Editor VijayaDarpana

ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್  ಸೌಲಭ್ಯವನ್ನು ಉದ್ಘಾಟಿಸಿದ ಸೈಯೆಂಟ್ ಡಿಎಲ್ಎಮ್

ವಿಜಯ ದರ್ಪಣ ನ್ಯೂಸ್ ಬೆಂಗಳೂರು  ಡಿಸೆಂಬರ್ 14, 2023: ಸಂಯೋಜಿತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿಯಾದ ಸೈಯೆಂಟ್ ಡಿಎಲ್ಎಮ್, ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸುವುದಾಗಿ ಘೋಷಿಸಿದೆ. ಈ ಸೌಲಭ್ಯವು ಪ್ರಸ್ತುತ ವರ್ಷಕ್ಕೆ 60,000 ಗಂಟೆಗಳ ಸಾಮರ್ಥ್ಯವನ್ನು ಹೊಂದಿದೆ, 20 ಅತ್ಯಾಧುನಿಕ ಯಂತ್ರಗಳ ಸೇರ್ಪಡೆಯೊಂದಿಗೆ ಸಾಮರ್ಥ್ಯವನ್ನು ವರ್ಷಕ್ಕೆ 180,000 ಗಂಟೆಗಳವರೆಗೆ ಹೆಚ್ಚಿಸಲು 3x ವಿಸ್ತರಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಹೊಸ ಸೌಲಭ್ಯವು 36,000 ಚದರ ಅಡಿ ಉತ್ಪಾದನಾ ಪ್ರದೇಶವನ್ನು ಹೊಂದಿದೆ. ಸೈಯೆಂಟ್ ಡಿಎಲ್ಎಮ್ ಸಿಎನ್ಸಿ ಯಂತ್ರದಲ್ಲಿ ಹೆಚ್ಚಿನ ನಿಖರತೆಯೊಂದಿಗೆ ವಾಯುಯಾನ,…

Read More

ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸಿದ ಸೈಯೆಂಟ್ ಡಿಎಲ್ಎಮ್

ವಿಜಯ ದರ್ಪಣ ನ್ಯೂಸ್  ಬೆಂಗಳೂರು, ಡಿಸೆಂಬರ್ 14, 2023: ಸಂಯೋಜಿತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿಯಾದ ಸೈಯೆಂಟ್ ಡಿಎಲ್ಎಮ್, ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸುವುದಾಗಿ ಘೋಷಿಸಿದೆ. ಈ ಸೌಲಭ್ಯವು ಪ್ರಸ್ತುತ ವರ್ಷಕ್ಕೆ 60,000 ಗಂಟೆಗಳ ಸಾಮರ್ಥ್ಯವನ್ನು ಹೊಂದಿದೆ, 20 ಅತ್ಯಾಧುನಿಕ ಯಂತ್ರಗಳ ಸೇರ್ಪಡೆಯೊಂದಿಗೆ ಸಾಮರ್ಥ್ಯವನ್ನು ವರ್ಷಕ್ಕೆ 180,000 ಗಂಟೆಗಳವರೆಗೆ ಹೆಚ್ಚಿಸಲು 3x ವಿಸ್ತರಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಹೊಸ ಸೌಲಭ್ಯವು 36,000 ಚದರ ಅಡಿ ಉತ್ಪಾದನಾ ಪ್ರದೇಶವನ್ನು ಹೊಂದಿದ ಸೈಯೆಂಟ್ ಡಿಎಲ್ಎಮ್ ಸಿಎನ್ಸಿ ಯಂತ್ರದಲ್ಲಿ ಹೆಚ್ಚಿನ ನಿಖರತೆಯೊಂದಿಗೆ ವಾಯುಯಾನ,…

Read More

ಡಿಸೆಂಬರ್ 17ರಂದು ಮೈಸೂರು ಉಪ್ಪಾರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್  ಮೈಸೂರು :ಡಿಸೆಂಬರ್ 17ರಂದು ಭಾನುವಾರ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಬಡ್ತಿ ಹೊಂದಿದ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಗೌರವ ಸಲಹೆಗಾರ ಜಗನ್ನಾಥ್ ಸಾಗರ್ ತಿಳಿಸಿದರು. ಅವರು ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ…

Read More

ಪ್ರೀತಿ ಮತ್ತು ಜಾತಿ… ಸಂಸ್ಕಾರ ಮತ್ತು ಬೆತ್ತಲೆ… ಮಣಿಪುರ ಮತ್ತು ಕರ್ನಾಟಕ…..

ವಿಜಯ ದರ್ಪಣ ನ್ಯೂಸ್ ಎಳೆಯ ಮಕ್ಕಳ ಪ್ರೀತಿಗೆ ಪ್ರತಿಯಾಗಿ ಅವರ ತಾಯಿಯನ್ನು ಬೆತ್ತಲೆಗೊಳಿಸಿ ಊರಿನಲ್ಲಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸುವುದು, ಅದರಲ್ಲಿ ಕೆಲವು ಮಹಿಳೆಯರು ಸಹ ಭಾಗಿಯಾಗುವುದು ಯಾವ ಸಂಸ್ಕಾರ ಎಂದು ಮನಸ್ಸು ಕಾಡಲಾರಂಭಿಸಿದೆ‌. ಹುಡುಗನ ಜೊತೆ ಇವರ ರಾಕ್ಷಸ ಪ್ರವೃತ್ತಿಗೆ ಹೆದರಿ ಪರಾರಿಯಾದ ಯುವತಿ ಸಹ ಹೆಣ್ಣಲ್ಲವೇ… ದೂರದ ಮಣಿಪುರದ ಘಟನೆಗೆ ಮಿಡಿದ ನಮ್ಮ ಹೃದಯಗಳು‌ ಈಗ ನಮ್ಮ ನೆಲದಲ್ಲಿಯೇ ಆ ರೀತಿಯ ಘಟನೆ ನಡೆದಿರುವಾಗ ನಾವು ಹೇಗೆ ಪ್ರತಿಕ್ರಿಯಿಸುವುದು……… ಇಲ್ಲಿ ಯೋಚಿಸಬೇಕಾದ…

Read More

ಬದುಕುವ ಹಕ್ಕು – ಆಯ್ಕೆ – ಘನತೆ ಮತ್ತು ಸ್ವಾತಂತ್ರ್ಯ….

ವಿಜಯ ದರ್ಪಣ ನ್ಯೂಸ್  ವಾದಗಳು, ಸಿದ್ದಾಂತಗಳು, ನಿಲುವುಗಳು ಇರುವುದು ನಮಗಾಗಿಯೋ ಅಥವಾ ನಾವು ಇರುವುದು ಇವುಗಳಿಗಾಗಿಯೋ…………… ಪುರೋಹಿತ ಶಾಹಿ, ಬ್ರಾಹ್ಮಣ್ಯ, ಮನುವಾದ, ಅಂಬೇಡ್ಕರ್ ವಾದ, ಸಮಾಜವಾದ, ಸಮತಾವಾದ, ಮಾವೋವಾದ, ಗಾಂಧಿ ವಾದ, ಲೋಹಿಯಾ ವಾದ, ನಾಜಿ ವಾದ, ಬಸವ ತತ್ವ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮ, ಜೈನ ಧರ್ಮ, ಸಿಖ್ ಧರ್ಮ, ಪಾರ್ಸಿ ಧರ್ಮ, ಜೋರಾಷ್ಟ್ರಿಯನ್ ಧರ್ಮ, ಅಲ್ಲಾ ಯೇಸು, ರಾಮ ಕೃಷ್ಣ, ಸರ್ಕಾರ, ಪೋಲೀಸ್, ನ್ಯಾಯಾಲಯ, ಕಾನೂನು, ಸಂವಿಧಾನ, ಎಷ್ಟೊಂದು…

Read More

ನಿರಾಶ್ರಿತರಾಗಿದ್ದ ಕಾಶ್ಮೀರಿಗಳಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ನೀಡುವ ಮಸೂದೆಯನ್ನು ಮಂಡಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ , ನವದೆಹಲಿ  ಸ್ವಾತಂತ್ರ್ಯದ ನಂತರ ಜಮ್ಮು ಮತ್ತು ಕಾಶ್ಮೀರವು ಭಾರತೀಯ ಒಕ್ಕೂಟದೊಂದಿಗೆ ಏಕೀಕರಣಗೊಂಡಾಗಿನಿಂದ, ಹಲವು ಏರಿಳಿತಗಳು ಸಂಭವಿಸಿವೆ. 1980 ರ ದಶಕದಲ್ಲಿ ಭಯೋತ್ಪಾದನೆಯ ಅಲೆಯು ಜಮ್ಮು ಮತ್ತು ಕಾಶ್ಮೀರವನ್ನು ಅಪ್ಪಳಿಸಿತು. ಶತಮಾನಗಳ ಕಾಲ ತಮ್ಮ ಭೂಮಿಯಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದ ಜನರನ್ನು ಬೇರುಸಹಿತ ಕಿತ್ತುಹಾಕಲಾಯಿತು ಮತ್ತು ಸತತವಾಗಿ ಬಂದ ಸರ್ಕಾರಗಳು ಅವರ ಕಾಳಜಿಯನ್ನು ನಿರ್ಲಕ್ಷಿಸಿದವು. ಆ ಸಮಯದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಪರಿಣಾಮಕಾರಿ ಕ್ರಮಗಳು ಮತ್ತು ಶಕ್ತಿಯನ್ನು ಅನ್ವಯಿಸಿದ್ದರೆ, ಅನೇಕ ಕಾಶ್ಮೀರಿಗಳು ತಮ್ಮ ತಾಯ್ನಾಡನ್ನು…

Read More

ದೇವರಪುರದ ಡಕಾಯಿತಿ ಪ್ರಕರಣ :ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು…

ವಿಜಯ ದರ್ಪಣ ನ್ಯೂಸ್  ,ಕೊಡಗು ಮಡಿಕೇರಿ ಜಿಲ್ಲೆ ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಿನ್ನದ ವ್ಯಾಪಾರಿಯಿಂದ 993 ಗ್ರಾಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದೂರುದಾರ ಶಂಷದ್ ಚಿನ್ನವನ್ನು 62 ಲಕ್ಷ ರೂಗೆ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದಾನೆ . ಆದರೆ ಶಂಷದ್ ಪೊಲೀಸರಿಗೆ ನೀಡಿದ ದೂರಿನಲ್ಲಿ 50 ಲಕ್ಷ ರೂಪಾಯಿಗೆ ಮಾರಾಟ ಮಾಡಿದೆ ಎಂದು ಹೇಳಿಕೆ ನೀಡಿದ್ದಾನೆ.ಈ ವ್ಯವಹಾರದ ಹಿಂದೆ ಕಳ್ಳಸಾಗಣೆ ದಂದೆ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ದೇವರಪುರದ ಬಳಿ ಕಾರನ್ನು…

Read More

ಕೇರಳದ ಮಾಜಿ ಯೋಧನಿಗೆ ಮದುವೆ ಮಾಡಿಸುವುದಾಗಿ ವಂಚನೆ :ದಕ್ಷಿಣ ಕನ್ನಡ ಮೂಲದ ಮೂರು ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್  ಕೊಡಗು  ಕೇರಳದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ನಗದು ಹಾಗು 2,00000/- ಚೆಕ್ ಅನ್ನು ಪಡೆದು ತಲೆಮರಿಸಿಕೊಂಡಿದ್ದ ಆರೋಪಿಗಳನ್ನು ಕೊಡಗು ಪೊಲೀಸ್ ತಂಡ ಬಂಧಿಸಿದೆ.   ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್  ಕಡಬದ ನಿವಾಸಿ ಸಾಧಿಕ್  ಮತ್ತೊಬ್ಬ ಆರೋಪಿ ಫೈಸುಲ್, ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ. ಬಂಧಿತ ಆರೋಪಿಗಳಿಂದ ಮೊಬೈಲ್ ನಗದು ಹಾಗೂ ಚೆಕ್ಕನ್ನು ವಶಪಡಿಸಿಕೊಳ್ಳಲಾಗಿದೆ. ಇನೊರ್ವ ಆರೋಪಿ ಅಮೀರ್ ತಲೆಮಾರಿಸಿಕೊಂಡಿದ್ದಾನೆ ….

Read More

ಆಧುನಿಕ ಅಭಿವೃದ್ಧಿಗೆ ನಮ್ಮ ಸಾಂಸ್ಕೃತಿಕ ಪರಂಪರೆಯೇ ಬುನಾದಿ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69 ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಮಾತನಾಡುತ್ತಾ “ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕೇವಲ ಒಂದು ಸಂಸ್ಥೆಯಾಗಿಲ್ಲ ಅದು ರಾಷ್ಟ್ರವನ್ನು ಸುಧಾರಿಸುವ ಚಳುವಳಿಯಾಗಿದೆ” ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ವಿಶ್ವದಲ್ಲಿಯೇ ಅತ್ಯುತ್ತಮ ರಾಷ್ಟ್ರವನ್ನಾಗಿ ನಿರ್ಮಿಸುವ ಪ್ರತಿಜ್ಞೆಯನ್ನು ಮಾಡಿದ್ದಾರೆ. ಇದನ್ನು ಸಾಧಿಸಲು…

Read More

ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ…….

ವಿಜಯ ದರ್ಪಣ ನ್ಯೂಸ್ ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ……. ವಿಶ್ವ ಭ್ರಷ್ಟಾಚಾರ ವಿರೋಧಿ ದಿನ ಡಿಸೆಂಬರ್ 9…… 2023 ರ ಘೋಷಣೆ ” ಭ್ರಷ್ಟಾಚಾರದ ವಿರುದ್ಧ ವಿಶ್ವವನ್ನು ಒಗ್ಗೂಡಿಸುವಿಕೆ “ ಇದರ ಆಚರಣೆ ಮತ್ತು ಆತ್ಮಾವಲೋಕನ ಈಗ ಅತ್ಯಂತ ಅವಶ್ಯಕವಾಗಿದೆ. ಕನಿಷ್ಠ ಭ್ರಷ್ಟಾಚಾರ ಮುಕ್ತ ದಿನವನ್ನಾದರೂ ಆಚರಿಸೋಣವೇ….. ಅಂದರೆ ಪ್ರಾರಂಭಿಕ ಹಂತದಲ್ಲಿ ಒಂದು ದಿನ ಯಾವುದೇ ರೀತಿಯ ಭ್ರಷ್ಟಾಚಾರ ಮಾಡದೇ ಕೆಲಸ ನಿರ್ವಹಿಸುವುದು………

Read More