ಜ್ಞಾನ ಭಿಕ್ಷಾ ಪಾದಯಾತ್ರೆ……
ವಿಜಯ ದರ್ಪಣ ನ್ಯೂಸ್ ಜ್ಞಾನ ಭಿಕ್ಷಾ ಪಾದಯಾತ್ರೆ…… ಎರಡು ವರ್ಷಗಳ ಹಿಂದಿನ ಪಾದಯಾತ್ರೆಯ ನೆನಪಿನ ಲೇಖನ ಮತ್ತೊಮ್ಮೆ…… ( ಇದರ ನಂತರ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು 385 ದಿನ 11500 ಕಿಲೋಮೀಟರ್ ಸಂಚರಿಸಲಾಯಿತು……) 10000 ಕಿಲೋಮೀಟರ್…….. ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…….. ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ…