Editor VijayaDarpana

ನಮ್ಮನ್ನು ಅಗಲಿದ ಮಾತಂಡ ಮೊಣ್ಣಪ್ಪನವರೊಂದಿಗೆ ಆ ದಿನಗಳು : ಶ್ರೀಧರ್ ನೆಲ್ಲಿತ್ತಾಯ

ವಿಜಯ ದರ್ಪಣ ನ್ಯೂಸ್ ಮಡಿಕೇರಿ  ಮಾತoಡ ಮೊಣ್ಣಪ್ಪ, ಈ ಹೆಸರಿನಲ್ಲಿ ಇದೆ ಮಾನವೀಯ ಗುಣಗಳು, ಸರಳ ಸಜ್ಜನಿಕೆಯ ವ್ಯಕ್ತಿತ್ವ ಸಾಮಾಜಿಕ ಕಳಕಳಿ, ನೊಂದವರ ಪರ ವಕಾಲತ್ತು ವಹಿಸುವ ಗುಣ ಅವರನ್ನು ಸದಾ ನೆನಪಿನಲ್ಲಿ ಇರುವಂತೆ ಮಾಡಿದೆ. ನನಗೆ ಮೊಣಪ್ಪನವರು ಹೆಚ್ಚಾಗಿ ಪರಿಚಯವಾಗಿದ್ದು ಕೊಡಗು ಏಕೀಕರಣ ರಂಗದಲ್ಲಿ ಅವರು ಅಧ್ಯಕ್ಷರಾಗಿದ್ದಾಗ ನಾನು ಏಕೀಕರಣ ರಂಗದ ಸದಸ್ಯನಾಗಿದ್ದೆ ಆ ಸಂದರ್ಭ ಅವರೊಂದಿಗೆ ಹಲವು ಹೋರಾಟಗಳಲ್ಲಿ ನಾನು ಭಾಗವಹಿಸಿದ್ದೆ. ಹೋರಾಟದ ಕಾರ್ಯಕ್ರಮಗಳಿಗೆ ನನ್ನ ನರ್ಮದಾ ಸ್ಕೂಟರ್ ನಲ್ಲಿ ಹಿಂಬದಿಯಲ್ಲಿ ಕುಳಿತು ಅವರೊಂದಿಗೆ…

Read More

ಯಾದವ ಸಂಘದ ರಾಜ್ಯಾದ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ರಾಜೀನಾಮೆಗೆ ಆಗ್ರಹಿಸಿ ವೇದಿಕೆಯ ಸಂಸ್ಥಾಪಕ ಅದ್ಯಕ್ಷ ಸುಧಾಕರ್ ಯಾಧವ್ ಒತ್ತಾಯ

ವಿಜಯ ದರ್ಪಣ ನ್ಯೂಸ್ ಅಕ್ಟೋಬರ್ 20 ಯಾದವ ಸಂಘದ ರಾಜ್ಯಾದ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ರಾಜೀನಾಮೆಗೆ ಆಗ್ರಹಿಸಿ ವೇದಿಕೆಯ ಸಂಸ್ಥಾಪಕ ಅದ್ಯಕ್ಷ ಸುಧಾಕರ್ ಯಾಧವ್ ಒತ್ತಾಯ ದೇವನಹಳ್ಳಿ : ಕರ್ನಾಟಕ ರಾಜ್ಯ ಯಾದವ ಸಂಘ ಒಂದು ರಾಜಕೀಯ ಪಕ್ಷಕ್ಕೆ ಸೀಮಿತಗೊಂಡಿಲ್ಲ, ಯಾದವ ಜನಾಂಗವು ಆರ್ಥಿಕ, ಸಾಮಾಜಿಕ, ಶಿಕ್ಷಣಿಕ, ರಾಜಕೀಯ ಕ್ಷೇತ್ರಗಳಲ್ಲಿ ಮುಂದುವರೆಯುವ ಉದ್ದೇಶದಿಂದ ಕರ್ನಾಟಕ ರಾಜ್ಯ ಯಾದವ ಸಂಘ ಅಸ್ತಿತ್ವಕ್ಕೆ ಬಂದಿದ್ದು, ರಾಜ್ಯಾದ್ಯಂತ ಜನಾಂಗದ ಸಂಘಟನೆಯನ್ನು ಹೊಂದಿದೆ. ಇತ್ತೀಚೆಗೆ ಯಾದವ ಸಂಘದ ರಾಜ್ಯಾದ್ಯಕ್ಷ ಸ್ಥಾನ ನಿರ್ವಹಿಸುತಿದ್ದ ಶ್ರೀನಿವಾಸ್ ಅವರು…

Read More

ಮಾಧ್ಯಮ ಶಿಶುಗಳು…..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 20 ಮಾಧ್ಯಮ ಶಿಶುಗಳು….. ಪ್ರೊಫೆಸರ್ ಕೆ ಎಸ್ ಭಗವಾನ್, ಸಂಸದ ಪ್ರತಾಪ್ ಸಿಂಹ, ಚಕ್ರವರ್ತಿ ಸೂಲಿಬೆಲೆ, ಅಬ್ದುಲ್ ರಜಾಕ್, ಚೈತ್ರ ಕುಂದಾಪುರ…… ಹೀಗೆ ಕೆಲವು ಮಾಧ್ಯಮ ಶಿಶುಗಳು ಸಮಾಜಕ್ಕೆ ಶಾಪವಾಗಿ ಪರಿಣಮಿಸಿದ್ದಾರೆ ಎಂದು ನೇರವಾಗಿ ಹೇಳಿದರೆ ತಪ್ಪಾಗುತ್ತದೆಯೇ ಅಥವಾ ವೈಯಕ್ತಿಕ ನಿಂದನೆಯಾಗುತ್ತದೆಯೇ ಅಥವಾ ಕುಚೋದ್ಯವಾಗುತ್ತದೆಯೇ…. ಕ್ಷಮಿಸಿ, ಈ‌ ಹೆಸರುಗಳು ಕೇವಲ ಸಾಂಕೇತಿಕ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚಾಲ್ತಿಯಲ್ಲಿರುವ ಕಾರಣ ಈ ಕ್ಷಣದ ಉದಾಹರಣೆ ಮಾತ್ರ. ಈ ರೀತಿಯ ಬೇರೆ…

Read More

ಎಡಪಂಥೀಯ ಸಿದ್ಧಾಂತವು ರಾಷ್ಟ್ರದ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕೆ ವಿರುದ್ಧವಾಗಿದೆ : ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ನವದೆಹಲಿ ದೇಶದ 200 ಬುಡಕಟ್ಟು ಯುವಕರೊಂದಿಗೆ ಸಂವಾದದಲ್ಲಿ ಭಾಗವಹಿಸಿದ ಅಮಿತ್ ಶಾ ಎಡಪಂಥೀಯ ಸಿದ್ಧಾಂತವು ರಾಷ್ಟ್ರದ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕೆ ವಿರುದ್ಧವಾಗಿದೆ – ಅಮಿತ್ ಶಾ ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವ  ಅಮಿತ್ ಶಾ ಅವರು ಅಕ್ಟೋಬರ್ 18 ರಂದು ನವದೆಹಲಿಯಲ್ಲಿ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ (TYEP) ಅಡಿಯಲ್ಲಿ 200 ಬುಡಕಟ್ಟು ಯುವಕರೊಂದಿಗೆ ಸಂವಾದದಲ್ಲಿ ತೊಡಗಿಸಿಕೊಂಡರು. ಗೃಹ ವ್ಯವಹಾರಗಳ ಸಚಿವಾಲಯದ ನೇತೃತ್ವದ 15 ವರ್ಷಗಳ ಈ ಉಪಕ್ರಮವು…

Read More

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ

ವಿಜಯ ದರ್ಪಣ ನ್ಯೂಸ್ ಮೈಸೂರು; ನಾಡನ್ನು ಆವರಿಸಿದ ಬರಗಾಲ ಮತ್ತು ಕಾವೇರಿ ಹೋರಾಟದ ನಡುವೆಯೇ, ನಗರದ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಉದ್ಘಾಟನೆಗೊಂಡ ಸಂಭ್ರಮದ ದಸರಾ ಉತ್ಸವಕ್ಕೆ, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಯ ಆಶಯ ಮುನ್ನುಡಿ ಬರೆಯಿತು. ‘ಬರಗಾಲ ಕಳೆದು ಹಿಂಗಾರು ಮಳೆ ಚೆನ್ನಾಗಿ ಆಗಲಿ, ರೈತರಿಗೆ ಉತ್ತಮ ಬೆಳೆ‌ ಸಿಕ್ಕಲಿ’ ಎಂಬ ಪ್ರಾರ್ಥನೆಯೂ ಮೂಡಿಬಂತು. ಹತ್ತು ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೀಗೆ ಶುಭಾರಂಭವೂ ದೊರಕಿತು. ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ, ‘ಕನ್ನಡ, ಕರ್ನಾಟಕದ ಅಭಿವೃದ್ಧಿಗೆ…

Read More

ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ .

ವಿಜಯ ದರ್ಪಣ ನ್ಯೂಸ್ ಶ್ರೀರಂಗಪಟ್ಟಣ :- ಪಾರಂಪರಿಕ ನಗರಿ ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ದೊರೆದಿದ್ದು, ಜನಾಕರ್ಷಣೀಯ ಜಂಬೂ ಸವಾರಿ ಮೆರವಣಿಗೆ ವೈಭವದಿಂದ ನಡೆಯಿತು. ದಸರಾದ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿ ಕೊಂಡ ಜನತೆ ಪಾರಂಪರಿಕ ಉತ್ಸವಕ್ಕೆ ಮನಸೋತರು. ಬೆಂಗಳೂರು-ಮೈಸೂರು ಹೆದ್ದಾರಿಯ ಕಿರಗಸೂರು ವೃತ್ತದಲ್ಲಿರುವ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನೆರವೇರಿದ ನಂತರ ಅಲಂಕೃತ ವೇದಿಕೆಯಲ್ಲಿ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ…

Read More

ಮಡಿಕೇರಿ ಮಹಿಳಾ ದಸರಾ – ಸ್ಥಧಿ೯ಗಳು ಸ್ಥಳದಲ್ಲಿಯೇ ಅಕ್ಟೋಬರ್ 22ರಂದು ಹೆಸರು ನೋಂದಾಯಿಕೊಳ್ಳಲು ಆಹ್ವಾನ..

ವಿಜಯ ದರ್ಪಣ ನ್ಯೂಸ್  ಮಡಿಕೇರಿ ಅ.15- ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ನಗರಸಭಾ ಸದಸ್ಯೆಯರು, ಮಹಿಳೆಯರ ಬಳಗ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 22 ರಂದು ಭಾನುವಾರ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ದಸರಾದ ವಿವಿಧ ಸ್ಪಧೆ೯ಗಳಿಗೆ ಸ್ಲಳದಲ್ಲಿಯೇ ಹೆಸರು ನೋಂದಾಯಿಸಬಹುದಾಗಿದೆ. ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಮತ್ತು ಮಹಿಳಾ ದಸರಾ ಸಮಿತಿ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ಜಂಟಿ ಪ್ರಕಣೆಯಲ್ಲಿ ತಿಳಿಸಿದ್ದಾರೆ. ಅ.22 ರಂದು…

Read More

ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭದೊಂದಿಗೆ ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಉಂಟಾಗಲಿದೆ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 15, 2023: ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಕೇಂದ್ರವನ್ನು ಮುಖ್ಯ ಅತಿಥಿಗಳಾದ  ರಿಜ್ವಾನ್ ಅರ್ಷಾದ್, ವಿಧಾನಸಭೆ ಸದಸ್ಯರು, ಶಿವಾಜಿನಗರ, ಕರ್ನಾಟಕ ಅವರು  ನಾವೀದ್ ಅಹಮದ್ ಖಾನ್, ಕಾರ್ಯದರ್ಶಿ, ಮುಸ್ಲಿಂ ಆರ್ಫನೇಜ್,  ರಾಘಬ್ ಪ್ರಸಾದ್ ಪಾಂಡಾ, ಸಹ-ಸ್ಥಾಪಕರು ಮತ್ತು ಸಿಇಒ, ಸಂತಾನ ಮತ್ತು…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್  ಆಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿರುವ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and agriculture organization ( FAO ) ಸ್ಥಾಪಿಸಿದ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಅಗತ್ಯ ಸಹಕಾರ: ಶಾಸಕ ಜಿ.ಡಿ. ಹರೀಶ್‌ಗೌಡ

ವಿಜಯ ದರ್ಪಣ ನ್ಯೂಸ್ ಮೈಸೂರು ಅಕ್ಟೋಬರ್ 13: ಹುಣಸೂರು ತಾಲ್ಲೂಕು ಗಾವಡಗೆರೆಯ ಓಂ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್‌ಗೌಡ ಭರವಸೆ ನೀಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಿರುವ ಸಮ್ಮೇಳನ ಸಂಬಂಧ ಶುಕ್ರವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತ ಕಾಪಾಡುವುದು…

Read More