Editor VijayaDarpana

ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ

ವಿಜಯ ದರ್ಪಣ ನ್ಯೂಸ್…. ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಆರ್ ಡಿ ಪಿ ಆರ್ ಮತ್ತು ಒಂದು ದಿನದ ನಾಯಕತ್ವ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಎನ್…

Read More

ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ

ವಿಜಯ ದರ್ಪಣ ನ್ಯೂಸ್…. ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಮಹಾತಪಸ್ವಿ ಫೌಂಡೇಶನ್ (ರಿ) ವತಿಯಿಂದ ಕರ್ನಾಟಕದಾದ್ಯಂತ ಸುಮಾರು 20 ದೇವಾಲಯಗಳಲ್ಲಿ ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಎಂಬ ಅಭಿಯಾನ ಅಡಿಯಲ್ಲಿ ಶಿವನ ದೇವಾಲಯ ಆವರಣ ಮತ್ತು ಪರಿಸರವನ್ನು ಸ್ವಚ್ಛ ಗೋಳಿಸುವ ಮೂಲಕ ವಿನೂತನವಾಗಿ ಶಿವರಾತ್ರಿ ಹಬ್ಬದ ಆಚರಿಸಲಾಯಿತು. ಪ್ರತಿ ವರ್ಷವೂ ಒಂದು ವಿಶಿಷ್ಟ ರೀತಿಯ ಅಭಿಯಾನ ಆಯೋಜಿಸುವ ಮೂಲಕ ನಮ್ಮ ಸಂಸ್ಥೆಯ ಕಳೆದ 8 ವರ್ಷದಲ್ಲಿ ಕರ್ನಾಟಕ ರಾಜ್ಯ ಅಲ್ಲದೆ ಹೋರ…

Read More

ಮತ್ತೆ ಶಿವರಾತ್ರಿ…….

ವಿಜಯ ದರ್ಪಣ ನ್ಯೂಸ್…. ಮತ್ತೆ ಶಿವರಾತ್ರಿ……. ಶಿವರಾತ್ರಿಯ ಶಿವ – ಅಲ್ಲಾ – ಯೇಸು ನಾಮ ಸ್ಮರಣೆ….. ಶಿವ ಶಿವ ಶಿವ ಶಿವ ಶಿವ…….. ( ಅಲ್ಲಾ – ಯೇಸು – ರಾಮ ಮುಂತಾದ ಎಲ್ಲಾ ರೂಪಗಳಿಗೂ ಅನ್ವಯಿಸಿ……..) ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌….. ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….‌‌ ರೈತನೊಬ್ಬ ಸಾಲದ ಸುಳಿಗೆ ಸಿಲುಕಿ ಉರುಳಿಗೆ ತಲೆಕೊಟ್ಟಾಗ…….‌, ಗೃಹಿಣಿಯೊಬ್ಬಳು ವರದಕ್ಷಿಣೆಯ ಬೆಂಕಿಗೆ ಆಹುತಿಯಾದಾಗ………, ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………, ಜಾತಿ…

Read More

ಆಧುನಿಕ ವೈದ್ಯಕೀಯ ಕ್ಷೇತ್ರದ ದುಸ್ಥಿತಿ………

ವಿಜಯ ದರ್ಪಣ ನ್ಯೂಸ್… ಆಧುನಿಕ ವೈದ್ಯಕೀಯ ಕ್ಷೇತ್ರದ ದುಸ್ಥಿತಿ……… ” ಕೆಲ ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಭಯಪಡುವಂತೆ ಆಗಿದೆ. ಹಲವಾರು ಅನಗತ್ಯ ತಪಾಸಣೆಗಳನ್ನು ಮಾಡಿಸಲಾಗುತ್ತದೆ. ಸುಮಾರು 10 ಲಕ್ಷದಿಂದ 20 ಲಕ್ಷಕ್ಕೂ ಹೆಚ್ಚು ಬಿಲ್ ಮಾಡಲಾಗುತ್ತದೆ. ವೈದ್ಯಕೀಯ ಸೇವೆ ವ್ಯಾಪಾರ ಆಗಿದೆ….” ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು ಕರ್ನಾಟಕ ಸರ್ಕಾರ…… ” ಭಾರತದಲ್ಲಿ ಮಧ್ಯಮ ವರ್ಗದ ಪರಿಸ್ಥಿತಿ ಕೇವಲ ಒಂದು ಆಸ್ಪತ್ರೆಯ ಬಿಲ್ ನ ಅಂತರದಲ್ಲಿ ನಿರ್ಧಾರವಾಗುತ್ತದೆ. ಒಂದೇ ಒಂದು ಖಾಯಿಲೆ ಅವರನ್ನು ಬಡತನಕ್ಕೆ ದೂಡಬಹುದು….” ವಿಶ್ವ…

Read More

ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷರು: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷರು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25:-ಶ್ರೀ ಸವಿತಾ ಮಹರ್ಷಿಗಳು ಪ್ರಾಮಾಣಿಕತೆ, ಕಾಯಕ ನಿಷ್ಠೆ ಗೆ ಹೆಸರಾದವರು, ಸಮಾಜಕ್ಕೆ ಅವರ ಕೊಡುಗೆ ಅಪಾರವಾದದ್ದು ನಾವೇಲ್ಲರು ಶ್ರೀ ಸವಿತಾ ಮಹರ್ಷಿ ತತ್ವಾದರ್ಶಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಿ.ದೇವರಾಜ ಅರಸು…

Read More

ತಮಿಳುನಾಡು ಆನ್‌ಲೈನ್ ಗೇಮಿಂಗ್‌ ನಿಯಮವನ್ನು ವಿರೋಧಿಸಿದ ಪರಿಣಿತ ಗೇಮರ್‌ಗಳು ಮತ್ತು ಪ್ಲೇಯರ್ಸ್‌ ವೆಲ್‌ಫೇರ್ ಅಸೋಸಿಯೇಶನ್: “ಗೇಮಿಂಗ್ ನಮ್ಮ ಜೀವನಾಡಿ”

ವಿಜಯ ದರ್ಪಣ ನ್ಯೂಸ್….. ತಮಿಳುನಾಡು ಆನ್‌ಲೈನ್ ಗೇಮಿಂಗ್‌ ನಿಯಮವನ್ನು ವಿರೋಧಿಸಿದ ಪರಿಣಿತ ಗೇಮರ್‌ಗಳು ಮತ್ತು ಪ್ಲೇಯರ್ಸ್‌ ವೆಲ್‌ಫೇರ್ ಅಸೋಸಿಯೇಶನ್: “ಗೇಮಿಂಗ್ ನಮ್ಮ ಜೀವನಾಡಿ” ಫೆಬ್ರವರಿ 25, 2025 – ತಮಿಳುನಾಡಿನ ವೃತ್ತಿಪರ ಗೇಮ್‌ಗಳ ಸಮೂಹ ಹಾಗೂ ಇಸ್ಪೋರ್ಟ್ಸ್ ಪ್ಲೇಯರ್ಸ್ ವೆಲ್‌ಫೇರ್ ಅಸೋಸಿಯೇಶನ್ (ಇಪಿಡಬ್ಲ್ಯೂಎ) ಇತ್ತೀಚೆಗೆ ಪರಿಚಯಿಸಿದ ರಿಯಲ್ ಮನಿ ಗೇಮಿಂಗ್‌ ಕುರಿತ ತಮಿಳುನಾಡು ನಿಯಮಾವಳಿಯನ್ನು ತಮಿಳುನಾಡು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ದಾವೆಯ ಪ್ರಕಾರ (i) ಭಾರತೀಯ ಸಂವಿಧಾನದ ನಿಯಮಾವಳಿ 14, 19 ಮತ್ತು 21 ರ ಪ್ರಕಾರ…

Read More

ಅನ್ನದ ಮಹಿಮೆ ಅರಿಯೋಣ

ವಿಜಯ ದರ್ಪಣ ನ್ಯೂಸ್…. ಮನೋಲ್ಲಾಸ ಅನ್ನದ ಮಹಿಮೆ ಅರಿಯೋಣ   ಲೇಖನ :ಜಯಶ್ರೀ ಜೆ. ಅಬ್ಬಿಗೇರಿ ಒಂದು ಊರಿನಲ್ಲಿ ಒಬ್ಬ ಶ್ರೀಮಂತನಿದ್ದ. ಅವನು ದರ್ಪದ ಮನುಷ್ಯ. ಆದರೆ, ಅವನ ಮನೆಯಲ್ಲಿ ಒಂದು ನೇಮವಿದ್ದಿತು. ಅದೆಂದರೆ, ಮನೆಯ ಆಳು ದಿನನಿತ್ಯ ಅಡುಗೆಯನ್ನು ಮೀಸಲಾಗಿ ತೆಗೆದುಕೊಂಡು, ಊರ ಹೊರಗಿನ ನದಿಯನ್ನು ದಾಟಿ, ಆ ದಂಡೆಗಿದ್ದ ಮನೆದೇವರು ಬಸವಣ್ಣನ ದೇವಸ್ಥಾನಕ್ಕೆ ಹೋಗಿ ಎಡೆ ಕೊಟ್ಟು ಬರುವುದು. ದೇವಸ್ಥಾನಕ್ಕೆ ಎಡೆ ಕೊಟ್ಟು ಬಂದ ನಂತರ ಎಲ್ಲರೂ ಪ್ರಸಾದವನ್ನು ಸ್ವೀಕರಿಸುತ್ತಿದ್ದರು. ಅದೊಂದು ದಿನ ಸೇವಕನಿಗೆ…

Read More

ಧಾರಾವಾಹಿಗಳು ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು…..

ವಿಜಯ ದರ್ಪಣ ನ್ಯೂಸ್….. ಧಾರಾವಾಹಿಗಳು ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು….. ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ ಮಾಯಾಲೋಕ.,………… ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ ಹೆಚ್ಚು. ಅದರಲ್ಲೂ ಯುವಕರ ಆದ್ಯತೆ ಚಲನಚಿತ್ರವೇ. ಇದೊಂದು ಕೋಟ್ಯಾಂತರ ರೂಪಾಯಿಗಳ ಮನರಂಜನಾ ವ್ಯವಹಾರ. ಆದರೆ ಈಗ ಆ ವ್ಯವಹಾರ ನಮ್ಮ ಮನೆಗಳಿಗೇ ಮುಖ್ಯವಾಗಿ ಕೌಟುಂಬಿಕ ಮೌಲ್ಯಗಳಿಗೇ ಕೈ…

Read More

ಜಾಗತಿಕ ಸಾರಿಗೆ ಕೇಂದ್ರವಾಗಿ ಭಾರತವನ್ನು ಸ್ಥಾಪಿಸುವ ಕಾರ್ಯತಂತ್ರ ಘೋಷಿಸಿದ ಸಿಐಐ

ವಿಜಯ ದರ್ಪಣ ನ್ಯೂಸ್… ಜಾಗತಿಕ ಸಾರಿಗೆ ಕೇಂದ್ರವಾಗಿ ಭಾರತವನ್ನು ಸ್ಥಾಪಿಸುವ ಕಾರ್ಯತಂತ್ರ ಘೋಷಿಸಿದ ಸಿಐಐ 24 ಫೆಬ್ರವರಿ 2025: ದೇಶದಲ್ಲಿ ತ್ವರಿತವಾಗಿ ವಿಸ್ತರಣೆಯಾಗುತ್ತಿರುವ ಸಾರಿಗೆ ವಲಯ ಮತ್ತು ಆರ್ಥಿಕ ಸಂಭಾವ್ಯತೆಯನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಭಾರತವನ್ನು “ಜಾಗತಿಕ ಸಾರಿಗೆ ಕೇಂದ್ರ”ವನ್ನಾಗಿ ಸ್ಥಾಪಿಸುವ ಮಹತ್ವದ ಗುರಿಯನ್ನು ಭಾರತೀಯ ಉದ್ಯಮಗಳ ಸಂಘಟನೆ (ಸಿಐಐ) ಹೊಂದಿದೆ. ಜಾಗತಿಕ ಸಾರಿಗೆ ವಲಯದಲ್ಲಿ ಪ್ರಮುಖ ಪಾತ್ರವನ್ನು ಭಾರತ ವಹಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ, ಉದ್ಯೋಗ ಅವಕಾಶಗಳನ್ನು ಒದಗಿಸುವುದು, ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ಆರ್ಥಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ತನ್ನ ವಿಶಿಷ್ಟ…

Read More

ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ…….

ವಿಜಯ ದರ್ಪಣ ನ್ಯೂಸ್…. ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ……. ಇವು ಅಕ್ಷರಗಳು ಭಾವನೆಗಳು ಮಾತ್ರವಲ್ಲ. ಇದು ನಮ್ಮ ಆತ್ಮಾವಲೋಕನ ಮತ್ತು ಮುಂದಿನ ನಮ್ಮ ನಡವಳಿಕೆಯ ಪರಿವರ್ತನೆಗಾಗಿ ಮತ್ತು ಸಮಾಜದಲ್ಲಿ ನಮ್ಮ ಕನಿಷ್ಠ ಕರ್ತವ್ಯದ ನಿರ್ವಹಣೆಗಾಗಿ……….. +-++++++++++++++++++++++++++++++ ತಲೆ ಸಿಡಿಯುತ್ತಿದೆ, ಕೈ ಕಾಲುಗಳು ತುಂಬಾ ನೋಯುತ್ತಿದೆ. ಜ್ವರವಂತೂ ತನ್ನ ಮಿತಿಯನ್ನೇ ಮೀರುತ್ತಿದೆ. ದೇಹ ಸುಡುತ್ತಿರುವ ಅನುಭವವಾಗುತ್ತಿದೆ. ತೊಡೆಯ ಸಂಧಿಯಲ್ಲಿ ಆಗಿರುವ ರಕ್ತ ಕುರ ( ಕೆಟ್ಟ ರಕ್ತ ಗಡ್ಡೆಯಂತೆ ಹೆಪ್ಪಗಟ್ಟುವುದು )…

Read More