Editor VijayaDarpana

ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು 

ವಿಜಯ ದರ್ಪಣ ನ್ಯೂಸ್…. ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು . ನಕಲಿ ಎಂ.ಬಿ.ಬುಕ್ ಸೃಷ್ಟಿ ತನಿಖೆಯಿಂದ ಬಯಲಾಗುವ ಸಾಧ್ಯತೆ…… ಕೊಡಗು: ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ…

Read More

ನೊಬೆಲ್ ಪ್ರಶಸ್ತಿ…….

ವಿಜಯ ದರ್ಪಣ ನ್ಯೂಸ್… ನೊಬೆಲ್ ಪ್ರಶಸ್ತಿ……. ಕಳೆದ ವಾರ ಪ್ರಕಟವಾದ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ………. ಸದ್ಯಕ್ಕೆ ಮಾನವ ಜಗತ್ತಿನ ಸಾಧನೆಯ ಶಿಖರವನ್ನು ಗುರುತಿಸಿ ಪ್ರೋತ್ಸಾಹಿಸುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ಸ್ವೀಡನ್ ದೇಶದಿಂದ ರಾಯಲ್ ಸ್ವೀಡಿಷ್ ಅಕಾಡೆಮಿ ಪ್ರಕಟಿಸುವ ನೊಬೆಲ್ ಪ್ರಶಸ್ತಿ……. ನೊಬೆಲ್ ಯಾರು, ಆ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು ಯಾರು – ಯಾವಾಗ – ಏಕೆ, ಯಾವ ಯಾವ ವಿಭಾಗದಲ್ಲಿ ಪ್ರಶಸ್ತಿ ನೀಡುತ್ತಾರೆ, ಅದರ ಮೊತ್ತ ಎಷ್ಟು, ಇಲ್ಲಿಯವರೆಗೂ ಯಾರಿಗೆಲ್ಲಾ…

Read More

 ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್….  ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ವಿಜಯಪುರ ಪಟ್ಟಣದಲ್ಲಿರುವ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಪದಾಧಿಕಾರಿಗಳು ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.  ಜೇಸಿಐ ಅಧ್ಯಕ್ಷ ಸೀನಿಯರ್ ಕೆ ವೆಂಕಟೇಶ್ ರವರು ಮಾತನಾಡುತ್ತಾ ಮೊದಲು ಸ್ಥಳೀಯ ಜೂನಿಯರ್ ಚೇಂಬರ್ ಅಧ್ಯಾಯವನ್ನು 1915 ರಲ್ಲಿ ಸ್ಥಾಪಿಸಲಾಯಿತು, ಆದರೆ ಅಂತರಾಷ್ಟ್ರೀಯ ಅಂಬ್ರೆಲಾ…

Read More

ಶ್ರೀ ಚೌಡೇಶ್ವರಿ ದೇವಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ಪಟ್ಟಣದ ಶ್ರೀ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿ ದೇಗುಲದಲ್ಲಿ ಅದ್ದೂರಿಯಾಗಿ ವಿಜಯದಶಮಿ ಹಬ್ಬವನ್ನು ಆಚರಣೆ ಮಾಡಲಾಯಿತು. ಎಲ್ಲಾ ಧರ್ಮದ ಜನರು ದೇವಾಲಯಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆದು ಪುನೀತರಾದರು. ವಿಜಯದಶಮಿ ದಿನದಂದು ತಾಯಿ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿಗೆ ಚಾಮುಂಡೇಶ್ವರಿ ದೇವಿಯ ಅಲಂಕಾರ ಮಾಡಿದ್ದು, ಭಕ್ತಾಧಿಗಳ ಕಣ್ಮನ ಸೆಳೆಯಿತು. ದೇಗುಲವನ್ನು ವಿವಿಧ ಬಗೆಯ ಹೂವುಗಳಿಗೆ ಅಲಂಕಾರ ಮಾಡಲಾಗಿತ್ತು. ದೇವಾಲಯದ ಮುಂಭಾಗ ದಾನಿಗಳು ನೀಡಿರುವ ನಿವೇಶನದಲ್ಲಿ ವಿಜಯದಶಮಿಯ ಶುಭ…

Read More

ನಮ್ಮ ತೆರಿಗೆ ನಮ್ಮ ಹಕ್ಕು,

ವಿಜಯ ದರ್ಪಣ ನ್ಯೂಸ್… ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ….. ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ ಅಂಶಗಳನ್ನು ಗಮನಿಸಿದಾಗ ಒಂದಷ್ಟು ತಾರತಮ್ಯ ಮತ್ತು ಗೊಂದಲಗಳು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದು ಸಾಮಾನ್ಯರು ಮಾತನಾಡಬಹುದಾದ ವಿಷಯವಲ್ಲ. ಆರ್ಥಿಕ ಮತ್ತು ಒಕ್ಕೂಟ ವ್ಯವಸ್ಥೆಯ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲು ಒಂದಷ್ಟು ಅಧ್ಯಯನದ ಅವಶ್ಯಕತೆ ಇರುತ್ತದೆ. ಯಾವುದೋ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಪರ ವಿರೋಧ ವ್ಯಕ್ತಪಡಿಸುವುದು…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್…. ದಯವಿಟ್ಟು ಸಮಯಾವಕಾಶ ಮಾಡಿಕೊಂಡು ಭಾಗವಹಿಸಿ…… ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಕಳೆದ ವರ್ಷ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and…

Read More

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್… ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಅಕ್ಟೋಬರ್ : ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ‌ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು…

Read More

ದಸರಾ ನಾಡಹಬ್ಬ ಸಮಿತಿಯ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಪ್ರಭಾಕರ್ ನೆಲ್ಲಿತ್ತಾಯ….

ವಿಜಯ ದರ್ಪಣ ನ್ಯೂಸ್… ದಸರಾ ನಾಡಹಬ್ಬ ಸಮಿತಿಯ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಪ್ರಭಾಕರ್ ನೆಲ್ಲಿತ್ತಾಯ…. ಕೊಡಗು : ಗೋಣಿಕೊಪ್ಪಲು ನಾಡಹಬ್ಬ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಸ್ತಬ್ಧ ಚಿತ್ರ ಮೆರವಣಿಗೆಗೆ ದಸರಾ ನಾಡಹಬ್ಬ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ರವರು ಚಾಲನೆ ನೀಡಿದರು. ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಒಟ್ಟು 16 ಶಬ್ದ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು. ಸರ್ಕಾರದ ವಿವಿಧ ಇಲಾಖೆಯ ಒಂಬತ್ತು ಸ್ತಬ್ಧ ಚಿತ್ರಗಳು ಹಾಗೂ ಇತರ ಸಂಘ ಸಂಸ್ಥೆಗಳ ಒಟ್ಟು…

Read More

ಬದಲಾವಣೆ ಜಗದ ನಿಯಮ….

ವಿಜಯ ದರ್ಪಣ ನ್ಯೂಸ್… ಬದಲಾವಣೆ ಜಗದ ನಿಯಮ…. ಹೌದು ನಿಜ, ಆದರೆ ಅದರ ದಿಕ್ಕು ಪ್ರಗತಿಪರವಾದ ನಿಟ್ಟಿನಲ್ಲಿ ಸಾಗುವುದನ್ನು ನಾವು ಪ್ರಜ್ಞಾಪೂರ್ವಕವಾಗೀ ನಿರ್ದೇಶಿಸಬೇಕು. ಆಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯ ದಿಕ್ಕಿನಲ್ಲಿ ಇದೆ ಎಂದು ಅರ್ಥ. ಆ ಹಿನ್ನೆಲೆಯಲ್ಲಿ ಈಗಿನ ಕೆಲವು ಬದಲಾವಣೆಗಳನ್ನು ಗಮನಿಸಿ……. ವಿಶಿಷ್ಟ ಕಾಲಘಟ್ಟದಲ್ಲಿ ನಾವು ನೀವು…….. ತುತ್ತು ಅನ್ನಕ್ಕಾಗಿ ಅಲೆದಾಡುತ್ತಾ, ಅನ್ನದ ಋಣ ಎಂದು ತಿನ್ನಲು ಕೊಟ್ಟವರಿಗೆ ವಂದಿಸುತ್ತಾ, ತಪ್ಪು ಮಾಡಿದರೆ ಅನ್ನವೇ ಸಿಗುವುದಿಲ್ಲ ಎನ್ನುವಷ್ಟು ಭಯ ಭಕ್ತಿ ತೋರಿಸುತ್ತಾ, ಅನ್ನದ ಪ್ರತಿ…

Read More

ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ: ಹೆಚ್ ಎಲ್ ಪುಷ್ಪ

ವಿಜಯ ದರ್ಪಣ ನ್ಯೂಸ್…… ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ: ಹೆಚ್ ಎಲ್ ಪುಷ್ಪ ಮೈಸೂರು: ಕವಿ ಯಾವತ್ತೂ ಅವಕಾಶಕ್ಕಾಗಿ ಹಾತೊರೆಯಬೇಕಿಲ್ಲ. ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ. ಕವಿಯ ಮನೋಧರ್ಮ ನಿರ್ಲಿಪ್ತವಾಗಿರಬೇಕು. ಪ್ರಭುತ್ವದ ಜೊತೆಗಿದ್ದೂ ನಿಜವಾದ ತಪ್ಪುಗಳು ಕಂಡಾಗ ಪ್ರಭುತ್ವವನ್ನೇ ಪ್ರಶ್ನಿಸುವ ಒಳಿತನ್ನು ಒಪ್ಪಿಕೊಳ್ಳುವ ಸಾಹಿತಿಗಳಿದ್ದಾರೆ. ಅಂಥವರ ಪಥದಲ್ಲಿ ನಡೆಯಬೇಕಾದ ತುರ್ತಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ನುಡಿದರು. ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ…

Read More