Editor VijayaDarpana

76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್…. 76ನೇ ಗಣರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.10: 2025 ರ ಜನವರಿ 26 ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “76ನೇ…

Read More

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ವಿಜಯ ದರ್ಪಣ ನ್ಯೂಸ್…. ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ……… ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ ವೆಂಕಟೇಶ್ವರ ಸ್ವಾಮಿಯ ಪಾದ ಸೇರಿದ ಆ ಮುಗ್ಧ ಭಕ್ತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ, ಇನ್ನು ಮುಂದಾದರೂ ನಾವುಗಳು ಮತ್ತು ನೀವುಗಳು ದೇವರು, ಧರ್ಮ, ಆಧ್ಯಾತ್ಮದ ವಿಷಯದಲ್ಲಿ ಒಂದಷ್ಟು ಅರಿವು ಮೂಡಿಸಿಕೊಂಡು ನೆಮ್ಮದಿಯ ಬದುಕು ಕಾಣಲಿ ಎಂದು ಆಶಿಸುತ್ತಾ……… ನಮ್ಮೊಳಗಿನ ಅರಿವೇ ನಿಜವಾದ ದೇವರು, ಧರ್ಮ ಮತ್ತು ಆಧ್ಯಾತ್ಮ. ಅದನ್ನು ದಯವಿಟ್ಟು ಧೈರ್ಯವಾಗಿ, ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ……. ಇದೊಂದು ವಿಶಿಷ್ಟ ಕಲ್ಪನೆ….

Read More

ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು…….

ವಿಜಯ ದರ್ಪಣ ನ್ಯೂಸ್…. ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು……. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಚುಮುಚುಮು ಚಳಿಯಲ್ಲಿ ಸ್ವಲ್ಪ ಹೆಚ್ಚೇ ಶೀತ ಗಾಳಿ ಬೀಸುತ್ತಿರುವಾಗ, ಆಶಾ ಕಾರ್ಯಕರ್ತೆಯರೆಂಬ ಹೆಣ್ಣು ಮಕ್ಕಳು ತಮ್ಮ ಅತ್ಯಂತ ನ್ಯಾಯಯುತ, ಮೂಲಭೂತ ಬೇಡಿಕೆಗಳಿಗಾಗಿ ಸರ್ಕಾರದ ವಿರುದ್ಧ ಪ್ರದರ್ಶನ, ಚಳವಳಿ, ಪ್ರತಿಭಟನೆ ಮಾಡುತ್ತಿರುವಾಗ ಸರ್ಕಾರ, ವಿರೋಧ ಪಕ್ಷಗಳು, ಸಮಾಜ, ಮಾಧ್ಯಮಗಳು ಅದಕ್ಕೆ ತೀವ್ರವಾಗಿ ಸ್ಪಂದಿಸದಿರುವುದು ನಿಜಕ್ಕೂ ವಿಷಾದನೀಯ….. ಈ ಪಕ್ಷಗಳು ಯಾರ ಹಿತಕ್ಕಾಗಿ ಕೆಲಸ ಮಾಡುತ್ತಿವೆ,…

Read More

ಮುಂಬರುವ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಕ್ರಮ : ಸಚಿವ ಕೆ.ಜೆ.ಜಾರ್ಜ್

ವಿಜಯ ದರ್ಪಣ ನ್ಯೂಸ್… ಮುಂಬರುವ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಕ್ರಮ : ಸಚಿವ ಕೆ.ಜೆ.ಜಾರ್ಜ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 09 :- ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

ಇಂದಿನ ರಾಜಕಾರಣ……..

ವಿಜಯ ದರ್ಪಣ ನ್ಯೂಸ್… ಇಂದಿನ ರಾಜಕಾರಣ…….. ಸರಣಿ ಅಪಘಾತಗಳು, ಸರಣಿ ಆತ್ಮಹತ್ಯೆಗಳು, ಸರಣಿ ಅಪರಾಧಗಳು, ಸರಣಿ ಅನಾರೋಗ್ಯಗಳು, ಸರಣಿ ಭ್ರಷ್ಟಾಚಾರದ ಹಗರಣಗಳು,…… ಮತ್ತೊಂದು ಕಡೆ, ಮೂರು ಪಕ್ಷಗಳ 224 ಜನಪ್ರತಿನಿಧಿಗಳಾದ ವಿಧಾನಸಭಾ ಸದಸ್ಯರ ನಡುವೆ ಅಧಿಕಾರಕ್ಕಾಗಿ, ಸರಣಿ ಭಿನ್ನಮತೀಯ ಚಟುವಟಿಕೆಗಳು, ಸರಣಿ ಅನಾವಶ್ಯಕವಾದ ಸಮಾವೇಶಗಳು, ಸರಣಿ ಡಿನ್ನರ್ ಪಾರ್ಟಿಗಳು, ಸರಣಿ ಮಾತುಕತೆಗಳು, ಸರಣಿ ದೆಹಲಿ ಸಂಧಾನಕಾರರ ಯಾತ್ರೆಗಳು…… ಜನ ಮಾತ್ರ ಇನ್ನೂ ಇವರುಗಳ ಮಧ್ಯೆ ತಮ್ಮ ಆಯ್ಕೆಯನ್ನು ಕಾಯ್ದಿರಿಸಿಕೊಂಡಿದ್ದಾರೆ. ಅವರು ಬಿಟ್ಟು ಇವರು, ಇವರು ಬಿಟ್ಟು ಅವರು….

Read More

ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್… ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ ಬೆಂಗಳೂರು ಗ್ರಾ.ಜಿಲ್ಲೆ. ಜ 08. : ಹೊಸಕೋಟೆ ತಾಲ್ಲೂಕಿನ ಬೈಲನರಸಪುರ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕೂಸಿನ ಮನೆ’ ಕಾರ್ಯಕ್ರಮದ ಪರಿಣಾಮಗಳ ಕುರಿತು ಅಧ್ಯಯನ ಮಾಡಲು ಯುನಿಸೆಫ್ ಸಂಸ್ಥೆಯ ರಿನಿ ಕುರಿನ್ ಮುಖ್ಯಸ್ಥರು ಮತ್ತು ಪರಿಣಿತರ ತಂಡ ಭೇಟಿ ನೀಡಿದರು. ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳಿಗಾಗಿ ವಿಶೇಷವಾಗಿ ಗ್ರಾಮ ಪಂಚಾಯತಿಗೆ ಒಂದರಂತೆ ತೆರೆದಿರುವ ಕೂಸಿನ ಮನೆಯು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಮತ್ತು ಅದರಿಂದ…

Read More

ಧರ್ಮಸ್ಥಳದ ಶ್ರೀ ಸಾನ್ನಿಧ್ಯ  ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಉಪರಾಷ್ಟ್ರಪತಿ 

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳದ ಶ್ರೀ ಸಾನ್ನಿಧ್ಯ  ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಉಪರಾಷ್ಟ್ರಪತಿ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಹಾಯವಾಗಲಿ ಎಂಬ ಉದ್ದೇಶದಿಂದ ನಿರ್ಮಾಣ ಗೊಂಡಿರುವ ಕ್ಯೂ ಕಾಂಪ್ಲೆಕ್ಸ್ ಕೇವಲ ಕಟ್ಟಡವಲ್ಲ ವೈದ್ಯಕೀಯ ಸೇರಿ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಶ್ರೀ ಸಾನ್ನಿಧ್ಯ ಎಂಬುದು ಸರ್ವರ ಸಮಾನತೆಯನ್ನು ತೋರಿಸುವ ಬಿಂಬವಾಗಿ ಮೂಡಿಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಭಕ್ತರಿಗೆ ಸುಸಜ್ಜಿತ ಸೌಕರ್ಯವುಳ್ಳ ಸರತಿ ಸಾಲಿನ ವ್ಯವಸ್ಥೆಯ ಶ್ರೀ ಸಾನ್ನಿಧ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಜ್ಞಾನದೀಪ…

Read More

ನೀವು ಅದೃಷ್ಟಶಾಲಿಗಳು ಆಗಬೇಕೆ?

ವಿಜಯ ದರ್ಪಣ ನ್ಯೂಸ್…… ನೀವು ಅದೃಷ್ಟಶಾಲಿಗಳು ಆಗಬೇಕೆ? ಲೇಖನ :ಜಯಶ್ರೀ ಜೆ.ಅಬ್ಬಿಗೇರಿ ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ. ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು. ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ…? :…

Read More

ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ

ವಿಜಯ ದರ್ಪಣ ನ್ಯೂಸ್… ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ ನವದೆಹಲಿ: ಬೆಂಗಳೂರು-ರಾಜನಕುಂಟೆ ನಡುವಿನ 6.14 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ವಿಶೇಷ ಯೋಜನೆಯೆಂದು ಕೇಂದ್ರ ರೈಲ್ವೆ ಸಚಿವಾಲಯ ಪರಿಗಣಿಸಿದೆ. ಈ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಲಾಗಿದೆ. ಈ ಮಾರ್ಗದ ನಡುವೆ ₹248 ಕೋಟಿ ವೆಚ್ಚದಲ್ಲಿ ರೈಲ್ವೆ ಬೈಪಾಸ್ ಮಾರ್ಗ (ಕಾರ್ಡ್ ಲೈನ್) ನಿರ್ಮಾಣಕ್ಕೆ ರೈಲ್ವೆ ಮಂಡಳಿ ಇತ್ತೀಚೆಗೆ ಮಂಜೂರಾತಿ ನೀಡಿದೆ. ಪ್ರಯಾಣಿಕ ರೈಲುಗಳು ಬೈಪಾಸ್ ಮಾರ್ಗದಲ್ಲಿ ಓಡಾಟ ನಡೆಸುವುದರಿಂದ ನಿಲ್ದಾಣದಲ್ಲಿ ಇತರ ರೈಲುಗಳ ಓಡಾಟಕ್ಕೆ…

Read More

ಪುಟ್ ಪಾತ್ ಗಳನ್ನೆ ನುಂಗುತ್ತಿರುವ ಪುಟ್ ಪಾತ್ ಅಂಗಡಿಗಳು

ವಿಜಯ ದರ್ಪಣ ನ್ಯೂಸ್…. ಪುಟ್ ಪಾತ್ ಗಳನ್ನೆ ನುಂಗುತ್ತಿರುವ ಪುಟ್ ಪಾತ್ ಅಂಗಡಿಗಳು … ಹೆಸರಿಗೆ ಮಾತ್ರ ಜನಸಾಮಾನ್ಯರು ಓಡಾಡುವ ಜಾಗ…. ಸುದ್ದಿ ಬಂದರು ಸದ್ದೆ ಮಾಡದ ಕೂಡುಮಂಗಳೂರು ಗ್ರಾಮಪಂಚಾಯತ್‌ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮಪಂಚಾಯತಿಗೆ ಒಳಪಡುವ ಮುಖ್ಯ ರಸ್ತೆ ಇಲ್ಲಿನ ಜನರು ವಾಹನ ಸವಾರರ ಬೈಗುಳದ ಮದ್ಯೆಮುಖ್ಯ ರಸ್ತೆಯಲ್ಲಿಯೇ ನಡೆದಾಡಬೇಕಾದ ಪರಿಸ್ಥಿತಿ. ರಸ್ತೆ ಎರಡು ಬದಿಗಳಲ್ಲೂ ಪುಟ್ ಪಾತ್ಅಂಗಡಿಗಳಿಂದ ಕಂಗೊಳಿಸುತ್ತಿದ್ದರೆ ಅಂಗಡಿ ಸ್ಥಳಕ್ಕಾಗಿ ಪ್ರತಿದಿನ ಮಾತಿನ ಚಕಮಕಿ ನಡೆಯುವುದು ಸರ್ವೆ ಸಾಮಾನ್ಯ. ಇನ್ನೂ ಸಂತೆದಿನ ರಸ್ತೆಯನ್ನೆ…

Read More