Editor VijayaDarpana

ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02:- ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…

Read More

ಎಸ್ ಪಿ ಸುಜಿತ್ ಎಂಬ ರೈತ ಐಷಾರಾಮಿ ಕಾರಲ್ಲಿ ಬಂದು ಸೊಪ್ಪು ಮಾರಿದ

ವಿಜಯ ದರ್ಪಣ ನ್ಯೂಸ್  ಕೇರಳ: ರೈತರು ಗೂಡ್ಸ್ ವಾಹನದಲ್ಲಿ ಮಾರುಕಟ್ಟೆ ಬಂದು ತಮ್ಮ ಫಸಲನ್ನು ಮಾರಾಟ ಮಾಡಿ ಹೋಗುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ರೈತ ಐಷಾರಾಮಿ ಕಾರಿನಲ್ಲಿ ಮಾರುಕಟ್ಟೆಗೆ ಬಂದು ಸೊಪ್ಪು ಮಾರಾಟ ಮಾಡಿ ಹೋಗಿದ್ದಾನೆ. ಆ ಕುರಿತ ವಿಡಿಯೋ ಕೂಡ ಹಂಚಿಕೊಂಡಿದ್ದಾನೆ. ಕೇರಳದ ಎಸ್​.ಪಿ. ಸುಜಿತ್ ಎಂಬ ಈ ಯುವರೈತ ತನ್ನ ವೆರೈಟಿ ಫಾರ್ಮರ್ ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾನೆ. ನಾನು ಆಡಿ ಕಾರಲ್ಲಿ ಹೋಗಿ ಸೊಪ್ಪು ಮಾರಾಟ ಮಾಡಿದಾಗ ಎಂಬ ಕ್ಯಾಪ್ಷನ್​ನೊಂದಿಗೆ…

Read More

ತಕ್ಷಣವೇ ಅಭಿವೃದ್ಧಿ ನಿಗಮ ಜಾರಿಮಾಡಲು ಅದೇನು ತರಕಾರಿ ತಾಯಮ್ಮನ ಅಂಗಡಿಯಲ್ಲಿ ಸಿಗುವ ತರಕಾರಿಯೇ?

ವಿಜಯ ದರ್ಪಣ ನ್ಯೂಸ್ ಮಡಿಕೇರಿ: ಚುನಾವಣೆ ಪೂರ್ವದಲ್ಲಿ ಕೊಡಗು ಜಿಲ್ಲೆಗೆ ಸೀಮಿತವಾದ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿ ಅದನ್ನು ಎ.ಎಸ್ ಪೊನ್ನಣ್ಣ ನವರು ಬಿಡುಗಡೆ ಮಾಡಿದ್ದರು.ನಂತರ ಡಾ ಮಂತರ್ ಗೌಡ ರವರ ಪ್ರಣಾಳಿಕೆಯಲ್ಲಿ ಕೂಡ ಅವುಗಳಿಗೆ ಆದ್ಯತೆ ನೀಡಿದ್ದರು.ಒಟ್ಟು ಇಪ್ಪತ್ತೆಂಟು ಭರವಸೆಗಳಿದ್ದು ಅವುಗಳಲ್ಲಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕೂಡ ಒಂದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಯ ಜವಾಬ್ದಾರಿ ಶಾಸಕದ್ವಯರ ಹೊಣೆಗಾರಿಕೆಯಾಗಿದೆ.ಅದನ್ನು ಖಂಡಿತವಾಗಿ ಅವರು ಮಾಡಲು ಸಿದ್ದರಿದ್ದು ಈಗಾಗಲೇ ಪ್ರಕ್ರಿಯೆಗಳು ಆರಂಭಗೊಂಡಿದೆ. ಅಭಿವೃದ್ಧಿ ನಿಗಮ ಸ್ಥಾಪನೆ ಎನ್ನುವುದು…

Read More

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ

ವಿಜಯ ದರ್ಪಣ ನ್ಯೂಸ್. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನದ ವಿಶೇಷ ಲೇಖನ  ಅಕ್ಟೋಬರ್ 02 ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು……. ” ಜೈ ಜವಾನ್ ಜೈ ಕಿಸಾನ್ ” ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಬಲವಾದ ಬುನಾದಿಯನ್ನು ಮುಂದುವರಿಸಿದ ರಾಜಕೀಯ ಆದರ್ಶ ವ್ಯಕ್ತಿ ಶಾಸ್ತ್ರಿಯವರು. ಗಾಂಧಿ ಯುಗದ ಮುಂದುವರಿದ ಭಾಗ ಇವರು. ಬಹುಶಃ ರಷ್ಯಾದ ತಾಷ್ಕೆಂಟ್ ನಲ್ಲಿ ಪಾಕಿಸ್ತಾನದ ಜೊತೆ ಒಪ್ಪಂದದ ಸಮಯದಲ್ಲಿ ತೀವ್ರ…

Read More

ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 1- ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ…

Read More

ಮಾದರಿ ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಗಳ ನಿರ್ಮಾಣದತ್ತ ಸಚಿವ ಕೆಹೆಚ್ ಮುನಿಯಪ್ಪ.

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್: 01 ಮಹಾತ್ಮ ಗಾಂಧೀಜಿಯವರ ಜನ್ಮದಿನ ಪ್ರಯುಕ್ತ ದೇವನಹಳ್ಳಿಯ ವಿಶ್ವನಾಥಪುರದಲ್ಲಿ ಮಾದರಿ ಶಾಲೆಯನ್ನು ನಿರ್ಮಾಣ ಮಾಡುವಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪನವರು ಉತ್ಸುಕರಾಗಿದ್ದಾರೆ. ಗ್ರಾಮೀಣ ಪ್ರದೇಶಗಳ ಶಾಲೆಗಳು ನಗರ ಮಟ್ಟದ ಶಾಲೆಗಳಿಗೆ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲಾ ಎಂದು ಹಾಗೂ ನಗರ ಪ್ರದೇಶದ ಶಾಲೆಗಳ ಮಕ್ಕಳ ರೀತಿಯಲ್ಲಿ ಬೆಳವಣಿಗೆಯಾಗಬೇಕೆಂಬ ಸಚಿವರ ಒತ್ತಾಸೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾದರಿ ಶಾಲೆಗಳ ನಿರ್ಮಾಣಕ್ಕೆ…

Read More

ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ರಾಜಿನಾಮೆಗೆ ಆಗ್ರಹ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೆಪ್ಟೆಂಬರ್ 30: ಖಾಸಗಿ ಮೆಡಿಕಲ್ ಕಾಲೇಜು ವಿಚಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದು, ಈ ಮೂಲಕ ರಾಜ್ಯದ ವೈದ್ಯಕೀಯ ಶಿಕ್ಷಣವನ್ನೇ ಅಯೋಮಯ ಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ- ಪಂಗಡ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಿಚಾರದಲ್ಲಿನ ಗೊಂದಲಗಳಿಗೆ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಹೊಣೆಯಾಗಿದ್ದು ಸಚಿವ ಶರಣ್ ಪಾಟೀಲ್ ಅವರು ಕೂಡಲೇ…

Read More

ಭಗವಂತನ ನೆರಳು

ವಿಜಯ ದರ್ಪಣ ನ್ಯೂಸ್  ಭಗವಂತನ ನೆರಳು. ಹಿಂದೆ ಒಂದು ಕಾಲದಲ್ಲಿ ಒಬ್ಬ ಮುನಿಗಳಿದ್ದರು. ಆ ಮುನಿಗಳು ಎಷ್ಟು ಪವಿತ್ರರೆಂದರೆ, ನಕ್ಷತ್ರಗಳು ತಮ್ಮಗರಿವಿಲ್ಲದಂತೆ ಬೆಳಕನ್ನು ನೀಡುವಂತೆ, ಹೂಗಳು ತಮಗರಿವಿಲ್ಲದಂತೆ ಸುಗಂಧವನ್ನು ಸೂಸುವಂತೆ, ಈ ಮುನಿಗಳು, ತಮ್ಮಗರಿವಿಲ್ಲದಂತೆ ಸದ್ಗುಣ , ಸಚ್ಚಾರಿತ್ರ್ಯವನ್ನು ಹರಡುತ್ತಾ ಸಾಗಿದ್ದರು. ಈ ಮುನಿಗಳ ದಿವ್ಯತೆ ಪವಿತ್ರತೆ, ದೇವತೆಗಳನ್ನು ಕೂಡಾ ಆಕರ್ಷಿಸಿ,ಧರೆಗಿಳಿಯುವಂತೆ ಮಾಡಿತು. ಇವರ ದಿವ್ಯತೆಯನ್ನು ಕಂಡ ದೇವತೆಗಳು, ಪರಮಾತ್ಮನಲ್ಲಿ, ಪ್ರಭೂ ,ಈ ಮುನಿಗಳಿಗೆ ಕೆಲವು ದಿವ್ಯ ಶಕ್ತಿಗಳನ್ನು ನೀವು ವರದಾನವಾಗಿ ಕರುಣಿಸಿ, ಅವರು ಅದನ್ನು ಖಂಡಿತವಾಗಿ…

Read More

ಸಿ.ಎಸ್. ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ:  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29 ): ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು, ಆರಂಭಿಕ ಹಂತದಲ್ಲಿ ದೇವನಹಳ್ಳಿ ತಾಲ್ಲೂಕಿನ 05 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಅಕ್ಟೋಬರ್ 02 ರಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು….

Read More

ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್, ದೆಹಲಿ ಸೆಪ್ಟೆಂಬರ್ 29: ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್,ಹಾರ್ಮನಿ,ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ದೇಶದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣ ಮತ್ತು ಕಳೆದ 9 ವರ್ಷದ ಸಾಧನೆಗಳನ್ನು ಮೆಲುಕು ಹಾಕಿದರು. ಈ ಭಾಷಣದಲ್ಲಿ, ಪಿಎಚ್‌ಡಿ ವಾಣಿಜ್ಯ ಮತ್ತು ಉದ್ಯಮ ಮಂಡಳಿ, ಯುವಕರು ಮತ್ತು ಮಹಿಳೆಯರಿಗೆ ಮೋದಿ…

Read More