ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು
ವಿಜಯ ದರ್ಪಣ ನ್ಯೂಸ್…. ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು . ನಕಲಿ ಎಂ.ಬಿ.ಬುಕ್ ಸೃಷ್ಟಿ ತನಿಖೆಯಿಂದ ಬಯಲಾಗುವ ಸಾಧ್ಯತೆ…… ಕೊಡಗು: ಮಡಿಕೇರಿಯಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ…