Editor VijayaDarpana

ಸ್ಥಿರತೆಯ ಬೀಜ ಬಿತ್ತಿ ಗೆಲುವಿನ ಹೂನಗೆ ಚೆಲ್ಲಿ…

ವಿಜಯ ದರ್ಪಣ ನ್ಯೂಸ್… ಸ್ಥಿರತೆಯ ಬೀಜ ಬಿತ್ತಿ ಗೆಲುವಿನ ಹೂನಗೆ ಚೆಲ್ಲಿ… “ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ)-   ಜೀವನವೆನ್ನುವುದು ಏರಿಳಿತಗಳಿಂದ ಕೂಡಿದೆ. ಅದು ಹೀಗೆ ಇರುತ್ತದೆ ಹೀಗೇ ಸಾಗುತ್ತದೆಂದು ಖಚಿತವಾಗಿ ಹೇಳಲು ಆಗುವುದಿಲ್ಲ. ಹೀಗಿದ್ದಾಗ್ಯೂ ಕೆಲವರು ಮಾತ್ರ ಏರಿಳಿತಗಳನ್ನು ಲೆಕ್ಕಿಸದೇ ತಾವು ಅಂದುಕೊಂಡಂತೆ ಗೆಲುವನ್ನು ದಾಖಲಿಸಿಯೇ ಬಿಡುತ್ತಾರೆ. ಒಮ್ಮೆಲೇ ಭರ‍್ರನೇ ಬೀಸುವ ಬಿರುಗಾಳಿಯಾಗಲಿ, ಮನಸ್ಸಿಗೆ ಮುದನೀಡುವ ತಂಗಾಳಿಯಾಗಲಿ ಅವರಿಗೆ ಯಾವುದೇ ವ್ಯತ್ಯಾಸ ತರುವುದಿಲ್ಲ. ಅದಕ್ಕೆ ಅವರು ಮೂಗಿನ ಮೇಲೆ ಬೆರಳಿಡುವ, ಅಚ್ಚರಿಯನ್ನು ಮೂಡಿಸುವ ಯಶಸ್ಸಿನ…

Read More

ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ.

ವಿಜಯ ದರ್ಪಣ ನ್ಯೂಸ್… ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ. ನವದೆಹಲಿ :- ಇನ್ನು ಮುಂದೆ ಚಾಲನಾ ಪರವಾನಗಿ (ಡ್ರೈವಿಂಗ್‌ ಲೈಸೆನ್ಸ್‌) ಪಡೆಯಲು ಜನರು ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರ (ಆರ್‌ಟಿಒ) ಗಳಿಗೆ ಹೋಗಿ ಪರೀಕ್ಷೆ ನೀಡಬೇಕಾದ ಅಗತ್ಯವಿಲ್ಲ. ಈ ಸಂಬಂಧ ಹೊಸ ನಿಯಮಗಳು ಜೂನ್‌ 1ರಿಂದ ಜಾರಿಯಾಗಲಿವೆ. ಹೊಸ ನಿಯಮಗಳ ಪ್ರಕಾರ, ಆರ್‌ಟಿಒಗಳ ಬದಲಿಗೆ ಅಧಿಕೃತ ಖಾಸಗಿ ಚಾಲನಾ ತರಬೇತಿ ಕೇಂದ್ರಗಳೇ ಚಾಲನೆಯ ಪರೀಕ್ಷೆ ನಡೆಸಿ, ಪರವಾನಗಿ ಅರ್ಹತಾ ಪ್ರಮಾಣ ಪತ್ರಗಳನ್ನು ನೀಡಲಿವೆ….

Read More

ಮಳೆ……….

ವಿಜಯ ದರ್ಪಣ ನ್ಯೂಸ್…    ಮಳೆ………. ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ……. ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ….. ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು…

Read More

ಬ್ಯಾಂಕ್ ಮ್ಯಾನೇಜರ್,  ಸಿಬ್ಬಂದಿಗಳಿಂದಲೇ   ಗ್ರಾಹಕರಿಗೆ ಪಂಗನಾಮ : ಅಸಲಿ ಚಿನ್ನದ ಜಾಗದಲ್ಲಿ ನಕಲಿ ಚಿನ್ನ !!

ವಿಜಯ ದರ್ಪಣ ನ್ಯೂಸ್.. ಬ್ಯಾಂಕ್ ಮ್ಯಾನೇಜರ್,  ಸಿಬ್ಬಂದಿಗಳಿಂದಲೇ   ಗ್ರಾಹಕರಿಗೆ ಪಂಗನಾಮ! ಅಸಲಿ ಚಿನ್ನದ ಜಾಗದಲ್ಲಿ ನಕಲಿ ಚಿನ್ನ  ಇಟ್ಟಿದ್ದರು!! ಮ್ಯಾನೇಜರ್ ಮತ್ತು ಸಿಬ್ಬಂದಿಗಳು  ಅನ್ನದಾತ ಬ್ಯಾಂಕ್ ಗೆ ಮತ್ತು ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ  ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇವಾಲಯದ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ‌ ಚಿಕ್ಕಮಗಳೂರು ನಗರ ಶಾಖೆಯಲ್ಲಿ  ನಡೆದಿದೆ. ಚಿಕ್ಕಮಗಳೂರು ನಗರ  ಸೆಂಟ್ರಲ್ ಬ್ಯಾಂಕ್ ಶಾಖೆಯ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ಎಂಬುವವರು ಗ್ರಾಹಕರಿಂದ ಅಸಲಿ ಚಿನ್ನ…

Read More

ನಮಸ್ಕಾರ ವಿವೇಕಾನಂದ ಸರ್ 🙏💐 ಶುಭಾಶಯಗಳು!!!💐

ವಿಜಯ ದರ್ಪಣ ನ್ಯೂಸ್… ನಮಸ್ಕಾರ ವಿವೇಕಾನಂದ ಸರ್ 🙏💐 ಶುಭಾಶಯಗಳು!!!💐 ಹವಾ ನಿಯಂತ್ರಿತ ಕಾರಿನಲ್ಲಿ ಕುಳಿತು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಬುದ್ಧನನ್ನು ಕುರಿತು ನೀವು ಬರೆದ ಬರಹ ಓದಿದೆನು. ಏನೋ ಗೊತ್ತಿಲ್ಲ, ಕಣ್ಣಂಚಿನಲ್ಲಿ ಧಾರಾಕಾರವಾಗಿ ನೀರು ಹರಿಯುತ್ತಿದೆ. ಬುದ್ಧ ಪೂರ್ಣಿಮೆಯೆಂದು ಬುದ್ಧನಿಗೆ ನೀವು ಕೊಟ್ಟ ಮಹಾನ್ ಉಡುಗೊರೆ ಈ ಬರಹ. ಹುಚ್ಚರಂತೆ ನಾಗಾಲೋಟದಲ್ಲಿ ಎಲ್ಲಾ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಓಡುತ್ತಿರುವ ಈ ಮನುಕುಲಕ್ಕೆ ಒಂದು ಒಳ್ಳೆಯ ಸಂದೇಶ ಭರಿತ ಲೇಖನವನ್ನು ನೀಡಿದ್ದೀರಿ. ನಾವೆಲ್ಲ ಈ ಲೇಖನ…

Read More

ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್… ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 22  : ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ…

Read More

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ವಿಜಯ ದರ್ಪಣ ನ್ಯೂಸ್… ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ…… ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ….. ಆದರೆ, ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ? ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ…………… ಜನಸಂಖ್ಯೆಯೇ ಅತಿ ವಿರಳವಾಗಿದ್ದ, ಸಂಪರ್ಕ ಸಂವಹನಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿದ್ದ, ಆಧುನಿಕ ತಂತ್ರಜ್ಞಾನದ ಯಾವ ಲಕ್ಷಣಗಳೂ ಗೋಚರಿಸದ, ಬದುಕಿನ ಸಂಕೀರ್ಣತೆಯಿಂದ ದೂರವಿದ್ದ, ಆ ಕಾಲದಲ್ಲಿಯೇ ಮನುಷ್ಯನ…

Read More

ಒಬ್ಬರನ್ನು ಹಿಯ್ಯಾಳಿಸಿದಷ್ಟೂ ಕೆಳಗೆ ಬೀಳುತ್ತೀರಿ.!

ವಿಜಯ ದರ್ಪಣ ನ್ಯೂಸ್…. ಒಬ್ಬರನ್ನು ಹಿಯ್ಯಾಳಿಸಿದಷ್ಟೂ ಕೆಳಗೆ ಬೀಳುತ್ತೀರಿ.! ಒಬ್ಬ ಮನುಷ್ಯ ತನಗಾಗದವರ ಅಥವಾ ಮತ್ತೊಬ್ಬರ ಬಗೆಗೆ ನಿರಂತರವಾಗಿ ಅಸೂಯೆ, ಕುಹಕ, ಅಪಪ್ರಚಾರ, ತೇಜೋವಧೆ, ವ್ಯಂಗ್ಯ, ದ್ವೇಷ , ಕೀಳುಮಟ್ಟದ ಟೀಕೆ , ಮಾನಹಾನಿ….. ಇವೇ ಮೊದಲಾದ ನಕಾರಾತ್ಮಕ ನಖರಾಗಳಲ್ಲೇ ಮುಳುಗೆದ್ದಿದ್ದರೆ ಅಥವಾ ಕೇವಲ ಇವುಗಳ ಮೂಲಕವೇ ತನ್ನ ಗ್ರೇಟ್ ನೆಸ್ಸನ್ನು ವೃದ್ಧಿಸಿಕೊಳ್ಳುವ ಅಥವಾ ಮತ್ತೊಬ್ಬರನ್ನು ತುಳಿದೇ ಬದುಕಬೇಕೆನ್ನುವ, ಒಬ್ಬರನ್ನು ತೇಜೋವಧೆ ಮಾಡಿಯೇ ಗೆಲ್ಲಬೇಕೆನ್ನುವ ಇಂಚಿಂಚೂ ಇರಾದೆ ಹೊಂದಿದ್ದರೆ ಬಹುಶಃ ಅಂಥವರಿಗಿಂತ ಕಚಡಾ ಮನಸ್ಥಿತಿಯುಳ್ಳವರು ಭೂಮಿ ಮೇಲೆ…

Read More

ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್….. ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಶಿವಶಂಕರ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ20 :-ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More

ಸಾರ್ಥಕ ಸಂಭ್ರಮ.

ವಿಜಯ ದರ್ಪಣ ನ್ಯೂಸ್… ಸಾರ್ಥಕ ಸಂಭ್ರಮ. ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯಲ್ಲಿ ಇತ್ತೀಚೆಗೆ ಮೂರು ದಿನ ಸಿದ್ಧಾರೂಢ ಮಿಷನ್ ನ 25 ರ ಸಂಭ್ರಮ ಅದ್ದೂರಿಯಾಗಿ ನಡೆಯಿತು. ಸಿದ್ಧಾರೂಢ ಮಿಷನ್ ನ ಅಧ್ಯಕ್ಷ ಡಾ. ಆರೂಢಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಸಿಂಧಗಿಯ ಶಾಂತಗಂಗಾಧರ ಶ್ರೀಗಳು ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ ಮಾಡಿದರು. ಜಪಯಜ್ಞ ಗೀತೆ ವಚನ ಸಿದ್ಧಾರೂಢ ಚರಿತ್ರೆ ಪಾರಾಯಣದ ಬಳಿಕ ರಾಮಚಂದ್ರಾಪುರ ಮಠದ ಜಗದ್ಗುರು ರಾಘವೇಶ್ವರ ಭಾರತೀ ಶ್ರೀಗಳು ಅದ್ವೈತ ಕುರಿತು ಉಪನ್ಯಾಸ ನೀಡಿದರು. “ವ್ಯವಹಾರದಲ್ಲಿ ಏನೆಲ್ಲ ಭೇದ…

Read More