುಕಿಗೆ ಅವಶ್ಯಕವಾದ ವಸ್ತುಗಳನ್ನು ಖರೀದಿ ಮಾಡಲು ಮಡಿಕೇರಿ ನಗರದಲ್ಲಿರುವ ಮಾರುಕಟ್ಟೆಯನ್ನು ಅವಲಂಬಿಸಿರುತ್ತಾರೆ. ಹೈಟೆಕ್ ಮಾರುಕಟ್ಟೆಯ ರೂಪ ಪಡೆದುಕೊಂಡು ಹಲವು ವರ್ಷಗಳಿಂದ ವ್ಯಾಪಾರ ಮಾಡುವವರಿಗೆ…

Read More

ಡಾ. ಬಾಬು ಜಗಜೀವನರಾಂ ಅವರು ಯಾವುದೇ ವರ್ಗಕ್ಕೆ ಸೀಮಿತವಾಗಿಲ್ಲ : ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ                        ಬೆಂಗಳೂರು ಗ್ರಾ ಜಿಲ್ಲೆ  ಜುಲೈ 06 ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು…

Read More

“ಅಕ್ಷರ ರಾಕ್ಷಸ ” ನೆಂದರೆ ಸುಮ್ನೇನಾ….❓ ಹಿರಿಯೂರು ಪ್ರಕಾಶ್

ವಿಜಯ ದರ್ಪಣ                                        ಬೆಂಗಳೂರು ಗ್ರಾ ಜಿಲ್ಲೆ . ಜುಲೈ 04 ” ಅಕ್ಷರ ರಾಕ್ಷಸ ” ನೆಂದರೆ ಸುಮ್ನೇನಾ……? ‘ಪ್ರಾದೇಶಿಕತೆಯೇ ಜೀವಾಳ’ ವೆಂಬ‌ ಟ್ಯಾಗ್ ಲೈನಿನಲ್ಲಿ ಮಿರ ಮಿರ ಮಿಂಚುತ್ತಿರುವ ರಾಜ್ಯದ ಜನಪ್ರಿಯ “ಉದಯಕಾಲ” ದಿನಪತ್ರಿಕೆಯ ಸಂಪಾದಕ ಮಿತ್ರರಾದ ಪುಟ್ಟಲಿಂಗಯ್ಯನವರು ಇತ್ತೀಚೆಗೆ ಕರೆ ಮಾಡಿ ಅದೂ ಇದೂ ಮಾತನಾಡುವ ಸಂಧರ್ಭದಲ್ಲಿ…

Read More

ಮೋದಿ ಮತ್ತೆ ಮಾಡಬಾರದು. ರಾಜೀವ್ , ಶಾ ಬಾನೋ : ಪತ್ರಕರ್ತ ಕೆ. ವಿಕ್ರಂರಾವ್

ವಿಜಯ ದರ್ಪಣ ನ್ಯೂಸ್, ಜುಲೈ  03 ಮೋದಿ ಮತ್ತೆ ಮಾಡಬಾರದು.                          ರಾಜೀವ್,  ಶಾ ಬಾನೋ….ಕೆ. ವಿಕ್ರಂರಾವ್  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1985 ರ ರಾಜೀವ್ ಗಾಂಧಿಯನ್ನು ಪುನರಾವರ್ತಿಸಲು ಇಸ್ಲಾಮಿಕ್ ಮೂಲಭೂತವಾದ ಮತ್ತು ಮುಸ್ಲಿಂ ಮತಾಂಧತೆಯನ್ನು ಮರುಕಳಿಸಲು ಅವಕಾಶ ನೀಡುವುದಿಲ್ಲ ಎಂದು ಭಾರತದ ಜನಸಾಮಾನ್ಯರಿಗೆ ಪುನರುಚ್ಚರಿಸಬೇಕು ಮತ್ತು ಭರವಸೆ ನೀಡಬೇಕು. ಆ ಸಮಯದಲ್ಲಿ ಕಾಂಗ್ರೆಸ್ ಪ್ರಧಾನಿ ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು…

Read More