Editor VijayaDarpana

ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು……

ವಿಜಯ ದರ್ಪಣ ನ್ಯೂಸ್ ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು…… ( ಕಠಿಣ ಅಭಿಪ್ರಾಯ ಎಂದಾದರೆ ಕ್ಷಮೆ ಇರಲಿ)….. ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ, ( ಕೇಂದ್ರ ಮತ್ತು ರಾಜ್ಯ ಸೇರಿ ) ಐಎಎಸ್ ಅಧಿಕಾರಿಗಳಿಂದ ಡಾಕ್ಟರ್, ಇಂಜಿನಿಯರ್ ಸೇರಿದಂತೆ ಬಹುತೇಕ ಎಲ್ಲಾ ವಿಭಾಗದವರು ಕೆಲಸಕ್ಕೆ ಸೇರುವಾಗ ಅತ್ಯಂತ ಶ್ರದ್ಧೆಯಿಂದ ಮತ್ತು ಕಷ್ಟಪಟ್ಟು ಓದುತ್ತಾರೆ. ಕೆಲಸ ಸಿಕ್ಕ ನಂತರ ಅಲ್ಲಿಗೆ ಅವರ ಓದು ಪರಿಶ್ರಮ ಮತ್ತು ಬುದ್ದಿಯ ಬೆಳವಣಿಗೆ ಹೆಚ್ಚು ಕಡಿಮೆ ನಿಂತು ಹೋಗುತ್ತದೆ……..

Read More

ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್: ಕೇಂದ್ರ ಗ್ರಹ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್  ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ಕಟ್ಟಾಳು ಅಮಿತ್ ಶಾ ಅವರು ಲೋಕಸಭೆ ಚುನಾವಣಾ ಪ್ರಚಾರದ ಭಾಗವಾಗಿ ಶುಕ್ರವಾರ ಕರ್ನಾಟಕದ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಕೇವಲ 10 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ದನನೀಯ ಸ್ಥಿತಿಗೆ ತಂದಿದೆ ಎಂದು ಹೇಳಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳಲ್ಲಿ, ಕಾಂಗ್ರೆಸ್…

Read More

ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ

ವಿಜಯ ದರ್ಪಣ ನ್ಯೂಸ್… ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಪ್ರಾಣಬಿಟ್ಟ ಪಾತ್ರಧಾರಿ ಅರದೇಶನಹಳ್ಳಿ ಮುನಿಕೆಂಪಣ್ಣ  ಯಲಹಂಕ : ನಾಟಕದಲ್ಲಿ ಅಭಿನಯಿಸುವಾಗಲೇ  ನಟರೊಬ್ಬರು ವೇದಿಯ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ನಡೆದಿದೆ.    ಮೃತಪಟ್ಟವರು  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ಅರದೇಶಹಳ್ಳಿ ಗ್ರಾಮದ ನಿವಾಸಿಯಾದ ಎನ್. ಮುನಿಕೆಂಪಣ್ಣ ಎಂದು ತಿಳಿದುಬಂದಿದೆ.    ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು, ಈ ವೇಳೆ ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ…

Read More

ಕರ್ನಾಟಕದಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ : ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್… ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ. ದಾರವಾಡ: ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, 2024ರ ಐತಿಹಾಸಿಕ ಚುನಾವಣೆ ₹ 12 ಲಕ್ಷ ಕೋಟಿ ಹಗರಣ ಮಾಡಿರುವ ಭ್ರಷ್ಟ ಕಾಂಗ್ರೆಸ್ ಪಕ್ಷ ಮತ್ತು ನಯಾ ಪೈಸೆಯಷ್ಟು ಹಗರಣ…

Read More

ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ: ಜೂನ್ 03 ಕ್ಕೆ ಮತದಾನ

ವಿಜಯ ದರ್ಪಣ ನ್ಯೂಸ್.. ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ: ಜೂನ್ 03 ಕ್ಕೆ ಮತದಾನ ಮೇ. 6 ರವರೆಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಪದವೀಧರರಿಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 03:- ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ. 06 ರವರೆಗೆ…

Read More

ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು……….

ವಿಜಯ ದರ್ಪಣ ನ್ಯೂಸ್.. ಪ್ರಜ್ವಲ್ ರೇವಣ್ಣ……. ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು………. ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, ಲಾಟಿಯಲ್ಲಿ ಬಾರಿಸುತ್ತಾ, ನಾಲ್ಕಾರು ಹೆಣ್ಣು ಮಕ್ಕಳ ಕೈಯಲ್ಲಿ ಚಪ್ಪಲಿ, ಪೊರಕೆಯಲ್ಲಿ ಹೊಡೆಸುತ್ತಾ, ಥೂ – ಛೀ ಎಂದು ಉಗಿಸುತ್ತಾ ಸ್ಟೇಷನ್ ಗೆ ಕರೆದುಕೊಂಡು ಹೋಗುತ್ತಿದ್ದರು……… ಅನಂತರದಲ್ಲಿ, ಇಷ್ಟೆಲ್ಲಾ…

Read More

ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್..

 ವಿಜಯ ದರ್ಪಣ ನ್ಯೂಸ್… ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್.. ಕೆಐಎಡಿಬಿ ಸಿಇಓ ಡಾ. ಮಹೇಶ ಸ್ಪಷ್ಟನೆ. ಬೆಂಗಳೂರು: ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ. ಈ ಗ್ರಾಮಗಳಲ್ಲಿ…

Read More

ವಿದ್ಯುತ್ ಕಂಬದ ಸಪೋರ್ಟಿಂಗ್ ರಾಡ್​​ ಕದಿಯುವ ಕಳ್ಳರು…

ವಿಜಯ ದರ್ಪಣದ್ ನ್ಯೂಸ್.. ವಿದ್ಯುತ್ ಕಂಬದ ಸಪೋರ್ಟಿಂಗ್ ರಾಡ್​​ ಕದಿಯುವ ಕಳ್ಳರು… ಪ್ರಾಣ ಭಯದಲ್ಲಿ ಸಂಚರಿಸುವ ಪ್ರಯಾಣಿಕರು! ಮಂಡ್ಯ, ಮೇ 3: ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಆರಂಭದಲ್ಲಿ ಖ್ಯಾತಿ ಪಡೆದಿದ್ದ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ ಇದೀಗ ಮತ್ತೆ ಸುದ್ದಿಯಾಗತೊಡಗಿದೆ. ಈ ಹೆದ್ದಾರಿಯಲ್ಲಿ ವಾಹನ ಸವಾರರು ಭಯದಲ್ಲೇ ಸಂಚರಿಸುವಂತಹ ಪರಿಸ್ಥಿತಿ ಮತ್ತೆ ನಿರ್ಮಾಣವಾಗಿದೆ. ಹೆದ್ದಾರಿ ಪಕ್ಕದಲ್ಲಿ ಸ್ಥಾಪಿಸಲಾಗಿರುವ ಹೈಟೆನ್ಷನ್ ವಿದ್ಯುತ್ ಕಂಬಗಳು ಸರ್ವೀಸ್​ ರಸ್ತೆ, ಹೆದ್ದಾರಿ ಮೇಲೆ ಉರಳುತ್ತಿರುವುದೇ ಇದಕ್ಕೆ ಕಾರಣ. ಕಳಪೆ ಕಾಮಗಾರಿ ಹಾಗೂ ಕಳ್ಳರ…

Read More

ಬ್ಲೇಡ್ ಕಂಪನಿಗಳ ಅಟ್ಟಹಾಸ…….

ವಿಜಯ ದರ್ಪಣ ನ್ಯೂಸ್.. ಬ್ಲೇಡ್ ಕಂಪನಿಗಳ ಅಟ್ಟಹಾಸ……. ಕೇವಲ ನಾಲ್ಕು ತಿಂಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸುಮಾರು 20 ಕೋಟಿಗೂ ಹೆಚ್ಚು ಹಣ ವಂಚನೆಯಾಗಿದೆ……. ಹಣ ದ್ವಿಗುಣ, ಹೆಚ್ಚಿನ ಬಡ್ಡಿ ಮತ್ತು ಲಾಭದ ದುರಾಸೆಯಿಂದ ಹಣಕಾಸಿನ ವ್ಯವಹಾರಗಳಲ್ಲಿ ಮೋಸ ಹೋಗುವ ಘಟನೆಗಳನ್ನು ನಾವು ಬಹಳ ಹಿಂದಿನಿಂದಲೂ ಕೇಳುತ್ತಲೇ ಬಂದಿದ್ದೇವೆ‌ ಮತ್ತು ‌ಈಗಲೂ ಸಹ…………. ಡಿಜಿಟಲ್ ಇಂಡಿಯಾದತ್ತ ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲಿ ಈ ವಂಚಕ ಸಂಸ್ಥೆಗಳ ಅವ್ಯವಹಾರಗಳು ನಮ್ಮ ಕಣ್ಣ ಮುಂದೆಯೇ…

Read More

ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಯಾವುದಾದರೂ ರಾಜಕೀಯ ಪಕ್ಷ  SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ ಅಸ್ಸಾಂ : ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ ಎರಡು ಹಂತಗಳು ಮುಕ್ತಾಯಗೊಂಡಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂಬರುವ ಮೂರನೇ ಹಂತದ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಸಾರ್ವಜನಿಕ ಸಭೆಗಳು ಮತ್ತು ರೋಡ್ಶೋಗಳ ಮೂಲಕ ಶಾ ಅವರು ರಾಜ್ಯಗಳಾದ್ಯಂತ ಜನರೊಂದಿಗೆ ತೊಡಗಿಸಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಭಾರತೀಯ ಜನತಾ ಪಕ್ಷದ…

Read More