ದೌರ್ಜನ್ಯ ಪ್ರಕರಣಗಳಿಗೆ ನ್ಯಾಯ ದೊರಕಿಸುವುದು ಮುಖ್ಯ:ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಪ್ರಸಕ್ತ ವರ್ಷ 06 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ದೊರಕಿಸುವುದು ಮುಖ್ಯ:ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂ.ಗ್ರಾ.ಜಿಲ್, ಮಾ.14:- ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರದ ಜೊತೆಗೆ ಶೀಘ್ರ ನ್ಯಾಯ ದೊರಕಿಸುವುದು ಮುಖ್ಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಮೊದಲನೇ ತ್ರೈಮಾಸಿಕ…