Editor VijayaDarpana

ಭಾರತ ಸ್ವಾತಂತ್ರ್ಯವಾದದ್ದು ಎಂದು…….

ವಿಜಯ ದರ್ಪಣ ನ್ಯೂಸ್…. ಭಾರತ ಸ್ವಾತಂತ್ರ್ಯವಾದದ್ದು ಎಂದು………. ಇತ್ತೀಚೆಗೆ ಕೆಲವರು ಬೇರೆ ಬೇರೆ ಸಂದರ್ಭ, ಸನ್ನಿವೇಶಗಳನ್ನು ಉದಾಹರಣೆಯಾಗಿ ತೆಗೆದುಕೊಂಡು ” ಆ ದಿನ ” ಭಾರತದ ನಿಜವಾದ ಸ್ವಾತಂತ್ರ್ಯ ಗಳಿಸಿದ್ದು ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಭಾರತ ಈಗಲೂ ವಾಸ್ತವವಾಗಿ ಸ್ವತಂತ್ರವಾಗಿಯೇ ಇಲ್ಲ. ಬಹುತೇಕ ಅನುವಂಶಿಯ, ಗುಲಾಮಗಿರಿಯ, ಬಂಡವಾಳ ಶಾಹಿಯ ಮುಭಕ್ತ ಸಂಸ್ಕೃತಿಯ ಮನಸ್ಥಿತಿಯಲ್ಲಿಯೇ ಭಾರತದ ಬಹುತೇಕ ಜನರು ಇರುವುದರಿಂದ, ದೇವರು, ಧರ್ಮ, ನ್ಯಾಯಾಲಯಗಳು ಬಹುತೇಕ ಶ್ರೀಮಂತರ, ಬಲಾಢ್ಯರ ಪಾಲೇ ಆಗಿರುವುದರಿಂದ, ಜೊತೆಗೆ ಈಗಲೂ ಭಾರತ ಹಸಿವಿನ…

Read More

ಗೋವಾ ಮತ್ತು ಕೇರಳಕ್ಕೆ ಹೊಸ ಮಾರ್ಗಗಳನ್ನು ಪರಿಚಯಿಸುವ ಮೂಲಕ ತನ್ನ ಸೇವೆ ವಿಸ್ತರಿಸುತ್ತಿರುವ ಫ್ಲಿಕ್ಸ್‌ಬಸ್ ಇಂಡಿಯಾ

ವಿಜಯ ದರ್ಪಣ ನ್ಯೂಸ್…. ಗೋವಾ ಮತ್ತು ಕೇರಳಕ್ಕೆ ಹೊಸ ಮಾರ್ಗಗಳನ್ನು ಪರಿಚಯಿಸುವ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಸೇವೆ ವಿಸ್ತರಿಸುತ್ತಿರುವ ಫ್ಲಿಕ್ಸ್‌ಬಸ್ ಇಂಡಿಯಾ ಫ್ಲಿಕ್ಸ್‌ಬಸ್, ಬೆಂಗಳೂರಿನಿಂದ ಗೋವಾ ಮತ್ತು ಅಲೆಪ್ಪಿಗೆ ರಾತ್ರಿ ಸೇವೆಗಳನ್ನು ಪರಿಚಯಿಸಿದ್ದು, ಕ್ರಮವಾಗಿ ₹1600 ಮತ್ತು ₹1400 ಬೆಲೆಯಲ್ಲಿ ಕೈಗೆಟುಕುವ, ಪರಿಸರ ಸ್ನೇಹಿ ಪ್ರಯಾಣ ಆಯ್ಕೆಗಳನ್ನು ನೀಡಲಿದೆ. ಬೆಂಗಳೂರು: ಜನವರಿ 17, 2025: ಸುಸ್ಥಿರ ಮತ್ತು ಕೈಗೆಟುಕುವ ಪ್ರಯಾಣ ಆಯ್ಕೆಗಳನ್ನು ಒದಗಿಸುವ ಜಾಗತಿಕ ಪ್ರಯಾಣ ಸ್ನೇಹಿ ತಂತ್ರಜ್ಞಾನದ ನಾಯಕ ಫ್ಲಿಕ್ಸ್‌ಬಸ್, ಜನವರಿ 17, 2025…

Read More

ಅಭಿವೃದ್ಧಿ ಹೊಂದುತ್ತಿರುವ ಭಾರತೀಯ ಸಹಕಾರಿ ಹಾಲು ಉತ್ಪಾದಕ ಸಂಘಗಳು

ವಿಜಯ ದರ್ಪಣ ನ್ಯೂಸ್…. ಅಭಿವೃದ್ಧಿ ಹೊಂದುತ್ತಿರುವ ಭಾರತೀಯ ಸಹಕಾರಿ ಹಾಲು ಉತ್ಪಾದಕ ಸಂಘಗಳು ರಾಷ್ಟ್ರೀಯ  ಡೈರಿ ವಿಕಾಸ ಬೋರ್ಡು (ಎನ್.ಡಿ.ಡಿ.ಬಿ.) ಇತ್ತೀಚಿಗಷ್ಟೇ ತನ್ನ ಗೋಲ್ಡನ್ ಜೂಬಲೀ ಸಮಾರಂಭವನ್ನು ಆಚರಿಸಿಕೊಂಡಿತು, ಇದರಲ್ಲಿ ಕಳೆದ ಐದು ದಶಕಗಳಲ್ಲಿ ಭಾರತದಲ್ಲಿ ಡೈರಿ ಸಹಕಾರಿ ಸಂಘದ ಸಾಧನೆಗಳನ್ನು ಪ್ರಮುಖವಾಗಿ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ ಶಾ, 300 ಕೋಟಿ ರೂ. ಮೌಲ್ಯದ ಹಲವಾರು ಕಲ್ಯಾಣ ಯೋಜನೆಗಳಿಗೆ ಚಾಲನೆ ನೀಡಿದರು. ಕೇಂದ್ರ ಸಚಿವರು ಪ್ರಾರಂಭಿಸಿದ ಯೋಜನೆಗಳನ್ನು ಹೈನುಗಾರರು,…

Read More

ಅರದೇಶನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್-ಬಿಜೆಪಿ ಜಯಭೇರಿ

ವಿಜಯ ದರ್ಪಣ ನ್ಯೂಸ್… ಅರದೇಶನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್-ಬಿಜೆಪಿ ಜಯಭೇರಿ   ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ: ತಾಲೂಕಿನ ಅರದೇಶನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ 12 ಸ್ಥಾನದ ಪೈಕಿ 1 ಸ್ಥಾನ ಅವಿರೋಧವಾಗಿ  ಆಯ್ಕೆಗೊಂಡಿದ್ದು , ಉಳಿದ 11 ಸ್ಥಾನಕ್ಕೆ ಚುನಾವಣೆ ನಡೆಯಿತು . ಚುನಾವಣೆಯಲ್ಲಿ ಸಾಮಾನ್ಯ ಮೀಸಲು ಕ್ಷೇತ್ರದಿಂದ ಚನ್ನಪ್ಪ.ಕೆ (35), ದೇವರಾಜು.ಕೆ (35),  ಪ್ರತಾಪ್.ಪಿ,(34) ,…

Read More

ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ………..

ವಿಜಯ ದರ್ಪಣ ನ್ಯೂಸ್… ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ……….. ದಿನನಿತ್ಯದ ಬದುಕಿನಲ್ಲಿ ಒಂದಷ್ಟು ಸಾಮಾನ್ಯ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಕೆಲವು ಆಹಾರದ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈಗಾಗಲೇ ಇದರಲ್ಲಿ ‌ಸಾಕಷ್ಟು ಪ್ರಯೋಗಗಳು ಆಗಿವೆ. ಮಾಹಿತಿಯೂ ಲಭ್ಯವಿದೆ….. ಆದರೂ ವೈಯಕ್ತಿಕವಾಗಿ ನನ್ನ ಕೆಲವು ಅನುಭವದ ಸಲಹೆಗಳು…… ನಿಮ್ಮ ಆರ್ಥಿಕ ಪರಿಸ್ಥಿತಿ ತಕ್ಕಮಟ್ಟಿಗೆ ಉತ್ತಮವಾಗಿದ್ದರೆ ದಯವಿಟ್ಟು ಸಾಧ್ಯವಾದಷ್ಟು ನಿಮ್ಮ ಆಹಾರ ಕ್ರಮದಲ್ಲಿ ಇದನ್ನು ದಿನನಿತ್ಯ ಅಳವಡಿಸಿಕೊಳ್ಳಿ. ೧) ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಒಂದು…

Read More

ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿಯಾಗಿದೆ : ಸಚಿವ ದಿನೇಶ್ ಗುಂಡೂರಾವ್

ವಿಜಯ ದರ್ಪಣ ನ್ಯೂಸ್… ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿಯಾಗಿದೆ, ಗ್ಯಾರೆಂಟಿ ಯೋಜನೆಗಳು ಸದ್ಬಳಕೆಯಾಗುತ್ತಿದೆ- ಸಚಿವ ದಿನೇಶ್ ಗುಂಡೂರಾವ್ ಗಾಂಧಿನಗರ ವಿಧಾನಸಭಾ ಕ್ಷೇತ್ರ , ಬೆಂಗಳೂರು: ಶಾಸಕರ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಸ್ಥಳೀಯ ಶಾಸಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಸಭೆ ಜರುಗಿತು. ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮೇಶ್ ಬಾಬುರವರು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ, ಮತ್ತು ಮಹಿಳಾ ಮತ್ತು ಮಕ್ಕಳ…

Read More

ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು, ಆರೋಗ್ಯ ವ್ಯವಸ್ಥೆಗಳಲ್ಲಿ ಪೌಷ್ಟಿಕಾಂಶ ಜೀವನಶೈಲಿಯ ಮಹತ್ವವನ್ನು ಒತ್ತಿ ಹೇಳಿದ PAN ಇಂಡಿಯಾ

ವಿಜಯ ದರ್ಪಣ ನ್ಯೂಸ್… ಬೆಂಗಳೂರಿನಲ್ಲಿ ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು, ಆರೋಗ್ಯ ವ್ಯವಸ್ಥೆಗಳಲ್ಲಿ ಪೌಷ್ಟಿಕಾಂಶ ಜೀವನಶೈಲಿಯ ಮಹತ್ವವನ್ನು ಒತ್ತಿ ಹೇಳಿದ PAN ಇಂಡಿಯಾದ 30ನೇ CME ಸೆಮಿನಾರ್ ಬೆಂಗಳೂರು: ಜನವರಿ 15, 2025: ಕೆಎಂಸಿ (ಕರ್ನಾಟಕ ವೈದ್ಯಕೀಯ ಮಂಡಳಿ) ಮಾನ್ಯತೆಯೊಂದಿಗೆ, ಬೆಂಗಳೂರಿನ ಭಾರತೀಯ ವೈದ್ಯಕೀಯ ಸಂಘದ (IMA) ಸಹಯೋಗದೊಂದಿಗೆ ಫಿಸಿಶಿಯನ್ಸ್ ಅಸೋಸಿಯೇಷನ್ ಫಾರ್ ನ್ಯೂಟ್ರಿಷನ್ ಇಂಡಿಯಾ (PAN India), ಇಂದು ಬೆಂಗಳೂರಿನಲ್ಲಿ ವೈದ್ಯರಿಗಾಗಿ ತನ್ನ 30ನೇ ‘ನಿರಂತರ ವೈದ್ಯಕೀಯ ಶಿಕ್ಷಣ’ (ಸಿಎಂಇ) ವಿಚಾರ ಸಂಕಿರಣವನ್ನು…

Read More

ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಎಂ ಬಿ ಪಾಟೀಲ

ವಿಜಯ ದರ್ಪಣ ನ್ಯೂಸ್… 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

Read More

ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ 

ವಿಜಯ ದರ್ಪಣ ನ್ಯೂಸ್… ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಶಿರಾ: ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮತ್ತು 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸ್ಪಟಿಕಪುರಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಜ. 19 ರಿಂದ 25 ನಡೆಯಲಿದೆ. 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ: ಶ್ರೀ ಶ್ರೀ ಶ್ರೀ ನಂಜಾವಧೂತ…

Read More

ಜನಸೇವೆಯೆ ದೇವರ ಸೇವೆ : ಎನ್.ಆರ್.ರಮೇಶ್

ವಿಜಯ ದರ್ಪಣ ನ್ಯೂಸ್…. ಜನಸೇವೆಯೆ ದೇವರ ಸೇವೆ : ಎನ್.ಆರ್.ರಮೇಶ್ ಯಡಿಯೂರು: ಎನ್.ಆರ್.ರಮೇಶ್ ರವರ ಅಭಿಮಾನಿ ಬಳಗದ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರು, ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಚರಿಸಿದರು. ಎನ್.ಆರ್.ರಮೇಶ್ ರವರು ಅಭಿಮಾನಿಗಳು, ಸ್ನೇಹಿತರು ತಂದ ಕೇಕ್ ಆನ್ನು ಕತ್ತರಿಸಿ ಎಲ್ಲರಿಗೂ ಸಿಹಿ ವಿತರಿಸಿದರು. ಸಾರ್ವಜನಿಕರು ಮತ್ತು ಅಭಿಮಾನಿಗಳು ಹಾಗೂ ಸ್ನೇಹಿತರು ಎನ್.ಆರ್.ರಮೇಶ್ ರವರನ್ನು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಎನ್.ಆರ್.ರಮೇಶ್ ರವರು ಮಾತನಾಡಿ ಜನಶಕ್ತಿ ಮುಂದೆ…

Read More