Editor VijayaDarpana

ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ವಿಜಯ ದರ್ಪಣ ನ್ಯೂಸ್  ವಿಶೇಷ ಲೇಖನ ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29 : ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ. ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು…

Read More

ಕರ್ನಾಟಕ ಬಂದ್ ಗೆ ಕದಂಬ ಸೈನ್ಯ ಕನ್ನಡ ಸಂಘಟನೆ ಸಂಪೂರ್ಣ ಬೆಂಬಲ 

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ಸೆಪ್ಟೆಂಬರ್ 28:  ಕನಾ೯ಟಕ ಸರ್ಕಾರ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ನ್ನು ಹತ್ತಿಕ್ಕಲು ಸಿದ್ದತೆ ನಡೆಸಿರುವುದನ್ನು ಕದಂಬ ಸೈನ್ಯ  ತೀವ್ರವಾಗಿ ಖಂಡಿಸಿದೆ. ಕಾವೇರಿ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕಾದ ಸರ್ಕಾರ ತಮಿಳುನಾಡಿನ ಪರ ನಿಂತಿರುವುದು ಸಮಸ್ತ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ, ಕನಾ೯ಟಕ ಬಂದ್ ಗೆ ಸಂಪೂರ್ಣವಾಗಿ ಸಹಕರಿಸಿ ಬಂದ್ ಯಶಸ್ವಿಯಾಗಲು ಸಹಕರಿಸಬೇಕು ಎಂದು ಮನವಿ ಮಾಡಿದೆ ಕಾವೇರಿ, ಕೃಷ್ಣ ಮಹಾದಾಯಿ ನನ್ನದು ಎಂಬ ಭಾವನಾತ್ಮಕ ಸಂಬಂಧ ಬೆಳೆಯಬೇಕು ಎಂದು…

Read More

ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ: ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್

ವಿಜಯ ದರ್ಪಣ ನ್ಯೂಸ್ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಪುಷ್ಪ ಆಂಗ್ಲ ಮಾಧ್ಯಮ ಶಾಲಾ ಅವರಣದಲ್ಲಿ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪಿರಿಯಾಪಟ್ಟಣ ಇವರ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲೆಯ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಯಾರು ಉತ್ತಮ ತರಬೇತಿ…

Read More

ಬೆಂಗಳೂರಿಗರಿಗೆ ನೂತನ ಸ್ಟೈಲಿಂಗ್ ಸ್ಪರ್ಶ ನೀಡಲು, ನಗರದಲ್ಲಿ ತನ್ನ ಮೊದಲ ವಿಶೇಷ ಮಳಿಗೆ ಆರಂಭಿಸಿದ ಸೋಕ್ತಾಸ್

ವಿಜಯ ದರ್ಪಣ ನ್ಯೂಸ್, ಬೆಂಗಳೂರು ಸೆಪ್ಟೆಂಬರ್ 27:ಆದಿತ್ಯ ಬಿರ್ಲಾ ಗ್ರೂಪ್‌ನ ಬ್ರಾಂಡ್ ಆಗಿರುವ ಸೋಕ್ತಾಸ್, ಅಸಂಖ್ಯಾತ ನೇಯ್ಗೆಯಲ್ಲಿ ಸೊಗಸಾದ ವಿನ್ಯಾಸಗಳೊಂದಿಗೆ ಬೆಂಗಳೂರಿನಲ್ಲಿ ಫ್ಯಾಷನ್-ಫಾರ್ವರ್ಡ್ ಪುರುಷರ ಅನ್ವೇಷಣೆಗಳನ್ನು ಉನ್ನತೀಕರಿಸಲು ಸಿದ್ಧವಾಗಿದೆ. ಕಾರ್ಯಕ್ರಮದಲ್ಲಿ ಸೋಕ್ತಾಸ್ “ಆಲ್ವೇಜ್ ಅಹೇಡ್” ಎಂಬ ಅಡಿಬರಹದಡಿ ತನ್ನ ಹೊಸ ಅಭಿಯಾನವನ್ನು ಪ್ರಾರಂಭಿಸಿತು. ಬೆಂಗಳೂರು, 27 ಸೆಪ್ಟೆಂಬರ್, 2023: ಆದಿತ್ಯ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಗ್ರಾಸಿಮ್ ಇಂಡಸ್ಟ್ರೀಸ್‌ನ ಐಷಾರಾಮಿ ಹತ್ತಿ ಬಟ್ಟೆಗಳ ಬ್ರ್ಯಾಂಡ್ ಸೋಕ್ತಾಸ್, ಇಂದು ಬೆಂಗಳೂರಿನ ಜಯನಗರದಲ್ಲಿ ಭಾರತದಲ್ಲಿನ ತನ್ನ ಮೊದಲ ವಿಶೇಷ ಬ್ರ್ಯಾಂಡ್ ಔಟ್‌ಲೆಟ್ಅನ್ನು…

Read More

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 26:  ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ…

Read More

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪ್ರವಾಸಿ ತಾಣಗಳು ದೇಶದ ಅತ್ಯಮೂಲ್ಯ ಸಂಪತ್ತು ಉಸ್ತುವಾರಿ ಸಚಿವ ಕೆ‌.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ ಸೆಪ್ಟೆಂಬರ್ 27 ರ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ತಾಲ್ಲೂಕು ಕಛೇರಿಯಿಂದ ದೇವನಹಳ್ಳಿ ಕೋಟೆಯವರೆಗೆ ಏರ್ಪಡಿಸಿದ್ದ ಸೈಕ್ಲಿಂಗ್ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮಕ್ಕೆ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು…

Read More

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ: ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 26 : ಮಕ್ಕಳ ಭವಿಷ್ಯ ರೂಪಿಸುವುದು ಶಿಕ್ಷಕರ ಕೈಯಲ್ಲಿರುತ್ತದೆ, ದೇಶದ ಅಭಿವೃದ್ಧಿಗಾಗಿ ಮಕ್ಕಳು ಪುಟ್ಟ ಹೆಜ್ಜೆಯಿಂದ ದಿಟ್ಟ ಹೆಜ್ಜೆ ಇಡುವ ವರೆಗೂ ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದು ಅಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ದೇವನಹಳ್ಳಿ ತಾಲ್ಲೂಕು ಆಡಳಿತ, ತಾಲ್ಲೂಕು…

Read More

ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 25 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ.‌ ಅಂದು ಬೆಳಗ್ಗೆ 8:30 ಗಂಟೆಗೆ ತಾಲ್ಲೂಕು ಕಛೇರಿಯಿಂದ ದೇವನಹಳ್ಳಿ ಕೋಟೆಯವರೆಗೆ ಸೈಕ್ಲಿಂಗ್ ಮತ್ತು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ…

Read More

ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನತಾ ದರ್ಶನ ಸಹಕಾರಿ: ಸಚಿವ ಕೆ.ಹೆಚ್ ಮುನಿಯಪ್ಪ

 ವಿಜಯ ದರ್ಪಣ ನ್ಯೂಸ್ , ಹೊಸಕೋಟೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ :ಸೆಪ್ಟೆಂಬರ್ 25  ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವುದರಿಂದ ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹೊಸಕೋಟೆ ತಾಲ್ಲೂಕಿನ “ಸೈಯದ್ ಪ್ಯಾಲೆಸ್” (ರಾಷ್ಟ್ರೀಯ ಹೆದ್ದಾರಿ 75 ಎಂ.ವಿ.ಜೆ…

Read More

ಗುಣಮಟ್ಟದ ಹಾಲು ಉತ್ಪಾದಿಸಿ ಸಂಘ ಸರಬರಾಜು ಮಾಡಿ : ಶಿಮುಲ್ ಉಪಾಧ್ಯಕ್ಷ ಎಚ್ ಕೆ ಬಸಪ್ಪ

ವಿಜಯ ದರ್ಪಣ ನ್ಯೂಸ್, ದಾವಣಗೆರೆ ಜಿಲ್ಲೆ  ಚನ್ನಗಿರಿ: ರೈತರು ಹೆಚ್ಚೆಚ್ಚು ಗುಣಮಟ್ಟದ ಹಾಲು ಉತ್ಪಾದಿಸಿ ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ಶಿಮುಲ್ ಉಪಾಧ್ಯಕ್ಷ ಎಚ್.ಕೆ. ಬಸಪ್ಪ ಹೇಳಿದರು. ಅವರು ಚನ್ನಗಿರಿ ತಾಲ್ಲೂಕಿನ ಕಂಚುಗಾರನಹಳ್ಳಿ  ಹಾಲು ಉತ್ಪಾದಕರ ಸಹಕಾರ ಸಂಘದ  2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹೈನುಗಾರಿಕೆಯು ಪ್ರತಿಯೊಬ್ಬ ರೈತನ ಅವಿಭಾಜ್ಯ ಅಂಗವಾಗಿದ್ದು, ಹೆಚ್ಚು ಜಾನುವಾರುಗಳನ್ನು ಸಾಕುವ ಮೂಲಕ ಹಾಲನ್ನು ಹೆಚ್ಚು ಉತ್ಪಾದಿಸಿ ಆರ್ಥಿಕತೆ ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು. ಕಂಚುಗಾರನಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಒಟ್ಟು…

Read More