Editor VijayaDarpana

ಸಮಗ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ದುರ್ಬಲ / ಹಿಂದುಳಿದ ವ್ಯಕ್ತಿಗಳಿಗೆ ಅಧಿಕಾರವನ್ನು ನೀಡಲು HAL ಮತ್ತು EDII ಮುಂದಾಗಿವೆ

ವಿಜಯ ದರ್ಪಣ ನ್ಯೂಸ್… ಕರ್ನಾಟಕದಲ್ಲಿ ಸಮಗ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ 3,600 ದುರ್ಬಲ / ಹಿಂದುಳಿದ ವ್ಯಕ್ತಿಗಳಿಗೆ ಅಧಿಕಾರವನ್ನು ನೀಡಲು HAL ಮತ್ತು EDII ಮುಂದಾಗಿವೆ ಸೂಕ್ಷ್ಮ ಕುಶಲತೆ ಅಭಿವೃದ್ಧಿ ಕಾರ್ಯಕ್ರಮಗಳು (MSDP ಗಳು) ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು, ಎಸ್‌ಸಿ/ಎಸ್‌ಟಿ ಸಮುದಾಯಗಳು, ಅಲ್ಪಸಂಖ್ಯಾತರು ಮತ್ತು ವಿಕಲಚೇತನರಂತಹ ಅಂಚಿನಲ್ಲಿರುವ ಗುಂಪುಗಳ ಅಗತ್ಯತೆಗಳಿಗೆ ಪರಿಹಾರವನ್ನು ಒದಗಿಸುತ್ತದೆ. ಬೆಂಗಳೂರು, ಫೆಬ್ರವರಿ 19, 2025: ಕರ್ನಾಟಕದಾದ್ಯಂತ ಯುವಕರು ಮತ್ತು ಮಹಿಳೆಯರು ಸೇರಿದಂತೆ…

Read More

ಶ್ರೀ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ 21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಸಂತ ಸೇವಾಲಾಲ್ ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ‘ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ…

Read More

ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ…..

ವಿಜಯ ದರ್ಪಣ ನ್ಯೂಸ್… ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ….. ಭಾಷೆ ಎಂಬ ಭಾವ ಕಡಲಿಗೆ ಮತ್ತು ರಾಜಕೀಯ ಎಂಬ ಸೇವಾ ಮನೋಭಾವದ ಪಾವಿತ್ರ್ಯಕ್ಕೆ ವಿಷವಿಕ್ಕುತ್ತಿರುವ ಕೆಲವು ನಾಯಕರುಗಳು….. ಭಾಷೆ ಎಂಬ ಸಾಂಸ್ಕೃತಿಕ ಒಡಲಿಗೆ ತಮ್ಮ ನಾಲಿಗೆಯ ಮೂಲಕ ಮತ್ತು ತಮ್ಮ ನಡವಳಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ಕೊಡಲಿ ಏಟು ಕೊಡುತ್ತಿರುವ ಕೆಲವು ಮುಖಂಡರುಗಳು…… ಮೋರಿ ( ಕೊಳಚೆ ನೀರು ಹರಿಯುವ ಜಾಗ ) ಭಾಷೆಯ ಪದ ಪ್ರಯೋಗಕ್ಕಿಳಿದ ಕೆಲವು ರಾಜಕೀಯ ನಾಯಕರು……. ಅವರ…

Read More

ಮಣ್ಣೆ ಮೋಹನ್ ವಿರಚಿತ “ಕುಂಭಮೇಳ: ಜಗತ್ತಿನ ಸಾಂಸ್ಕೃತಿಕ ಹಬ್ಬ” ಲೋಕಾರ್ಪಣೆ: ನಾಗ ಸಾಧುಗಳ ಸಾಥ್

ವಿಜಯ ದರ್ಪಣ ನ್ಯೂಸ್…. ಕನ್ನಡ ಸಾಹಿತ್ಯ ಲೋಕದಲ್ಲೊಂದು ಹೊಸ ವಿಕ್ರಮ: ಮಹಾ ಕುಂಭಮೇಳದಲ್ಲಿ ಮೊಳಗಿದ ಕನ್ನಡ ಕಹಳೆ ——————————————————– ಮಣ್ಣೆ ಮೋಹನ್ ವಿರಚಿತ “ಕುಂಭಮೇಳ: ಜಗತ್ತಿನ ಸಾಂಸ್ಕೃತಿಕ ಹಬ್ಬ” ಲೋಕಾರ್ಪಣೆ: ನಾಗ ಸಾಧುಗಳ ಸಾಥ್ ———————————————————– ಮಹಾ ಕುಂಭಮೇಳದಲ್ಲಿ ಕನ್ನಡ ಪುಸ್ತಕ ಬಿಡುಗಡೆಯಾವುದರ ಮೂಲಕ ಕನ್ನಡದ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ವಿಸ್ತರಣೆ -ಲೇಖಕ, ಅಂಕಣಕಾರ ಮಣ್ಣೆ ಮೋಹನ್ ಮಹಾ ಕುಂಭಮೇಳದಿಂದ ನೇರ ವರದಿ: ಅದೊಂದು ಆವಿಸ್ಮರಣೀಯ ಕ್ಷಣ. ದಕ್ಷಿಣ ಭಾರತದ ಕರ್ನಾಟಕದಿಂದ ಹೊರಟ ಕನ್ನಡ ಮನಸುಗಳ ತಂಡ,…

Read More

ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ವಿಜಯ ದರ್ಪಣ ನ್ಯೂಸ್…..  ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ20.:ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಕರ್ನಾಟಕ ಸರ್ಕಾರ ವತಿಯಿಂದ ಫೆಬ್ರವರಿ 26 ರಿಂದ 28 ರ ವರೆಗೆ ಬೆಂಗಳೂರಿನ Bangalore International Exhibition Centre ನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ-2025 ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ದೇಶಗಳಿಂದ 400 ಕ್ಕೂ ಹೆಚ್ಚು ಆತಿಥೇಯ ಖರೀದಿದಾರರು ಮತ್ತು 50 ಮಾಧ್ಯಮಗಳನ್ನೊಳಗಂಡ ಅತಿದೊಡ್ಡ ಬಿ2ಬಿ ಇನ್ ಬೌಂಡ್ ಮತ್ತು…

Read More

ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.20 : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು. ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಎನ್.ಡಿ.ಆರ್.ಎಫ್…

Read More

ಸಂಶೋಧನೆಗೆ ಒತ್ತು ನೀಡಲು ಕರೆ

ವಿಜಯ ದರ್ಪಣ ನ್ಯೂಸ್…. ಸಂಶೋಧನೆಗೆ ಒತ್ತು ನೀಡಲು ಕರೆ ದೊಡ್ಡಬಳ್ಳಾಪುರ : ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕೆಂದು ತೆಲಂಗಾಣ ರಾಜ್ಯದ ಕಾಕತಿಯ ವಿಶ್ವವಿದ್ಯಾಲಯದ ಆಂಗ್ಲ ಪ್ರಾಧ್ಯಾಪಕ ಪ್ರೊ. ರಾಜೇಶ್ವರ ಮಿತ್ತಪಲ್ಲಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ನಿರ್ಗಮನ ಸಭೆಯಲ್ಲಿ ಮಾತನಾಡಿದರು. ಸರ್ಕಾರ ಸಂಶೋಧನೆಗಾಗಿ ಸಾಕಷ್ಟು ಹಣ ಮಂಜೂರು ಮಾಡುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಬೋಧಕರು ತಮ್ಮ ವಿಭಾಗದ…

Read More

ಅಂತರಂಗದ ಪಯಣ….

ವಿಜಯ ದರ್ಪಣ ನ್ಯೂಸ್ ಅಂತರಂಗದ ಪಯಣ…. ಎಲ್ಲೋ ಒಳಗಡೆ ಒಂದು ಸಣ್ಣ ನೋವು, ನಿರಾಸೆ, ಅಸಹಾಯಕತೆ ಕಾಡುತ್ತಲೇ ಇರುತ್ತದೆ, ಬದುಕಿನ ಗುರಿ ದೂರ ದೂರ ಸರಿಯುತ್ತಲೇ ಹೋಗುತ್ತಿದೆ, ಅದನ್ನು ಹಿಡಿಯುವ ಆಸೆ, ಉತ್ಸಾಹ ಬತ್ತದಂತೆ ಸದಾ ಮತ್ತೆ ಮತ್ತೆ ರಿಚಾರ್ಜ್ ಮಾಡಿಕೊಂಡು ಮುನ್ನಡೆಯುತ್ತಲೇ ಇರಬೇಕು, ಸೋಲಲೆಂದೇ ಬಂದಿದ್ದೇನೆ ಆದ್ದರಿಂದ ಗೆಲುವಿನ ನಿರೀಕ್ಷೆಯೇನು ಇಲ್ಲ, ಕೊಡಲೆಂದೇ ಬಂದಿದ್ದೇನೆ, ಪಡೆದುಕೊಳ್ಳುವ ಯಾವ ಆಸೆಯೂ ಇಲ್ಲ, ಅವಮಾನಿತನಾಗುತ್ತಲೇ ಬದುಕುತ್ತಿರುವುದರಿಂದ ಬಹುಮಾನದ ನಿರೀಕ್ಷೆ ಏನು ಇಲ್ಲ, ಅರ್ಧ ಆಯಸ್ಸು ಮುಗಿದು ಸಾಯುವುದು ನಿಶ್ಚಿತವಾದ…

Read More

ಖರ್ಗೆ ಹೇಳಿಕೆ ಹಿಂದೂ ಧರ್ಮೀಯರ ಮೇಲಿನ ದಾಳಿ, ಹಿಂಸೆ: ಚಿ. ನಾ. ರಾಮು

ವಿಜಯ ದರ್ಪಣ ನ್ಯೂಸ್… ಖರ್ಗೆ ಹೇಳಿಕೆ ಹಿಂದೂ ಧರ್ಮೀಯರ ಮೇಲಿನ ದಾಳಿ, ಹಿಂಸೆ: ಚಿ. ನಾ. ರಾಮು ಪ್ರಯಾಗ್ ರಾಜ್ : ಮಹಾಕುಂಭ ಮೇಳ 144 ವರ್ಷಗಳಿಗೊಮ್ಮೆ ಬರುವ ಹಿಂದೂಧರ್ಮೀಯರ ಶ್ರದ್ಧಾಭಕ್ತಿಗಳ ಸಂಕೇತ. ಗಂಗೆಯ ಪುಣ್ಯಸ್ನಾನ ನಮ್ಮನ್ನು ಪಾವನಗೊಳಿಸುತ್ತದೆ ಎಂಬ ನಂಬಿಕೆ ಹಿಂದೂಗಳಲ್ಲಿದೆ. ಹೀಗಾಗಿಯೇ ಮಹಾಕುಂಭಮೇಳದಲ್ಲಿ 50 ಕೋಟಿ ಜನ ಪುಣ್ಯಸ್ನಾನ ಮಾಡಿದ್ದಾರೆ. ಗಂಗೆ ಎಂದರೆ ಆಕೆ ಬರೀ ಒಂದು ನದಿಯಲ್ಲ. ಮಾನವ ಬದುಕಿನ ಜೀವದಾಯಿನಿ. ಭರತ ಭೂಮಿಯ ಪುಣ್ಯದಾಯಿನಿ. ನಮ್ಮ ಸಂಸ್ಕೃತಿ, ಪರಂಪರೆ, ಧಾರ್ಮಿಕ ನಂಬಿಕೆಗಳು…

Read More

ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್…. ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ, ಫೆ 19 :ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ ಕಳಪೆ ಆಹಾರ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ…

Read More