Editor VijayaDarpana

“ಗುಲಾಮಗಿರಿ ಮನಸ್ಥಿತಿಯಿಂದ ದೇಶಕ್ಕೀಗ ಸ್ವಾತಂತ್ರ್ಯ” ಪ್ರಧಾನಿ ನರೇಂದ್ರ ಮೋದಿ………

ವಿಜಯ ದರ್ಪಣ ನ್ಯೂಸ್  “ಗುಲಾಮಗಿರಿ ಮನಸ್ಥಿತಿಯಿಂದ ದೇಶಕ್ಕೀಗ ಸ್ವಾತಂತ್ರ್ಯ ” ಪ್ರಧಾನಿ ನರೇಂದ್ರ ಮೋದಿ……… ಹೌದು ನಿಜ, ಇಂದಿರಾಗಾಂಧಿ ಆಡಳಿತ ಕಾಲದಲ್ಲಿ ಬಹುತೇಕ ಸಾಮಾಜಿಕ ಮನಸ್ಥಿತಿ ಗುಲಾಮಿತನದಲ್ಲಿಯೇ ಇತ್ತು. ಆಗ ಅನಕ್ಷರಸ್ಥ ಸಂಖ್ಯೆ ಹೆಚ್ಚಾಗಿತ್ತು. ಆಧುನಿಕ ತಂತ್ರಜ್ಞಾನ, ಸಮೂಹ ಸಂಪರ್ಕ ಮಾಧ್ಯಮಗಳು ಅಭಿವೃದ್ಧಿ ಹೊಂದಿರಲಿಲ್ಲ. ಸಾರಿಗೆ, ವಿದ್ಯುತ್, ಊಟ, ವಸತಿಯ ಕೊರತೆ ತುಂಬಾ ಇತ್ತು. ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಸಮಾಜದ ಭಾಗವಾಗಿತ್ತು. ಎಷ್ಟೋ ಕೊಲೆ ಅತ್ಯಾಚಾರಗಳನ್ನು ಹೊರಗೆ ಬಾರದಂತೆ ಮುಚ್ಚಿಹಾಕಲಾಗುತ್ತಿತ್ತು. ಚುನಾವಣೆಗಳಲ್ಲಿ ಬಹಳಷ್ಟು ಅಕ್ರಮಗಳು ಆಗುತ್ತಿದ್ದವು. ಇಂದಿರಾಗಾಂಧಿಯವರ…

Read More

ದಾವೂದ್ ಇಬ್ರಾಹಿಂ….. ನೀಚಾತಿನೀಚ ಕ್ರಿಮಿನಲ್ ವ್ಯಕ್ತಿಯನ್ನು ಇನ್ನೊಂದು ದೃಷ್ಟಿಕೋನದಿಂದ ನೋಡುವ ಪ್ರಯತ್ನ……….

ವಿಜಯ ದರ್ಪಣ ನ್ಯೂಸ್ ದಾವೂದ್ ಇಬ್ರಾಹಿಂ….. ನೀಚಾತಿನೀಚ ಕ್ರಿಮಿನಲ್ ವ್ಯಕ್ತಿಯನ್ನು ಇನ್ನೊಂದು ದೃಷ್ಟಿಕೋನದಿಂದ ನೋಡುವ ಪ್ರಯತ್ನ………. ಒಮ್ಮೆ ಕೇಂದ್ರ ಸಚಿವರು ಮತ್ತು ಮಹಾರಾಷ್ಟ್ರದವರೇ ಆದ ನಿತಿನ್ ಗಡ್ಕರಿ ಅವರು ಹೀಗೆ ಹೇಳುತ್ತಾರೆ ” ಸ್ವಾಮಿ ವಿವೇಕಾನಂದ ಮತ್ತು ದಾವೂದ್ ಇಬ್ರಾಹಿಂ ಅವರ ಐಕ್ಯೂ (ಬುದ್ದಿ ಮಟ್ಟದ ಕೋಷ್ಟಕ ) ಒಂದೇ. ಆದರೆ ವಿವೇಕಾನಂದರು ಅದನ್ನು ಒಳ್ಳೆಯದಕ್ಕೆ ಉಪಯೋಗಿಸಿದರು, ದಾವೂದ್ ಕೆಟ್ಟದ್ದಕ್ಕೆ ಉಪಯೋಗಿಸಿದ ” ( ನಂತರ ಈ ಹೋಲಿಕೆ ಕೆಲವರ ಆಕ್ಷೇಪಕ್ಕೆ ಕಾರಣವಾಯಿತು ) ದಂತಚೋರ ವೀರಪ್ಪನ್…

Read More

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್ ಗಳು ಭಾರತದಲ್ಲಿ ಹೊಸ ‘ನ್ಯಾಯ’ ಯುಗವನ್ನು ಪ್ರಾರಂಭಿಸಲಿವೆ: ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ನವದೆಹಲಿ ಡಿಸೆಂಬರ್: ಕೇಂದ್ರ ಗೃಹ ಮತ್ತು ಸಹಕಾರ ಸಚಿವ  ಅಮಿತ್ ಶಾ ಅವರು  ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು ಮಂಡಿಸಿದರು. ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುವುದು. ನ್ಯಾಯ, ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಆಧಾರದ ಮೇಲೆ ನವ ಭಾರತದ ನವೀನ ಕಾನೂನುಗಳು ನಮ್ಮನ್ನು ಗುಲಾಮಗಿರಿಯ ಮನಸ್ಥಿತಿ ಮತ್ತು ಬ್ರಿಟಿಷ್ ಆಳ್ವಿಕೆಯ ಕುರುಹುಗಳಿಂದ ಮುಕ್ತಿ ಕೊಡಿಸಲಿದೆ ಎಂಬುದು ಖಚಿತ….

Read More

ಬರ ಪರಿಹಾರ ಹಣ ಅರ್ಹ ರೈತರಿಗೆ ಶೀಘ್ರ ತಲುಪಿಸಿ:ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿಸೆಂಬರ್ :- ಬರಗಾಲದಿಂದ ರೈತರು ಬೆಳೆದ ಬೆಳೆಗಳು ಇಳುವರಿ ಇಲ್ಲದೇ ಕುಂಠಿತವಾಗಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರ ಪರಿಹಾರ ಹಣವನ್ನು ಅರ್ಹ ರೈತರಿಗೆ ತಡಮಾಡದೆ ತಲುಪಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಬೈಕ್‍ನಲ್ಲಿ 200 ಕಿ.ಮೀ ಎಲೆಕ್ಟ್ರಿಕ್ ಬೈಕ್ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮಿಲಿಂದ್ ಸೋಮನ್ .

ವಿಜಯ ದರ್ಪಣ ನ್ಯೂಸ್ , ಬೆಂಗಳೂರು ಡಿಸೆಂಬರ್ 18, 2023: ಸುಸ್ಥಿರ ಸಾರಿಗೆ ವಿಚಾರದಲ್ಲಿ ಮಹತ್ವದ ಸಾಧನೆ ಮಾಡಿರುವ ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್, ಅವರು 200 ಕಿ.ಮೀ ಎಲೆಕ್ಟ್ರಿಕ್ ವಾಹನ (ಇವಿ) ಯಾನವನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದ್ದಾರೆ. ಪರಿಸರ-ಸ್ನೇಹಿ ಸಾರಿಗೆಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ತಗ್ಗಿಸಲು ಕಾರ್ಬನ್ ಪ್ರಮಾಣ ಕಡಿಮೆ ಮಾಡುವ ಪ್ರಯತ್ನವಾದ ಗ್ರೀನ್ ರೈಡ್ 3.0 ಅಭಿಯಾನದಲ್ಲಿ ಈ ಮಹತ್ವದ ಮೈಲುಗಲ್ಲು ದಾಖಲಾಗಿದೆ. ಮಿಲಿಂದ್, ಆರೋಗ್ಯಕರ ಮತ್ತು ಪರಿಸರ ಪ್ರಜ್ಞೆಯ ಜೀವನವನ್ನು ಪ್ರತಿಪಾದಿಸುತ್ತಿದ್ದು, ಟಿವಿಎಸ್…

Read More

ಅಂಬೇಡ್ಕರ್ – ಗಾಂಧಿ…., ಶತ್ರುಗಳೇ – ಮಿತ್ರರೇ…. ಉದಾಹರಣೆ ಮತ್ತು ಎಚ್ಚರಿಕೆ……

ವಿಜಯ ದರ್ಪಣ ನ್ಯೂಸ್ ಅಂಬೇಡ್ಕರ್ – ಗಾಂಧಿ…., ಶತ್ರುಗಳೇ – ಮಿತ್ರರೇ…. ಉದಾಹರಣೆ ಮತ್ತು ಎಚ್ಚರಿಕೆ…… ಭಾರತೀಯ ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ಪದ್ದತಿಯ ನಿರ್ಮೂಲನೆಯಾಗಿ ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಎಷ್ಟು ಮುಖ್ಯವೋ, ಸುಮಾರು ನೂರು ವರ್ಷಗಳ ಹಿಂದೆ ಭಾರತದ ಸ್ವಾತಂತ್ರ್ಯ ಗಳಿಸುವುದು ಸಹ ಅಷ್ಟೇ ಮುಖ್ಯವಾಗಿತ್ತು ಎಂದು ಭಾವಿಸುವವರಿಗೆ ಅಂಬೇಡ್ಕರ್ ಮತ್ತು ಗಾಂಧಿ ಇಬ್ಬರು ಮಹತ್ವದ ವ್ಯಕ್ತಿಗಳಾಗಿ ಕಾಣುತ್ತಾರೆ… ಹಾಗೆಯೇ ಸಂವಿಧಾನಾತ್ಮಕ ಪ್ರಜಾಪ್ರಭುತ್ವವನ್ನು ಉಳಿಸುವ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಮನಸ್ಸಿರುವವರಿಗೆ ಗಾಂಧಿ ಮತ್ತು ಅಂಬೇಡ್ಕರ್ ಆದರ್ಶಗಳಾಗಿಯೇ…

Read More

ಚಂಡೀಗಢದಲ್ಲಿ ನಡೆದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ಸ

ವಿಜಯ ದರ್ಪಣ ನ್ಯೂಸ್ ಪಂಜಾಬ್ ನ ಚಂಡಿಗಡದಲ್ಲಿ  ನಡೆದ 61ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ನಾಲ್ಕು ಪದಕಗಳನ್ನು  ಗೆದ್ದುಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 18 ಸ್ಕೇಟರ್ ಭಾಗವಹಿಸಿದ್ದು , ಇವರಲ್ಲಿ  ನಾಲ್ಕು ಸ್ಕೇಟರ್ಸಗಳು ಪದಕಗಳನ್ನು ಪಡೆದಿದ್ದಾರೆ.ಕುಶಲ ರವಿ  (ಬೆಳ್ಳಿ ಪದಕ),ಆರ್ಯ ಮಂಜುನಾಥ್ (ಕಂಚು),ಚಿನ್ಮಯ್ ಎಸ್ ಗೌಡ (ಕಂಚು),ಯಶಸ್ವಿನಿ ಎನ್ (ಕಂಚು).ಇವರೆಲ್ಲರೂ ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್  ಕ್ಲಬ್ ನಲ್ಲಿ ತರಬೇತಿ ಪಡೆದವರಾಗಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಅಧ್ಯಕ್ಷೆ ಭಾರತಿ…

Read More

ಮಿಲಿಂದ್ ಸೋಮನ್ ಅವರು ಆರೋಗ್ಯ ಮತ್ತು ಪರಿಸರ ಯೋಗಕ್ಷೇಮದ ಅರಿವು ಮೂಡಿಸಲು ಲೈಫ್‍ಲಾಂಗ್ ಗ್ರೀನ್ ರೈಡ್  ಸೋಲೊ ಸೈಕ್ಲಿಂಗ್. 

ವಿಜಯ ದರ್ಪಣ ನ್ಯೂಸ್ ಪುಣೆ:ಡಿಸೆಂಬರ್ 16, 2023: ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್ ಮತ್ತು ಸೂಪರ್ ಮಾಡೆಲ್ ಅವರು ಲೈಫ್‍ಲಾಂಗ್ ಗ್ರೀನ್ ರೈಡ್ 3.0 ಅಭಿಯಾನಕ್ಕಾಗಿ ಪುಣೆಯಿಂದ ವಡೋದರವರೆಗೆ ಸೋಲೊ ಸೈಕ್ಲಿಂಗ್ ಸಾಹಸದಲ್ಲಿ 650 ಕಿ.ಮೀ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಲೈಫ್‍ಲಾಂಗ್ ಆನ್‍ಲೈನ್ ರೀಟೆಲ್ ಪ್ರೈವೇಟ್ ಲಿಮಿಟೆಡ್, ಮುಂಚೂಣಿ ಗ್ರಾಹಕ ಬಾಳಿಕೆ ವಸ್ತುಗಳ ಕಂಪನಿಯಾಗಿದ್ದು, ಆರೋಗ್ಯಕರ ಮತ್ತು ಪರಿಸರ-ಸ್ನೇಹಿ ವಾತಾವರಣವನ್ನು ನಿರ್ಮಿಸುವ ಗುರಿ ಹೊಂದಿದೆ. ಮಿಲಿಂದ್ ಸೋಮನ್ ಅವರು ಡಿಸೆಂಬರ್ 11ರಂದು…

Read More

ಭದ್ರತಾ ವೈಫಲ್ಯ ಎಂಬ ಅಂಶಗಳ ಸುತ್ತ…….. ಭಾರತದ ಸಂಸತ್ತಿನಲ್ಲಿ ನಡೆದ ಕಲರ್ ಗ್ಯಾಸ್‌ ಸ್ಪೋಟದ ಪ್ರಹಸನದ ಹಿನ್ನೆಲೆಯಲ್ಲಿ….

ವಿಜಯ ದರ್ಪಣ ನ್ಯೂಸ್  ನವದೆಹಲಿ ಡಿಸೆಂಬರ್  ಭದ್ರತಾ ವೈಫಲ್ಯ ಎಂಬ ಅಂಶಗಳ ಸುತ್ತ…….. ಭಾರತದ ಸಂಸತ್ತಿನಲ್ಲಿ ನಡೆದ ಕಲರ್ ಗ್ಯಾಸ್‌ ಸ್ಪೋಟದ ಪ್ರಹಸನದ ಹಿನ್ನೆಲೆಯಲ್ಲಿ…. ಹಿಂದೆ ಎಷ್ಟೋ ಘಟನೆಗಳು ನಡೆದಿವೆ, ಈಗಲು ಎಷ್ಟೋ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ, ಮುಂದೆ ಇನ್ನೂ ಭಯಂಕರ ಹತ್ಯೆಗಳು‌ ಸಂಭವಿಸಬಹುದು. ಆಗಲು ಎಲ್ಲರೂ ಹೇಳುವುದು ಭದ್ರತಾ ವೈಫಲ್ಯ…….. ಇದು ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಲ್ಲ. ವಿಶ್ವದ ಬಲಿಷ್ಠ ದೇಶಗಳಲ್ಲಿ ಸಹ ಭದ್ರತಾ ವೈಫಲ್ಯ ಎಂಬ ಕಾರಣ ಸದಾ ಸಿದ್ಧವಾಗಿರುತ್ತದೆ….. ಅಮೆರಿಕದಲ್ಲಿ, ಇಂಗ್ಲೇಂಡಿನಲ್ಲಿ,…

Read More

ಮಂಡಿಬೆಲೆ ಎಂ ಪಿ ಸಿ ಎಸ್ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಆಯ್ಕೆ.

ವಿಜಯ ದರ್ಪಣ ನ್ಯೂಸ್  ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಅವಿರೋಧವಾಗಿ ಆಯ್ಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು, ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ  ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಎಸ್ ಶಿವಣ್ಣ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ. ತಮ್ಮಣ್ಣ ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರು ಸಹ ನಾಮಪತ್ರಗಳನ್ನು ಸಲ್ಲಿಸಿರುವುದಿಲ್ಲ. ನಾಮಪತ್ರಗಳನ್ನು ಪರಿಶೀಲಿಸಿದ ರಿಟರ್ನಿಂಗ್ ಆಫೀಸರ್ ನಾಗಭೂಷಣ್…

Read More