ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ
ವಿಜಯ ದರ್ಪಣ ನ್ಯೂಸ್ … ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26:- ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜೂನ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇದರ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯದಿಂದ ಬೆಳಿಗ್ಗೆ 07:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ. ಬೆಂಗಳೂರು ಗ್ರಾಮಾಂತರ…